ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭಾರತಕ್ಕೆ ಬೆದರಿಕೆ ; ವಾರ್ನಿಂಗ್‌ ನೀಡಿದ ರಾಜನಾಥ ಸಿಂಗ್

October 19, 2025
Share on WhatsappShare on FacebookShare on Twitter

ಇಸ್ಲಾಮಾಬಾದ್‌ : ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್‌ ಮುನೀರ್‌ ಭಾರತಕ್ಕೆ ಬೆದರಿಕೆ ನೀಡಿದ ಹಿನ್ನಲೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪಾಕಿಸ್ತಾನದ ಪ್ರತಿ ಇಂಚು ಭೂಪ್ರದೇಶವೂ ಬ್ರಹ್ಮೋಸ್‌ನ ಕಣ್ಣಳತೆಯಲ್ಲಿದೆ. ಆಪರೇಷನ್‌ ಸಿಂದೂರದಲ್ಲಿ ತೋರಿಸಿದ್ದು ಬರೀ ಟ್ರೈಲರ್‌ ಮಾತ್ರ ಎಂದು ಎಚ್ಚರಿಕೆ ನೀಡಿದ್ದಾರೆ.ಕಾಕುಲ್‌ನಲ್ಲಿರುವ ಪಾಕಿಸ್ತಾನ ಮಿಲಿಟರಿ ಅಕಾಡೆಮಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಅಸಿಮ್ ಮುನೀರ್ ಇದೀಗ ಪಾಕಿಸ್ತಾನ ವಿಸ್ತರಿಸುತ್ತಿರುವ ಮಿಲಿಟರಿ ಪಡೆಯು ಭಾರತದ ಭೌಗೋಳಿಕ ಯುದ್ಧಭೂಮಿಯನ್ನು ಛಿದ್ರಗೊಳಿಸಬಹುದು ಎಂದು ಬೆದರಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಖನೌನ ಸರೋಜಿನಿ ನಗರದ ಬ್ರಹ್ಮೋಸ್‌ ಏರೋಸ್ಪೇಸ್‌ ಘಟಕದಲ್ಲಿ ಮೊದಲ ಬ್ಯಾಚ್‌ನ ಬ್ರಹ್ಮೋಸ್‌ ಕ್ಷಿಪಣಿಗಳನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಜೊತೆಗೂಡಿ ಉದ್ಘಾಟಿಸಿ ಮಾತನಾಡಿದ ಅವರು ಪಾಕಿಸ್ತಾನದ ಪ್ರತಿಯೊಂದು ಇಂಚು ನಮ್ಮ ಬ್ರಹ್ಮೋಸ್ ಕ್ಷಿಪಣಿಯ ವ್ಯಾಪ್ತಿಯಲ್ಲಿದೆ. ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆಪರೇಷನ್ ಸಿಂಧೂರ್ ಬರೀ “ಟ್ರೈಲರ್” ಅಷ್ಟೇ , ಸಂದರ್ಭ ಬಂದರೆ ಪಾಕಿಸ್ತಾನವನ್ನು ಸೃಷ್ಟಿಸಿರುವ ಭಾರತಕ್ಕೆ ಅದನ್ನು ನಾಶ ಮಾಡುವುದೂ ಗೊತ್ತಿದೆ ಎಂದು, ಭಾರತವನ್ನು ಕೆಣಕುತ್ತಿರುವ ಮುನೀರ್‌ಗೆ ನೇರವಾಗಿ ಎಚ್ಚರಿಕೆ ನೀಡಿದ್ದಾರೆ.


ಹಾಗೆಯೇ ಬ್ರಹ್ಮೋಸ್‌ ಕೇವಲ ಒಂದು ಕ್ಷಿಪಣಿಯಲ್ಲ, ಇದು ಭಾರತದ ರಾಜತಾಂತ್ರಿಕ ವಿಶ್ವಾಸದ ಪುರಾವೆ. ಸೇನೆಯಿಂದ ಹಿಡಿದು ನೌಕಾದಳ, ವಾಯುಪಡೆಯವರೆಗೆ ಬ್ರಹ್ಮೋಸ್‌ ನಮ್ಮ ರಕ್ಷಣಾ ಪಡೆಗಳ ಮುಖ್ಯ ಆಧಾರಸ್ತಂಭವಾಗಿದೆ. ಭಾರತ ತನ್ನ ಕನಸುಗಳನ್ನು ನನಸಾಗಿಸಿಕೊಳ್ಳುತ್ತದೆ ಎಂಬ ನಮ್ಮ ನಂಬಿಕೆಗೆ ಬ್ರಹ್ಮೋಸ್‌ ಬಲ ತುಂಬಿದೆ’ ಎಂದು ಬಣ್ಣಿಸಿದರು.

Tags: IndiaKarnataka News beatPakistan ArmyPakistan Army Chief Asim Munir threatensRajnath Singh issues warning
SendShareTweet
Previous Post

ಹಾಸನಾಂಬೆ ದರ್ಶನಕ್ಕೆ ಬಂದ ಹೆಚ್​​.ಡಿ. ಕುಮಾರಸ್ವಾಮಿಗೆ ಅವಮಾನ ಆರೋಪ| ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ

Next Post

ದೀಪಾವಳಿ ಹಬ್ಬದ ಹಿನ್ನೆಲೆ| ಕೆಲವು ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!

Related Posts

ಡ್ರಗ್ಸ್ ಸಾಗಿಸುತ್ತಿದ್ದ ಜಲಾಂತರ್ಗಾಮಿ ಮೇಲೆ ಅಮೆರಿಕ ದಾಳಿ: “25,000 ಜನರ ಜೀವ ಉಳಿಸಿದ್ದೇನೆ” ಎಂದ ಟ್ರಂಪ್
ವಿದೇಶ

ಡ್ರಗ್ಸ್ ಸಾಗಿಸುತ್ತಿದ್ದ ಜಲಾಂತರ್ಗಾಮಿ ಮೇಲೆ ಅಮೆರಿಕ ದಾಳಿ: “25,000 ಜನರ ಜೀವ ಉಳಿಸಿದ್ದೇನೆ” ಎಂದ ಟ್ರಂಪ್

ಟ್ರಂಪ್ ವಿರುದ್ಧ ಅಮೆರಿಕದಲ್ಲಿ 2500ಕ್ಕೂ ಹೆಚ್ಚು ಕಡೆ ಬೃಹತ್ ‘ನೋ ಕಿಂಗ್ಸ್’ ಪ್ರತಿಭಟನೆ
ವಿದೇಶ

ಟ್ರಂಪ್ ವಿರುದ್ಧ ಅಮೆರಿಕದಲ್ಲಿ 2500ಕ್ಕೂ ಹೆಚ್ಚು ಕಡೆ ಬೃಹತ್ ‘ನೋ ಕಿಂಗ್ಸ್’ ಪ್ರತಿಭಟನೆ

ಪಾಕಿಸ್ತಾನ ಬಿಟ್ಟು ಹೊರಡಿ – ಅಫ್ಘನ್ನರಿಗೆ ಪಾಕ್‌ ರಕ್ಷಣಾ ಸಚಿವ ವಾರ್ನಿಂಗ್‌!
ವಿದೇಶ

ಪಾಕಿಸ್ತಾನ ಬಿಟ್ಟು ಹೊರಡಿ – ಅಫ್ಘನ್ನರಿಗೆ ಪಾಕ್‌ ರಕ್ಷಣಾ ಸಚಿವ ವಾರ್ನಿಂಗ್‌!

ಪಾಕ್‌-ಅಫ್ಘಾನ್‌ ಯುದ್ದ ನಿಲ್ಲಿಸುವುದು ನನಗೆ ಬಹಳ ಸುಲಭ : ಡೊನಾಲ್ಡ್​ ಟ್ರಂಪ್!
ವಿದೇಶ

ಪಾಕ್‌-ಅಫ್ಘಾನ್‌ ಯುದ್ದ ನಿಲ್ಲಿಸುವುದು ನನಗೆ ಬಹಳ ಸುಲಭ : ಡೊನಾಲ್ಡ್​ ಟ್ರಂಪ್!

ಬ್ರಿಟನ್‌ಗೆ ಈಗ ಭಾರತ ಮಾದರಿ: ಆಧಾರ್ ರೀತಿಯಲ್ಲೇ ‘ಬ್ರಿಟ್ ಕಾರ್ಡ್’ ಜಾರಿಗೆ ಅಲ್ಲಿನ ಸರ್ಕಾರ ಚಿಂತನೆ
ವಿದೇಶ

ಬ್ರಿಟನ್‌ಗೆ ಈಗ ಭಾರತ ಮಾದರಿ: ಆಧಾರ್ ರೀತಿಯಲ್ಲೇ ‘ಬ್ರಿಟ್ ಕಾರ್ಡ್’ ಜಾರಿಗೆ ಅಲ್ಲಿನ ಸರ್ಕಾರ ಚಿಂತನೆ

ಅಕ್ಟೋಬರ್ 7ರ ಹಮಾಸ್ ದಾಳಿ ವೇಳೆ ಉಗ್ರರಿಗೆ ನೆರವು ನೀಡಿದ್ದ ಅಮೆರಿಕ ನಿವಾಸಿಯ ಸೆರೆ
ವಿದೇಶ

ಅಕ್ಟೋಬರ್ 7ರ ಹಮಾಸ್ ದಾಳಿ ವೇಳೆ ಉಗ್ರರಿಗೆ ನೆರವು ನೀಡಿದ್ದ ಅಮೆರಿಕ ನಿವಾಸಿಯ ಸೆರೆ

Next Post
ದೀಪಾವಳಿ ಹಬ್ಬದ ಹಿನ್ನೆಲೆ| ಕೆಲವು ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!

ದೀಪಾವಳಿ ಹಬ್ಬದ ಹಿನ್ನೆಲೆ| ಕೆಲವು ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

Recent News

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat