ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಕಲ ಸರ್ಕಾರಿ ಗೌರವಗಳೊಂದಿಗೆ ಟಿ.ಜೆಎ.ಸ್‌ ಜಾರ್ಜ್‌ ಅಂತ್ಯಕ್ರಿಯೆ!

October 6, 2025
Share on WhatsappShare on FacebookShare on Twitter

ಬೆಂಗಳೂರು : ಪದ್ಮಭೂಷಣ ಪುರಸ್ಕೃತ, ಭಾರತೀಯ ಪತ್ರಿಕೋದ್ಯಮ ಭೀಷ್ಮ ಟಿ.ಜೆ.ಎಸ್ ಜಾರ್ಜ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಹೆಬ್ಬಾಳದ ವಿದ್ಯುತ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಸಿಎಂ ಸಿದ್ದರಾಮಯ್ಯ ಅವರು ಚಿತಾಗಾರಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದಿದ್ದು, ಟಿಜೆಎಸ್ ಗೌರವಾರ್ಥವಾಗಿ ಪಾರ್ಥಿವ ಶರೀರಕ್ಕೆ ತ್ರಿವರ್ಣ ಧ್ವಜ ಹೊದಿಸಿ ಗೌರವ ಸಲ್ಲಿಸಲಾಯ್ತು. ಆ ಬಳಿಕ ಮೂರು ಸುತ್ತು ಗಾಳಿಯಲ್ಲಿ ಗುಂಡುಹಾರಿಸಿ ಪೊಲೀಸರು ಗೌರವ ಸಲ್ಲಿಸಿದರು. ಹಲವಾರು ಗಣ್ಯರು ಅಂತ್ಯಕ್ರಿಯೆಲ್ಲಿ ಭಾಗಿಯಾಗಿ ಟಿಜೆಎಸ್ ಜಾರ್ಜ್ ಅವರಿಗೆ ಗೌರವ ನಮನ ಸಲ್ಲಿಸಿದರು.

ವಯೋಸಹಜ ಅನಾರೋಗ್ಯದಿಂದಾಗಿ ಹಿರಿಯ ಪತ್ರಕರ್ತ, ಬರಹಗಾರ ಟಿ.ಜೆ.ಎಸ್‌. ಜಾರ್ಜ್‌ ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿ ಹಲವು ರಾಜಕೀಯ ಗಣ್ಯರು, ಹಿರಿಯ ಪತ್ರಕರ್ತರು, ಸಾಹಿತಿಗಳು ಸಂತಾಪ ಸೂಚಿಸಿದ್ದಾರೆ. ಮಾಧ್ಯಮ ಕ್ಷೇತ್ರದ ಪ್ರಮುಖರು, ಅವರ ಬರಹಗಳ ಓದುಗರು, ಶಿಷ್ಯವೃಂದ, ಸ್ನೇಹಿತರು, ಸಂಬಂಧಿಕರು ಶನಿವಾರ ಆಸ್ಪತ್ರೆಗೆ ತೆರಳಿ ಮೃತರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಕಂಬನಿ ಮಿಡಿದಿದ್ದಾರೆ.

Tags: #karnataka news beat#TJSGeorgesbangalorefuneral
SendShareTweet
Previous Post

ಇರಾನಿ ಕಪ್‌ ಮುಡಿಗೇರಿಸಿಕೊಂಡ ವಿದರ್ಭ!

Next Post

ಮುಂದಿನ ವಾರ ಭಾರತಕ್ಕೆ UK ಪ್ರಧಾನಿ ಭೇಟಿ.. ವ್ಯಾಪಾರ, ಭದ್ರತೆ ಕುರಿತು ಮೋದಿ ಜೊತೆ ಮಹತ್ವದ ಚರ್ಚೆ!

Related Posts

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ
ಬೆಂಗಳೂರು

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!
ಬೆಂಗಳೂರು

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!
ಬೆಂಗಳೂರು

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ – 200ಕ್ಕೂ ಹೆಚ್ಚು ಅಕ್ರಮ ವಲಸಿಗರು FRRO ವಶಕ್ಕೆ!
ಬೆಂಗಳೂರು

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ – 200ಕ್ಕೂ ಹೆಚ್ಚು ಅಕ್ರಮ ವಲಸಿಗರು FRRO ವಶಕ್ಕೆ!

ಸಿದ್ದರಾಮಯ್ಯ ಅವರದ್ದು ಉಪ್ಪು, ಹುಳಿ, ಖಾರ ಇಲ್ಲದ ಬಜೆಟ್ | ಆರ್.ಅಶೋಕ್
ಬೆಂಗಳೂರು

ಸಿದ್ದರಾಮಯ್ಯ ಅವರದ್ದು ಉಪ್ಪು, ಹುಳಿ, ಖಾರ ಇಲ್ಲದ ಬಜೆಟ್ | ಆರ್.ಅಶೋಕ್

ಈ ವರ್ಷದ ಬಜೆಟ್‌ನಲ್ಲಿ ರಾಜ್ಯ ರಾಜಧಾನಿಗೆ ಏನೆಲ್ಲಾ ಸಿಕ್ಕಿದೆ ಗೊತ್ತಾ?
ಬೆಂಗಳೂರು

ಈ ವರ್ಷದ ಬಜೆಟ್‌ನಲ್ಲಿ ರಾಜ್ಯ ರಾಜಧಾನಿಗೆ ಏನೆಲ್ಲಾ ಸಿಕ್ಕಿದೆ ಗೊತ್ತಾ?

Next Post
ಮುಂದಿನ ವಾರ ಭಾರತಕ್ಕೆ UK ಪ್ರಧಾನಿ ಭೇಟಿ.. ವ್ಯಾಪಾರ, ಭದ್ರತೆ ಕುರಿತು ಮೋದಿ ಜೊತೆ ಮಹತ್ವದ ಚರ್ಚೆ!

ಮುಂದಿನ ವಾರ ಭಾರತಕ್ಕೆ UK ಪ್ರಧಾನಿ ಭೇಟಿ.. ವ್ಯಾಪಾರ, ಭದ್ರತೆ ಕುರಿತು ಮೋದಿ ಜೊತೆ ಮಹತ್ವದ ಚರ್ಚೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

Recent News

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat