ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರೇಷನ್ ಕಾರ್ಡ್ ದಾರರೇ ಗಮನಿಸಿ: ಈ ತಪ್ಪು ಮಾಡಿದರೆ ನಿಮಗೆ ಸಿಗೋದಿಲ್ಲ ಸರ್ಕಾರಿ ಸೌಲಭ್ಯಗಳು

October 8, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕ ಸೇರಿ ದೇಶಾದ್ಯಂತ ಕೋಟ್ಯಂತರ ಜನ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿಗಳನ್ನು ಹೊಂದಿದ್ದಾರೆ. ಬಡತನ ರೇಖೆಗಿಂತ ಕೆಳಗಿನವರು ಬಿಪಿಎಲ್ ಕಾರ್ಡ್ ಹೊಂದಿದ್ದು, ಇವರು ಸರ್ಕಾರದ ಸೌಲಭ್ಯಗಳನ್ನು ಪಡೆಯಲು ರೇಷನ್ ಕಾರ್ಡ್ ಪ್ರಮುಖವಾಗಿದೆ. ಉಚಿತವಾಗಿ ಅಕ್ಕಿ, ಗೋಧಿ ಸೇರಿ ವಿವಿಧ ಪಡಿತರ ಪಡೆಯಲು ಇದು ನೆರವಾಗಲಿದೆ. ಹಾಗೆಯೇ, ಸರ್ಕಾರದ ಯೋಜನೆಗಳನ್ನು ಪಡೆಯಲು ಕೂಡ ರೇಷನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಆದರೆ, ಜನ ಮಾಡುವ ಕೆಲ ತಪ್ಪುಗಳಿಂದ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಇರುತ್ತದೆ.

ಪಡಿತರ ಚೀಟಿಗಳು ರದ್ದಾದರೆ, ಪ್ರಮುಖ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಸಿಗುವುದಿಲ್ಲ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (ಪಿಎಂಜಿಕೆಎವೈ), ಆಯುಷ್ಮಾನ್ ಭಾರತ್, ವಸತಿ ಯೋಜನೆಯಂತಹ ಸೌಲಭ್ಯಗಳಿಂದ ಜನ ವಂಚಿತರಾಗಬೇಕಾಗುತ್ತದೆ. ಹಾಗಾಗಿ, ರೇಷನ್ ಕಾರ್ಡ್ ಹೊಂದಿದವರು ಮಾಡಬಾರದಾದ ತಪ್ಪುಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.

•            ಪಡಿತರ ಚೀಟಿ ಹೊಂದಿದವರು ಇ-ಕೆವೈಸಿ ಮಾಡಿಸುವುದು ಕಡ್ಡಾಯ. ಇ-ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ) ಎಂಬ ಡಿಜಿಟಲ್ ಪ್ರಕ್ರಿಯೆಯು ಈಗ ಕಡ್ಡಾಯವಾಗಿದೆ. ಈ ಪ್ರಕ್ರಿಯೆಯು ಫಲಾನುಭವಿಗಳ ಗುರುತನ್ನು ಆಧಾರ್ ಕಾರ್ಡ್ ಮೂಲಕ ದೃಢೀಕರಿಸುತ್ತದೆ. ಇ-ಕೆವೈಸಿ ಮಾಡಿಸದಿದ್ದರೆ ತಾತ್ಕಾಲಿಕ ಅಥವಾ ಶಾಶ್ವತವಾಗ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುತ್ತದೆ.

•            ರೇಷನ್ ಕಾರ್ಡನ್ನು ಆಧಾರ್ ಕಾರ್ಡ್ ಜತೆ ಲಿಂಕ್ ಮಾಡಿಸುವುದು ಕೂಡ ಪ್ರಮುಖವಾಗಿದೆ. ಲಿಂಕ್ ಮಾಡಿಸದಿದ್ದರೆ ಕಾರ್ಡ್ ರದ್ದಾಗುತ್ತದೆ. ಹಾಗಾಗಿ, ರೇಷನ್ ಕಾರ್ಡ್ ನಲ್ಲಿ ಹೆಸರು ಹೊಂದಿದವರ ಆಧಾರ್ ಕಾರ್ಡ್ ಗಳನ್ನು ರೇಷನ್ ಕಾರ್ಡ್ ಜತೆ ಲಿಂಕ್ ಮಾಡಿಸುವುದು ಕಡ್ಡಾಯ.

•            ರೇಷನ್ ಕಾರ್ಡ್ ಹೊಂದಿದವರು ನಿಯಮಿತವಾಗಿ ಪಡಿತರ ಪಡೆದುಕೊಳ್ಳಬೇಕು. ಪದೇಪದೆ ರೇಷನ್ ಪಡೆಯದಿದ್ದರೂ ಕಾರ್ಡ್ ನಿಷ್ಕ್ರಿಯವಾಗುತ್ತದೆ.

•            ಮಿತಿಗಿಂತ ಹೆಚ್ಚಿನ ಆದಾಯ ಪಡೆಯುವವರು, ಇನ್ಕಮ್ ಟ್ಯಾಕ್ಸ್ ಪಾವತಿಸುವವರು, ಸರ್ಕಾರದ ಉದ್ಯೋಗದಲ್ಲಿರುವವರ ಕಾರ್ಡ್ ಗಳನ್ನೂ ರದ್ದುಗೊಳಿಸಲಾಗುತ್ತದೆ.

Tags: bengaloree-KYCIf you make this mistakeKarnataka News beatou will not get government benefitsRation Card
SendShareTweet
Previous Post

ಕೊಪ್ಪಳ| ಸಿನಿಮ ರೀತಿಯಲ್ಲಿ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ

Next Post

ಉಡುಪಿ: ಬೈಕ್ ಗೆ ಬಸ್ ಡಿಕ್ಕಿ, ಬೈಕ್ ಸವಾರ ಸಾವು

Related Posts

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!
ರಾಜ್ಯ

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ!
ರಾಜ್ಯ

ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ!

ಬಿಗ್ ಬಾಸ್‌ ಮನೆಗೆ ಬೀಗ ; ಡಿಕೆಶಿ ವಿರುದ್ಧ ಜೆಡಿಎಸ್‌ ನಾಯಕರ ಆರೋಪ: ತಿರುಗೇಟು ಕೊಟ್ಟ ಡಿಸಿಎಂ
ರಾಜ್ಯ

ಬಿಗ್ ಬಾಸ್‌ ಮನೆಗೆ ಬೀಗ ; ಡಿಕೆಶಿ ವಿರುದ್ಧ ಜೆಡಿಎಸ್‌ ನಾಯಕರ ಆರೋಪ: ತಿರುಗೇಟು ಕೊಟ್ಟ ಡಿಸಿಎಂ

ಅ.12 ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ಅ.12 ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ.. ದೇವೇಗೌಡರ ಆರೋಗ್ಯ ಈಗ ಹೇಗಿದೆ?
ರಾಜ್ಯ

ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ.. ದೇವೇಗೌಡರ ಆರೋಗ್ಯ ಈಗ ಹೇಗಿದೆ?

ಸಿಎಂ ಬದಲಾವಣೆ ವಿಚಾರ| ಯಾವಹೊತ್ತಿಗೆ ಯಾವ ಔಷಧ ಕೊಡಬೇಕು ಎಂದು ಹೈಕಮಾಂಡ್‌ಗೆ ಗೊತ್ತಿದೆ: ಜಿ.ಪರಮೇಶ್ವರ್
ರಾಜ್ಯ

ಸಿಎಂ ಬದಲಾವಣೆ ವಿಚಾರ| ಯಾವಹೊತ್ತಿಗೆ ಯಾವ ಔಷಧ ಕೊಡಬೇಕು ಎಂದು ಹೈಕಮಾಂಡ್‌ಗೆ ಗೊತ್ತಿದೆ: ಜಿ.ಪರಮೇಶ್ವರ್

Next Post
ಉಡುಪಿ: ಬೈಕ್ ಗೆ ಬಸ್ ಡಿಕ್ಕಿ, ಬೈಕ್ ಸವಾರ ಸಾವು

ಉಡುಪಿ: ಬೈಕ್ ಗೆ ಬಸ್ ಡಿಕ್ಕಿ, ಬೈಕ್ ಸವಾರ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಣತಿದಾರರ ಸಮಸ್ಯೆಗಳನ್ನು ಬರೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಗಣತಿದಾರರ ಸಮಸ್ಯೆಗಳನ್ನು ಬಗೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಟ್ರಂಪ್ ದುರಹಂಕಾರಕ್ಕೆ ಟಾಂಗ್‌.. ಜಿ-ಮೇಲ್​ನಿಂದ ಸ್ವದೇಶಿ ಜೋಹೋ ಮೇಲ್​ಗೆ ಅಮಿತ್ ಶಾ ಶಿಫ್ಟ್!

ಟ್ರಂಪ್ ದುರಹಂಕಾರಕ್ಕೆ ಟಾಂಗ್‌.. ಜಿ-ಮೇಲ್​ನಿಂದ ಸ್ವದೇಶಿ ಜೋಹೋ ಮೇಲ್​ಗೆ ಅಮಿತ್ ಶಾ ಶಿಫ್ಟ್!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

Recent News

ಗಣತಿದಾರರ ಸಮಸ್ಯೆಗಳನ್ನು ಬರೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಗಣತಿದಾರರ ಸಮಸ್ಯೆಗಳನ್ನು ಬಗೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಟ್ರಂಪ್ ದುರಹಂಕಾರಕ್ಕೆ ಟಾಂಗ್‌.. ಜಿ-ಮೇಲ್​ನಿಂದ ಸ್ವದೇಶಿ ಜೋಹೋ ಮೇಲ್​ಗೆ ಅಮಿತ್ ಶಾ ಶಿಫ್ಟ್!

ಟ್ರಂಪ್ ದುರಹಂಕಾರಕ್ಕೆ ಟಾಂಗ್‌.. ಜಿ-ಮೇಲ್​ನಿಂದ ಸ್ವದೇಶಿ ಜೋಹೋ ಮೇಲ್​ಗೆ ಅಮಿತ್ ಶಾ ಶಿಫ್ಟ್!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಣತಿದಾರರ ಸಮಸ್ಯೆಗಳನ್ನು ಬರೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಗಣತಿದಾರರ ಸಮಸ್ಯೆಗಳನ್ನು ಬಗೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat