ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

October 19, 2025
Share on WhatsappShare on FacebookShare on Twitter

ಮಂಡ್ಯ: ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಗ್ರಾಮದ ಬಳಿಯ ಮಳವಳ್ಳಿ-ಕೊಳ್ಳೇಗಾಲ ಹೆದ್ದಾರಿಯಲ್ಲಿ ನಡೆದಿದೆ.

ಇಂದು (ಭಾನುವಾರ) ನಡೆದ ಈ ಭೀಕರ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು,  20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಮಳವಳ್ಳಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

 ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಈ ಘರ್ಷಣೆಯಿಂದಾಗಿ ಮತ್ತೊಂದು ಬಸ್‌ಗೂ ಡಿಕ್ಕಿಯಾಗಿದ್ದರಿಂದ ಮೂರು ಬಸ್‌ಗಳ ಪ್ರಯಾಣಿಕರು ಗಾಯಗೊಂಡಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಮೂರು ಬಸ್‌ಗಳ ಕೆಲವು ಭಾಗಗಳು ಜಖಂಗೊಂಡಿವೆ.

ಸದ್ಯ ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಘಟನೆಯ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ವೇಗವಾಗಿ ವಾಹನ ಚಲಾಯಿಸಿದ್ದು ಅಥವಾ ರಸ್ತೆಯ ಸ್ಥಿತಿಗತಿ ಕಾರಣವಿರಬಹುದು ಎನ್ನಲಾಗಿದೆ. ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು ಎಂದು ತಿಳಿದು ಬಂದಿದೆ.

Tags: acccedentKarnataka News beatKSRTC BusMandyamore than 20 injured
SendShareTweet
Previous Post

74 ವರ್ಷದ ವ್ಯಕ್ತಿಯ ಅದ್ದೂರಿ ವಿವಾಹ | 1.5 ಕೋಟಿ ರೂ. ಖರ್ಚು, ಫೋಟೋಗ್ರಾಫರ್‌ಗೆ ಹಣ ನೀಡದೆ ಪರಾರಿ!

Next Post

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

Related Posts

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕರ: ಕುಲದ ಮುಖಂಡರ ವಿರುದ್ದ ಕಾನೂನು ಸಮರಕ್ಕೆ ಮುಂದಾದ ಕುಟುಂಬಗಳು!
ಮಂಡ್ಯ

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕರ: ಕುಲದ ಮುಖಂಡರ ವಿರುದ್ದ ಕಾನೂನು ಸಮರಕ್ಕೆ ಮುಂದಾದ ಕುಟುಂಬಗಳು!

ಎಚ್‌ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ ತಯಾರಿ: ಹೆಚ್‌.ಡಿ.ಕುಮಾರಸ್ವಾಮಿ ಮಾಹಿತಿ!
ಮಂಡ್ಯ

ಎಚ್‌ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ ತಯಾರಿ: ಹೆಚ್‌.ಡಿ.ಕುಮಾರಸ್ವಾಮಿ ಮಾಹಿತಿ!

ದೀಪಾವಳಿ ಕೊಡುಗೆ ಹೆಸರಲ್ಲಿ ಜನರ ಕಿಸೆಗೆ ಕೈ ಹಾಕಿದ ಸರ್ಕಾರ: ಹೆಚ್‌ಡಿಕೆ ನೇರ ಆರೋಪ!
ಮಂಡ್ಯ

ದೀಪಾವಳಿ ಕೊಡುಗೆ ಹೆಸರಲ್ಲಿ ಜನರ ಕಿಸೆಗೆ ಕೈ ಹಾಕಿದ ಸರ್ಕಾರ: ಹೆಚ್‌ಡಿಕೆ ನೇರ ಆರೋಪ!

ಪೌತಿ ಖಾತೆ ಮಾಡಲು ಲಂಚಕ್ಕೆ ಬೇಡಿಕೆ – ರೆಡ್‌ ಹ್ಯಾಂಡ್‌ ಆಗಿ ಲೋಕಾ ಬಲೆಗೆ ಬಿದ್ದ ಗ್ರಾ.ಪಂ ಪಿಡಿಒ!
ಮಂಡ್ಯ

ಪೌತಿ ಖಾತೆ ಮಾಡಲು ಲಂಚಕ್ಕೆ ಬೇಡಿಕೆ – ರೆಡ್‌ ಹ್ಯಾಂಡ್‌ ಆಗಿ ಲೋಕಾ ಬಲೆಗೆ ಬಿದ್ದ ಗ್ರಾ.ಪಂ ಪಿಡಿಒ!

ವಾಟರ್ ಬಾಟಲ್ ಗೆ ಜಿಎಸ್ ಟಿ ಬಿಲ್ ಹಾಕಿದ್ದನ್ನು ಪ್ರಶ್ನೆ ಮಾಡಿದಕ್ಕೆ ಹಲ್ಲೆ ಮಾಡಿದ ವ್ಯಕ್ತಿ
ಮಂಡ್ಯ

ವಾಟರ್ ಬಾಟಲ್ ಗೆ ಜಿಎಸ್ ಟಿ ಬಿಲ್ ಹಾಕಿದ್ದನ್ನು ಪ್ರಶ್ನೆ ಮಾಡಿದಕ್ಕೆ ಹಲ್ಲೆ ಮಾಡಿದ ವ್ಯಕ್ತಿ

ಮದ್ದೂರಿನಲ್ಲಿ ಪ್ರಮೋದ್‌ ಮುತಾಲಿಕ್‌ ನಿರ್ಬಂಧ | ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ
ಮಂಡ್ಯ

ಮದ್ದೂರಿನಲ್ಲಿ ಪ್ರಮೋದ್‌ ಮುತಾಲಿಕ್‌ ನಿರ್ಬಂಧ | ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ

Next Post
ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

Recent News

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat