ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

15 ಪತ್ನಿಯರು, 30 ಮಕ್ಕಳು, 100 ಸೇವಕರೊಂದಿಗೆ ಅಬುಧಾಬಿಗೆ ಬಂದಿಳಿದ ಆಫ್ರಿಕಾದ ರಾಜ!

October 6, 2025
Share on WhatsappShare on FacebookShare on Twitter

ಅಬುಧಾಬಿ: ಹದಿನೈದು ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಅಬುಧಾಬಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಫ್ರಿಕಾದ ರಾಜನೊಬ್ಬ ಇಡೀ ವಿಮಾನ ನಿಲ್ದಾಣವನ್ನೇ ತಾತ್ಕಾಲಿಕವಾಗಿ ಸ್ತಬ್ಧಗೊಳಿಸಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ರಾಜನ ಅದ್ಧೂರಿ ಜೀವನಶೈಲಿಯ ಬಗ್ಗೆ ಜಾಗತಿಕವಾಗಿ ಚರ್ಚೆ ಆರಂಭವಾಗಿದೆ. ಅಲ್ಲದೇ, ಈ ಕಾಲದಲ್ಲೂ ಇದೆಲ್ಲಾ ಇದೆಯೇ ಎಂದು ಮೂಗಿನ ಮೇಲೆ ಬೆರಳಿಟ್ಟುಕೊಂಡಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ಅಬುಧಾಬಿ ವಿಮಾನ ನಿಲ್ದಾಣದಲ್ಲಿ ಖಾಸಗಿ ಜೆಟ್‌ನಲ್ಲಿ ಬಂದು ಇಳಿದ ಈ ರಾಜ ಹಾಗೂ ಆತನ ಪರಿವಾರದ ದೃಶ್ಯಗಳು ಎಲ್ಲರಲ್ಲೂ ಕುತೂಹಲ ಮೂಡಿಸಿವೆ. ಅರ್ಧಂಬರ್ಧ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ಈ ವ್ಯಕ್ತಿಗೆ ಸುತ್ತಲಿರುವವರು ತಲೆಬಾಗಿ ನಮಸ್ಕರಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಯಾರು ಈ ರಾಜ?
ವಿಡಿಯೋದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಬೇರಾರೂ ಅಲ್ಲ, ದಕ್ಷಿಣ ಆಫ್ರಿಕಾದಲ್ಲಿರುವ ಎಸ್ವಾಟಿನಿ (ಹಿಂದಿನ ಸ್ವಾಜಿಲ್ಯಾಂಡ್) ದೇಶದ ರಾಜ ಮೂರನೇ ಮ್ಸ್ವಾಟಿ. ಇವರು ಆಫ್ರಿಕಾದ ಕೊನೆಯ ಸಂಪೂರ್ಣ ರಾಜಪ್ರಭುತ್ವದ ಅರಸರಾಗಿದ್ದಾರೆ. ಜುಲೈ 10, 2025ರಂದು ಅವರ ಅಬುಧಾಬಿಗೆ ಭೇಟಿ ನೀಡಿದ್ದರು. ರಾಜ ಮೂರನೇ ಮ್ಸ್ವಾಟಿ ಅವರು ತಮ್ಮ 15 ಪತ್ನಿಯರು, 30 ಮಕ್ಕಳು ಮತ್ತು ಸುಮಾರು 100 ಸೇವಕರ ದಂಡಿನೊಂದಿಗೆ ಅಬುಧಾಬಿಗೆ ಬಂದಿಳಿದಿದ್ದರು. ಅವರ ಪರಿವಾರದ ಗಾತ್ರದಿಂದಾಗಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮೂರು ಟರ್ಮಿನಲ್‌ಗಳನ್ನು ಮುಚ್ಚಿ, ತಾತ್ಕಾಲಿಕ ಲಾಕ್‌ಡೌನ್ ಜಾರಿಗೊಳಿಸಬೇಕಾಯಿತು.

“ವಿಲಾಸಿ ಜೀವನ ಮತ್ತು ಟೀಕೆ”
ವರದಿಗಳ ಪ್ರಕಾರ, ರಾಜನ ಈ ಭೇಟಿಯ ಉದ್ದೇಶ ಯುಎಇಯೊಂದಿಗೆ ಆರ್ಥಿಕ ಒಪ್ಪಂದಗಳ ಕುರಿತು ಮಾತುಕತೆ ನಡೆಸುವುದು. ಆದರೆ, ಮಾತುಕತೆಗಿಂತ ಹೆಚ್ಚಾಗಿ ಅವರ ವೈಭೋಗದ ಜೀವನಶೈಲಿಯೇ ಜಾಗತಿಕ ಗಮನ ಸೆಳೆದಿದೆ. ವೈರಲ್ ಆಗಿರುವ ದೃಶ್ಯಗಳಲ್ಲಿ, ರಾಜ ಮ್ಸ್ವಾಟಿ ಚಿರತೆ ಚರ್ಮದ ಮಾದರಿಯ ಸಾಂಪ್ರದಾಯಿಕ ಉಡುಪನ್ನು ಧರಿಸಿದ್ದರೆ, ಅವರ ಪತ್ನಿಯರು ವರ್ಣರಂಜಿತ ಆಫ್ರಿಕನ್ ಉಡುಗೆಗಳಲ್ಲಿ ಕಂಗೊಳಿಸುತ್ತಿದ್ದರು. ರಾಜ ಮೂರನೇ ಮ್ಸ್ವಾಟಿ ವಿಶ್ವದ ಅತ್ಯಂತ ಶ್ರೀಮಂತ ದೊರೆಗಳಲ್ಲಿ ಒಬ್ಬರಾಗಿದ್ದು, ಅವರ ನಿವ್ವಳ ಮೌಲ್ಯ ಒಂದು ಶತಕೋಟಿ ಡಾಲರ್ ಗಿಂತ ಹೆಚ್ಚು ಎಂದು ಅಂದಾಜಿಸಲಾಗಿದೆ.

“ವಿವಾದಾತ್ಮಕ ಸಂಪ್ರದಾಯಗಳು”
ರಾಜ ಮ್ಸ್ವಾಟಿ ಪ್ರತಿ ವರ್ಷ ‘ರೀಡ್ ಡ್ಯಾನ್ಸ್’ ಎಂಬ ಸಾಂಪ್ರದಾಯಿಕ ಸಮಾರಂಭದಲ್ಲಿ ತಮಗಾಗಿ ಹೊಸ ವಧುವನ್ನು ಆಯ್ಕೆ ಮಾಡುತ್ತಾರೆ. ಈ ಪದ್ಧತಿಯು ಆಕರ್ಷಣೆಯ ಜೊತೆಗೆ ತೀವ್ರ ಟೀಕೆಗೂ ಗುರಿಯಾಗಿದೆ. ಒಂದೆಡೆ ರಾಜನು ಇಂತಹ ವೈಭೋಗದ ಜೀವನ ನಡೆಸುತ್ತಿದ್ದರೆ, ಮತ್ತೊಂದೆಡೆ ಎಸ್ವಾಟಿನಿ ದೇಶದ ಸುಮಾರು ಶೇ.60 ಜನಸಂಖ್ಯೆಯು ಬಡತನ ರೇಖೆಗಿಂತ ಕೆಳಗೆ ವಾಸಿಸುತ್ತಿದೆ. ದೇಶದಲ್ಲಿ ವ್ಯಾಪಕವಾದ ಸಂಕಷ್ಟದ ನಡುವೆಯೂ ರಾಜನ ಅದ್ಧೂರಿ ಖರ್ಚು, ಐಷಾರಾಮಿ ಜೀವನದ ಬಗ್ಗೆ ಆಂತರಿಕವಾಗಿಯೂ ಟೀಕೆಗಳು ಹೆಚ್ಚುತ್ತಿವೆ. ಈ ವಿಡಿಯೋ ವೈರಲ್ ಆದ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳು ಹರಿದಾಡುತ್ತಿದ್ದು, “ರಾಜನ ಪರಿವಾರವು ಇಡೀ ಹಳ್ಳಿಯಂತೆ ಕಾಣುತ್ತಿದೆ!” ಎಂದು ಅನೇಕರು ತಮಾಷೆ ಮಾಡಿದ್ದಾರೆ.

Tags: 100 servants30 children5 wivesAfrican kingarrives in Abu DhabiKarnataka News beat
SendShareTweet
Previous Post

‘ಗೆಳೆಯಾ, ಆರಾಮಾಗಿದ್ದೀರಾ ತಾನೇ?’ ಎಂದು ಕೇಳಿದ್ದೇ ತಪ್ಪಾಯ್ತಾ : ಅಮೆರಿಕದಲ್ಲಿ ಭಾರತೀಯ ಮೂಲದ ಮೋಟೆಲ್ ಮಾಲೀಕನ ಹತ್ಯೆ!

Next Post

ರಶ್ಮಿಕಾ ಮಂದಣ್ಣ ಜೊತೆ ನಿಶ್ಚಿತಾರ್ಥದ ವದಂತಿ ಬೆನ್ನಲ್ಲೇ ಉಂಗುರದೊಂದಿಗೆ ಕಾಣಿಸಿಕೊಂಡ ದೇವರಕೊಂಡ!

Related Posts

ಯುದ್ಧಪೀಡಿತ ಗಾಜಾದಿಂದ ಸಾವುಗಳ ನೇರಪ್ರಸಾರ – ಆಹಾರ, ನೀರಿಲ್ಲದಿದ್ದರೂ ಇಂಟರ್‌ನೆಟ್‌ ಲಭಿಸುತ್ತಿರುವುದೆಲ್ಲಿಂದ?
ವಿದೇಶ

ಯುದ್ಧಪೀಡಿತ ಗಾಜಾದಿಂದ ಸಾವುಗಳ ನೇರಪ್ರಸಾರ – ಆಹಾರ, ನೀರಿಲ್ಲದಿದ್ದರೂ ಇಂಟರ್‌ನೆಟ್‌ ಲಭಿಸುತ್ತಿರುವುದೆಲ್ಲಿಂದ?

ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ಯುವಕನ ಸೆರೆ ಹಿಡಿದ ಉಕ್ರೇನ್!
ವಿದೇಶ

ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ಯುವಕನ ಸೆರೆ ಹಿಡಿದ ಉಕ್ರೇನ್!

ಸುರಕ್ಷತಾ ಹಗ್ಗ ಬಿಚ್ಚಿದ ಚಾರಣಿಗ: ಕ್ಷಣಮಾತ್ರದಲ್ಲೇ ನಾಮಾ ಶಿಖರದಿಂದ ಬಿದ್ದು ಸಾವು!
ವಿದೇಶ

ಸುರಕ್ಷತಾ ಹಗ್ಗ ಬಿಚ್ಚಿದ ಚಾರಣಿಗ: ಕ್ಷಣಮಾತ್ರದಲ್ಲೇ ನಾಮಾ ಶಿಖರದಿಂದ ಬಿದ್ದು ಸಾವು!

ಬಲೂಚಿಸ್ತಾನಕ್ಕೆ ಹೊರಟಿದ್ದ ಪಾಕ್ ರೈಲಲ್ಲಿ ಐಇಡಿ ಸ್ಫೋಟ: ಸೈನಿಕರೇ ಗುರಿ!
ವಿದೇಶ

ಬಲೂಚಿಸ್ತಾನಕ್ಕೆ ಹೊರಟಿದ್ದ ಪಾಕ್ ರೈಲಲ್ಲಿ ಐಇಡಿ ಸ್ಫೋಟ: ಸೈನಿಕರೇ ಗುರಿ!

ಕ್ಯಾಬಿನೆಟ್ ರಚನೆ ಬೆನ್ನಲ್ಲೇ ಫ್ರಾನ್ಸ್‌ ಪ್ರಧಾನಿ ಲೆಕೋರ್ನು ರಾಜೀನಾಮೆ – ಕಾರಣವೇನು?
ವಿದೇಶ

ಕ್ಯಾಬಿನೆಟ್ ರಚನೆ ಬೆನ್ನಲ್ಲೇ ಫ್ರಾನ್ಸ್‌ ಪ್ರಧಾನಿ ಲೆಕೋರ್ನು ರಾಜೀನಾಮೆ – ಕಾರಣವೇನು?

‘ಗೆಳೆಯಾ, ಆರಾಮಾಗಿದ್ದೀರಾ ತಾನೇ?’ ಎಂದು ಕೇಳಿದ್ದೇ ತಪ್ಪಾಯ್ತಾ : ಅಮೆರಿಕದಲ್ಲಿ ಭಾರತೀಯ ಮೂಲದ ಮೋಟೆಲ್ ಮಾಲೀಕನ ಹತ್ಯೆ!
ವಿದೇಶ

‘ಗೆಳೆಯಾ, ಆರಾಮಾಗಿದ್ದೀರಾ ತಾನೇ?’ ಎಂದು ಕೇಳಿದ್ದೇ ತಪ್ಪಾಯ್ತಾ : ಅಮೆರಿಕದಲ್ಲಿ ಭಾರತೀಯ ಮೂಲದ ಮೋಟೆಲ್ ಮಾಲೀಕನ ಹತ್ಯೆ!

Next Post
ರಶ್ಮಿಕಾ ಮಂದಣ್ಣ ಜೊತೆ ನಿಶ್ಚಿತಾರ್ಥದ ವದಂತಿ ಬೆನ್ನಲ್ಲೇ ಉಂಗುರದೊಂದಿಗೆ ಕಾಣಿಸಿಕೊಂಡ ದೇವರಕೊಂಡ!

ರಶ್ಮಿಕಾ ಮಂದಣ್ಣ ಜೊತೆ ನಿಶ್ಚಿತಾರ್ಥದ ವದಂತಿ ಬೆನ್ನಲ್ಲೇ ಉಂಗುರದೊಂದಿಗೆ ಕಾಣಿಸಿಕೊಂಡ ದೇವರಕೊಂಡ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಣತಿದಾರರ ಸಮಸ್ಯೆಗಳನ್ನು ಬರೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಗಣತಿದಾರರ ಸಮಸ್ಯೆಗಳನ್ನು ಬಗೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಟ್ರಂಪ್ ದುರಹಂಕಾರಕ್ಕೆ ಟಾಂಗ್‌.. ಜಿ-ಮೇಲ್​ನಿಂದ ಸ್ವದೇಶಿ ಜೋಹೋ ಮೇಲ್​ಗೆ ಅಮಿತ್ ಶಾ ಶಿಫ್ಟ್!

ಟ್ರಂಪ್ ದುರಹಂಕಾರಕ್ಕೆ ಟಾಂಗ್‌.. ಜಿ-ಮೇಲ್​ನಿಂದ ಸ್ವದೇಶಿ ಜೋಹೋ ಮೇಲ್​ಗೆ ಅಮಿತ್ ಶಾ ಶಿಫ್ಟ್!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

Recent News

ಗಣತಿದಾರರ ಸಮಸ್ಯೆಗಳನ್ನು ಬರೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಗಣತಿದಾರರ ಸಮಸ್ಯೆಗಳನ್ನು ಬಗೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಟ್ರಂಪ್ ದುರಹಂಕಾರಕ್ಕೆ ಟಾಂಗ್‌.. ಜಿ-ಮೇಲ್​ನಿಂದ ಸ್ವದೇಶಿ ಜೋಹೋ ಮೇಲ್​ಗೆ ಅಮಿತ್ ಶಾ ಶಿಫ್ಟ್!

ಟ್ರಂಪ್ ದುರಹಂಕಾರಕ್ಕೆ ಟಾಂಗ್‌.. ಜಿ-ಮೇಲ್​ನಿಂದ ಸ್ವದೇಶಿ ಜೋಹೋ ಮೇಲ್​ಗೆ ಅಮಿತ್ ಶಾ ಶಿಫ್ಟ್!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಣತಿದಾರರ ಸಮಸ್ಯೆಗಳನ್ನು ಬರೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಗಣತಿದಾರರ ಸಮಸ್ಯೆಗಳನ್ನು ಬಗೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat