ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ ಏನು ಗೊತ್ತಾ?

October 20, 2025
Share on WhatsappShare on FacebookShare on Twitter

ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ ದೀಪಾವಳಿ. ಇದನ್ನು ವಿಕ್ರವಶಕೆಯ ವರ್ಷದ ಕೊನೆಯಲ್ಲಿಆಚರಿಸಲಾಗುತ್ತದೆ.ವಿಕ್ರಮಶಕೆ ಉತ್ತರಭಾರತದಲ್ಲಿ ಉಪಯೋಗಿಸಲ್ಪಡುವುದರಿಂದಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ಭಾರತದಲ್ಲಿ ಸಾಂಪ್ರದಾಯಿಕವಾಗಿ ಪಚಾಂಗ ಚಂದ್ರಮಾನವನ್ನು ಅವಲಂಬಿಸಿವೆ. ಅಂದರೆ ಆಶ್ವಯುಜ ಮಾಸ ಕೃಷ್ಣ ಪಕ್ಷದ ಚತುರ್ದಶಿ, ಅಮಾವಾಸ್ಯೆ ಹಾಗೂ ಕಾರ್ತಿಕಾ ಮಾಸ ಶುಕ್ಲ ಪಕ್ಷದ ಪಾಡ್ಯ ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತಿದೆ.
ನರಕ ಚತುರ್ದಶಿ ಹಬ್ಬವನ್ನು ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಈ ವಿಶೇಷ ದಿನವು ಅನೇಕ ಧಾರ್ಮಿಕ ಆಚರಣೆಗಳು, ನಂಬಿಕೆಗಳ ಪ್ರತೀಕವಾಗಿದ್ದು, ಹಿಂದೂ ಧರ್ಮದಲ್ಲಿ ಬಹಳ ಪ್ರಾಮುಖ್ಯತೆ ಇದೆ. ದಕ್ಷಿಣ ಬಾರತದದಲ್ಲಿ, ರಾಕ್ಷಸ ನರಕಾಸುರನ ಮೇಲೆ ಶ್ರೀಕೃಷ್ಣನ ವಿಜಯದ ಗೌರವಾರ್ಥವಾಗಿ ದೀಪಾವಳಿಯನ್ನು ಆಚರಿಸಲಾಗುತ್ತದೆ. ಈ ದಿನವು ಅಂಧಕಾರದ ಮೇಲೆ ಬೆಳಕಿನ ವಿಜಯದ ಸಂಕೇತವಾಗಿದೆ. ಹಾಗಾದಲ್ಲಿ ನರಕ ಚತುರ್ದಶಿಯ ವಿಶೇಷತೆ ಏನು ಗೊತ್ತಾ? ಇಲ್ಲಿದೆ ಮಾಹಿತಿ.

ನರಕ ಚತುರ್ದಶಿ ವಿಶೇಷತೆ

ನರಕ ಚತುರ್ದಶಿ ಆಚರಣೆಯು ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸಾಧೀಸುವ ಸಂಕೇತ. ಮುಖ್ಯವಾಗಿ ನರಕಾಸುರನ ಸಂಹಾರದ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ವಿಶೇಷತೆ ಅಭ್ಯಂಜನ ಸ್ನಾನ (ಎಣ್ಣೆ ಸ್ನಾನ), ಯಮ ಮತ್ತು ಶ್ರೀಕೃಷ್ಣ ಪೂಜೆ ಹಾಗೂ ನಕಾರಾತ್ಮಕ ಶಕ್ತಿಗಳ ನಿವಾರಣೆಯು ಸೇರಿವೆ. ಈ ಸ್ನಾನವು ಪಾಪಗಳಿಂದ ಮುಕ್ತಿ ನೀಡುತ್ತದೆ ಎಂದು ಹಿಂದೂಗಳ ನಂಬಿಕೆ. ಮತ್ತು ದೀರ್ಘಾಯುಷ್ಯ, ಸಮೃದ್ಧಿ ಹಾಗೂ ಮಾನಸಿಕ ಶಾಂತಿಯನ್ನು ತರುತ್ತದೆ ಎಂಬ ವಾಡಿಕೆಯೂ ಇದೆ.

ನರಕ ಚತುರ್ದಶಿ ನಮ್ಮೊಳಗಿನ ಅಜ್ಞಾನ, ದ್ವೇಷ, ಕ್ರೋಧ ಮತ್ತು ಅಹಂಕಾರ ಎಂಬ ಅಂಧಕಾರವನ್ನು ನಾಶಮಾಡುವ ಹಾಗೂ ಜೀವನ ಶುದ್ಧೀಕರಣ ನವಜೀವನದ ಆರಂಭದ ದಿನವೆಂದು ಪರಿಗಣಿಸಲಾಗುತ್ತದೆ.

“ಪೌರಾಣಿಕ ಹಿನ್ನಲೆಯ ಪ್ರಕಾರ”

ಭೂಮಿತಾಯಿಯ ಮಗನಾಗಿರುವ ರಾಕ್ಷಸ ನರಕಾಸುರ ಹಲವಾರು ರಾಜ್ಯಗಳನ್ನು ಆಳುತ್ತಿದ್ದ. ಆತನ ಆಡಳಿತ ಅಹಿತಕರ ಘಟನೆಗಳು, ಕಪಟ, ಮೋಸ ಹಾಗೂ ದುರಾಡಳಿತದಿಂದ ಕೂಡಿತ್ತು. ಪ್ರಜೆಗಳ ಹಿತಾಸಕ್ತಿ ಹಾಗೂ ರಾಜ್ಯದ ಸುಭಿಕ್ಷೆಯನ್ನು ಪರಿಗಣಿಸದೆ ದುರಂಕಾರದಿಂದ ಆಡಳಿತ ನಡೆಸುತ್ತಿದ್ದ. ಒಮ್ಮೆ ಆತನ ನೀಚ ಕಣ್ಣು ಸ್ವರ್ಗದ ಮೇಲೆ ಬಿತ್ತು. ಅಲ್ಲಿ ತನ್ನ ಪಾರುಪತ್ಯ ಹಾಗೂ ಆಡಳಿತ ನಡೆಸಬೇಕು ಎಂಬ ಆಸೆಪಟ್ಟು ಅದಕ್ಕಾಗಿ ಸ್ವರ್ಗದ ಅಧಿಪತಿ ಇಂದ್ರನ ವಿರುದ್ಧ ಯುದ್ಧವನ್ನು ಸಾರಿದ. ಇಂದ್ರನು ವಿಷ್ಣು ದೇವನಲ್ಲಿ ಸಹಾಯ ಯಾಚಿಸಿದ. ಆಗ ವಿಷ್ಣು ಕೃಷ್ಣನ ಅವತಾರದಲ್ಲಿ ಬಂದು ಸಹಾಯ ಮಾಡುವುದಾಗಿ ಭರವಸೆ ನೀಡಿದೆ.

ಆದರೆ ಬ್ರಹ್ಮನಿಂದ ಅದಾಗಲೇ ಹೆಂಗಸರನ್ನು ಹೊರತುಪಡಿಸಿ ಯಾರಿಂದಲೂ ಸೋಲು ಹೊಂದಬಾರದು ಎಂಬ ವರವನ್ನು ನರಕಾಸುರ ಪಡೆದುಕೊಂಡಿದ್ದ. ಹಾಗಾಗಿ ಆತನನ್ನು ಮಣಿಸಲು ಭಗವಾನ್ ವಿಷ್ಣು ಕೃಷ್ಣನ ಅವತಾರ ಏತುತ್ತಾನೆ. ಸಾರ್ತಿ ಎಂದು ಕರೆಯಲ್ಪಡುವ ಗರುಡನನ್ನು ಕರೆದು, ಅವನ ಹೆಂಡತಿ ಸತ್ಯಭಾಮೆಯ ಮೂಲಕ ನರಕಾಸುರನನ್ನು ಸೋಲಿಸಿ, ನರಕಾಸುರನನ್ನು ವಧೆ ಮಾಡಲಾಗುತ್ತದೆ. ದುಷ್ಟತನವನ್ನು ಸಂಹಾರ ಮಾಡಿ ವಿಜಯವನ್ನು ಪಡೆದ ದಿನವಾದ್ದರಿಂದ ಗೆಲುವಿನ ಸಂಕೇತವಾಗಿ ಹಬ್ಬವನ್ನು ಆಚರಿಸುತ್ತಾರೆ. ಈ ದಿನವನ್ನು ವಿವಿಧ ರಾಜ್ಯದಲ್ಲಿ ವಿಭಿನ್ನ ರೀತಿಯಲ್ಲಿ ಆಚರಿಸಲಾಗುತ್ತದೆ.

“ಅಭ್ಯಂಜನ ಸ್ನಾನ“

ನರಕ ಚತುರ್ದಶಿ ಹಬ್ಬ ಕೆಟ್ಟದರ ವಿರುದ್ಧ ಒಳ್ಳೆಯದರ ವಿಜಯದ ಸಂಕೇತವಾದ್ದರಿಂದ ಈ ದಿನ ಮುಂಜಾನೇ ಬೇಗ ಎದ್ದು ಎಣ್ಣೆ ಸ್ನಾನ ಮಾಡಿದರೆ ಪವಿತ್ರ ಗಂಗಾ ಸ್ನಾನ ಮಾಡಿದಷ್ಟೇ ಪುಣ್ಯ ಲಭಿಸುತ್ತದೆ ಎಂಬ ನಂಬಿಕೆಯಿದೆ.ಅಲ್ಲದೆ ಅಭ್ಯಂಗ ಸ್ನಾನ ಮನುಷ್ಯನ ಅಹಂಕಾರ, ಕೋಪ, ನಕಾರಾತ್ಮಕ ಆಲೋಚನೆಗಳನ್ನು ಶುದ್ಧೀಕರಣ ಮಾಡಿ ಹೊಸ ಭರವಸೆಯೊಂದಿಗೆ ದೇಹ ಮತ್ತು ಮನಸ್ಸಿನ ಶುದ್ಧತೆಯನ್ನು ಸೂಚಿಸುತ್ತದೆ. ಹಾಗಾಗಿ ಜನ ದೇಹ ಮತ್ತು ಮನಸ್ಸನ್ನು ಶುದ್ಧೀಕರಣಗೊಳಿಸಲು ಈ ದಿನ ಮುಂಜಾನೆ ಬೇಗ ಎದ್ದು ಶುಭ ಮುಹೂರ್ತದಲ್ಲಿ ಎಳ್ಳೆಣ್ಣೆ ಅಥವಾ ಕೊಬ್ಬರಿ ಎಣ್ಣೆಯನ್ನು ಸಂಪೂರ್ಣ ದೇಹಕ್ಕೆ ಹಚ್ಚಿ ಬಿಸಿ ನೀರಿನಿಂದ ಸ್ನಾನ ಮಾಡುತ್ತಾರೆ.

“ಪೂಜಾ ವಿಧಾನ”

ನರಕ ಚತುರ್ದಶಿಯಂದು ಸೂರ್ಯ ಉದಯಕ್ಕೂ ಮುನ್ನ ಎದ್ದು ಎಣ್ಣೆಯನ್ನು ಹಚ್ಚಿ ಸ್ನಾನ ಮಾಡಿ ಶುಭ್ರ ಬಟ್ಟೆಯನ್ನು ಧರಿಸಬೇಕು. ನಂತರ ಯಮರಾಜನ ವಾಮನ ರೂಪ, ಶ್ರೀ ಕೃಷ್ಣ, ಕಾಳಿ ಮಾತೆ, ಶಿವ, ಹನುಮಂತ ಮತ್ತು ವಿಷ್ಣುವಿನ ವಿಶೇಷ ಪೂಜೆಯನ್ನು ಮಾಡಬೇಕು. ಈ ಎಲ್ಲ ದೇವರ ವಿಗ್ರಹಗಳನ್ನು ಮನೆಯ ಈಶಾನ್ಯ ಮೂಲೆಯಲ್ಲಿ ಇಟ್ಟು ವಿಧಿ – ವಿಧಾನಗಳ ಮೂಲಕ ಪೂಜಿಸಬೇಕು. ಧೂಪ ದೀಪಗಳನ್ನು ಬೆಳಗಿ, ಆರತಿ ಮಾಡಿ ದೇವರನ್ನು ಪ್ರಾಋಥಿಸುವುದು ಉತ್ತಮ.
ನರಕ ಚತುರ್ದಶಿ ದಿನದಂದು ಯಮ ದೇವನನ್ನು ಪೂಜಿಸುವುದರಿಂದ ಕುಟುಂಬದ ಪ್ರತಿಯೊಬ್ಬ ಸದಸ್ಯರು ಅಕಾಲಿಕ ಮರಣದಿಂದ ಮುಕ್ತಿಯನ್ನು ಪಡೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ಇದೆ.

Tags: across the countryand legendary about Naraka ChaturdashiDiwali celebrationsDo you know what is specialKarnataka News beat
SendShareTweet
Previous Post

ಹಾಸನಾಂಬೆ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದಾಗ ಭೀಕರ ಅಪಘಾತ.. ಸ್ಥಳದಲ್ಲೇ ಇಬ್ಬರು ಸಾವು!

Next Post

ಓಲಾ ಸಿಬ್ಬಂದಿ ಅನುಮಾನಾಸ್ಪದ ಸಾವು | ಸಿಇಓ ಭವಿಶ್‌ ಅಗರ್‌ವಾಲ್‌ ಮೇಲೆ FIR

Related Posts

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ
ವಿಶೇಷ ಅಂಕಣ

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌
ವಿಶೇಷ ಅಂಕಣ

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌

ಮಲೆನಾಡಿನ “ದೊಡ್ಡ ಹಬ್ಬದ” ಆಚರಣೆ ವಿಶೇಷತೆ ಏನು ಗೊತ್ತಾ!
ವಿಶೇಷ ಅಂಕಣ

ಮಲೆನಾಡಿನ “ದೊಡ್ಡ ಹಬ್ಬದ” ಆಚರಣೆ ವಿಶೇಷತೆ ಏನು ಗೊತ್ತಾ!

ಭೂತಾಯಿಯನ್ನು ಆರಾಧಿಸುವ ಹಬ್ಬವೇ ಈ “ಸೀಗೆ ಹುಣ್ಣಿಮೆ”
ವಿಶೇಷ ಅಂಕಣ

ಭೂತಾಯಿಯನ್ನು ಆರಾಧಿಸುವ ಹಬ್ಬವೇ ಈ “ಸೀಗೆ ಹುಣ್ಣಿಮೆ”

ಬಂದಲಾಯಿತೇ ಮಂಡ್ಯದ ರಾಜಕೀಯ ವರಸೆ ? | ಮಾಸ್‌ ಲೀಡರ್‌ ಆಗಿ ಯತ್ನಾಳ್‌ ಪರಿವರ್ತನೆ !?
ವಿಶೇಷ ಅಂಕಣ

ಬದಲಾಯಿತೇ ಮಂಡ್ಯದ ರಾಜಕೀಯ ವರಸೆ ? | ಮಾಸ್‌ ಲೀಡರ್‌ ಆಗಿ ಯತ್ನಾಳ್‌ ಪರಿವರ್ತನೆ !?

“ಶರಾವತಿ”ಯ ಕತ್ತು ಹಿಸುಕುವ ಯೋಜನೆ | ಸರ್ಕಾರದ ನಡೆಗೆ ಪರಿಸರವಾದಿಗಳ ತೀವ್ರ ಆಕ್ಷೇಪ
ವಿಶೇಷ ಅಂಕಣ

“ಶರಾವತಿ”ಯ ಕತ್ತು ಹಿಸುಕುವ ಯೋಜನೆ | ಸರ್ಕಾರದ ನಡೆಗೆ ಪರಿಸರವಾದಿಗಳ ತೀವ್ರ ಆಕ್ಷೇಪ

Next Post
ಓಲಾ ಸಿಬ್ಬಂದಿ ಅನುಮಾನಾಸ್ಪದ ಸಾವು | ಸಿಇಓ ಭವಿಶ್‌ ಅಗರ್‌ವಾಲ್‌ ಮೇಲೆ FIR

ಓಲಾ ಸಿಬ್ಬಂದಿ ಅನುಮಾನಾಸ್ಪದ ಸಾವು | ಸಿಇಓ ಭವಿಶ್‌ ಅಗರ್‌ವಾಲ್‌ ಮೇಲೆ FIR

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

Recent News

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat