ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಗೆ ನೊಬೆಲ್‌ ಪ್ರಶಸ್ತಿ ಕೊಟ್ಟಿದ್ದಕ್ಕೆ ಟ್ರಂಪ್‌ ಟೀಕೆ!

October 10, 2025
Share on WhatsappShare on FacebookShare on Twitter

ವಾಷಿಂಗ್ಟನ್‌: ನೊಬೆಲ್‌ ಶಾಂತಿ ಪುರಸ್ಕಾರ ಇಂದು ಇನ್ನೇನು ಕೆಲವೇ ಗಂಟೆಗಳಲ್ಲಿ ತಿಳಿಸಲಿದ್ದು, ಇದೀಗ ಮತ್ತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಮಗೆ ನೊಬೆಲ್‌ ನೀಡಬೇಕು ಎಂದು ಹೇಳಿ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಅವರನ್ನು ಟೀಕಿಸಿದ್ದಾರೆ.

ಏನನ್ನೂ ಮಾಡದೆ” ಮತ್ತು “ನಮ್ಮ ದೇಶವನ್ನು ನಾಶಮಾಡಿದ್ದಕ್ಕಾಗಿ ಒಬಾಮಾಗೆ ಪ್ರಶಸ್ತಿ ನೀಡಲಾಗಿದೆ. ಒಬಾಮಾ ಒಳ್ಳೆಯ ಅಧ್ಯಕ್ಷರಾಗಿಲಿಲ್ಲ ಎಂದು ಕಿಡಿ ಕಾರಿದ್ದಾರೆ. ವರದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಗಾಜಾದಲ್ಲಿ ಶಾಂತಿ ಸ್ಥಾಪಿಸುವಲ್ಲಿ ಮತ್ತು “ಎಂಟು ಯುದ್ಧಗಳನ್ನು” ಕೊನೆಗೊಳಿಸುವಲ್ಲಿ ತಮ್ಮ ಪಾತ್ರವನ್ನು ಹೇಳಿಕೊಂಡಿದ್ದಾರೆ.

ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳುಗಳಲ್ಲಿ ಒಬಾಮಾ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗಿದ್ದಕ್ಕೆ ಟ್ರಂಪ್‌ ಬೇಸರ ವ್ಯಕ್ತಪಡಿಸಿದ್ದಾರೆ. ಏನೂ ಮಾಡದ ಕಾರಣ ಒಬಾಮಾಗೆ ಪ್ರಶಸ್ತಿ ದೊರಕಿದೆ. ಆದರೆ ಆತ ನಮ್ಮ ದೇಶವನ್ನೇ ಹಾಳು ಮಾಡಿದ್ದಾನೆ. ಅಧಿಕಾರ ವಹಿಸಿಕೊಂಡ ಎಂಟು ತಿಂಗಳ ನಂತರ 2009 ರಲ್ಲಿ ಒಬಾಮಾ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಯಿತು ಎಂದು ಹೇಳಿದ್ದಾರೆ.

ಜಗತ್ತಿನ ಪ್ರಮುಖ ಹಾಗೂ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ನೊಬೆಲ್‌ ಪ್ರಶಸ್ತಿ ಗಳಿಸಿದ್ದು, ಆರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜ್ಞಾನಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ರಸಾಯನ ವಿಜ್ಞಾನ, ಭೌತ ವಿಜ್ಞಾನ, ವೈದ್ಯ ವಿಜ್ಞಾನ, ಶಾಂತಿ, ಅರ್ಥಶಾಸ್ತ್ರ ಹಾಗೂ ಸಾಹಿತ್ಯ ಕ್ಷೇತ್ರಗಳ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿ ಆಯಾಯ ವಿಷಯದಲ್ಲಿ ನಿಪುಣತೆ ಹೊಂದಿರುವ ಮಹಾನ್ ಸಾಧಕರನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ.

Tags: awarding Nobel PrizeBarack ObamaKarnataka News beatTrump criticizesTrump criticizes former US President
SendShareTweet
Previous Post

ವಿಂಡೀಸ್ ವಿರುದ್ಧ ಆಕರ್ಷಕ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್!

Next Post

ಲಾರಿ-ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Related Posts

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!
ವಿದೇಶ

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!
ವಿದೇಶ

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!
ವಿದೇಶ

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!
ವಿದೇಶ

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!
ವಿದೇಶ

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಹಾರ, ಔಷಧಿ ಪೂರೈಕೆಗೆ ಪಾಕ್ ಸರ್ಕಾರ ತಡೆ : ಪ್ರತಿಭಟನೆ ಹತ್ತಿಕ್ಕುವ ತಂತ್ರ?
ವಿದೇಶ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಹಾರ, ಔಷಧಿ ಪೂರೈಕೆಗೆ ಪಾಕ್ ಸರ್ಕಾರ ತಡೆ : ಪ್ರತಿಭಟನೆ ಹತ್ತಿಕ್ಕುವ ತಂತ್ರ?

Next Post
ಲಾರಿ-ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಲಾರಿ-ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

Recent News

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat