ಬೆಂಗ:ಳೂರು: ಶಿಕ್ಷಣ ಇಲಾಖೆಯ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ಸರ್ಕಾರ ನೇಮಕ ಮಾಡಿದೆ.
ಈ ಹಿಂದೆ ಶಿಕ್ಷಣ ಇಲಾಖೆ ಆಯುಕ್ತರಾಗಿದ್ದ ತ್ರಿಲೋಕ್ ಚಂದ್ರ ಕೆ.ವಿ ಅವರನ್ನು ಟೂರಿಸ್ಟ್ ಡಿಪಾರ್ಟ್ಮೆಂಟ್ ಗೆ ಆಯುಕ್ತರಾಗಿ ವರ್ಗಾವಣೆ ಮಾಡಿದ ಹಿನ್ನಲೆ ಜಿಬಿಎ ಸ್ಪೆಷಲ್ ಕಮಿಷನರ್ ಆಗಿರುವ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ಶಿಕ್ಷಣ ಇಲಾಖೆಯ ನೂತನ ಆಯುಕ್ತರಾಗಿ ನೇಮಕ ಮಾಡಲಾಗಿದೆ.


















