ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ – ಮಾರಾಟಗಾರರಿಗೆ ಕಮಿಷನರ್‌ ಖಡಕ್‌ ಸೂಚನೆ!

October 7, 2025
Share on WhatsappShare on FacebookShare on Twitter

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆ ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಹಾಗೂ ಪಟಾಕಿ ಮಾರಾಟಗಾರರ ಸಭೆಯಲ್ಲಿ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆಯನ್ನ ನೀಡಿದ್ದು, ಕಳೆದ ಬಾರಿ ಅತ್ತಿಬೆಲೆಯಲ್ಲಿ ಹಾಗೂ ಮಾರ್ಕೆಟ್ ಭಾಗದಲ್ಲಿ ಪಟಾಕಿ ದುರಂತಗಳು ಆಗದ ಹಾಗೇ ಕಟ್ಟೆಚರ ವಹಿಸಲು ನಿರ್ದೇಶನ ನೀಡಿದ್ದಾರೆ.

ಯಾವುದೇ ಪಟಾಕಿ ಮಾರಾಟಗಾರರಿಗೆ ಮುಂಗಡವಾಗಿ ಪಟಾಕಿ ಸಂಗ್ರಹಕ್ಕೆ ಅವಕಾಶ ಇಲ್ಲ. ಬೇಡಿಕೆ ಹೆಚ್ಚಿದೆ ಎಂದು ಪಟಾಕಿ ಓವರ್ ಲೋಡ್ ಸಂಗ್ರಹ ಮಾಡಿಕೊಂಡಿದ್ದು ಕಂಡು ಬಂದರೆ ಕಾನೂನು ಕ್ರಮದ ಎಚ್ಚರಿಕೆಯನ್ನ ನೀಡಿದ್ದಾರೆ. ಅತಿಯಾಗಿ ಪಟಾಕಿಗಳನ್ನ ಗೋಡೌನ್‌ಗಳಲ್ಲಿ ಸಂಗ್ರಹ ಮಾಡಿಕೊಂಡರೆ ಅನಾಹುತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಹಾಗಾಗಿ ಅನಾಹುತಗಳಿಗೆ ಆಸ್ಪದ ಕೊಡಬಾರದು ಅನ್ನೋ ಕಾರಣಕ್ಕೆ ಮುಂಚಿತವಾಗಿ ಪಟಾಕಿ ಸಂಗ್ರಹ ಮಾಡಿಕೊಳ್ಳುವುದಕ್ಕೆ ಅವಕಾಶ ಇರುವುದಿಲ್ಲ ಎಂದು ಪಟಾಕಿ ಮಾರಾಟಗಾರರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಮಾರಾಟಗಾರರು ದೀಪಾವಳಿ ಹಬ್ಬಕ್ಕೆ 5 ದಿನ ಮುಂಚಿತವಾಗಿ ತಂದು ಐದು ದಿನಗಳ ಒಳಗಾಗಿ ಸ್ಟಾಕ್ ಖಾಲಿ ಮಾಡಿಕೊಳ್ಳಬೇಕು. ಸೆ.18 ರಿಂದ 22ರ ತನಕ ಒಟ್ಟು ಐದು ದಿನ ಪಟಾಕಿ ಮಾರಾಟ ಮಾಡುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಅನಧಿಕೃತವಾಗಿ ಗೋಡೌನ್‌ಗಳಲ್ಲಿ ಪಟಾಕಿ ಸಂಗ್ರಹಣೆ ಬಗ್ಗೆ ಬೀಟ್ ಪೊಲೀಸರು ಪರಿಶೀಲನೆ ನಡೆಸುತ್ತಾರೆ. ಒಂದು ವೇಳೆ ಪಟಾಕಿ ಸಂಗ್ರಹ ಮಾಡಿಕೊಂಡಿರುವುದು ಕಂಡು ಬಂದರೆ ಅಂತಹ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುತ್ತದೆ ಸೂಚನೆ ನೀಡಿದ್ದಾರೆ.

ಇನ್ನು ಇದೇ ಮೊದಲ ಬಾರಿಗೆ ಪಟಾಕಿ ಮಳಿಗೆಯಲ್ಲಿ ಸಿಸಿಟಿವಿ ಖಡ್ಡಾಯ ಮಾಡಲಾಗಿದೆ. ಪ್ರತೀ ಸ್ಟಾಲ್ ಸಿಸಿಟಿವಿ ಫೂಟೇಜ್‌ಗಳನ್ನ ಸ್ಥಳೀಯ ಪೊಲೀಸರು ಪರಿಶೀಲಿಸಲಿದ್ದು, ಸ್ಥಳೀಯ ಠಾಣೆಯ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ಖದ್ದು ಪರಿಶೀಲನೆಗೆ ಸೂಚನೆ ನೀಡಲಾಗಿದೆ.

Tags: #strictactionbangalorefirecrackerKarnataka News beat
SendShareTweet
Previous Post

ಉಡುಪಿ: ಬೈಂದೂರಿನಿಂದ ಉಳ್ಳಾಲಕ್ಕೆ ಕಡಲ ಕಿನಾರೆಯಲ್ಲಿ ಬೋಟ್ ವ್ಯವಸ್ಥೆ ಆರಂಭಕ್ಕೆ ಚಿಂತನೆ: ಸಂಸದ ಕೋಟ

Next Post

ಆನ್‌ಲೈನ್ ಮೂಲಕ ಹೂಡಿಕೆಗೆ ಪ್ರೇರಣೆ |ಕೋಟ್ಯಂತರ ವಂಚಿಸುತ್ತಿದ್ದ ಜಾಲ ಪತ್ತೆ: ಏಳು ಮಂದಿ ಬಂಧನ

Related Posts

ಸಮೀಕ್ಷೆಯಲ್ಲಿ ಕರ್ತವ್ಯ ಲೋಪ ಹಿನ್ನಲೆ ; 13 ಸಿಬ್ಬಂದಿಗಳಿಗೆ ನೋಟೀಸ್ ಜಾರಿ
ಬೆಂಗಳೂರು

ಸಮೀಕ್ಷೆಯಲ್ಲಿ ಕರ್ತವ್ಯ ಲೋಪ ಹಿನ್ನಲೆ ; 13 ಸಿಬ್ಬಂದಿಗಳಿಗೆ ನೋಟೀಸ್ ಜಾರಿ

ಬೆಂಗಳೂರಲ್ಲಿ ನಿಲ್ಲದ  ಪುಂಡರ ಹಾವಳಿ – BMTC ಡ್ರೈವರ್, ಕಂಡಕ್ಟರ್ ಮೇಲೆ ಕಿಡಿಗೇಡಿಗಳಿಂದ ಹಲ್ಲೆ!
ಬೆಂಗಳೂರು

ಬೆಂಗಳೂರಲ್ಲಿ ನಿಲ್ಲದ ಪುಂಡರ ಹಾವಳಿ – BMTC ಡ್ರೈವರ್, ಕಂಡಕ್ಟರ್ ಮೇಲೆ ಕಿಡಿಗೇಡಿಗಳಿಂದ ಹಲ್ಲೆ!

ಬೆಂಗಳೂರು ನಿವಾಸಿಗಳಿಗೆ ಗುಡ್‌ ನ್ಯೂಸ್‌ | ಒಸಿ ವಸತಿ ಕಟ್ಟಡಗಳ ಸ್ವಾದೀನ ಪತ್ರಕ್ಕೆ ವಿನಾಯಿತಿ
ಬೆಂಗಳೂರು

ಬೆಂಗಳೂರು ನಿವಾಸಿಗಳಿಗೆ ಗುಡ್‌ ನ್ಯೂಸ್‌ | ಒಸಿ ವಸತಿ ಕಟ್ಟಡಗಳ ಸ್ವಾದೀನ ಪತ್ರಕ್ಕೆ ವಿನಾಯಿತಿ

ಹಿಂದೂ ಸ್ವಾಮಿಗಳ ಹೆಸರಲ್ಲಿ ಪೂಜೆ ಮಾಡಿ, ಗೋಲ್ಡ್ ಎಗರಿಸ್ತಿದ್ದ ಮುಸ್ಲಿಂ ವ್ಯಕ್ತಿ ಅರೆಸ್ಟ್!
ಬೆಂಗಳೂರು

ಹಿಂದೂ ಸ್ವಾಮಿಗಳ ಹೆಸರಲ್ಲಿ ಪೂಜೆ ಮಾಡಿ, ಗೋಲ್ಡ್ ಎಗರಿಸ್ತಿದ್ದ ಮುಸ್ಲಿಂ ವ್ಯಕ್ತಿ ಅರೆಸ್ಟ್!

ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ.. ಓರ್ವ ಪ್ರಯಾಣಿಕನಿಗೆ ಗಾಯ!
ಬೆಂಗಳೂರು

ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ.. ಓರ್ವ ಪ್ರಯಾಣಿಕನಿಗೆ ಗಾಯ!

ಬೆಂಗಳೂರು | ಸಮೀಕ್ಷೆ ವೇಳೆ ಮತ್ತೆ ನಾಯಿ ಅಟ್ಯಾಕ್‌
ಬೆಂಗಳೂರು

ಬೆಂಗಳೂರು | ಸಮೀಕ್ಷೆ ವೇಳೆ ಮತ್ತೆ ನಾಯಿ ಅಟ್ಯಾಕ್‌

Next Post
ಆನ್‌ಲೈನ್ ಮೂಲಕ ಹೂಡಿಕೆಗೆ ಪ್ರೇರಣೆ |ಕೋಟ್ಯಂತರ ವಂಚಿಸುತ್ತಿದ್ದ ಜಾಲ ಪತ್ತೆ: ಏಳು ಮಂದಿ ಬಂಧನ

ಆನ್‌ಲೈನ್ ಮೂಲಕ ಹೂಡಿಕೆಗೆ ಪ್ರೇರಣೆ |ಕೋಟ್ಯಂತರ ವಂಚಿಸುತ್ತಿದ್ದ ಜಾಲ ಪತ್ತೆ: ಏಳು ಮಂದಿ ಬಂಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಾನು ಕುಡಿದು ನಾಯಿಗೂ ಎಣ್ಣೆ ಕುಡಿಸಿ ತೂರಾಡುತ್ತಾ ಹೋದ ಭೂಪ ; ವಿಡಿಯೋ ವೈರಲ್‌!

ತಾನು ಕುಡಿದು ನಾಯಿಗೂ ಎಣ್ಣೆ ಕುಡಿಸಿ ತೂರಾಡುತ್ತಾ ಹೋದ ಭೂಪ ; ವಿಡಿಯೋ ವೈರಲ್‌!

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ

ಹಂಪಿಯ ವಿರೂಪಾಕ್ಷ ಸನ್ನಿಧಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌: ದೇಶದ ಒಳಿತಿಗಾಗಿ ಪೂಜೆ!

ಹಂಪಿಯ ವಿರೂಪಾಕ್ಷ ಸನ್ನಿಧಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌: ದೇಶದ ಒಳಿತಿಗಾಗಿ ಪೂಜೆ!

ಹೃದಯಸ್ತಂಭನ| ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

ಹೃದಯಸ್ತಂಭನ| ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

Recent News

ತಾನು ಕುಡಿದು ನಾಯಿಗೂ ಎಣ್ಣೆ ಕುಡಿಸಿ ತೂರಾಡುತ್ತಾ ಹೋದ ಭೂಪ ; ವಿಡಿಯೋ ವೈರಲ್‌!

ತಾನು ಕುಡಿದು ನಾಯಿಗೂ ಎಣ್ಣೆ ಕುಡಿಸಿ ತೂರಾಡುತ್ತಾ ಹೋದ ಭೂಪ ; ವಿಡಿಯೋ ವೈರಲ್‌!

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ

ಹಂಪಿಯ ವಿರೂಪಾಕ್ಷ ಸನ್ನಿಧಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌: ದೇಶದ ಒಳಿತಿಗಾಗಿ ಪೂಜೆ!

ಹಂಪಿಯ ವಿರೂಪಾಕ್ಷ ಸನ್ನಿಧಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌: ದೇಶದ ಒಳಿತಿಗಾಗಿ ಪೂಜೆ!

ಹೃದಯಸ್ತಂಭನ| ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

ಹೃದಯಸ್ತಂಭನ| ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಾನು ಕುಡಿದು ನಾಯಿಗೂ ಎಣ್ಣೆ ಕುಡಿಸಿ ತೂರಾಡುತ್ತಾ ಹೋದ ಭೂಪ ; ವಿಡಿಯೋ ವೈರಲ್‌!

ತಾನು ಕುಡಿದು ನಾಯಿಗೂ ಎಣ್ಣೆ ಕುಡಿಸಿ ತೂರಾಡುತ್ತಾ ಹೋದ ಭೂಪ ; ವಿಡಿಯೋ ವೈರಲ್‌!

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat