ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮೋದಿ ಭಾಷಣ ತಡೆದವರಿಗೆ 11 ಕೋಟಿ ರೂ. ಘೋಷಿಸಿದ್ದ ಖಲಿಸ್ತಾನಿ ಉಗ್ರ ಪನ್ನು ವಿರುದ್ಧ ಎನ್ಐಎ ಕೇಸ್

September 25, 2025
Share on WhatsappShare on FacebookShare on Twitter

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡುವುದನ್ನು ಯಾರಾದರೂ ತಡೆದರೆ, ಅವರಿಗೆ 11 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದ ಅಮೆರಿಕ ಮೂಲದ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನು ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಹೊಸ ಪ್ರಕರಣವನ್ನು ದಾಖಲಿಸಿದೆ. ಇದರ ಜೊತೆಗೆ ಭಾರತದ ವಿರುದ್ಧ ಸಿಖ್ಖರಲ್ಲಿ ಅಸಮಾಧಾನವನ್ನು ಹರಡುತ್ತಿದ್ದ ಆರೋಪವನ್ನೂ ಆತನ ಮೇಲೆ ಹೊರಿಸಲಾಗಿದೆ.

ಎನ್‌ಐಎ ದಾಖಲಿಸಿರುವ ಎಫ್‌ಐಆರ್ ಪ್ರಕಾರ, ನಿಷೇಧಿತ ಸಿಖ್ಸ್ ಫಾರ್ ಜಸ್ಟೀಸ್ (ಎಸ್‌ಎಫ್‌ಜೆ) ಸಂಘಟನೆಯ ಜನರಲ್ ಕೌನ್ಸಿಲ್ ಆಗಿರುವ ಪನ್ನು, ಆಗಸ್ಟ್ 10 ರಂದು ಪಾಕಿಸ್ತಾನದ ಲಾಹೋರ್ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಪ್ರಚೋದನಕಾರಿ ಘೋಷಣೆ ಮಾಡಿದ್ದ. ವಾಷಿಂಗ್ಟನ್‌ನಿಂದ ವಿಡಿಯೋ ಮೂಲಕ ಮಾತನಾಡಿದ್ದ ಆತ, ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಅವರು ತ್ರಿವರ್ಣ ಧ್ವಜ ಹಾರಿಸುವುದನ್ನು ತಡೆಯುವ “ಸಿಖ್ ಸೈನಿಕರಿಗೆ” 11 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿದ್ದ.

ಅದೇ ಕಾರ್ಯಕ್ರಮದಲ್ಲಿ ಪನ್ನು, ಪಂಜಾಬ್, ದೆಹಲಿ, ಹಿಮಾಚಲ ಪ್ರದೇಶ ಮತ್ತು ಉತ್ತರ ಪ್ರದೇಶವನ್ನು ಒಳಗೊಂಡ ಹೊಸ ಖಲಿಸ್ತಾನದ ನಕ್ಷೆಯೊಂದನ್ನು ಅನಾವರಣಗೊಳಿಸಿದ್ದ. ಭಾರತದ ವಿರುದ್ಧ ಹೋರಾಡಲು ಎಸ್‌ಎಫ್‌ಜೆ “ಶಹೀದ್ ಜಥಾ” ಎಂಬ ಗುಂಪನ್ನು ರಚಿಸಿದೆ ಎಂದೂ ಆತ ಹೇಳಿಕೊಂಡಿದ್ದ. ಪನ್ನು ಭಾರತದ ಸಾರ್ವಭೌಮತೆ, ಪ್ರಾದೇಶಿಕ ಸಮಗ್ರತೆ ಮತ್ತು ಭದ್ರತೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಈ ಪ್ರಕರಣವನ್ನು ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಹಾಗೂ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ)ಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ “ಗುರುಪತ್ವಂತ್ ಸಿಂಗ್ ಪನ್ನು ಮತ್ತು ಇತರ ಅಪರಿಚಿತ ವ್ಯಕ್ತಿಗಳ” ವಿರುದ್ಧ ಎಫ್‌ಐಆರ್ ದಾಖಲಾಗಿದೆ. “ಅಪರಾಧದ ಗಂಭೀರತೆ, ಅದರ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪರಿಣಾಮಗಳು ಹಾಗೂ ಇದರ ಹಿಂದಿರುವ ದೊಡ್ಡ ಪಿತೂರಿಯನ್ನು ಬಯಲಿಗೆಳೆಯುವ ಅಗತ್ಯವಿರುವುದರಿಂದ, ಈ ಪ್ರಕರಣವನ್ನು ಎನ್‌ಐಎ ತನಿಖೆ ನಡೆಸಬೇಕು” ಎಂದು ಗೃಹ ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

Tags: BNSHoisting TricolourIllegal activityIndiaLahore Press ClubNarendra Modinew caseNIAPakistanPrime MinisterRed FortUnion Home Ministry
SendShareTweet
Previous Post

ಅದ್ಧೂರಿ ಮದುವೆಯಾಗಿ, ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಪಾಕಿಸ್ತಾನೀಯರಿಗೆ ಸಂಕಷ್ಟ!

Next Post

ಮಿಗ್-21 ಯುಗಾಂತ್ಯ: ಭಾರತೀಯ ವಾಯುಪಡೆಯ ವೈಭವ ಮತ್ತು ವಿವಾದದ ಹಾದಿ

Related Posts

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!
ದೇಶ

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ
ದೇಶ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಬರ್ಬರ ಹತ್ಯೆ
ದೇಶ

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಬರ್ಬರ ಹತ್ಯೆ

ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!
ದೇಶ

ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!

ಒಡಿಶಾದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ.. 10 ರೋಗಿಗಳು ಸಾವು!
ದೇಶ

ಒಡಿಶಾದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ.. 10 ರೋಗಿಗಳು ಸಾವು!

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!
ದೇಶ

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

Next Post
ಮಿಗ್-21 ಯುಗಾಂತ್ಯ: ಭಾರತೀಯ ವಾಯುಪಡೆಯ ವೈಭವ ಮತ್ತು ವಿವಾದದ ಹಾದಿ

ಮಿಗ್-21 ಯುಗಾಂತ್ಯ: ಭಾರತೀಯ ವಾಯುಪಡೆಯ ವೈಭವ ಮತ್ತು ವಿವಾದದ ಹಾದಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

Recent News

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat