ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಶಾಕಿಂಗ್ ನ್ಯೂಸ್: ಪಿಎಫ್ ಸಿಗೋದು ಇನ್ನು 12 ತಿಂಗಳ ನಂತರವೇ!

October 15, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರವು ಇತ್ತೀಚೆಗೆ ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯಲ್ಲಿ (ಇಪಿಎಫ್ಒ) ಹಲವು ಬದಲಾವಣೆ ಮಾಡುತ್ತಿದೆ. ಪಿಎಫ್ ಸದಸ್ಯರಿಗೆ ಅನುಕೂಲವಾಗುವ, ಬೇಗನೆ ಕ್ಲೇಮ್ ಸೆಟಲ್ ಮೆಂಟ್ ಆಗುವ, ಆನ್ ಲೈನ್ ಮೂಲಕವೇ ತಿದ್ದುಪಡಿ ಮಾಡಲು ಅವಕಾಶ ನೀಡುವುದು ಸೇರಿ ವಿವಿಧ ಸೌಕರ್ಯಗಳನ್ನು ನೀಡುತ್ತಿದೆ. ಆದರೆ, ಇದರ ಮಧ್ಯೆಯೇ, ಖಾಸಗಿ ಉದ್ಯೋಗಿಗಳಿಗೆ ಅನನುಕೂಲವಾಗುವ ತೀರ್ಮಾನವೊಂದನ್ನು ಇಪಿಎಫ್ಒ ತೆಗೆದುಕೊಂಡಿದೆ.

ಹೌದು, ಒಬ್ಬ ಉದ್ಯೋಗಿಯು ನಿವೃತ್ತಿ ಅಂದರೆ, 58 ವರ್ಷಕ್ಕೆ ಮೊದಲೇ ಖಾಸಗಿ ಕಂಪನಿಯ ಉದ್ಯೋಗವನ್ನು ಬಿಟ್ಟರೆ ಅಥವಾ ಕಂಪನಿಯೇ ಆತನನ್ನು ಫೈರ್ ಮಾಡಿದರೆ, ಪಿಎಫ್ ಕ್ಲೇಮ್ ಸೆಟಲ್ ಮೆಂಟ್ ಇನ್ನುಮುಂದೆ ವಿಳಂಬವಾಗಲಿದೆ. ಕೇಂದ್ರ ಸರ್ಕಾರವು ಫೈನಲ್ ಸೆಟಲ್ ಮೆಂಟ್ ಅವಧಿಯನ್ನು ಎರಡು ತಿಂಗಳಿಂದ ಒಂದು ವರ್ಷಕ್ಕೆ ಏರಿಕೆ ಮಾಡಿರುವುದು ಇಪಿಎಫ್ಒ ಸದಸ್ಯರಿಗೆ ಕಷ್ಟವಾಗಲಿದೆ.

ಅಂದರೆ, ಉದ್ಯೋಗ ತೊರೆದ ಅಥವಾ ವಜಾಗೊಂಡ ವ್ಯಕ್ತಿಯು ಇನ್ನುಮುಂದೆ, ಕೆಲಸ ಬಿಟ್ಟ 12 ತಿಂಗಳ ನಂತರವೇ ಪಿಎಫ್ ಫೈನಲ್ ಸೆಟಲ್ ಮೆಂಟ್ ಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೂ ಮೊದಲು ಎರಡು ತಿಂಗಳಲ್ಲೇ ಅರ್ಜಿ ಸಲ್ಲಿಸಬಹುದಿತ್ತು. ಅಲ್ಲದೆ, ಕೆಲಸ ತೊರೆದ 3 ವರ್ಷದ ಬಳಿಕವೇ ಪಿಂಚಣಿ ನೀಡಲಾಗುವುದು ಎಂದು ಇಪಿಎಫ್ಒ ತಿಳಿಸಿದೆ. ಇದರಿಂದ ಕೂಡ ಉದ್ಯೋಗಿಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ.

ಭಾರತದಲ್ಲಿ 2025ರಲ್ಲಿಯೇ ಸಾವಿರಾರು ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಗೂಗಲ್, ಮೈಕ್ರೋಸಾಫ್ಟ್, ಟಿಸಿಎಸ್, ಇನ್ಫೋಸಿಸ್ ಸೇರಿ ಪ್ರಸಕ್ತ ವರ್ಷದಲ್ಲಿಯೇ ಸುಮಾರು 50 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿವೆ. ಹೀಗೆ ವಜಾಗೊಂಡ ನೌಕರರಿಗೆ ಪಿಎಫ್ ಹಣವೇ ಆಧಾರವಾಗಿರುತ್ತದೆ. ಆದರೆ, ಈಗ ಹೊಸ ನಿಯಮವನ್ನು ಜಾರಿಗೆ ತಂದಿರುವುದು ನೌಕರರಿಗೆ ಕಷ್ಟವಾಗಲಿದೆ.

Tags: 12 months of job lossbengaloreEPFO tightensfull PF payout onlyKarnataka News beatpremature finalsettlement rules
SendShareTweet
Previous Post

ವಿಂಡೀಸ್ ವಿರುದ್ಧದ ಗೆಲುವಿನ ರೂವಾರಿ ಕುಲದೀಪ್ ಯಾದವ್‌ರನ್ನು ಕೊಂಡಾಡಿದ ನಾಯಕ ಶುಭಮನ್ ಗಿಲ್!

Next Post

ಗೆದ್ದರೂ ಗಂಭೀರ್ ಬೇಸರ: ‘ಟೆಸ್ಟ್ ಕ್ರಿಕೆಟ್ ಉಳಿಸಲು ಉತ್ತಮ ಪಿಚ್ ಬೇಕು’ – ಡೆಲ್ಲಿ ಪಿಚ್ ವಿರುದ್ಧ ಹೆಡ್‌ಕೋಚ್ ಆಕ್ರೋಶ!

Related Posts

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ

ಜಯದೇವ ಆಸ್ಪತ್ರೆಯಲ್ಲಿ 34 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಯದೇವ ಆಸ್ಪತ್ರೆಯಲ್ಲಿ 34 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

DHFWS ಸಂಸ್ಥೆಯಲ್ಲಿ 26 ನರ್ಸಿಂಗ್ ಆಫೀಸರ್‌ಗಳ ನೇಮಕಾತಿ : ಡಿ.ಫಾರ್ಮಾ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

DHFWS ಸಂಸ್ಥೆಯಲ್ಲಿ 26 ನರ್ಸಿಂಗ್ ಆಫೀಸರ್‌ಗಳ ನೇಮಕಾತಿ : ಡಿ.ಫಾರ್ಮಾ ಮುಗಿಸಿದವರಿಗೆ ಚಾನ್ಸ್

Next Post
ಗೆದ್ದರೂ ಗಂಭೀರ್ ಬೇಸರ: ‘ಟೆಸ್ಟ್ ಕ್ರಿಕೆಟ್ ಉಳಿಸಲು ಉತ್ತಮ ಪಿಚ್ ಬೇಕು’ – ಡೆಲ್ಲಿ ಪಿಚ್ ವಿರುದ್ಧ ಹೆಡ್‌ಕೋಚ್ ಆಕ್ರೋಶ!

ಗೆದ್ದರೂ ಗಂಭೀರ್ ಬೇಸರ: 'ಟೆಸ್ಟ್ ಕ್ರಿಕೆಟ್ ಉಳಿಸಲು ಉತ್ತಮ ಪಿಚ್ ಬೇಕು' - ಡೆಲ್ಲಿ ಪಿಚ್ ವಿರುದ್ಧ ಹೆಡ್‌ಕೋಚ್ ಆಕ್ರೋಶ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

Recent News

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat