ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಕಾಂಗ್ರೆಸ್‌ ಸರ್ಕಾರ RSS ನ ಟಾರ್ಗೆಟ್‌ ಮಾಡಿಲ್ಲ, ಬಿಜೆಪಿ ವಿನಾಕಾರಣ ರಾಜಕಾರಣ ಮಾಡುತ್ತಿದೆ: ಸಿಎಂ ಕಿಡಿ!

October 18, 2025
Share on WhatsappShare on FacebookShare on Twitter

ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಆರ್‌ ಎಸ್‌ ಎಸ್‌ ಟಾರ್ಗೆಟ್‌ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ನಾಯಕರು ಆರೋಪಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ನಾವು ಆರ್ ಎಸ್ ಎಸ್ ಟಾರ್ಗೆಟ್ ಮಾಡಿಲ್ಲ. ಎಲ್ಲಾ ಸಂಘಟನೆಗಳಿಗೂ ಕೂಡ ಅನ್ವಯ ಆಗುವಂತೆ ಆದೇಶ ಮಾಡಿದ್ದೇವೆ. ಬಿಜೆಪಿ ಇದರಲ್ಲಿ ವಿನಾಕಾರಣ ರಾಜಕಾರಣ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳಿಂದ ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ತಿಳಿಸಿದ್ದಾರೆ.

” ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ಗೊಂದಲ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದಂತೆ , ನಮ್ಮ ಸರ್ಕಾರವೂ ಆದೇಶವನ್ನು ಹೊರಡಿಸಿದೆ. ಬಿಜೆಪಿ ಸರ್ಕಾರ ಹೊರಡಿಸಿದ್ದ ಈ ಆದೇಶಕ್ಕೆ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ. ಈ ಆದೇಶದಲ್ಲಿ ಸರ್ಕಾರ ಯಾವುದೇ ನಿರ್ದಿಷ್ಟ ಸಂಘಸಂಸ್ಥೆಯನ್ನು ಗುರಿ ಮಾಡಿಲ್ಲ. ಬಿಜೆಪಿ ಜನರ ಹಿತಚಿಂತನೆ ಮಾಡುವುದನ್ನು ಬಿಟ್ಟು ರಾಜಕೀಯದಲ್ಲಿ ತೊಡಗಿದ್ದಾರೆ. ಈ ವಿಷಯದಲ್ಲಿ ಸಮಾಜದ ಶಾಂತಿಭಂಗವಾಗದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

 ಗುತ್ತಿಗೆದಾರರ ಬಾಕಿ ಪಾವತಿಯಾಗದಿದ್ದರೆ ಮಾನ್ಯ ರಾಜ್ಯಪಾಲರನ್ನು ಭೇಟಿಮಾಡುವುದಾಗಿ ಕೂಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಸಂಬಂಧಪಟ್ಟ ಸಚಿವರು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿ. ಇನ್ನೂ ಮೈಸೂರಿನ ಉದ್ಯೋಗ ಮೇಳ ಯಶಸ್ವಿಯಾಗಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ನಿನ್ನೆಯ ಉದ್ಯೋಗ ಮೇಳ ಯಶಸ್ವಿಯಾಗಿ ನೆರವೇರಿದ್ದು, ಈ ಕಾರ್ಯಕ್ರಮವನ್ನು ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Tags: as not targeted RSSBJP is doing politicsCM SiddaramaihCongress GovernmentKarnataka News beatmysure
SendShareTweet
Previous Post

ಪಾಕಿಸ್ತಾನ ಬಿಟ್ಟು ಹೊರಡಿ – ಅಫ್ಘನ್ನರಿಗೆ ಪಾಕ್‌ ರಕ್ಷಣಾ ಸಚಿವ ವಾರ್ನಿಂಗ್‌!

Next Post

ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ : ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಸ್ಪಷ್ಟನೆ!

Related Posts

ಜು.12ರಂದು ಮೈಸೂರಲ್ಲಿ ‘ಮಧುರ ಗೀತೆಗಳ ಸುಮಧುರ ಸಂಜೆ’ ಕರೋಕೆ ಗಾಯನ ಕಾರ್ಯಕ್ರಮ!
ಮೈಸೂರು

ಜು.12ರಂದು ಮೈಸೂರಲ್ಲಿ ‘ಮಧುರ ಗೀತೆಗಳ ಸುಮಧುರ ಸಂಜೆ’ ಕರೋಕೆ ಗಾಯನ ಕಾರ್ಯಕ್ರಮ!

ಮೈಸೂರು ಜಿಲ್ಲೆಯವರಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮೈಸೂರು ಜಿಲ್ಲೆಯವರಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು
ಮೈಸೂರು

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು

ನಾಯಿಗಳ ದಾಳಿಯಿಂದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ ; ಯುವಕರ ಕಾರ್ಯಕ್ಕೆ ಮೆಚ್ಚುಗೆ!
ಮೈಸೂರು

ನಾಯಿಗಳ ದಾಳಿಯಿಂದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ ; ಯುವಕರ ಕಾರ್ಯಕ್ಕೆ ಮೆಚ್ಚುಗೆ!

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!
ಮೈಸೂರು

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!

Next Post
ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ : ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಸ್ಪಷ್ಟನೆ!

ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ : ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಸ್ಪಷ್ಟನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತಕ್ಕೆ ಬರಲಿದೆ ಐಟೆಲ್‌ನ ಹೊಸ ಬಜೆಟ್ ಜೋಡಿ – ಜುಲೈ 16ಕ್ಕೆ ಝೆನೊ 100 ಪ್ರೊ ಲಾಂಚ್

ಭಾರತಕ್ಕೆ ಬರಲಿದೆ ಐಟೆಲ್‌ನ ಹೊಸ ಬಜೆಟ್ ಜೋಡಿ – ಜುಲೈ 16ಕ್ಕೆ ಝೆನೊ 100 ಪ್ರೊ ಲಾಂಚ್

ಬೆಂಗಳೂರು ಸೇರಿ ರಾಜ್ಯದಲ್ಲಿ ಗಾಳಿ ಗುಣಮಟ್ಟ ಉತ್ತಮ ; ಮುಂಗಾರು ಮಳೆಯಿಂದ ಮಾಲಿನ್ಯ ಇಳಿಕೆ!

ಬೆಂಗಳೂರು ಸೇರಿ ರಾಜ್ಯದಲ್ಲಿ ಗಾಳಿ ಗುಣಮಟ್ಟ ಉತ್ತಮ ; ಮುಂಗಾರು ಮಳೆಯಿಂದ ಮಾಲಿನ್ಯ ಇಳಿಕೆ!

‘ಸಿಎಂ ಬದಲಾದರೂ ಸರ್ವರ್ ಡೌನ್ ಆಡಳಿತ ಬದಲಾಗಿಲ್ಲ’ : ಆರ್.ಅಶೋಕ್ ಆಕ್ರೋಶ

‘ಸಿಎಂ ಬದಲಾದರೂ ಸರ್ವರ್ ಡೌನ್ ಆಡಳಿತ ಬದಲಾಗಿಲ್ಲ’ : ಆರ್.ಅಶೋಕ್ ಆಕ್ರೋಶ

‘ಭಾರತದ ಟಿ20 ಸೋಲಿಗೆ ಆಟಗಾರರಲ್ಲ, IPL ಕಾರಣ’ – ಸಂಜಯ್ ಮಂಜ್ರೇಕರ್ ಕಿಡಿ!

‘ಭಾರತದ ಟಿ20 ಸೋಲಿಗೆ ಆಟಗಾರರಲ್ಲ, IPL ಕಾರಣ’ – ಸಂಜಯ್ ಮಂಜ್ರೇಕರ್ ಕಿಡಿ!

Recent News

ಭಾರತಕ್ಕೆ ಬರಲಿದೆ ಐಟೆಲ್‌ನ ಹೊಸ ಬಜೆಟ್ ಜೋಡಿ – ಜುಲೈ 16ಕ್ಕೆ ಝೆನೊ 100 ಪ್ರೊ ಲಾಂಚ್

ಭಾರತಕ್ಕೆ ಬರಲಿದೆ ಐಟೆಲ್‌ನ ಹೊಸ ಬಜೆಟ್ ಜೋಡಿ – ಜುಲೈ 16ಕ್ಕೆ ಝೆನೊ 100 ಪ್ರೊ ಲಾಂಚ್

ಬೆಂಗಳೂರು ಸೇರಿ ರಾಜ್ಯದಲ್ಲಿ ಗಾಳಿ ಗುಣಮಟ್ಟ ಉತ್ತಮ ; ಮುಂಗಾರು ಮಳೆಯಿಂದ ಮಾಲಿನ್ಯ ಇಳಿಕೆ!

ಬೆಂಗಳೂರು ಸೇರಿ ರಾಜ್ಯದಲ್ಲಿ ಗಾಳಿ ಗುಣಮಟ್ಟ ಉತ್ತಮ ; ಮುಂಗಾರು ಮಳೆಯಿಂದ ಮಾಲಿನ್ಯ ಇಳಿಕೆ!

‘ಸಿಎಂ ಬದಲಾದರೂ ಸರ್ವರ್ ಡೌನ್ ಆಡಳಿತ ಬದಲಾಗಿಲ್ಲ’ : ಆರ್.ಅಶೋಕ್ ಆಕ್ರೋಶ

‘ಸಿಎಂ ಬದಲಾದರೂ ಸರ್ವರ್ ಡೌನ್ ಆಡಳಿತ ಬದಲಾಗಿಲ್ಲ’ : ಆರ್.ಅಶೋಕ್ ಆಕ್ರೋಶ

‘ಭಾರತದ ಟಿ20 ಸೋಲಿಗೆ ಆಟಗಾರರಲ್ಲ, IPL ಕಾರಣ’ – ಸಂಜಯ್ ಮಂಜ್ರೇಕರ್ ಕಿಡಿ!

‘ಭಾರತದ ಟಿ20 ಸೋಲಿಗೆ ಆಟಗಾರರಲ್ಲ, IPL ಕಾರಣ’ – ಸಂಜಯ್ ಮಂಜ್ರೇಕರ್ ಕಿಡಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತಕ್ಕೆ ಬರಲಿದೆ ಐಟೆಲ್‌ನ ಹೊಸ ಬಜೆಟ್ ಜೋಡಿ – ಜುಲೈ 16ಕ್ಕೆ ಝೆನೊ 100 ಪ್ರೊ ಲಾಂಚ್

ಭಾರತಕ್ಕೆ ಬರಲಿದೆ ಐಟೆಲ್‌ನ ಹೊಸ ಬಜೆಟ್ ಜೋಡಿ – ಜುಲೈ 16ಕ್ಕೆ ಝೆನೊ 100 ಪ್ರೊ ಲಾಂಚ್

ಬೆಂಗಳೂರು ಸೇರಿ ರಾಜ್ಯದಲ್ಲಿ ಗಾಳಿ ಗುಣಮಟ್ಟ ಉತ್ತಮ ; ಮುಂಗಾರು ಮಳೆಯಿಂದ ಮಾಲಿನ್ಯ ಇಳಿಕೆ!

ಬೆಂಗಳೂರು ಸೇರಿ ರಾಜ್ಯದಲ್ಲಿ ಗಾಳಿ ಗುಣಮಟ್ಟ ಉತ್ತಮ ; ಮುಂಗಾರು ಮಳೆಯಿಂದ ಮಾಲಿನ್ಯ ಇಳಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat