ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಗಣತಿದಾರರ ಸಮಸ್ಯೆಗಳನ್ನು ಬಗೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

October 8, 2025
ಗಣತಿದಾರರ ಸಮಸ್ಯೆಗಳನ್ನು ಬರೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !
Share on WhatsappShare on FacebookShare on Twitter

ಬೆಂಗಳೂರು : ಗಣತಿದಾರರು ಅನುಭವಿಸುತ್ತಿರುವ ತೊಂದರೆಗಳನ್ನು ಗಮನಕ್ಕೆ ತೆಗೆದುಕೊಂಡು ಪರಿಹರಿಸಬೇಕು ಎಂದು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ(ಜಿಬಿಎ)ಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ ಬರೆದಿದೆ.  

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ಗೆ ಬರೆದ ಪತ್ರದಲ್ಲಿ, ಗಣತಿದಾರರಿಗೆ 250ಕ್ಕೂ ಹೆಚ್ಚು ಮನೆಗಳ ಗಣತಿ ಕಾರ್ಯ ನಿರ್ವಹಿಸಲು ಕಾರ್ಯ ಹಂಚಿಕೆ ಮಾಡಲಾಗಿದ್ದು, ಇದರ ಬದಲಾಗಿ ಪ್ರತಿ ಗಣತಿದಾರನಿಗೆ 150 ಮನೆಗಳನ್ನು ಮಾತ್ರ ಸೀಮಿತಗೊಳಿಸಬೇಕು. ಕುಟುಂಬದ ಒಟ್ಟು ಸದಸ್ಯರ ಪೈಕಿ ಕುಟುಂಬದ ಮುಖ್ಯಸ್ಥರು ಅಥವಾ ಲಭ್ಯವಿರುವ ಯಾರಾದರು ಒಬ್ಬ ಸದಸ್ಯರ ಆಧಾ‌ರ್, ಕೆ.ವೈ.ಸಿ.ಯಿಂದ ಮಾತ್ರ ಓ.ಟಿ.ಪಿ.ಯನ್ನು ಪಡೆಯುವಂತೆ ಸೂಚಿಸಬೇಕು. ವಾಸ್ತವ್ಯ ಸ್ಥಳದಿಂದ ಅಥವಾ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಿಂದ 40-50 ಕಿ.ಮೀ. ದೂರದಲ್ಲಿ ಗಣತಿ ಕಾರ್ಯನಿರ್ವಹಿಸುತ್ತಿರುವ ಗಣತಿದಾರರನ್ನು ಕನಿಷ್ಠ 10 ಕಿ.ಮೀ. ವ್ಯಾಪ್ತಿಯಲ್ಲಿಯೇ ಗಣತಿ ಕಾರ್ಯಕ್ಕೆ ನಿಯೋಜಿಸಬೇಕು ಎಂದು ಉಲ್ಲೇಖಿಸಲಾಗಿದೆ.

ಮಾತ್ರವಲ್ಲದೇ, ದಿನಕ್ಕೆ 20ಕ್ಕೂ ಹೆಚ್ಚು ಕುಟುಂಬಗಳ ಸಮೀಕ್ಷೆ ನಡೆಸಲು ನೌಕರರ ಮೇಲೆ ಒತ್ತಡ ತರುತ್ತಿದ್ದು, ಅದನ್ನು ಪರಿಗಣಿಸಿ ಒತ್ತಡ ಹೇರದಂತೆ ನೋಡಿಕೊಳ್ಳಬೇಕು. ಅನಾರೋಗ್ಯದ ಸಂಬಂಧ ವೈದ್ಯಕೀಯ ಪ್ರಮಾಣ ಪತ್ರ ಅಥವಾ ವೈದ್ಯರ ಶಿಫಾರಸ್ಸು ಪತ್ರಗಳನ್ನು ಪರಿಗಣಿಸಿ ಅಂತಹ ಅಧಿಕಾರಿ/ನೌಕರರಿಗೆ ಗಣತಿ ಕಾರ್ಯದಿಂದ ವಿನಾಯಿತಿ ನೀಡಬೇಕು. ತಂದೆ-ತಾಯಿ, ಪತಿ-ಪತ್ನಿ ಹಾಗೂ ಮಕ್ಕಳ ಅನಾರೋಗ್ಯ, ಆರೈಕೆಯ ನೋಡಿಕೊಳ್ಳುತ್ತಿರುವವರಿಗೆ, ಸಿಂಗಲ್‌ ಪೇರೆಂಟ್ಸ್‌ ಇರುವ ನೌಕರರಿಗೆ ಗಣತಿ ಕಾರ್ಯದಿಂದ ಬಿಡುಗಡೆಗೊಳಿಸಬೇಕು. ಅಷ್ಟಲ್ಲದೇ, ಗಣತಿ ಕಾರ್ಯಕ್ಕೆ ಮಾಹಿತಿ ನೀಡಲು ನಿರಾಕರಿಸುವ ಹಾಗೂ ಲಭ್ಯವಿಲ್ಲದ ಮನೆಗಳಿಗೆ ಗಣತಿದಾರರು ಒಂದು ಬಾರಿ ಮಾತ್ರ ಪುನರ್ ಸಮೀಕ್ಷೆಗೆ ಅವಕಾಶ ಕಲ್ಪಿಸಬೇಕು.  ನಿರಾಕರಿಸುವ/ಲಭ್ಯವಿಲ್ಲದ ಕುಟುಂಬಗಳ ಗಣತಿ ಕಾರ್ಯದ ಗೌರವಧನವನ್ನು ಗಣತಿದಾರರಿಗೆ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ಇನ್ನು, ಮಾಹಿತಿ ನೀಡಲು ನಿರಾಕರಿಸಿರುವ ಕುಟುಂಬಗಳ ಸಂಖ್ಯೆಯನ್ನು ಗಣತಿದಾರರ ಒಟ್ಟು ಕುಟುಂಬಗಳ ನಿಗದಿಪಡಿಸಿರುವ ಸಂಖ್ಯೆಯನ್ನು ಸಹ ಸಮೀಕ್ಷೆ ಪೂರ್ಣಗೊಂಡಿರುವ ಸಂಖ್ಯೆಗೆ ಆಪ್‌ ನಲ್ಲಿಯೇ ಸೇರ್ಪಡೆಗೊಳಿಸಬೇಕು. ಗಣತಿ ಕಾರ್ಯಕ್ಕೆ ಕುಟುಂಬದ ಸದಸ್ಯರು ನೀಡಬಹುದಾದ ಮಾಹಿತಿಗಳ ಬಗ್ಗೆ ಮತ್ತು ಗಣತಿದಾರರೊಂದಿಗೆ ಸಹಕರಿಸುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಹೊರರಾಜ್ಯ/ಹೊರ ದೇಶಗಳಿಂದ ರಾಜ್ಯದಲ್ಲಿ ವಾಸ್ತವ್ಯವಿರುವ ಕುಟುಂಬಗಳನ್ನು ಗಣತಿಗೆ ಪರಿಗಣಿಸಬೇಕೆ ಎನ್ನುವುದರ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಬೇಕು. ಬಹುಮಹಡಿ ಕಟ್ಟಡಗಳು, ಸೂಕ್ಷ್ಮ ಪ್ರದೇಶಗಳಲ್ಲಿ ಗಣತಿ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಸಾರ್ವತ್ರಿಕ ರಜಾ ದಿನಗಳಂದು ಗಣತಿ ಕಾರ್ಯ ನಿರ್ವಹಿಸುವುದನ್ನು ಕಡ್ಡಾಯಗೊಳಿಸಬಾರದು ಎಂದು ಮನವಿಯಲ್ಲಿ ಹೇಳಿದ್ದಲ್ಲದೇ, ಗಣತಿದಾರರು ಗಣತಿಗಾಗಿ ಬಳಸುತ್ತಿರುವ ಮೊಬೈಲ್ ಆಪ್ ನಲ್ಲಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಸೂಚನೆ ನೀಡಿದೆ.

SendShareTweet
Previous Post

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

Next Post

ಏಮ್ಸ್ ನಲ್ಲಿ 110 ಖಾಲಿ ಹುದ್ದೆಗಳ ನೇಮಕಾತಿ: 2 ಲಕ್ಷ ರೂ.ಗಿಂತ ಅಧಿಕ ಸಂಬಳ

Related Posts

ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ.. ಕಾನೂನು ಪದವೀಧರರಿಗೆ ಒಳ್ಳೆಯ ಅವಕಾಶ!
Uncategorized

ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ.. ಕಾನೂನು ಪದವೀಧರರಿಗೆ ಒಳ್ಳೆಯ ಅವಕಾಶ!

ಟೊಯೋಟಾದಿಂದ ಬರೋಬ್ಬರಿ 5 ಹೊಸ 7-ಸೀಟರ್ ಕಾರುಗಳು ಭಾರತಕ್ಕೆ ಲಗ್ಗೆ!
Uncategorized

ಟೊಯೋಟಾದಿಂದ ಬರೋಬ್ಬರಿ 5 ಹೊಸ 7-ಸೀಟರ್ ಕಾರುಗಳು ಭಾರತಕ್ಕೆ ಲಗ್ಗೆ!

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ
Uncategorized

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!
Uncategorized

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶ ವಿತರಿಸಿ, ಸ್ಥಳ ನಿಯುಕ್ತಿ : ಗೌರವ್ ಗುಪ್ತಾ
Uncategorized

ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶ ವಿತರಿಸಿ, ಸ್ಥಳ ನಿಯುಕ್ತಿ : ಗೌರವ್ ಗುಪ್ತಾ

ಉಪನ್ಯಾಸಕರ ಜೊತೆ ಅನೈತಿಕ ಸಂಬಂಧ ಕಟ್ಟಿ ಆರೋಪ.. ಅವಮಾನ ಸಹಿಸದೇ BMS ವಿದ್ಯಾರ್ಥಿನಿ ಆತ್ಮಹತ್ಯೆ
Uncategorized

ಉಪನ್ಯಾಸಕರ ಜೊತೆ ಅನೈತಿಕ ಸಂಬಂಧ ಕಟ್ಟಿ ಆರೋಪ.. ಅವಮಾನ ಸಹಿಸದೇ BMS ವಿದ್ಯಾರ್ಥಿನಿ ಆತ್ಮಹತ್ಯೆ

Next Post
ಏಮ್ಸ್ ನಲ್ಲಿ 110 ಖಾಲಿ ಹುದ್ದೆಗಳ ನೇಮಕಾತಿ: 2 ಲಕ್ಷ ರೂ.ಗಿಂತ ಅಧಿಕ ಸಂಬಳ

ಏಮ್ಸ್ ನಲ್ಲಿ 110 ಖಾಲಿ ಹುದ್ದೆಗಳ ನೇಮಕಾತಿ: 2 ಲಕ್ಷ ರೂ.ಗಿಂತ ಅಧಿಕ ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

Recent News

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat