ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಕೋರ್ಟ್‌ ಮೊರೆ ಹೋದ ಮಾಜಿ ವಿಶ್ವ ಸುಂದರಿ !

September 9, 2025
ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಕೋರ್ಟ್‌ ಮೊರೆ ಹೋದ ವಿಶ್ವ ಸುಂದರಿ !

ಐಶ್ವರ್ಯ ರೈ

Share on WhatsappShare on FacebookShare on Twitter

ನವದೆಹಲಿ : ತಮ್ಮ ಪ್ರಚಾರ, ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಬಾಲಿವುಡ್ ನಟಿ, ಮಾಜಿ ವಿಶ್ವ ಸುಂದರಿ Aishwarya Rai, ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕೆಲವು ವ್ಯಕ್ತಿಗಳು ತಮ್ಮ ಹೆಸರು, ಚಿತ್ರಗಳು ಹಾಗೂ ಅನಧಿಕೃತವಾಗಿ ಕೃತಕ ಬುದ್ಧಿಮತ್ತೆಯಿಂದ ಸೃಷ್ಟಿಸಿದ ಅಶ್ಲೀಲ ಕಂಟೆಂಟ್‌ಗಳನ್ನು ಬಳಸದಂತೆ ತಡೆ ನೀಡುವಂತೆ ಕೋರಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿ ತೇಜಸ್ ಕರಿಯಾ ಅವರು, ಈ ಸಂಬಂಧಿಸಿದಂತೆ ಎಚ್ಚರಿಕೆ ನೀಡುವ ಮಧ್ಯಂತರ ಆದೇಶವನ್ನು ಹೊರಡಿಸುವುದಾಗಿ ಮೌಖಿಕವಾಗಿ ಸುಳಿವು ನೀಡಿದ್ದಾರೆ.

ಐಶ್ವರ್ಯ ರೈ ಪರವಾಗಿ ಹಾಜರಾದ ಹಿರಿಯ ವಕೀಲ ಸಂದೀಪ್ ಸೇಥಿ, ನಟಿ ತಮ್ಮ ಪ್ರಚಾರ ಹಾಗೂ ವ್ಯಕ್ತಿತ್ವ ಹಕ್ಕುಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಕೆಲವು ಸಂಪೂರ್ಣವಾಗಿ ಅವಾಸ್ತವಿಕ ಅಶ್ಲೀಲ ಚಿತ್ರಗಳನ್ನು ಇಂಟರ್ನೆಟ್‌ನಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂದು ವಾದಿಸಿದ್ದಾರೆ.

ರೈ ಅವರ ಚಿತ್ರಗಳು, ವ್ಯಕ್ತಿತ್ವವನ್ನು ಬಳಸಿಕೊಳ್ಳಲು ಯಾರಿಗೂ ಯಾವುದೇ ಹಕ್ಕಿಲ್ಲ. ಚಿತ್ರವನ್ನು ಮಾರ್ಫ್ ಮಾಡಿ ಅವರ ಮುಖ ಮತ್ತು ಹೆಸರನ್ನು ಬಳಸಿ ಲಾಭ ಮಾಡಿಕೊಳ್ಳಲಾಗುತ್ತಿದೆ ಎಂದೂ ವಾದಿಸಿದ್ದಾರೆ.

“ಅವರ ಹೆಸರು ಮತ್ತು ಹೋಲಿಕೆಯನ್ನು ಬಳಸಿ ಯಾರದ್ದೋ ಲೈಂಗಿಕ ಆಸೆಗಳನ್ನು ಪೂರೈಸಲಾಗುತ್ತಿದೆ. ಇದು ದುಃಖಕರ’ ಎಂದು ಅವರು ಹೇಳಿದ್ದಾರೆ.

Tags: Aishwarya RaiHigh CourtKarnataka News beatKNBNew Delhi
SendShareTweet
Previous Post

ಕಾಂಗ್ರೆಸ್ ಇಸ್ಲಾಂ ಮೂಲಭೂತವಾದಿಗಳ ಹಿಂಸೆಗೆ ಪ್ರಚೋದಿಸುತ್ತಿದೆ : ಸುನೀಲ್ ಕುಮಾರ್ ವಾಗ್ದಾಳಿ

Next Post

ಧರ್ಮಸ್ಥಳದ ಪರ ನಿಂತ ನಟ ಪವನ್ ಕಲ್ಯಾಣ್

Related Posts

ಬೀದಿ ನಾಯಿಗಳ ಬಗ್ಗೆ ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ‘ಸುಪ್ರೀಂ’ ಛೀಮಾರಿ!
ದೇಶ

ಬೀದಿ ನಾಯಿಗಳ ಬಗ್ಗೆ ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ‘ಸುಪ್ರೀಂ’ ಛೀಮಾರಿ!

ನಾಳೆ ಆಂಧ್ರ, ಒಡಿಶಾಗೆ ಅಪ್ಪಳಿಸಲಿದೆ  ‘ಮೊಂಥಾ’ ಚಂಡಮಾರುತ | 9 ಜಿಲ್ಲೆಗೆ ರೆಡ್​ ಅಲರ್ಟ್.. IMD ಮುನ್ನೆಚ್ಚರಿಕೆ ಏನು?
ದೇಶ

ನಾಳೆ ಆಂಧ್ರ, ಒಡಿಶಾಗೆ ಅಪ್ಪಳಿಸಲಿದೆ ‘ಮೊಂಥಾ’ ಚಂಡಮಾರುತ | 9 ಜಿಲ್ಲೆಗೆ ರೆಡ್​ ಅಲರ್ಟ್.. IMD ಮುನ್ನೆಚ್ಚರಿಕೆ ಏನು?

ಔಷಧದ ಬೆಲೆ ವಿಚಾರಕ್ಕೆ ಜಗಳ: ಕಾನೂನು ವಿದ್ಯಾರ್ಥಿಯ ಹೊಟ್ಟೆ ಬಗೆದು, ಬೆರಳುಗಳನ್ನು ಕತ್ತರಿಸಿದ ದುಷ್ಕರ್ಮಿಗಳು!
ದೇಶ

ಔಷಧದ ಬೆಲೆ ವಿಚಾರಕ್ಕೆ ಜಗಳ: ಕಾನೂನು ವಿದ್ಯಾರ್ಥಿಯ ಹೊಟ್ಟೆ ಬಗೆದು, ಬೆರಳುಗಳನ್ನು ಕತ್ತರಿಸಿದ ದುಷ್ಕರ್ಮಿಗಳು!

ಸತಾರಾ ವೈದ್ಯೆ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ವೈದ್ಯೆಯ ವಿರುದ್ಧ ಮಹಿಳೆ ಗಂಭೀರ ಆರೋಪ!
ದೇಶ

ಸತಾರಾ ವೈದ್ಯೆ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ವೈದ್ಯೆಯ ವಿರುದ್ಧ ಮಹಿಳೆ ಗಂಭೀರ ಆರೋಪ!

ನ್ಯಾ.ಸೂರ್ಯಕಾಂತ್ ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ?
ದೇಶ

ನ್ಯಾ.ಸೂರ್ಯಕಾಂತ್ ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ?

ಜಡ್ಜ್ ಮನೆಗೆ ನುಗ್ಗಿ ಪ್ರಾಣ ಬೆದರಿಕೆ ಹಾಕಿದ ದುಷ್ಕರ್ಮಿಗಳು ; ಕೇಸ್‌ ದಾಖಲು
ದೇಶ

ಜಡ್ಜ್ ಮನೆಗೆ ನುಗ್ಗಿ ಪ್ರಾಣ ಬೆದರಿಕೆ ಹಾಕಿದ ದುಷ್ಕರ್ಮಿಗಳು ; ಕೇಸ್‌ ದಾಖಲು

Next Post
ಧರ್ಮಸ್ಥಳದ ಪರ ನಿಂತ ನಟ ಪವನ್ ಕಲ್ಯಾಣ್

ಧರ್ಮಸ್ಥಳದ ಪರ ನಿಂತ ನಟ ಪವನ್ ಕಲ್ಯಾಣ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

ಧರ್ಮಸ್ಥಳ ಕೇಸ್‌ | ಅಕ್ಟೋಬರ್ ಅಂತ್ಯದೊಳಗೆ SIT ತನಿಖಾ ವರದಿ ಸಲ್ಲಿಸುವ ಸಾಧ್ಯತೆ – ಗೃಹ ಸಚಿವ ಪರಮೇಶ್ವರ್‌!

ಧರ್ಮಸ್ಥಳ ಕೇಸ್‌ | ಅಕ್ಟೋಬರ್ ಅಂತ್ಯದೊಳಗೆ SIT ತನಿಖಾ ವರದಿ ಸಲ್ಲಿಸುವ ಸಾಧ್ಯತೆ – ಗೃಹ ಸಚಿವ ಪರಮೇಶ್ವರ್‌!

ರಂಗತರಬೇತಿ, ಇತಿಹಾಸಗಳ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ- ‘ಹಿಸ್ಟರಿ ಮೇಕರ್ಸ್’!

ರಂಗತರಬೇತಿ, ಇತಿಹಾಸಗಳ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ- ‘ಹಿಸ್ಟರಿ ಮೇಕರ್ಸ್’!

Recent News

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

ಧರ್ಮಸ್ಥಳ ಕೇಸ್‌ | ಅಕ್ಟೋಬರ್ ಅಂತ್ಯದೊಳಗೆ SIT ತನಿಖಾ ವರದಿ ಸಲ್ಲಿಸುವ ಸಾಧ್ಯತೆ – ಗೃಹ ಸಚಿವ ಪರಮೇಶ್ವರ್‌!

ಧರ್ಮಸ್ಥಳ ಕೇಸ್‌ | ಅಕ್ಟೋಬರ್ ಅಂತ್ಯದೊಳಗೆ SIT ತನಿಖಾ ವರದಿ ಸಲ್ಲಿಸುವ ಸಾಧ್ಯತೆ – ಗೃಹ ಸಚಿವ ಪರಮೇಶ್ವರ್‌!

ರಂಗತರಬೇತಿ, ಇತಿಹಾಸಗಳ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ- ‘ಹಿಸ್ಟರಿ ಮೇಕರ್ಸ್’!

ರಂಗತರಬೇತಿ, ಇತಿಹಾಸಗಳ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ- ‘ಹಿಸ್ಟರಿ ಮೇಕರ್ಸ್’!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat