ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

4 ಕೋಟಿ ವೆಚ್ಚದಲ್ಲಿ ತಾವು ಓದಿದ ಶಾಲೆಯನ್ನು ನವೀಕರಣಗೊಳಿಸಿದ ಸುಧಾ ಮೂರ್ತಿ!

October 28, 2025
Share on WhatsappShare on FacebookShare on Twitter

ಹುಬ್ಬಳ್ಳಿ : ರಾಜ್ಯಸಭೆ ಸದಸ್ಯೆ ಹಾಗೂ ಇನ್ಫೋಸಿಸ್ ಸಂಸ್ಥಾಪಕ ನಾರಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರು ತಾವು ಕಲಿತ ಶಾಲೆ ದುಸ್ಥಿತಿಗೆ ತಲುಪಿದ್ದನ್ನು ನೋಡಿ ಅದರ ಪುನರುತ್ಥಾನಕ್ಕೆ ಕ್ರಮ ಕೈಗೊಂಡಿದ್ದಾರೆ. ಕೋಟ್ಯಂತರ ರೂಪಾಯಿ ವ್ಯಯಿಸಿ ಶಾಲೆಯ ನವೀಕರಣವನ್ನೂ ಮಾಡಿಸಿದ್ದಾರೆ. ಅಷ್ಟೇ ಅಲ್ಲದೆ, ಗುಣಮಟ್ಟದ ಶಿಕ್ಷಣಕ್ಕೆ ವ್ಯವಸ್ಥೆಯನ್ನೂ ಮಾಡಿ, ತಾವು ಕಲಿತ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಭವಿಷ್ಯಕ್ಕೆ ದಾರಿದೀಪವಾಗಿದ್ದಾರೆ.

ಹೌದು.. ಸುಧಾ ಮೂರ್ತಿ ಅವರು, ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ನ್ಯೂ ಎಜ್ಯುಕೇಶನ್ ಸೊಸೈಟಿಯ ಜ್ಞಾನ ಭಾರತಿ ಶಾಲೆಯನ್ನು ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಿದ್ದಾರೆ. 115 ವರ್ಷ ಇತಿಹಾಸ ಹೊಂದಿರುವ ಜ್ಞಾನ ಭಾರತಿ ಶಾಲೆಯಲ್ಲಿ ಸುಧಾ ಮೂರ್ತಿ 5 ನೇ ತರಗತಿಯಿಂದ 11 ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಜೊತೆಗೆ ಅವರ ಸಹೋದರಿ ಸುನಂದಾ ಕುಲಕರ್ಣಿ ಕೂಡಾ ಇದೇ ಶಾಲೆಯಲ್ಲಿ ಅಧ್ಯಯನ ಮಾಡಿದ್ದಾರೆ. ಸುಧಾ ಮೂರ್ತಿ ತಾಯಿ ಕೂಡಾ ಇದೇ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸಿದ್ದರಂತೆ.

ಒಂದು ಸಮಯದಲ್ಲಿ ಇಡೀ ಹುಬ್ಬಳ್ಳಿಯಲ್ಲಿ ಸುಪ್ರಸಿದ್ದವಾಗಿದ್ದ ಜ್ಞಾನ ಭಾರತಿ ಕನ್ನಡ ಮಾಧ್ಯಮ ಶಾಲೆ ನಂತರದ ದಿನದಲ್ಲಿ ತನ್ನ ವೈಭವವನ್ನು ಕಳೆದುಕೊಂಡಿತ್ತು. ನಗರದಲ್ಲಿ ಹುಟ್ಟಿಕೊಂಡ ಅನೇಕ ಖಾಸಗಿ ಶಾಲೆಗಳ ಪೈಪೋಟಿಯಲ್ಲಿ ಹಿಂದೆ ಬಿದ್ದಿತ್ತು. ಜೊತೆಗೆ ಶಾಲೆಯ ಕಟ್ಟಡ ಬೀಳುವ ಹಂತ ತಲುಪಿತ್ತು.

ಕೆಲ ವರ್ಷಗಳ ಹಿಂದೆ ಸುಧಾ ಮೂರ್ತಿಯವರು, ತಾವು ಕಲಿತ ಶಾಲೆ ಹೇಗಿದೆ ಎಂದು ನೋಡಲು ಆಗಮಿಸಿದ ವೇಳೆ ಬೀಳುವ ಹಂತಕ್ಕೆ ಬಂದ ಕಟ್ಟಡವನ್ನು ಗಮನಿಸಿದ್ದಾರೆ. ಜೊತೆಗೆ ಮೂಲಸೌರ್ಕಯಗಳೂ ಇಲ್ಲದಿರುವುದು ಹಾಗೂ ವಿದ್ಯಾರ್ಥಿಗಳ ಸಂಖ್ಯೆ ಕೂಡಾ ಗಣನೀಯವಾಗಿ ಕಡಿಮೆಯಾಗಿರುವುದು ಸುಧಾ ಮೂರ್ತಿಯವರ ಗಮನಕ್ಕೆ ಬಂದಿತ್ತು. ಹೀಗಾಗಿ ಇದೀಗ ತಾವು ಕಲಿತ ಶಾಲೆಯ ಜವಬ್ದಾರಿಯನ್ನು ತಾವೇ ವಹಿಸಿಕೊಂಡು ನವೀಕರಣ ಮಾಡಿಸಿದ್ದಾರೆ.

ಇದನ್ನೂ ಓದಿ : ಪ್ರೀತಿ ಹೆಸರಲ್ಲಿ ಅತ್ಯಾಚಾರಕ್ಕೆ ಯತ್ನ| ಕೆರೆದೊಯ್ಯುವ ವೇಳೆ ಅಪಘಾತ; ಬಾಲಕಿ ದುರ್ಮರಣ

Tags: hubballiKarnataka News beatSchoolSudha Murthy
SendShareTweet
Previous Post

ರಷ್ಯಾದ ಕ್ರೂಸ್ ಕ್ಷಿಪಣಿ “ಬ್ಯೂರೆವೆಸ್ಟ್ನಿಕ್” ಪರೀಕ್ಷೆ ಯಶಸ್ವಿ

Next Post

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

Related Posts

ಹುಬ್ಬಳ್ಳಿ | ತಾನು ಕಲಿತ ಶಾಲೆಯ ಜೀರ್ಣೋದ್ಧಾರಕ್ಕೆ ಮುಂದಾದ ಸುಧಾ ಮೂರ್ತಿ
ಹುಬ್ಬಳ್ಳಿ

ಹುಬ್ಬಳ್ಳಿ | ತಾನು ಕಲಿತ ಶಾಲೆಯ ಜೀರ್ಣೋದ್ಧಾರಕ್ಕೆ ಮುಂದಾದ ಸುಧಾ ಮೂರ್ತಿ

ಈರುಳ್ಳಿ ದರ ಕುಸಿತ| ಕಂಗಾಲಾದ ರೈತರು: ರಸ್ತೆಯಲ್ಲಿ ಈರುಳ್ಳಿ ಸುರಿದು ಪ್ರತಿಭಟನೆ
ಹುಬ್ಬಳ್ಳಿ

ಈರುಳ್ಳಿ ದರ ಕುಸಿತ| ಕಂಗಾಲಾದ ರೈತರು: ರಸ್ತೆಯಲ್ಲಿ ಈರುಳ್ಳಿ ಸುರಿದು ಪ್ರತಿಭಟನೆ

ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ | ಪ್ರಹ್ಲಾದ್ ಜೋಶಿ ಕಿಡಿ
ಹುಬ್ಬಳ್ಳಿ

ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ | ಪ್ರಹ್ಲಾದ್ ಜೋಶಿ ಕಿಡಿ

ಯೂಟ್ಯೂಬರ್‌ ಮುಕುಳೆಪ್ಪ @ ಖ್ವಾಜಾ ಶಿರಹಟ್ಟಿ ವಿರುದ್ಧ ಕಿಡ್ನ್ಯಾಪ್‌ ಕೇಸ್‌
ಹುಬ್ಬಳ್ಳಿ

ಯೂಟ್ಯೂಬರ್‌ ಮುಕುಳೆಪ್ಪ @ ಖ್ವಾಜಾ ಶಿರಹಟ್ಟಿ ವಿರುದ್ಧ ಕಿಡ್ನ್ಯಾಪ್‌ ಕೇಸ್‌

ಹೈಕಮಾಂಡ್‌ ಮೆಚ್ಚಿಸೋಕೆ ಜಾತಿಗಣತಿ ಮಾಡುತ್ತಿದ್ದಾರೆ-ಬೆಲ್ಲದ್‌
ಹುಬ್ಬಳ್ಳಿ

ಹೈಕಮಾಂಡ್‌ ಮೆಚ್ಚಿಸೋಕೆ ಜಾತಿಗಣತಿ ಮಾಡುತ್ತಿದ್ದಾರೆ-ಬೆಲ್ಲದ್‌

ಅಭಿವ್ಯಕ್ತಿ ಸ್ವಾತಂತ್ರ್ಯಮೋಟಕುಗೊಳಿಸುವ ಕೆಲಸ ಮಾಡಲ್ಲ: ಸಿದ್ದರಾಮಯ್ಯ
ಹುಬ್ಬಳ್ಳಿ

ಅಭಿವ್ಯಕ್ತಿ ಸ್ವಾತಂತ್ರ್ಯಮೋಟಕುಗೊಳಿಸುವ ಕೆಲಸ ಮಾಡಲ್ಲ: ಸಿದ್ದರಾಮಯ್ಯ

Next Post
ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಚುನಾವಣಾ ಆಯುಕ್ತ ಒಬ್ಬ ರಾಜಕೀಯ ಪುಢಾರಿ | ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ!

ಕೇಂದ್ರ ಚುನಾವಣಾ ಆಯುಕ್ತ ಒಬ್ಬ ರಾಜಕೀಯ ಪುಢಾರಿ | ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ!

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | 8ನೇ ವೇತನ ಆಯೋಗಕ್ಕೆ ಪ್ರಧಾನಿ ನೇತೃತ್ವದ ಸಂಪುಟ ಒಪ್ಪಿಗೆ!

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | 8ನೇ ವೇತನ ಆಯೋಗಕ್ಕೆ ಪ್ರಧಾನಿ ನೇತೃತ್ವದ ಸಂಪುಟ ಒಪ್ಪಿಗೆ!

ನಾಳೆಯಿಂದ ಭಾರತ-ಆಸ್ಟ್ರೇಲಿಯಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

ನಾಳೆಯಿಂದ ಭಾರತ-ಆಸ್ಟ್ರೇಲಿಯಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

‘ಲ್ಯಾಂಡ್ ಲಾರ್ಡ್’ ಟೀಸರ್ ಹಬ್ಬ.. ಕನ್ನಡ ರಾಜ್ಯೋತ್ಸವಕ್ಕೆ ಸಲಗ ವಿಜಯ್ ಆರ್ಭಟ!

‘ಲ್ಯಾಂಡ್ ಲಾರ್ಡ್’ ಟೀಸರ್ ಹಬ್ಬ.. ಕನ್ನಡ ರಾಜ್ಯೋತ್ಸವಕ್ಕೆ ಸಲಗ ವಿಜಯ್ ಆರ್ಭಟ!

Recent News

ಕೇಂದ್ರ ಚುನಾವಣಾ ಆಯುಕ್ತ ಒಬ್ಬ ರಾಜಕೀಯ ಪುಢಾರಿ | ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ!

ಕೇಂದ್ರ ಚುನಾವಣಾ ಆಯುಕ್ತ ಒಬ್ಬ ರಾಜಕೀಯ ಪುಢಾರಿ | ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ!

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | 8ನೇ ವೇತನ ಆಯೋಗಕ್ಕೆ ಪ್ರಧಾನಿ ನೇತೃತ್ವದ ಸಂಪುಟ ಒಪ್ಪಿಗೆ!

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | 8ನೇ ವೇತನ ಆಯೋಗಕ್ಕೆ ಪ್ರಧಾನಿ ನೇತೃತ್ವದ ಸಂಪುಟ ಒಪ್ಪಿಗೆ!

ನಾಳೆಯಿಂದ ಭಾರತ-ಆಸ್ಟ್ರೇಲಿಯಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

ನಾಳೆಯಿಂದ ಭಾರತ-ಆಸ್ಟ್ರೇಲಿಯಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

‘ಲ್ಯಾಂಡ್ ಲಾರ್ಡ್’ ಟೀಸರ್ ಹಬ್ಬ.. ಕನ್ನಡ ರಾಜ್ಯೋತ್ಸವಕ್ಕೆ ಸಲಗ ವಿಜಯ್ ಆರ್ಭಟ!

‘ಲ್ಯಾಂಡ್ ಲಾರ್ಡ್’ ಟೀಸರ್ ಹಬ್ಬ.. ಕನ್ನಡ ರಾಜ್ಯೋತ್ಸವಕ್ಕೆ ಸಲಗ ವಿಜಯ್ ಆರ್ಭಟ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಚುನಾವಣಾ ಆಯುಕ್ತ ಒಬ್ಬ ರಾಜಕೀಯ ಪುಢಾರಿ | ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ!

ಕೇಂದ್ರ ಚುನಾವಣಾ ಆಯುಕ್ತ ಒಬ್ಬ ರಾಜಕೀಯ ಪುಢಾರಿ | ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ!

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | 8ನೇ ವೇತನ ಆಯೋಗಕ್ಕೆ ಪ್ರಧಾನಿ ನೇತೃತ್ವದ ಸಂಪುಟ ಒಪ್ಪಿಗೆ!

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | 8ನೇ ವೇತನ ಆಯೋಗಕ್ಕೆ ಪ್ರಧಾನಿ ನೇತೃತ್ವದ ಸಂಪುಟ ಒಪ್ಪಿಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat