ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ರಷ್ಯಾದ ಕ್ರೂಸ್ ಕ್ಷಿಪಣಿ “ಬ್ಯೂರೆವೆಸ್ಟ್ನಿಕ್” ಪರೀಕ್ಷೆ ಯಶಸ್ವಿ

October 28, 2025
Share on WhatsappShare on FacebookShare on Twitter

ರಷ್ಯಾ, ವಿಶ್ವ ಶಸ್ತ್ರಾಸ್ತ್ರ ಸ್ಪರ್ಧೆಯಲ್ಲಿ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ. ವಿಶ್ವದ ಮೊದಲ ಪರಮಾಣು ಚಾಲಿತ ಕ್ರೂಸ್ ಕ್ಷಿಪಣಿ “ಬ್ಯೂರೆವೆಸ್ಟ್ನಿಕ್” ಪರೀಕ್ಷೆಯೂ ಯಶಸ್ವಿಯಾಗಿದೆ. ಈ ಕ್ಷಿಪಣಿ ಹಾರಾಟದಿಂದ ಜಾಗತಿಕ ಶಕ್ತಿಸಮತೋಲನದಲ್ಲೇ ಹೊಸ ತಿರುವು ಕಾಣಬಹುದಾಗಿದೆ.

ಜಗತ್ತಿನ ಅತ್ಯಂತ ಶಕ್ತಿಶಾಲಿ ಸೇನೆಗಳ ಪೈಕಿ ರಷ್ಯಾ ಸದಾ ಅಗ್ರ ಸ್ಥಾನದಲ್ಲೇ ಇರುತ್ತದೆ. ಅಣ್ವಸ್ತ್ರ ಶಕ್ತಿ, ಆಧುನಿಕ ಕ್ಷಿಪಣಿ ತಂತ್ರಜ್ಞಾನ, ಯುದ್ಧವಿಮಾನಗಳು ಮತ್ತು ಸೈಬರ್ ಯುದ್ಧಗಳಂತಹ  ಎಲ್ಲಾಸಾಮರ್ಥ್ಯಗಳಿಂದ, ರಷ್ಯಾ ಇಂದು ಕೂಡ ಜಾಗತಿಕ ಭದ್ರತೆಯ ಕೇಂದ್ರಬಿಂದುವಾಗಿದೆ. ರಷ್ಯಾದ ಭೂಸೇನೆ ಅಂತೂ ಪ್ರಪಂಚದ ಅತಿ ದೊಡ್ಡ ಶಕ್ತಿಶಾಲಿ ಸೇನೆಗಳಲ್ಲಿ ಒಂದು. ಸುಮಾರು 10 ಲಕ್ಷ ಸಕ್ರಿಯ ಸೈನಿಕರು ಮತ್ತು 20 ಲಕ್ಷ ಮೀಸಲು ಪಡೆಗಳನ್ನು ಹೊಂದಿದೆ. ಅಷ್ಟೇ ಅಲ್ಲದೆ 6,000ಕ್ಕೂ ಹೆಚ್ಚು ಅಣ್ವಸ್ತ್ರಗಳು ರಷ್ಯಾ ಬಳಿ ಇದೆ. ಇದು ವಿಶ್ವದಲ್ಲೇ ಅತಿ ಹೆಚ್ಚು ಅಣ್ವಸ್ತ್ರ ಹೊಂದಿರುವ ದೇಶವಾಗಿದೆ. ಅಂತೆಯೇ ಈಗ ಮತ್ತೊಂದು ಸಾಧನೆಗೈಯಲು ರಷ್ಯಾ ಮುಂದಾಗಿದೆ.

ಹೌದು.. ಪರಮಾಣು ಚಾಲಿತ ಕ್ರೂಸ್ ಕ್ಷಿಪಣಿಯಾದ ಬ್ಯೂರೆವೆಸ್ಟ್ನಿಕ್‌ನ್ನು ಪರೀಕ್ಷಿಸುವಲ್ಲಿ ರಷ್ಯಾ ಯಶಸ್ವಿಯಾಗಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ “ಬೇರೆ ಯಾರೂ ಹೊಂದಿರದ ಆಯುಧ” ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.  ಈ ಕ್ರೂಸ್ ಕ್ಷಿಪಣಿ ಪರಮಾಣು ರಿಯಾಕ್ಟರ್‌ನಿಂದ ಶಕ್ತಿ ಪಡೆಯುತ್ತಿದ್ದು,ಯಾವುದೇ ಮಿತಿ ಇಲ್ಲದೆ  ಹಾರಾಬಹುದಾಗಿದೆ.

ರಷ್ಯಾದ ಮಿಲಿಟರಿ ಮುಖ್ಯಸ್ಥ ವ್ಯಾಲೆರಿ ಗೆರಾಸಿಮೊವ್ ಅವರ ವರದಿಯ ಪ್ರಕಾರ ಅಕ್ಟೋಬರ್ 21 ರಂದು ನಡೆದ ಇತ್ತೀಚಿನ ಪರೀಕ್ಷೆಯ ಸಮಯದಲ್ಲಿ ಕ್ಷಿಪಣಿಯು “ಸುಮಾರು 15 ಗಂಟೆಗಳ ಕಾಲ” 14,000 ಕಿ.ಮೀ.ಗಿಂತಲೂ ಹೆಚ್ಚು ದೂರ ಹಾರಿತು. ಮತ್ತು ಇದು ಪ್ರಪಂಚದ ಯಾವುದೇ ಮೂಲೆಯನ್ನು ತಲುಪುವ ಶಕ್ತಿ ಹೊಂದಿದೆ ಎಂದರು.

ರಷ್ಯಾದ ಈ ಬೆಳವಣಿಗೆ ಕಂಡು ಅಮೆರಿಕ, ನಾಟೋ ಮತ್ತು ಉಕ್ರೇನ್ ರಾಷ್ಟ್ರಗಳು ಬಹಳ ಚಿಂತೆಗೀಡಾಗಿವೆ. ಇದರಿಂದ ಇನ್ನೊಂದು ಶೀತಲ ಸಮರವೂ ಸಂಭವಿಸಬಹುದು. ಈ ದೇಶಗಳು ಕ್ಷೀಪಣಿ ತಂತ್ರಜ್ಙಾನವನ್ನು ಪುನರ್‌ ವಿಮರ್ಶೆ ಮಾಡುವ ಪರಿಸ್ಥಿತಿ ಎದುರಾಗಿದೆ. ಇದೀಗ ಇವುಗಳು ಪರಮಾಣು ಚಾಲಿತ ಕ್ಷಿಪಣಿಗಳು ಪರಿಸರಕ್ಕೆ ಹಾನಿ ಮಾಡುತ್ತವೆ ಎಂದು ಹೇಳುತ್ತಿವೆ.

ಶಕ್ತಿಯ ಹೊಸ ಯುಗಕ್ಕೆ ಕಾಲಿಟ್ಟಾಂತಾಗಿದೆ. ಈ ಕ್ಷಿಪಣಿ ಅಣ್ವಸ್ತ್ರ ಯುಗದ ಹೊಸ ಅಧ್ಯಾಯವನ್ನೇ ತೆರೆದಿಟ್ಟಿವೆ. ಪುಟಿನ್ ಹೇಳುದಂತೆ ಇದು ನಮ್ಮ ರಾಷ್ಟ್ರದ ಭದ್ರತೆಗೆ ಮಾತ್ರವಲ್ಲ, ವಿಶ್ವಕ್ಕೆ ಒಂದು ಎಚ್ಚರಿಕೆ ಸಂದೇಶವೂ ಹೌದು.  

ಇದನ್ನೂ ಓದಿ : ಪ್ರೀತಿ ಹೆಸರಲ್ಲಿ ಅತ್ಯಾಚಾರಕ್ಕೆ ಯತ್ನ| ಕೆರೆದೊಯ್ಯುವ ವೇಳೆ ಅಪಘಾತ; ಬಾಲಕಿ ದುರ್ಮರಣ

Tags: BurevestnikKarnataka News beatRussian cruise missilesuccessfully tested
SendShareTweet
Previous Post

ಪ್ರೀತಿ ಹೆಸರಲ್ಲಿ ಅತ್ಯಾಚಾರಕ್ಕೆ ಯತ್ನ| ಕೆರೆದೊಯ್ಯುವ ವೇಳೆ ಅಪಘಾತ; ಬಾಲಕಿ ದುರ್ಮರಣ

Next Post

4 ಕೋಟಿ ವೆಚ್ಚದಲ್ಲಿ ತಾವು ಓದಿದ ಶಾಲೆಯನ್ನು ನವೀಕರಣಗೊಳಿಸಿದ ಸುಧಾ ಮೂರ್ತಿ!

Related Posts

ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ : ಅಸ್ತ್ರ, ಬ್ರಹ್ಮೋಸ್ ಕ್ಷಿಪಣಿ ಖರೀದಿ.. ಇವಿಎಂ ಅಭಿವೃದ್ಧಿ ಅಜೆಂಡಾ!
ದೇಶ

ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ : ಅಸ್ತ್ರ, ಬ್ರಹ್ಮೋಸ್ ಕ್ಷಿಪಣಿ ಖರೀದಿ.. ಇವಿಎಂ ಅಭಿವೃದ್ಧಿ ಅಜೆಂಡಾ!

ಟ್ರಂಪ್ ‌”1 ವಾರ ರಜೆ” ಹೇಳಿಕೆ ಬೆನ್ನಲ್ಲೇ ಹೊರ್ಮುಜ್‌ನಲ್ಲಿ 2 ಹಡಗುಗಳ ಮೇಲೆ ಇರಾನ್ ಕ್ಷಿಪಣಿ ದಾಳಿ!
ವಿದೇಶ

ಟ್ರಂಪ್ ‌”1 ವಾರ ರಜೆ” ಹೇಳಿಕೆ ಬೆನ್ನಲ್ಲೇ ಹೊರ್ಮುಜ್‌ನಲ್ಲಿ 2 ಹಡಗುಗಳ ಮೇಲೆ ಇರಾನ್ ಕ್ಷಿಪಣಿ ದಾಳಿ!

ಖಮೇನಿಗೆ ವಿದಾಯ ಹೇಳಲು 4,000 ಕಿಮೀ ದೂರದಿಂದ ಇರಾನ್‌ಗೆ ಬಂದ ಮಹಿಳೆ!
ವಿದೇಶ

ಖಮೇನಿಗೆ ವಿದಾಯ ಹೇಳಲು 4,000 ಕಿಮೀ ದೂರದಿಂದ ಇರಾನ್‌ಗೆ ಬಂದ ಮಹಿಳೆ!

‘ನಮಗೀಗ ಭಾರತದ ನೆರವು ಬೇಕು’ : ಪಾಕ್‌ ದೌರ್ಜನ್ಯದ ವಿರುದ್ಧ PoK ನಾಯಕನ ರೋಷಾವೇಷ, ಗಡಿ ತೆರೆಯಲು ಕರೆ!
ವಿದೇಶ

‘ನಮಗೀಗ ಭಾರತದ ನೆರವು ಬೇಕು’ : ಪಾಕ್‌ ದೌರ್ಜನ್ಯದ ವಿರುದ್ಧ PoK ನಾಯಕನ ರೋಷಾವೇಷ, ಗಡಿ ತೆರೆಯಲು ಕರೆ!

ಹೊರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಸೇವಾ ಶುಲ್ಕ ಖಚಿತ – ಮಿತ್ರ ರಾಷ್ಟ್ರಗಳಿಗೆ ‘ವಿಶೇಷ’ ರಿಯಾಯಿತಿ!
ವಿದೇಶ

ಹೊರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಸೇವಾ ಶುಲ್ಕ ಖಚಿತ – ಮಿತ್ರ ರಾಷ್ಟ್ರಗಳಿಗೆ ‘ವಿಶೇಷ’ ರಿಯಾಯಿತಿ!

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್
ವಿದೇಶ

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

Next Post
4 ಕೋಟಿ ವೆಚ್ಚದಲ್ಲಿ ತಾವು ಓದಿದ ಶಾಲೆಯನ್ನು ನವೀಕರಣಗೊಳಿಸಿದ ಸುಧಾ ಮೂರ್ತಿ!

4 ಕೋಟಿ ವೆಚ್ಚದಲ್ಲಿ ತಾವು ಓದಿದ ಶಾಲೆಯನ್ನು ನವೀಕರಣಗೊಳಿಸಿದ ಸುಧಾ ಮೂರ್ತಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

Recent News

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat