ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಾಗಲಕೋಟೆ

ಕುಡಿದ ನಶೆಯಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ!

September 7, 2025
Share on WhatsappShare on FacebookShare on Twitter

ಬಾಗಲಕೋಟೆ : ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಪತ್ನಿಯ ತಲೆ ಬೋಳಿಸಿರುವ ಘಟನೆ ನಡೆದಿದೆ. ಇದಕ್ಕೆ ಊರಿನ ಹಿರಿಯನೊಬ್ಬ ಕೂಡ ಸಾಥ್ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ರೀದೇವಿ ದೇವರವರ(22) ಎಂಬ ಮಹಿಳೆಯ ತಲೆಯನ್ನು ಪತಿ ಬೋಳಿಸಿ ದುಷ್ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಶ್ರೀದೇವಿ ಪತಿ ಬಸಪ್ಪ ಹಾಗೂ ಸದಾಶಿವ ನ್ಯಾಮಗೌಡ ಎಂಬುವವರು ಈ ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ.

ಬಸಪ್ಪ ಕುಡಿದು ಬಂದು ಆಗಾಗ ಜಗಳ ಮಾಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀದೇವಿ ತವರು ಮನೆ ಸೇರಿದ್ದರು. ತವರು ಮನೆಯಲ್ಲಿ ಸಖಿ ತಂಡ ಕೌನ್ಸೆಲಿಂಗ್ ನಡೆಸಿದ ನಂತರ ಶ್ರೀದೇವಿ ಮರಳಿ ಗಂಡನ ಮನೆಗೆ ಬಂದಿದ್ದರು. ಕಳೆದ ಎರಡು ತಿಂಗಳ ಹಿಂದೆ ಶ್ರೀದೇವಿ ಗಂಡನ ಮನೆ ಸೇರಿದ್ದರು. ಆದರೆ, ಮತ್ತೆ ಕುಡಿದು ಬಂದು ಬಸಪ್ಪ ಜಗಳ ಮಾಡುತ್ತಿದ್ದ ಎನ್ನಲಾಗಿದೆ. ನಿನ್ನೆ ರಾತ್ರಿಯೂ ಪತಿ ಹಾಗೂ ಪತ್ನಿ ಮಧ್ಯೆ ಗಲಾಟೆ ನಡೆದಿದ್ದು, ಗಲಾಟೆ ಬಳಿಕ ರಾತ್ರಿ ಅರ್ಧ ತಲೆ ಬೋಳಿಸಿ ದುಷ್ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಪತ್ನಿ ಶ್ರೀದೇವಿ ಗಾಯಗೊಂಡಿದ್ದು, ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Tags: BagalkoteDrinksHusbandWife
SendShareTweet
Previous Post

ಕೇವಲ 10 ದಿನಗಳಲ್ಲಿ ಬರೋಬ್ಬರಿ 826 ಕೋಟಿ ಮದ್ಯ ಮಾರಾಟ

Next Post

ಇಂಟಿಗ್ರೇಟೆಡ್ ಟೌನ್ ಶಿಪ್ ಯೋಜನೆ: ತೆಂಗಿನಮರಕ್ಕೆ ಹಾಲುತುಪ್ಪು ಬಿಟ್ಟು ವಿರೋಧ ವ್ಯಕ್ತಪಡಿಸಿದ ರೈತರು

Related Posts

ಪತಿ ಕಿರುಕುಳಕ್ಕೆ ಬೇಸತ್ತು 3 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!
ಬಾಗಲಕೋಟೆ

ಪತಿ ಕಿರುಕುಳಕ್ಕೆ ಬೇಸತ್ತು 3 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

ದೀಪಾವಳಿ ಹಿನ್ನೆಲೆ| ಬಾಗಿಲಿನ ಬಳಿ ಹಚ್ಚಿದ ದೀಪದಿಂದ ಭಾರಿ ಅಗ್ನಿ ಅವಘಡ; 3 ಬೈಕ್ ಭಸ್ಮ, 7 ಮಂದಿಗೆ ಗಾಯ..!
ಬಾಗಲಕೋಟೆ

ದೀಪಾವಳಿ ಹಿನ್ನೆಲೆ| ಬಾಗಿಲಿನ ಬಳಿ ಹಚ್ಚಿದ ದೀಪದಿಂದ ಭಾರಿ ಅಗ್ನಿ ಅವಘಡ; 3 ಬೈಕ್ ಭಸ್ಮ, 7 ಮಂದಿಗೆ ಗಾಯ..!

ಈರುಳ್ಳಿ ಬೆಲೆ ಕುಸಿತ: ಫಸಲನ್ನು ಮಣ್ಣಲ್ಲೇ ಮುಚ್ಚಿದ ರೈತ!
ಬಾಗಲಕೋಟೆ

ಈರುಳ್ಳಿ ಬೆಲೆ ಕುಸಿತ: ಫಸಲನ್ನು ಮಣ್ಣಲ್ಲೇ ಮುಚ್ಚಿದ ರೈತ!

ಬಾಗಲಕೋಟೆ| ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಬಾಲಕ ಸಾವು
ಬಾಗಲಕೋಟೆ

ಬಾಗಲಕೋಟೆ| ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಬಾಲಕ ಸಾವು

ಪಿಜಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ| ಸಾವಿನ ಬಗ್ಗೆ ಪೋಷಕರ ಅನುಮಾನ
ಬಾಗಲಕೋಟೆ

ಪಿಜಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ| ಸಾವಿನ ಬಗ್ಗೆ ಪೋಷಕರ ಅನುಮಾನ

ಕ್ಯಾಂಟರ್-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ| ಮೂವರು ಸ್ಥಳದಲ್ಲೇ ಸಾವು
ಬಾಗಲಕೋಟೆ

ಕ್ಯಾಂಟರ್-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ| ಮೂವರು ಸ್ಥಳದಲ್ಲೇ ಸಾವು

Next Post
ಇಂಟಿಗ್ರೇಟೆಡ್ ಟೌನ್ ಶಿಪ್ ಯೋಜನೆ: ತೆಂಗಿನಮರಕ್ಕೆ ಹಾಲುತುಪ್ಪು ಬಿಟ್ಟು ವಿರೋಧ ವ್ಯಕ್ತಪಡಿಸಿದ ರೈತರು

ಇಂಟಿಗ್ರೇಟೆಡ್ ಟೌನ್ ಶಿಪ್ ಯೋಜನೆ: ತೆಂಗಿನಮರಕ್ಕೆ ಹಾಲುತುಪ್ಪು ಬಿಟ್ಟು ವಿರೋಧ ವ್ಯಕ್ತಪಡಿಸಿದ ರೈತರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕಿನಿಂದ ಬಿದ್ದ ಯುವತಿ ;ಲಾರಿ ಹರಿದು ಸ್ಥಳದಲ್ಲೇ ಸಾವು!

ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕಿನಿಂದ ಬಿದ್ದ ಯುವತಿ ;ಲಾರಿ ಹರಿದು ಸ್ಥಳದಲ್ಲೇ ಸಾವು!

ಆನ್‌ಲೈನ್‌ನಲ್ಲೇ ತೆರೆಯಿರಿ ಪಿಪಿಎಫ್ ಅಕೌಂಟ್: ಈ ಬ್ಯಾಂಕಿನಿಂದ ಮಹತ್ವದ ಘೋಷಣೆ

ಆನ್‌ಲೈನ್‌ನಲ್ಲೇ ತೆರೆಯಿರಿ ಪಿಪಿಎಫ್ ಅಕೌಂಟ್: ಈ ಬ್ಯಾಂಕಿನಿಂದ ಮಹತ್ವದ ಘೋಷಣೆ

ಏಕಲವ್ಯ ಶಾಲೆಗಳಲ್ಲಿ 7,267 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ, ಇಲ್ಲಿದೆ ಹೊಸ ಡೇಟ್

ಏಕಲವ್ಯ ಶಾಲೆಗಳಲ್ಲಿ 7,267 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ, ಇಲ್ಲಿದೆ ಹೊಸ ಡೇಟ್

ಮೈಸೂರು| ಗ್ಯಾಸ್‌ ಗೀಸರ್​ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಸಾವು.!

ಮೈಸೂರು| ಗ್ಯಾಸ್‌ ಗೀಸರ್​ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಸಾವು.!

Recent News

ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕಿನಿಂದ ಬಿದ್ದ ಯುವತಿ ;ಲಾರಿ ಹರಿದು ಸ್ಥಳದಲ್ಲೇ ಸಾವು!

ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕಿನಿಂದ ಬಿದ್ದ ಯುವತಿ ;ಲಾರಿ ಹರಿದು ಸ್ಥಳದಲ್ಲೇ ಸಾವು!

ಆನ್‌ಲೈನ್‌ನಲ್ಲೇ ತೆರೆಯಿರಿ ಪಿಪಿಎಫ್ ಅಕೌಂಟ್: ಈ ಬ್ಯಾಂಕಿನಿಂದ ಮಹತ್ವದ ಘೋಷಣೆ

ಆನ್‌ಲೈನ್‌ನಲ್ಲೇ ತೆರೆಯಿರಿ ಪಿಪಿಎಫ್ ಅಕೌಂಟ್: ಈ ಬ್ಯಾಂಕಿನಿಂದ ಮಹತ್ವದ ಘೋಷಣೆ

ಏಕಲವ್ಯ ಶಾಲೆಗಳಲ್ಲಿ 7,267 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ, ಇಲ್ಲಿದೆ ಹೊಸ ಡೇಟ್

ಏಕಲವ್ಯ ಶಾಲೆಗಳಲ್ಲಿ 7,267 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ, ಇಲ್ಲಿದೆ ಹೊಸ ಡೇಟ್

ಮೈಸೂರು| ಗ್ಯಾಸ್‌ ಗೀಸರ್​ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಸಾವು.!

ಮೈಸೂರು| ಗ್ಯಾಸ್‌ ಗೀಸರ್​ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಸಾವು.!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕಿನಿಂದ ಬಿದ್ದ ಯುವತಿ ;ಲಾರಿ ಹರಿದು ಸ್ಥಳದಲ್ಲೇ ಸಾವು!

ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕಿನಿಂದ ಬಿದ್ದ ಯುವತಿ ;ಲಾರಿ ಹರಿದು ಸ್ಥಳದಲ್ಲೇ ಸಾವು!

ಆನ್‌ಲೈನ್‌ನಲ್ಲೇ ತೆರೆಯಿರಿ ಪಿಪಿಎಫ್ ಅಕೌಂಟ್: ಈ ಬ್ಯಾಂಕಿನಿಂದ ಮಹತ್ವದ ಘೋಷಣೆ

ಆನ್‌ಲೈನ್‌ನಲ್ಲೇ ತೆರೆಯಿರಿ ಪಿಪಿಎಫ್ ಅಕೌಂಟ್: ಈ ಬ್ಯಾಂಕಿನಿಂದ ಮಹತ್ವದ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat