ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಎಐ ತಂತ್ರಜ್ಞಾನ ಕಲಿಯದಿದ್ದರೆ ಉಳಿಗಾಲವಿಲ್ಲ: ಈ ವರದಿ ಏನ್ ಹೇಳ್ತಿದೆ ಗೊತ್ತಾ?

October 23, 2025
Share on WhatsappShare on FacebookShare on Twitter

ಬೆಂಗಳೂರು: ಇದೇ ವರ್ಷದಲ್ಲಿ ಮೈಕ್ರೋಸಾಫ್ಟ್, ಚಾರ್ಟರ್, ಗೂಗಲ್, ಆ್ಯಪಲ್, ಇನ್ಫೋಸಿಸ್, ಟಿಸಿಎಸ್ ಸೇರಿ ಜಾಗತಿಕ ಮಟ್ಟದ ಕಂಪನಿಗಳೇ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿವೆ. ಅದರಲ್ಲೂ, ಎಐ ತಂತ್ರಜ್ಞಾನದ ಬಳಕೆ ಹೆಚ್ಚಾದಂತೆಲ್ಲ ಮನುಷ್ಯನ ಉದ್ಯೋಗಕ್ಕೆ ಸಂಚಕಾರ ಬರುತ್ತಿದೆ. ಹಾಗಾಗಿ, ಉದ್ಯೋಗಿಗಳು, ಮುಂದಿನ ದಿನಗಳಲ್ಲಿ ಕೆಲಸಕ್ಕೆ ಸೇರುವವರಿಗೆ ಎಐ ತಂತ್ರಜ್ಞಾನದ ಬಳಕೆ, ಅದನ್ನು ಬಳಸಿಕೊಂಡೇ ಕೆಲಸದಲ್ಲಿ ದಕ್ಷತೆ ತೋರುವವರಿಗೆ ಭಾರಿ ಬೇಡಿಕೆ ಉಂಟಾಗಲಿದೆ. ಇದಕ್ಕೆ ನಿದರ್ಶನ ಎಂಬಂತೆ, ಕಳೆದ ಸೆಪ್ಟೆಂಬರ್ ನಲ್ಲಿ ಭಾರತದಲ್ಲಿ ಎಐ ಆಧಾರಿತ ಕಂಪನಿಗಳಲ್ಲಿ ಉದ್ಯೋಗಕ್ಕೆ ಬೇಡಿಕೆ ಉಂಟಾಗಿದೆ.

ಹೌದು, ಎಐ ಆಧಾರಿತ ಕೆಲಸಗಳಿಗೆ ಭಾರತದಲ್ಲಿ ಭಾರಿ ಬೇಡಿಕೆ ಉಂಟಾಗುತ್ತಿದೆ. ಎಐ ಸ್ಕಿಲ್ ಗಳನ್ನು ಹೊಂದಿರುವವರಿಗೆ ಫ್ರೆಶರ್ಸ್ ಆದರೂ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಳ್ಳೆಯ ಸಂಬಳವೂ ಸಿಗುತ್ತಿದೆ. ಎಐ ಆಧಾರಿತ ಕಂಪನಿಗಳಲ್ಲಿ ಉದ್ಯೋಗಿಗಳ ನೇಮಕಾತಿಯು ಸೆಪ್ಟೆಂಬರ್ ನಲ್ಲಿ ಶೇ.11.7ರಷ್ಟು ಜಾಸ್ತಿಯಾಗಿದೆ ಎಂದು ಇಂಡೀಡ್ ಕಂಪನಿಯ ವರದಿಯೊಂದು ತಿಳಿಸಿದೆ.

ಇದಕ್ಕೂ ಮೊದಲು ಭಾರತದಲ್ಲಿ ಎಐ ಆಧಾರಿತ ಉದ್ಯೋಗಿಗಳ ಬೇಡಿಕೆ ಶೇ.8.2ರಷ್ಟಿತ್ತು. ಈಗ ಏಕಾಏಕಿ ಅದು 11.7ಕ್ಕೆ ಜಾಸ್ತಿಯಾಗಿದೆ. ಇನ್ನು, ಭಾರತದ ನಂತರ ಎಐ ಕೌಶಲಗಳುಳ್ಳ ಉದ್ಯೋಗಿಗಳಿಗೆ ಸಿಂಗಾಪುರದಲ್ಲಿಯೇ ಹೆಚ್ಚು ಬೇಡಿಕೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಭಾರತದಲ್ಲಿರುವ ಎಂಎನ್ ಸಿಗಳು, ಐಟಿ ಕಂಪನಿಗಳೇ ಎಐ ಆಧಾರಿತ ಉದ್ಯೋಗಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿವೆ ಎಂದು ಹೇಳಲಾಗುತ್ತಿದೆ.

ವರದಿಯ ಪ್ರಕಾರ, ಟೆಕ್ನಾಲಜಿ ಕ್ಷೇತ್ರದಲ್ಲಿಯೇ ಎಐ ಕೌಶಲ ಇರುವವರಿಗೆ ಹೆಚ್ಚಿನ ಆದ್ಯತೆ ಇದೆ. ಇನ್ನು ಡೇಟಾ ಅನಾಲಿಟಿಕ್ಸ್ ನಲ್ಲಿ ಶೇ.39ರಷ್ಟು ಬೇಡಿಕೆ ಇದೆ. ಅದೇ ರೀತಿ, ಸಾಫ್ಟ್ ವೇರ್ ಡೆವಲಪ್ ಮೆಂಟ್ ಕ್ಷೇತ್ರದಲ್ಲಿ ಶೇ.23ರಷ್ಟು ಬೇಡಿಕೆ ಇದೆ. ಹಾಗಾಗಿ, ಈಗ ಉದ್ಯೋಗದಲ್ಲಿರುವವರು, ಅಧ್ಯಯನ ಮಾಡುತ್ತಿರುವವರು, ಎಂಎನ್ ಸಿಗಳಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರು ಎಐ ಬಳಕೆ, ಸದುಪಯೋಗ, ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿರುವುದು ಅನಿವಾರ್ಯವಾಗಿದೆ.

Tags: AI technologyDo you knowIf you don't learnKarnataka News beatwhat this report says?you won't survive
SendShareTweet
Previous Post

ನೀನು ಗಂಡಸಾಗಿದ್ರೆ ನಮ್ಮನ್ನು ಎದುರಿಸು: ಪಾಕ್ ಸೇನಾ ಮುಖ್ಯಸ್ಥ ಮುನೀರ್‌ಗೆ ಟಿಟಿಪಿ ಬಹಿರಂಗ ಸವಾಲು!

Next Post

ಹಳಿ ದಾಟುವಾಗ ರೈಲು ಡಿಕ್ಕಿ.. ತಾಯಿ-ಮಗಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವು!

Related Posts

ಐಕ್ಯೂ 16 ಅಬ್ಬರ : 2nm ಪ್ರೊಸೆಸರ್ ಮತ್ತು 185Hz ಡಿಸ್‌ಪ್ಲೇಯೊಂದಿಗೆ ಬರಲಿದೆ ಹೊಸ ಫ್ಲ್ಯಾಗ್‌ಶಿಪ್ ಫೋನ್
ತಂತ್ರಜ್ಞಾನ

ಐಕ್ಯೂ 16 ಅಬ್ಬರ : 2nm ಪ್ರೊಸೆಸರ್ ಮತ್ತು 185Hz ಡಿಸ್‌ಪ್ಲೇಯೊಂದಿಗೆ ಬರಲಿದೆ ಹೊಸ ಫ್ಲ್ಯಾಗ್‌ಶಿಪ್ ಫೋನ್

ಮೊಟೊರೊಲಾದಿಂದ ಹೊಸ ‘ಜಿ ಸ್ಟೈಲಸ್’ ಲಾಂಚ್‌.. ಅಬ್ಬರದ ಬ್ರೈಟ್‌ನೆಸ್, ಶಕ್ತಿಶಾಲಿ ಪ್ರೊಸೆಸರ್!
ವ್ಯಾಪಾರ

ಮೊಟೊರೊಲಾದಿಂದ ಹೊಸ ‘ಜಿ ಸ್ಟೈಲಸ್’ ಲಾಂಚ್‌.. ಅಬ್ಬರದ ಬ್ರೈಟ್‌ನೆಸ್, ಶಕ್ತಿಶಾಲಿ ಪ್ರೊಸೆಸರ್!

ಭಾರತಕ್ಕೆ ಬರ್ತಿದೆ ಇನ್ಫಿನಿಕ್ಸ್‌ನ ‘ಪವರ್‌ಫುಲ್’ ಸ್ಮಾರ್ಟ್‌ಫೋನ್.. ಏನೆಲ್ಲಾ ವಿಶೇಷತೆಗಳಿವೆ?
ವ್ಯಾಪಾರ

ಭಾರತಕ್ಕೆ ಬರ್ತಿದೆ ಇನ್ಫಿನಿಕ್ಸ್‌ನ ‘ಪವರ್‌ಫುಲ್’ ಸ್ಮಾರ್ಟ್‌ಫೋನ್.. ಏನೆಲ್ಲಾ ವಿಶೇಷತೆಗಳಿವೆ?

ಭಾರತದಲ್ಲಿ ‘ವಿನ್​ಫಾಸ್ಟ್’​ ಕಾರಿನ ಬುಕಿಂಗ್ ಆರಂಭ!
ವ್ಯಾಪಾರ

ಭಾರತದಲ್ಲಿ ‘ವಿನ್​ಫಾಸ್ಟ್’​ ಕಾರಿನ ಬುಕಿಂಗ್ ಆರಂಭ!

ಭಾರತಕ್ಕೆ ಎಂಟ್ರಿ ಕೊಟ್ಟ ‘ರೆಡ್ಮಿ ನೋಟ್ 15 SE 5ಜಿ’.. ಏ.7ರಿಂದ ಮಾರಾಟ ಆರಂಭ!
ವ್ಯಾಪಾರ

ಭಾರತಕ್ಕೆ ಎಂಟ್ರಿ ಕೊಟ್ಟ ‘ರೆಡ್ಮಿ ನೋಟ್ 15 SE 5ಜಿ’.. ಏ.7ರಿಂದ ಮಾರಾಟ ಆರಂಭ!

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!
ವ್ಯಾಪಾರ

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!

Next Post
ಹಳಿ ದಾಟುವಾಗ ರೈಲು ಡಿಕ್ಕಿ.. ತಾಯಿ-ಮಗಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವು!

ಹಳಿ ದಾಟುವಾಗ ರೈಲು ಡಿಕ್ಕಿ.. ತಾಯಿ-ಮಗಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

Recent News

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat