ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಯೂಸುಫ್ ಪಠಾಣ್ ಭೇಟಿ ನೀಡಿದ ‘ಅದೀನಾ ಮಸೀದಿ’ ಹಿಂದೂ ದೇಗುಲವೇ? ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ

October 18, 2025
Share on WhatsappShare on FacebookShare on Twitter

ಕೋಲ್ಕತ್ತಾ: ಟಿಎಂಸಿ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿರುವ ಅದೀನಾ ಮಸೀದಿಗೆ ಭೇಟಿ ನೀಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಚಿತ್ರಗಳು ಹೊಸ ವಿವಾದಕ್ಕೆ ಕಾರಣವಾಗಿವೆ. ಪಠಾಣ್ ಅವರು ಮಸೀದಿ ಎಂದು ಉಲ್ಲೇಖಿಸಿದ ಈ ಸ್ಥಳವನ್ನು ಬಿಜೆಪಿ, ‘ಆದಿನಾಥ ದೇವಾಲಯ’ ಎಂದು ಪ್ರತಿಪಾದಿಸಿದೆ.

ಇತ್ತೀಚೆಗೆ ತಮ್ಮ ಮಸೀದಿ ಭೇಟಿಯ ವಿವರ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವೀಟರ್) ನಲ್ಲಿ ಹಂಚಿಕೊಂಡಿದ್ದ ಸಂಸದ ಯೂಸುಫ್ ಪಠಾಣ್, “ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿರುವ ಅದೀನಾ ಮಸೀದಿಯು 14ನೇ ಶತಮಾನದಲ್ಲಿ ಇಲಿಯಾಸ್ ಶಾಹಿ ರಾಜವಂಶದ ಎರಡನೇ ದೊರೆ ಸುಲ್ತಾನ್ ಸಿಕಂದರ್ ಶಾ ಅವರಿಂದ ನಿರ್ಮಿಸಲ್ಪಟ್ಟ ಐತಿಹಾಸಿಕ ಮಸೀದಿಯಾಗಿದೆ. ಇದು ಅಂದಿನ ಕಾಲದಲ್ಲಿ ಭಾರತ ಉಪಖಂಡದ ಅತಿದೊಡ್ಡ ಮಸೀದಿಯಾಗಿತ್ತು” ಎಂದು ಬರೆದುಕೊಂಡಿದ್ದರು.

ಪಠಾಣ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕವು, “ಇದು ಅದೀನಾ ಮಸೀದಿಯಲ್ಲ, ಆದಿನಾಥ ದೇವಾಲಯ,” ಎಂದು ವಾದಿಸಿದೆ. ಈ ಪೋಸ್ಟ್ ನಂತರ, ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಐತಿಹಾಸಿಕ ಆಕರಗಳನ್ನು ಉಲ್ಲೇಖಿಸಿ, “ಈ ಸ್ಮಾರಕವನ್ನು ದೇವಾಲಯದ ಮೇಲೆ ನಿರ್ಮಿಸಲಾಗಿದೆ,” ಎಂದು ಪಠಾಣ್ ಅವರ ಗಮನ ಸೆಳೆದಿದ್ದಾರೆ.

“ವಿವಾದದ ಹಿನ್ನೆಲೆ”
ಕಳೆದ ವರ್ಷ, ವೃಂದಾವನದ ವಿಶ್ವವಿದ್ಯಾ ಟ್ರಸ್ಟ್‌ನ ಅಧ್ಯಕ್ಷರಾದ ಹಿರಣ್ಮಯ್ ಗೋಸ್ವಾಮಿ ನೇತೃತ್ವದ ಅರ್ಚಕರ ಗುಂಪೊಂದು ಈ ಮಸೀದಿಯೊಳಗೆ ಹಿಂದೂ ವಿಧಿವಿಧಾನಗಳನ್ನು ನೆರವೇರಿಸಿತ್ತು. ಮಸೀದಿಯಲ್ಲಿ ಹಿಂದೂ ದೇವತೆಗಳ ಕುರುಹುಗಳನ್ನು ಗುರುತಿಸಿದ್ದ ಅವರು, ಇದನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂದು ಹೇಳಿದ್ದರು.​

ಅರ್ಚಕರು ಪೂಜೆ ನಡೆಸುತ್ತಿದ್ದಾಗ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಅವರನ್ನು ತಡೆಯಲಾಯಿತು. ನಂತರ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಗೋಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಈ ಘಟನೆಯ ನಂತರ, ರಾಷ್ಟ್ರೀಯ ಮಹತ್ವದ ಸ್ಮಾರಕವೆಂದು ಗುರುತಿಸಲಾದ ಈ ಮಸೀದಿಯನ್ನು ಮುಚ್ಚಿ, ಸಿಸಿಟಿವಿಗಳನ್ನು ಅಳವಡಿಸಿ, ಪೊಲೀಸ್ ಚೆಕ್‌ಪೋಸ್ಟ್ ಸ್ಥಾಪಿಸಲಾಗಿತ್ತು.

ಎಎಸ್‌ಐ (ASI) ಅಧಿಕೃತ ವೆಬ್‌ಸೈಟ್ ಪ್ರಕಾರ, ಅದೀನಾ ಮಸೀದಿಯು 1369ರಲ್ಲಿ ನಿರ್ಮಾಣಗೊಂಡ ಮುಸ್ಲಿಂ ವಾಸ್ತುಶಿಲ್ಪದ ಅತ್ಯುತ್ತಮ ಉದಾಹರಣೆಯಾಗಿದೆ. ಇದನ್ನು ಇಲಿಯಾಸ್ ರಾಜವಂಶದ ಎರಡನೇ ದೊರೆ ಸಿಕಂದರ್ ಶಾ ನಿರ್ಮಿಸಿದ್ದು, ಆತನ ಸಮಾಧಿಯೂ ಇಲ್ಲಿದೆ.​

Tags: 'Adeena Masjid'BJP sparks controversyHindu TempleKarnataka News beatKolkatavisited by Yusuf Pathan
SendShareTweet
Previous Post

ವಿಜಯಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ!

Next Post

‘ಡೇಟಾ ಎಂಬುದು ಹೊಸ ತೈಲ’: ದೇಶಿ ಸೆಮಿಕಂಡಕ್ಟರ್ ಚಿಪ್ ಪ್ರದರ್ಶಿಸಿ ಸಚಿವ ಅಶ್ವಿನಿ ವೈಷ್ಣವ್ ಹೇಳಿಕೆ

Related Posts

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!
ದೇಶ

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

ಭಾರತೀಯ ಸೈನಿಕರಿಗೆ ದೀಪಾವಳಿ ಉಡುಗೊರೆ: ಗುರೆಜ್‌ನಲ್ಲಿ ಜಿಯೋದಿಂದ ಐದು ಹೊಸ ಟವರ್ ಸ್ಥಾಪನೆ
ದೇಶ

ಭಾರತೀಯ ಸೈನಿಕರಿಗೆ ದೀಪಾವಳಿ ಉಡುಗೊರೆ: ಗುರೆಜ್‌ನಲ್ಲಿ ಜಿಯೋದಿಂದ ಐದು ಹೊಸ ಟವರ್ ಸ್ಥಾಪನೆ

ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ದುರಂತ – ಧಗಧಗನೆ ಹೊತ್ತಿ ಉರಿದ ಬೋಗಿಗಳು!
ದೇಶ

ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ದುರಂತ – ಧಗಧಗನೆ ಹೊತ್ತಿ ಉರಿದ ಬೋಗಿಗಳು!

‘ಡೇಟಾ ಎಂಬುದು ಹೊಸ ತೈಲ’: ದೇಶಿ ಸೆಮಿಕಂಡಕ್ಟರ್ ಚಿಪ್ ಪ್ರದರ್ಶಿಸಿ ಸಚಿವ ಅಶ್ವಿನಿ ವೈಷ್ಣವ್ ಹೇಳಿಕೆ
ದೇಶ

‘ಡೇಟಾ ಎಂಬುದು ಹೊಸ ತೈಲ’: ದೇಶಿ ಸೆಮಿಕಂಡಕ್ಟರ್ ಚಿಪ್ ಪ್ರದರ್ಶಿಸಿ ಸಚಿವ ಅಶ್ವಿನಿ ವೈಷ್ಣವ್ ಹೇಳಿಕೆ

ಇದೇ ಮೊದಲ ಬಾರಿಗೆ 100 ಶತಕೋಟಿ ಡಾಲರ್ ದಾಟಿದ ಆರ್‌ಬಿಐ ಚಿನ್ನದ ಮೀಸಲು ನಿಧಿ
ದೇಶ

ಇದೇ ಮೊದಲ ಬಾರಿಗೆ 100 ಶತಕೋಟಿ ಡಾಲರ್ ದಾಟಿದ ಆರ್‌ಬಿಐ ಚಿನ್ನದ ಮೀಸಲು ನಿಧಿ

ಪಾಕ್ ಸರಣಿ ರದ್ದುಗೊಳಿಸಿದ ಅಫ್ಘಾನಿಸ್ತಾನ ನೋಡಿ ಬಿಸಿಸಿಐ, ಕೇಂದ್ರ ಸರ್ಕಾರ ಪಾಠ ಕಲಿಯಲಿ: ಸಂಸದೆ ಪ್ರಿಯಾಂಕಾ ಚತುರ್ವೇದಿ
ದೇಶ

ಪಾಕ್ ಸರಣಿ ರದ್ದುಗೊಳಿಸಿದ ಅಫ್ಘಾನಿಸ್ತಾನ ನೋಡಿ ಬಿಸಿಸಿಐ, ಕೇಂದ್ರ ಸರ್ಕಾರ ಪಾಠ ಕಲಿಯಲಿ: ಸಂಸದೆ ಪ್ರಿಯಾಂಕಾ ಚತುರ್ವೇದಿ

Next Post
‘ಡೇಟಾ ಎಂಬುದು ಹೊಸ ತೈಲ’: ದೇಶಿ ಸೆಮಿಕಂಡಕ್ಟರ್ ಚಿಪ್ ಪ್ರದರ್ಶಿಸಿ ಸಚಿವ ಅಶ್ವಿನಿ ವೈಷ್ಣವ್ ಹೇಳಿಕೆ

'ಡೇಟಾ ಎಂಬುದು ಹೊಸ ತೈಲ': ದೇಶಿ ಸೆಮಿಕಂಡಕ್ಟರ್ ಚಿಪ್ ಪ್ರದರ್ಶಿಸಿ ಸಚಿವ ಅಶ್ವಿನಿ ವೈಷ್ಣವ್ ಹೇಳಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ಪತ್ನಿಯ ಶೀಲ ಶಂಕಿಸಿ ಹತ್ಯೆ – ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿ ಅರೆಸ್ಟ್!

ಪತ್ನಿಯ ಶೀಲ ಶಂಕಿಸಿ ಹತ್ಯೆ – ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿ ಅರೆಸ್ಟ್!

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

Recent News

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ಪತ್ನಿಯ ಶೀಲ ಶಂಕಿಸಿ ಹತ್ಯೆ – ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿ ಅರೆಸ್ಟ್!

ಪತ್ನಿಯ ಶೀಲ ಶಂಕಿಸಿ ಹತ್ಯೆ – ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿ ಅರೆಸ್ಟ್!

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat