ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹಳಿ ದಾಟುವಾಗ ರೈಲು ಡಿಕ್ಕಿ.. ತಾಯಿ-ಮಗಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವು!

October 23, 2025
Share on WhatsappShare on FacebookShare on Twitter

ಬೇಗುಸರಾಯ್​ (ಬಿಹಾರ) : ಹಳಿ ದಾಟಲು ಯತ್ನಿಸುತ್ತಿದ್ದ ಮಹಿಳೆ ಮತ್ತು ಆಕೆಯ ಮಗಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಬಿಹಾರದ ಬೇಗುಸರಾಯ್​ ಜಿಲ್ಲೆಯಲ್ಲಿ ನಡೆದಿದೆ.

ಬರೌನಿ-ಕತಿಹಾರ್ ರೈಲ್ವೆ ಮಾರ್ಗದ ಸಾಹೇಬ್‌ಪುರ ಕಮಲ್ ಪೊಲೀಸ್ ಠಾಣೆ ಪ್ರದೇಶದ ಉಮೇಶ್‌ನಗರ ಸ್ಟೇಷನ್ ಕ್ರಾಸಿಂಗ್ ಬಳಿ ಬುಧವಾರ ತಡರಾತ್ರಿ ಘಟನೆ ಸಂಭವಿಸಿದೆ. ರಾಹುವಾ ಗ್ರಾಮದ ನಾಲ್ವರು ನಿವಾಸಿಗಳು ಹತ್ತಿರಘುನಾಥಪುರ ಗ್ರಾಮದಲ್ಲಿ ನಡೆದ ಕಾಳಿಪೂಜಾ ಜಾತ್ರೆಯಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಹಳಿ ದಾಟುತ್ತಿದ್ದ ಸಂದರ್ಭದಲ್ಲಿ ಅಮ್ರಪಾಲಿ ಎಕ್ಸ್‌ಪ್ರೆಸ್ ಹಾದುಹೋಗಿದ್ದು, ಹಳಿ ದಾಟುತ್ತಿದ್ದವರಿಗೆ ಡಿಕ್ಕಿಯಾಗಿದೆ.

ಮೃತರನ್ನು ರೀತಾ ದೇವಿ (40), ಅವರ ಮಗಳು ರೋಶ್ನಿ ಕುಮಾರಿ (14), ಏಳು ವರ್ಷದ ಆರೋಹಿ ಕುಮಾರಿ (7) ಮತ್ತು ಅವರ ಚಿಕ್ಕಪ್ಪ ಧರ್ಮ ದೇವ್ ಮಹ್ತೊ (35) ಎಂದು ಗುರುತಿಸಲಾಗಿದೆ. ಸಾಹೇಬ್‌ಪುರ ಕಮಲ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಹುವಾ ಗ್ರಾಮದ ನಿವಾಸಿಗಳಾಗಿದ್ದು, ಒಂದೇ ಕುಟುಂಬದವರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ಸುದ್ದಿ ಹರಡುತ್ತಿದ್ದಂತೆ ಸ್ಥಳದಲ್ಲಿ ನೂರಾರು ಜನ ಜಮಾಯಿಸಿದ್ದು, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾಹೇಬ್​ಪುರ ಕಮಲ್​ ಪೊಲೀಸ್​ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬೇಗುಸರಾಯ್ ಸದರ್​ ಆಸ್ಪತ್ರೆಗೆ ರವಾನಿಸಿದ್ದಾರೆ.

Tags: BiharHitKarnataka News beatTrain
SendShareTweet
Previous Post

ಎಐ ತಂತ್ರಜ್ಞಾನ ಕಲಿಯದಿದ್ದರೆ ಉಳಿಗಾಲವಿಲ್ಲ: ಈ ವರದಿ ಏನ್ ಹೇಳ್ತಿದೆ ಗೊತ್ತಾ?

Next Post

ಏಷ್ಯಾ ಕಪ್ ಟ್ರೋಫಿ ವಿವಾದ: ಬಿಸಿಸಿಐ ಬತ್ತಳಿಕೆಯಲ್ಲಿ ‘ವಜಾ’ ಅಸ್ತ್ರ, ಆದರೂ ಮೌನವೇಕೆ?

Related Posts

ಕರ್ನೂಲ್ ಬಸ್ ದುರಂತ – ಮೃತರ ಕುಟುಂಬಕ್ಕೆ ಆಂಧ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ!
ದೇಶ

ಕರ್ನೂಲ್ ಬಸ್ ದುರಂತ – ಮೃತರ ಕುಟುಂಬಕ್ಕೆ ಆಂಧ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ!

ಕರ್ನೂಲ್​ ಬಸ್​ ಅವಘಡ – ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್‌ ಇಂಜಿನಿಯರ್‌ಗಳು ದುರಂತ ಸಾವು!
ದೇಶ

ಕರ್ನೂಲ್​ ಬಸ್​ ಅವಘಡ – ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್‌ ಇಂಜಿನಿಯರ್‌ಗಳು ದುರಂತ ಸಾವು!

ಅಂಗೈ ಮೇಲೆ ಡೆತ್‌ನೋಟ್ ಬರೆದು ವೈದ್ಯೆ ಆತ್ಮಹತ್ಯೆ: ಪೊಲೀಸ್ ಅಧಿಕಾರಿಗಳ ಹೆಸರು ಉಲ್ಲೇಖ
ದೇಶ

ಅಂಗೈ ಮೇಲೆ ಡೆತ್‌ನೋಟ್ ಬರೆದು ವೈದ್ಯೆ ಆತ್ಮಹತ್ಯೆ: ಪೊಲೀಸ್ ಅಧಿಕಾರಿಗಳ ಹೆಸರು ಉಲ್ಲೇಖ

ಜಾಹೀರಾತು ಲೋಕದ ಧ್ರುವತಾರೆ, ಫೆವಿಕಾಲ್, ಕ್ಯಾಡ್ಬರಿ ಜಾಹೀರಾತಿನ ರೂವಾರಿ ಪಿಯೂಷ್ ಪಾಂಡೆ ಇನ್ನಿಲ್ಲ
ದೇಶ

ಜಾಹೀರಾತು ಲೋಕದ ಧ್ರುವತಾರೆ, ಫೆವಿಕಾಲ್, ಕ್ಯಾಡ್ಬರಿ ಜಾಹೀರಾತಿನ ರೂವಾರಿ ಪಿಯೂಷ್ ಪಾಂಡೆ ಇನ್ನಿಲ್ಲ

ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ  ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?
ದೇಶ

ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?

ಹೊತ್ತಿ ಉರಿದ ಬಸ್ಸಿನ ಮೇಲಿತ್ತು 16 ಟ್ರಾಫಿಕ್ ನಿಯಮ ಉಲ್ಲಂಘನೆ ಆರೋಪ, 23000 ರೂ. ದಂಡವೂ ಬಾಕಿ!
ದೇಶ

ಹೊತ್ತಿ ಉರಿದ ಬಸ್ಸಿನ ಮೇಲಿತ್ತು 16 ಟ್ರಾಫಿಕ್ ನಿಯಮ ಉಲ್ಲಂಘನೆ ಆರೋಪ, 23000 ರೂ. ದಂಡವೂ ಬಾಕಿ!

Next Post
ಏಷ್ಯಾ ಕಪ್ ಟ್ರೋಫಿ ವಿವಾದ: ಬಿಸಿಸಿಐ ಬತ್ತಳಿಕೆಯಲ್ಲಿ ‘ವಜಾ’ ಅಸ್ತ್ರ, ಆದರೂ ಮೌನವೇಕೆ?

ಏಷ್ಯಾ ಕಪ್ ಟ್ರೋಫಿ ವಿವಾದ: ಬಿಸಿಸಿಐ ಬತ್ತಳಿಕೆಯಲ್ಲಿ 'ವಜಾ' ಅಸ್ತ್ರ, ಆದರೂ ಮೌನವೇಕೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ

ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ | ಜನರ ಜೊತೆಗೆ ಸೌಜನ್ಯದಿಂದ ವರ್ತಿಸುವಂತೆ ಪೊಲೀಸರಿಗೆ ಸುತ್ತೋಲೆ

ವಿಜಯಪುರ | ನಡು ರಸ್ತೆಯಲ್ಲೇ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ!

ವಿಜಯಪುರ | ನಡು ರಸ್ತೆಯಲ್ಲೇ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ!

ದಾಂಪತ್ಯ ಜೀವನಕ್ಕೆ ಕಾಲಿಟ್ಟ KGF ಖ್ಯಾತಿಯ ಛಾಯಾಗ್ರಾಹಕ ಭುವನ್ ಗೌಡ | ದಂಪತಿಗೆ ಶುಭ ಹಾರೈಸಿದ ರಾಕಿಂಗ್ ಸ್ಟಾರ್ ಯಶ್‌!

ದಾಂಪತ್ಯ ಜೀವನಕ್ಕೆ ಕಾಲಿಟ್ಟ KGF ಖ್ಯಾತಿಯ ಛಾಯಾಗ್ರಾಹಕ ಭುವನ್ ಗೌಡ | ದಂಪತಿಗೆ ಶುಭ ಹಾರೈಸಿದ ರಾಕಿಂಗ್ ಸ್ಟಾರ್ ಯಶ್‌!

ಹಾಸನಾಂಬೆಯ ಹುಂಡಿ ಎಣಿಕೆ ಮುಕ್ತಾಯ | ಈ ವರ್ಷ 25 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹ!

ಹಾಸನಾಂಬೆಯ ಹುಂಡಿ ಎಣಿಕೆ ಮುಕ್ತಾಯ | ಈ ವರ್ಷ 25 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹ!

Recent News

ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ

ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ | ಜನರ ಜೊತೆಗೆ ಸೌಜನ್ಯದಿಂದ ವರ್ತಿಸುವಂತೆ ಪೊಲೀಸರಿಗೆ ಸುತ್ತೋಲೆ

ವಿಜಯಪುರ | ನಡು ರಸ್ತೆಯಲ್ಲೇ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ!

ವಿಜಯಪುರ | ನಡು ರಸ್ತೆಯಲ್ಲೇ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ!

ದಾಂಪತ್ಯ ಜೀವನಕ್ಕೆ ಕಾಲಿಟ್ಟ KGF ಖ್ಯಾತಿಯ ಛಾಯಾಗ್ರಾಹಕ ಭುವನ್ ಗೌಡ | ದಂಪತಿಗೆ ಶುಭ ಹಾರೈಸಿದ ರಾಕಿಂಗ್ ಸ್ಟಾರ್ ಯಶ್‌!

ದಾಂಪತ್ಯ ಜೀವನಕ್ಕೆ ಕಾಲಿಟ್ಟ KGF ಖ್ಯಾತಿಯ ಛಾಯಾಗ್ರಾಹಕ ಭುವನ್ ಗೌಡ | ದಂಪತಿಗೆ ಶುಭ ಹಾರೈಸಿದ ರಾಕಿಂಗ್ ಸ್ಟಾರ್ ಯಶ್‌!

ಹಾಸನಾಂಬೆಯ ಹುಂಡಿ ಎಣಿಕೆ ಮುಕ್ತಾಯ | ಈ ವರ್ಷ 25 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹ!

ಹಾಸನಾಂಬೆಯ ಹುಂಡಿ ಎಣಿಕೆ ಮುಕ್ತಾಯ | ಈ ವರ್ಷ 25 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ

ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ | ಜನರ ಜೊತೆಗೆ ಸೌಜನ್ಯದಿಂದ ವರ್ತಿಸುವಂತೆ ಪೊಲೀಸರಿಗೆ ಸುತ್ತೋಲೆ

ವಿಜಯಪುರ | ನಡು ರಸ್ತೆಯಲ್ಲೇ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ!

ವಿಜಯಪುರ | ನಡು ರಸ್ತೆಯಲ್ಲೇ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat