ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಾಗಲಕೋಟೆ

 ಮುಂದಿನ ದಿನದಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರೋದು : ಭವಿಷ್ಯ ನುಡಿದ ಮಾದೇಶ್ವರ ಸ್ವಾಮೀಜಿ

October 30, 2025
Share on WhatsappShare on FacebookShare on Twitter

ಬಾಗಲಕೋಟೆ : ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ ಎಂದು ಕೂಡಲಸಂಗಮದ ಬಸವ ಧರ್ಮಪೀಠದ ಮಾದೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

 2018ರ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಕಾಂಗ್ರೇಸ್‌ಗೆ ಹೊಡೆತ ಬಿತ್ತು ಎಂಬ ವೀರಶೈವ ಲಿಂಗಾಯತ ಸ್ವಾಮೀಜಿಗಳ ಹೇಳಿಕೆ ವಿಚಾರದ ಬಗ್ಗೆ ಮಾತನಾಡುತ್ತಾ ಆಗ ಪ್ರತ್ಯೇಕ ಲಿಂಗಾಯತ ಧರ್ಮ  ಹೋರಾಟದಲ್ಲಿ ಎಂ.ಬಿ ಪಾಟೀಲ್ ಅವರು ಮುಂಚೂಣಿಯಲ್ಲಿದ್ದರು. ಮತ್ತೆ ಅವರು ಗೆದ್ದಿದಾರಲ್ಲ. ಅದಕ್ಕೆ ಹಲವಾರು ರಾಜಕೀಯ ಕಾರಣಗಳು ಇರುತ್ತವೆ. ಅದೆಲ್ಲ ರಾಜಕಾರಣಿಗಳಿಗೆ ಗೊತ್ತು ಎಂದು ಕೂಡಲಸಂಗಮದಲ್ಲಿ ಹೇಳಿದ್ದಾರೆ.

ಎಮ್  ಬಿ‌ ಪಾಟಿಲ್ ಪ್ರತ್ಯೇಕ ಲಿಂಗಾಯತ  ಧರ್ಮ ಬಗ್ಗೆ ಸಭರ ಮಾಡುತ್ತಿದ್ದಾರೆ ಎಂಬ ಯತ್ನಾಳ್ ಹೇಳಿಕೆ‌ ವಿಚಾರದ ಬಗ್ಗೆ ಮಾತನಾಡುತ್ತಾ ಯತ್ನಾಳ ಅವರ ಮಾತು ಯಾವತ್ತೂ ಸರಿ ಇಲ್ಲ. ಅವರು ಬಸವಣ್ಣನವರನ್ನು ಲಿಂಗಾಯತದ ಧರ್ಮ ಗುರುಗಳು ಎಂದು ಒಪ್ಪಿಕೊಳ್ಳುವುದಿಲ್ಲ. ಬಸವಣ್ಣನವರ ಬಗ್ಗೆ ಕಳೆದ 5-6 ತಿಂಗಳಿಂದ ಏನೇನೋ ಮಾತನಾಡುತ್ತಿದ್ದಾರೆ. ಬಸವಣ್ಣನವರು ಆತ್ಮಹತ್ಯೆ ಮಾಡಿಕೊಂಡರು ಎಂದು ವದಂತಿ ಹರಡಿಸಿ ಬಸವಣ್ಣನವರ ಬಗ್ಗೆ ಏಕವಚನದಲ್ಲಿ ಮಾತನಾಡಿದರು. ಬಸವಣ್ಣನವರು ಲಿಂಗಾಯತ ಧರ್ಮವನ್ನೇ ಕೊಟ್ಟಿಲ್ಲ ಅಂತ ಹೇಳುತ್ತಾರೆ.ಅವರ ಈ ರೀತಿಯ ಮಾತಿಗೆ ಯಾರು ಬೆಲೆ ಕೊಡುವುದಿಲ್ಲ ಎಂದಿದ್ದಾರೆ.

ಕನ್ಹೇರಿ ಶ್ರೀಗಳನ್ನು ಅದ್ದೂರಿಯಾಗಿ ವಿಜಯಪುರಕ್ಕೆ ಬರಮಾಡಿಕೊಳ್ಳಲಾಗುವುದು ಎಂಬ ಯತ್ನಾಳ್ ಹೇಳಿಕೆ ಸಂಬಂಧಪಟ್ಟಂತೆ ಮಾತನಾಡಿದ ಸ್ವಾಮೀಜಿ ಯಾರು ಬೇಡ ಎಂದವರು ಅದ್ದೂರಿಯಾಗಿ ಮೆರವಣಿಗೆ ಮಾಡಿಕೊಳ್ಳಲಿ ಅವರಿಗೆ ಹೇಗೆ ತಿಳಿಯುತ್ತೆ ಹಾಗೆ ಮಾಡಿಕೊಳ್ಳಲಿ ಎಂದು ಸ್ವಾಮೀಜಿ ಹೇಳಿದ್ದಾರೆ.

ಇದನ್ನೂ ಓದಿ : ವಲ್ಲಭಭಾಯಿ ಪಟೇಲ್‌ಗೆ ಭಾರತ ರತ್ನ ನೀಡಲು ಕಾಂಗ್ರೆಸ್ 41 ವರ್ಷ ಮಾಡಿತ್ತು : ಅಮಿತ್ ಶಾ

Tags: Congress GovernmentKarnataka News beatMadeshwara Swamiji predictedwill come to power in the coming days too
SendShareTweet
Previous Post

ವಲ್ಲಭಭಾಯಿ ಪಟೇಲ್‌ಗೆ ಭಾರತ ರತ್ನ ನೀಡಲು ಕಾಂಗ್ರೆಸ್ 41 ವರ್ಷ ಮಾಡಿತ್ತು : ಅಮಿತ್ ಶಾ

Next Post

ಛೇ, ಇದೆಂಥಾ ಕ್ರೌರ್ಯ.. ವಿದ್ಯುತ್‌ ಬಿಲ್ ಕಟ್ಟಿಲ್ಲವೆಂದು ಸಿಎಂ ತವರು ಜಿಲ್ಲೆಯಲ್ಲೇ ಅಂಧ ವೃದ್ಧೆ ಮೇಲೆ ಹಲ್ಲೆ!

Related Posts

ಅವ್ಯವಸ್ಥೆಯ ಗೂಡಾದ ಬಾಗಲಕೋಟೆ ಬೈ ಎಲೆಕ್ಷನ್‌ – ಮತದಾನದ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!
ಬಾಗಲಕೋಟೆ

ಅವ್ಯವಸ್ಥೆಯ ಗೂಡಾದ ಬಾಗಲಕೋಟೆ ಬೈ ಎಲೆಕ್ಷನ್‌ – ಮತದಾನದ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!

ಬಾಗಲಕೋಟೆ ಬೈ ಎಲೆಕ್ಷನ್ : ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ
ಬಾಗಲಕೋಟೆ

ಬಾಗಲಕೋಟೆ ಬೈ ಎಲೆಕ್ಷನ್ : ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ

ತಂದೆ ಸಮಾಧಿಗೆ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಉಮೇಶ್ ಮೇಟಿ
ಬಾಗಲಕೋಟೆ

ತಂದೆ ಸಮಾಧಿಗೆ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಉಮೇಶ್ ಮೇಟಿ

‘ನಿಮ್ಮ ಮತವೇ ಕ್ಷೇತ್ರದ ಭವಿಷ್ಯ’.. ಬೈಎಲೆಕ್ಷನ್ ಹಿನ್ನೆಲೆ ಮತದಾರರಿಗೆ ಡಿಸಿಎಂ ಮನವಿ
ದಾವಣಗೆರೆ

‘ನಿಮ್ಮ ಮತವೇ ಕ್ಷೇತ್ರದ ಭವಿಷ್ಯ’.. ಬೈಎಲೆಕ್ಷನ್ ಹಿನ್ನೆಲೆ ಮತದಾರರಿಗೆ ಡಿಸಿಎಂ ಮನವಿ

ಉಪಚುನಾವಣೆಯ ರಣರಂಗ : ಇಂದು ದಾವಣಗೆರೆ –ಬಾಗಲಕೋಟೆಯಲ್ಲಿ ಮತದಾನ, ಯಾರಿಗೆ ವಿಜಯಲಕ್ಷ್ಮಿ?
ದಾವಣಗೆರೆ

ಉಪಚುನಾವಣೆಯ ರಣರಂಗ : ಇಂದು ದಾವಣಗೆರೆ –ಬಾಗಲಕೋಟೆಯಲ್ಲಿ ಮತದಾನ, ಯಾರಿಗೆ ವಿಜಯಲಕ್ಷ್ಮಿ?

ಪ್ರೇಯಸಿ ಆತ್ಮಹತ್ಯೆಗೆ ಮನನೊಂದು ಪ್ರಿಯಕರನೂ ನೇಣಿಗೆ ಶರಣು
ಬಾಗಲಕೋಟೆ

ಪ್ರೇಯಸಿ ಆತ್ಮಹತ್ಯೆಗೆ ಮನನೊಂದು ಪ್ರಿಯಕರನೂ ನೇಣಿಗೆ ಶರಣು

Next Post
ಛೇ, ಇದೆಂಥಾ ಕ್ರೌರ್ಯ.. ವಿದ್ಯುತ್‌ ಬಿಲ್ ಕಟ್ಟಿಲ್ಲವೆಂದು ಸಿಎಂ ತವರು ಜಿಲ್ಲೆಯಲ್ಲೇ ಅಂಧ ವೃದ್ಧೆ ಮೇಲೆ ಹಲ್ಲೆ!

ಛೇ, ಇದೆಂಥಾ ಕ್ರೌರ್ಯ.. ವಿದ್ಯುತ್‌ ಬಿಲ್ ಕಟ್ಟಿಲ್ಲವೆಂದು ಸಿಎಂ ತವರು ಜಿಲ್ಲೆಯಲ್ಲೇ ಅಂಧ ವೃದ್ಧೆ ಮೇಲೆ ಹಲ್ಲೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ

ಕೇಂದ್ರ ಸರ್ಕಾರದ SECL ಸಂಸ್ಥೆಯಲ್ಲಿ 1,055 ಹುದ್ದೆಗಳ ನೇಮಕಾತಿ – ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಕೇಂದ್ರ ಸರ್ಕಾರದ SECL ಸಂಸ್ಥೆಯಲ್ಲಿ 1,055 ಹುದ್ದೆಗಳ ನೇಮಕಾತಿ – ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಮೋದಿಯಿಂದ ಭೈರವೈಕ್ಯ ಮಂದಿರ ಉದ್ಘಾಟನೆ!

ಮೋದಿಯಿಂದ ಭೈರವೈಕ್ಯ ಮಂದಿರ ಉದ್ಘಾಟನೆ!

Recent News

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ

ಕೇಂದ್ರ ಸರ್ಕಾರದ SECL ಸಂಸ್ಥೆಯಲ್ಲಿ 1,055 ಹುದ್ದೆಗಳ ನೇಮಕಾತಿ – ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಕೇಂದ್ರ ಸರ್ಕಾರದ SECL ಸಂಸ್ಥೆಯಲ್ಲಿ 1,055 ಹುದ್ದೆಗಳ ನೇಮಕಾತಿ – ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಮೋದಿಯಿಂದ ಭೈರವೈಕ್ಯ ಮಂದಿರ ಉದ್ಘಾಟನೆ!

ಮೋದಿಯಿಂದ ಭೈರವೈಕ್ಯ ಮಂದಿರ ಉದ್ಘಾಟನೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat