ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ಮುಖ್ಯ ಕೋಚ್ ಆಗಿ ಲಿಸಾ ಕೈಟ್ಲಿ ನೇಮಕ

September 25, 2025
ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ಮುಖ್ಯ ಕೋಚ್ ಆಗಿ ಲಿಸಾ ಕೈಟ್ಲಿ ನೇಮಕ
Share on WhatsappShare on FacebookShare on Twitter

ಮುಂಬೈ, : ಆಸ್ಟ್ರೇಲಿಯಾದ ಮಾಜಿ ಮಹಿಳಾ ಕ್ರಿಕೆಟರ್ ಮತ್ತು ಎರಡು ಬಾರಿಯ ವಿಶ್ವಕಪ್ ವಿಜೇತೆ ಲಿಸಾ ಕೈಟ್ಲಿ ಅವರನ್ನು ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ಮುಖ್ಯ ಕೋಚ್ ಆಗಿ ಗುರುವಾರ ನೇಮಕ ಮಾಡಲಾಗಿದೆ.

1997 ಮತ್ತು 2005ರಲ್ಲಿ ಮಹಿಳೆಯರ ಏಕದಿನ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದ ಕೈಟ್ಲಿ, ಮಹಿಳಾ ಕ್ರಿಕೆಟ್‌ನಲ್ಲಿ ಅತ್ಯಂತ ಗೌರವಾನ್ವಿತ ತರಬೇತುದಾರರಲ್ಲಿ ಒಬ್ಬರಾಗಿದ್ದಾರೆ. ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಉನ್ನತ ಜಾಗತಿಕ ಟಿ20 ಲೀಗ್‌ಗಳಲ್ಲಿನ ಶ್ರೇಷ್ಠ ಆಟದ ವೃತ್ತಿಜೀವನ ಮತ್ತು ತರಬೇತಿ ಅನುಭವದೊಂದಿಗೆ ಅವರು, ಮುಂಬೈ ಇಂಡಿಯನ್ಸ್ ತಂಡಕ್ಕೆ ಅಪ್ರತಿಮ ಅನುಭವ ಮತ್ತು ದೃಷ್ಟಿಕೋನವನ್ನು ತರಲಿದ್ದಾರೆ. ಮುಂಬೈ ಇಂಡಿಯನ್ಸ್ ಮಹಿಳಾ ತಂಡವು ಈಗಾಗಲೆ ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಗಿದ್ದು, ಕೇವಲ ಮೂರು ಆವೃತ್ತಿಗಳಲ್ಲಿ ಎರಡು ಚಾಂಪಿಯನ್‌ಷಿಪ್‌ಗಳನ್ನು ಗೆದ್ದುಕೊಂಡಿದೆ. ಮುಂಬೈ ಇಂಡಿಯನ್ಸ್ ತಂಡ 2023 ಮತ್ತು 2025ರಲ್ಲಿ ಡಬ್ಲ್ಯುಪಿಎಲ್ ಚಾಂಪಿಯನ್‌ ಆಗಿದೆ.

‘ಲಿಸಾ ಕೈಟ್ಲಿ ಅವರನ್ನು ಮುಂಬೈ ಇಂಡಿಯನ್ಸ್ ಕುಟುಂಬಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ. ಲಿಸಾ ತನ್ನ ಉತ್ಸಾಹದಿಂದ ಹೊಸ ಪೀಳಿಗೆಯ ಕ್ರಿಕೆಟ್ ಅಭಿಮಾನಿಗಳಿಗೆ ಸ್ಫೂರ್ತಿ ನೀಡಿದ್ದಾರೆ. ಅವರು ಕೋಚ್ ಆಗಿ ತಮ್ಮ ವೃತ್ತಿಜೀವನವನ್ನು ಮುಂದುವರಿಸಲು ನಾವು ಅವರನ್ನು ಪ್ರೋತ್ಸಾಹಿಸುತ್ತೇವೆ. ಅವರ ಆಗಮನ ಮುಂಬೈ ಇಂಡಿಯನ್ಸ್ಗೆ ಒಂದು ರೋಮಾಂಚಕಾರಿ ಹೊಸ ಅಧ್ಯಾಯವನ್ನು ಸೂಚಿಸುತ್ತದೆ. ನಾವು ಇನ್ನೂ ಎತ್ತರಕ್ಕೆ ಏರಲು ಎದುರು ನೋಡುತ್ತಿದ್ದೇವೆ’ ಎಂದು ಶ್ರೀಮತಿ ನೀತಾ ಎಂ. ಅಂಬಾನಿ ಅವರು ಸಂತೋಷವನ್ನು ವ್ಯಕ್ತಪಡಿಸಿದರು.

‘ಡಬ್ಲ್ಯುಪಿಎಲ್ನಲ್ಲಿ ಹಲವು ಮಾನದಂಡಗಳನ್ನು ಸ್ಥಾಪಿಸಿರುವ ಮುಂಬೈ ಇಂಡಿಯನ್ಸ್ ತಂಡವನ್ನು ಸೇರುವುದು ಗೌರವದ ಸಂಗತಿ. ಮೈದಾನದ ಒಳಗೆ ಮತ್ತು ಹೊರಗೆ ಹೊಸ ಪೀಳಿಗೆಗೆ ಸ್ಫೂರ್ತಿ ನೀಡುವುದನ್ನು ಮುಂದುವರಿಸಲು, ತಂಡದೊಂದಿಗೆ ಕೆಲಸ ಮಾಡುವುದನ್ನು ನಾನು ಎದುರು ನೋಡುತ್ತಿದ್ದೇನೆ’ ಎಂದು ಲಿಸಾ ಕೈಟ್ಲಿ ಹೇಳಿದರು.

54 ವರ್ಷದ ಲಿಸಾ ಕೈಟ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳೆರಡಕ್ಕೂ ತರಬೇತಿ ನೀಡಿದ ವಿಶೇಷ ಹೆಗ್ಗಳಿಕೆ ಹೊಂದಿದ್ದಾರೆ. ಇಂಗ್ಲೆಂಡ್‌ ತಂಡಕ್ಕೆ ಪೂರ್ಣ ಸಮಯದ ಮುಖ್ಯ ತರಬೇತುದಾರರಾದ ಮೊದಲ ಮಹಿಳೆ ಅವರಾಗಿದ್ದಾರೆ. ಆಸ್ಟ್ರೇಲಿಯಾದ ಡಬ್ಲ್ಯುಬಿಬಿಎಲ್, ಇಂಗ್ಲೆಂಡ್ನ ದಿ ಹಂಡ್ರೆಡ್ ಮತ್ತು ಡಬ್ಲ್ಯುಪಿಎಲ್ನಲ್ಲಿ ಫ್ರಾಂಚೈಸಿ ತರಬೇತಿ ಅನುಭವವನ್ನು ಹೊಂದಿದ್ದಾರೆ. ಇತ್ತೀಚೆಗೆ ಕಳೆದ ತಿಂಗಳು ದಿ ಹಂಡ್ರೆಡ್‌ನಲ್ಲಿ ನಾರ್ಥರ್ನ್ ಸೂಪರ್ಚಾರ್ಜರ್ಸ್ ಮಹಿಳಾ ತಂಡದ ಪ್ರಶಸ್ತಿ ಗೆಲುವಿಗೆ ಮಾರ್ಗದರ್ಶನ ನೀಡಿದ್ದಾರೆ. ಕೈಟ್ಲಿ ಒಬ್ಬ ಸ್ಟೈಲಿಶ್ ಓಪನಿಂಗ್ ಬ್ಯಾಟರ್ ಎಂದು ಹೆಸರುವಾಸಿಯಾಗಿದ್ದಾರೆ. ಕೈಟ್ಲಿ 9 ಟೆಸ್ಟ್‌ಗಳನ್ನು ಆಡಿದ್ದಾರೆ. ಜತೆಗೆ ಆಸ್ಟ್ರೇಲಿಯಾ ತಂಡವನ್ನು 82 ಏಕದಿನ ಪಂದ್ಯಗಳಲ್ಲಿ ಮತ್ತು ಒಂದು ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಪ್ರತಿನಿಧಿಸಿದ್ದಾರೆ.

Tags: Karnataka News beatKNBLisa Kightly
SendShareTweet
Previous Post

ಹೆಬ್ಬಾಳದ 21 ನೇ ವಾರ್ಡ್ : ನೂತನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

Next Post

ರಿಷಭ್ ಪಂತ್ ತಂಡಕ್ಕೆ ಯಾವಾಗ ವಾಪಸ್? ಅಜಿತ್ ಅಗರ್ಕರ್ ಹೇಳಿದ್ದೇನು?

Related Posts

ವೈಭವದ ಹಾದಿ ಆರಂಭ: ದೆಹಲಿಯಲ್ಲಿ ಪಿಕೆಎಲ್ 12ನೇ ಆವೃತ್ತಿಯ ಪ್ಲೇ ಆಫ್ ಗಳು ಆರಂಭ
ಕ್ರೀಡೆ

ವೈಭವದ ಹಾದಿ ಆರಂಭ: ದೆಹಲಿಯಲ್ಲಿ ಪಿಕೆಎಲ್ 12ನೇ ಆವೃತ್ತಿಯ ಪ್ಲೇ ಆಫ್ ಗಳು ಆರಂಭ

ಪಿವಿಎಲ್ 2025: ಫೈನಲ್ ನಲ್ಲಿ ಮುಂಬೈ ಮೆಟಿಯೋರ್ಸ್ ಜೊತೆ ಡೇಟ್ ಬುಕ್ ಮಾಡಿದ ಬೆಂಗಳೂರು ಟಾರ್ಪಿಡೋಸ್
ಕ್ರೀಡೆ

ಪಿವಿಎಲ್ 2025: ಫೈನಲ್ ನಲ್ಲಿ ಮುಂಬೈ ಮೆಟಿಯೋರ್ಸ್ ಜೊತೆ ಡೇಟ್ ಬುಕ್ ಮಾಡಿದ ಬೆಂಗಳೂರು ಟಾರ್ಪಿಡೋಸ್

IND vs AUS | ರೋಹಿತ್‌, ಕೊಹ್ಲಿ ಶತಕದ ಜೊತೆಯಾಟ; ವೈಟ್‌ವಾಶ್‌ನಿಂದ ಪಾರಾದ ಭಾರತ
ಕ್ರೀಡೆ

IND vs AUS | ರೋಹಿತ್‌, ಕೊಹ್ಲಿ ಶತಕದ ಜೊತೆಯಾಟ; ವೈಟ್‌ವಾಶ್‌ನಿಂದ ಪಾರಾದ ಭಾರತ

ಕೊಹ್ಲಿ ವಿಕೆಟ್ ಪಡೆದಿದ್ದಕ್ಕೆ ಆಸ್ಟ್ರೇಲಿಯಾದ ಬೌಲರ್‌ಗೆ ಆನ್‌ಲೈನ್‌ನಲ್ಲಿ ಬೆದರಿಕೆ: ಇನ್‌ಸ್ಟಾಗ್ರಾಮ್ ತುಂಬೆಲ್ಲಾ ನಿಂದನೆ!
ಕ್ರೀಡೆ

ಕೊಹ್ಲಿ ವಿಕೆಟ್ ಪಡೆದಿದ್ದಕ್ಕೆ ಆಸ್ಟ್ರೇಲಿಯಾದ ಬೌಲರ್‌ಗೆ ಆನ್‌ಲೈನ್‌ನಲ್ಲಿ ಬೆದರಿಕೆ: ಇನ್‌ಸ್ಟಾಗ್ರಾಮ್ ತುಂಬೆಲ್ಲಾ ನಿಂದನೆ!

ಏಷ್ಯಾ ಕಪ್ ಟ್ರೋಫಿ ವಿವಾದ: ‘ಒಂದು ಗಂಟೆ ಕಾದೆವು, ಟ್ರೋಫಿ ಬರಲೇ ಇಲ್ಲ’ – ತೆರೆಮರೆಯ ಕಥೆ ಬಿಚ್ಚಿಟ್ಟ ತಿಲಕ್ ವರ್ಮಾ
ಕ್ರೀಡೆ

ಏಷ್ಯಾ ಕಪ್ ಟ್ರೋಫಿ ವಿವಾದ: ‘ಒಂದು ಗಂಟೆ ಕಾದೆವು, ಟ್ರೋಫಿ ಬರಲೇ ಇಲ್ಲ’ – ತೆರೆಮರೆಯ ಕಥೆ ಬಿಚ್ಚಿಟ್ಟ ತಿಲಕ್ ವರ್ಮಾ

ಕೇನ್ ವಿಲಿಯಮ್ಸನ್ ಭವಿಷ್ಯದ ಬಗ್ಗೆ ಮೌನ ಮುರಿದ ಕಿವೀಸ್ ಮಾಜಿ ನಾಯಕ: 2027ರ ವಿಶ್ವಕಪ್ ಆಡುವ ಸುಳಿವು?
ಕ್ರೀಡೆ

ಕೇನ್ ವಿಲಿಯಮ್ಸನ್ ಭವಿಷ್ಯದ ಬಗ್ಗೆ ಮೌನ ಮುರಿದ ಕಿವೀಸ್ ಮಾಜಿ ನಾಯಕ: 2027ರ ವಿಶ್ವಕಪ್ ಆಡುವ ಸುಳಿವು?

Next Post
ರಿಷಭ್ ಪಂತ್ ತಂಡಕ್ಕೆ ಯಾವಾಗ ವಾಪಸ್? ಅಜಿತ್ ಅಗರ್ಕರ್ ಹೇಳಿದ್ದೇನು?

ರಿಷಭ್ ಪಂತ್ ತಂಡಕ್ಕೆ ಯಾವಾಗ ವಾಪಸ್? ಅಜಿತ್ ಅಗರ್ಕರ್ ಹೇಳಿದ್ದೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

Recent News

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat