ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಪ್ರತೀ ಜಿಲ್ಲೆಗೂ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

October 4, 2025
Share on WhatsappShare on FacebookShare on Twitter

ಬೆಳಗಾವಿ: ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ, ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಲ್ಲಿ ನಿರ್ಮಾಣಗೊಂಡ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಬಸ್ ನಿಲ್ದಾಣದ ಉದ್ಘಾಟನೆ ಹಾಗೂ ರಾಣಿ ಚನ್ನಮ್ಮ ವಿವಿಯ ಹಿರೇಬಾಗೇವಾಡಿ ಹೊಸ ಆವರಣದಲ್ಲಿ ಪಿ.ಎಂ ಉಷಾ ವಿವಿಧ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ವಿವಿಯ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಇಂದು (ಶನಿವಾರ) ಸಿಎಂ ಸಿದ್ದರಾಮಯ್ಯ ನೆರವೇರಿಸಿದ್ದಾರೆ..

ಈ ವೇಳೆ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಅವರಿಗೆ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ. ಬರೀ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು, ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದ್ದಾರೆ.

ಸದ್ಯ ಪ್ರಭಾಕರ್ ಕೋರೆ ಅವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕಾಗಿ ಕೋರೆ ಅವರಿಗೆ ಅಭಿನಂದಿಸುತ್ತೇನೆ. ನಮ್ಮ ಸರ್ಕಾರ ಅಸಮಾನತೆಯನ್ನು ಅಳಿಸುವ ದಿಕ್ಕಿನಲ್ಲಿ ತಳ ಸಮುದಾಯಗಳಿಗೆ ಅವಕಾಶ ಮತ್ತು ಅನುಕೂಲಗಳನ್ನು ಕಲ್ಪಿಸುತ್ತಿದೆ. ಅಸಮಾನತೆ ಇರುವವರೆಗೆ ತಳ ಸಮುದಾಯಗಳ ಜನ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಣದು ಹೇಳಿದ್ದಾರೆ.

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶೇ.95 ರಷ್ಟು ಅಧಿಕ ಮಳೆಯಾಗಿ ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಬೆಳೆ ನಾಶ ಆಗಿರುವ ಅಂದಾಜಿದೆ. ಈ ಬೆಳೆ ಹಾನಿಗೆ ದಾಖಲೆ ಮೊತ್ತದ ಪರಿಹಾರ ಹಣ ನೀಡಿ ರೈತರು, ಬೆಳೆಗಾರರು, ಕೃಷಿಕರ ನೆರವಿಗೆ ಧಾವಿಸಿದ್ದೇವೆ ಎಂದು ತಿಳಿಸಿದ್ದಾರೆ.

ಈ ವೇಳೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ರಾಮಲಿಂಗಾರೆಡ್ಡಿ, ಎಂ.ಸಿ.ಸುಧಾಕರ್ ಸೇರಿ ಹಲವು ಗಣ್ಯರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

Tags: build one government medical collegeCM Siddaramaiahin every districtKarnataka News beatMy goalone multi-specialty hospital
SendShareTweet
Previous Post

ಆಸ್ಪತ್ರೆಯಲ್ಲಿ ಮೃತದೇಹ ಅದಲು ಬದಲು: ಅಪರಿಚಿತರ ಅಂತ್ಯಕ್ರಿಯೆ ಮಾಡಿ ಆಘಾತಕ್ಕೊಳಗಾದ ಕುಟುಂಬ!

Next Post

‘ನಮ್ಮ ಮೆಟ್ರೋ’ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಯಾಣಿಕ| ಗಂಭೀರ ಗಾಯ!

Related Posts

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!
ಬೆಂಗಳೂರು

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಮನೆ ಮೇಲೆ CID ರೇಡ್ ; ಯಾವ ಕ್ಷಣದಲ್ಲಾದ್ರೂ ಅರೆಸ್ಟ್ ಸಾಧ್ಯತೆ!

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!
ಮೈಸೂರು

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

Next Post
‘ನಮ್ಮ ಮೆಟ್ರೋ’ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಯಾಣಿಕ| ಗಂಭೀರ ಗಾಯ!

'ನಮ್ಮ ಮೆಟ್ರೋ’ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಯಾಣಿಕ| ಗಂಭೀರ ಗಾಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

Recent News

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat