ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ನಿಮ್ಮ ಕಾರು, ಬೈಕ್ ಬೇರೆಯವರಿಗೆ ಮಾರಾಟ ಮಾಡ್ತಿದೀರಾ? ಮೊದ್ಲು ಈ ನಿಯಮ ತಿಳಿದುಕೊಳ್ಳಿ

November 2, 2025
Share on WhatsappShare on FacebookShare on Twitter

ಬೆಂಗಳೂರು: ಕಾರು ಅಥವಾ ಬೈಕ್ ಖರೀದಿಸಿ 8-10 ವರ್ಷ ಆಗಿರುತ್ತದೆ. ಈಗಿರುವ ವಾಹನವನ್ನು ಮಾರಾಟ ಮಾಡಿ, ಇನ್ನೊಂದಿಷ್ಟು ದುಡ್ಡು ಹೊಂದಿಸಿ ಹೊಸ ವಾಹನ ಖರೀದಿಸಬೇಕು ಎಂದು ಬಯಸುತ್ತೀರಿ. ಹೇಗೂ ಹಳೆಯ ಕಾರು ಅಥವಾ ಬೈಕ್ ಮಾರಾಟ ಮಾಡಲು ಒಂದಷ್ಟು ವೆಬ್ ಸೈಟ್ ಗಳಿವೆ. ಸೋಷಿಯಲ್ ಮೀಡಿಯಾಗಳ ಪೋಸ್ಟ್ ಮೂಲಕವೂ ಮಾರಾಟ ಮಾಡುವವರಿದ್ದಾರೆ. ಆದರೆ, ನಿಮ್ಮ ಹಳೆಯ ವಾಹನವನ್ನು ಬೇರೆಯವರಿಗೆ ಮಾರಾಟ ಮಾಡುವ ಮುನ್ನ ಒಂದಷ್ಟು ನಿಯಮಗಳನ್ನು ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ.

ಹೌದು, ನೀವು ವಾಹನ ಮಾರಾಟ ಮಾಡಿದ ಬಳಿಕ ಮೊದಲು ಫಾರ್ಮ್ 29ಅನ್ನು ಭರ್ತಿ ಮಾಡಿ ಆರ್ ಟಿ ಒ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ವಾಹನದ ಆರ್ ಸಿ, ವಿಮೆ ಸರ್ಟಿಫಿಕೇಟ್, ಮಾರಾಟ ಮಾಡುವವರ ಮಾಹಿತಿ, ಖರೀದಿಸುವವರ ವಿವರವನ್ನು ಆರ್ ಟಿ ಒ ಕಚೇರಿಗೆ ನೀಡಬೇಕು. ಫಾರ್ಮ್ 29 ಸಲ್ಲಿಸುವುದು ಎಂದರೆ, ನಿಮ್ಮ ವಾಹನದ ಮಾಲೀಕತ್ವ ಅಥವಾ ನೋಂದಣಿಯನ್ನು ಖರೀದಿಸುವವರಿಗೆ ವರ್ಗಾಯಿಸುವುದು. ಹೀಗೆ, ಅಗತ್ಯ ದಾಖಲೆಗಳನ್ನು ಆರ್ ಟಿ ಒ ಕಚೇರಿಗೆ ಸಲ್ಲಿಸಿದ ಬಳಿಕವೇ ನೀವು ವಾಹನವನ್ನು ಹಸ್ತಾಂತರಿಸಬೇಕು.

ಇದಕ್ಕೆ ಪ್ರಮುಖ ಕಾರಣವೂ ಇದೆ. ಖರೀದಿಸುವವರು ದುಡ್ಡು ಕೊಟ್ಟರು, ಅವರು ಬಳಿಕ ದಾಖಲೆಗಳನ್ನು ವರ್ಗಾವಣೆ ಮಾಡಿಕೊಳ್ಳುತ್ತೇನೆ ಎಂದು ಹೇಳಿ ವಾಹನ ತೆಗೆದುಕೊಂಡು ಹೋದರೆ, ವಾಹನದ ಮಾಲೀಕರೇ ಸಂಕಷ್ಟಕ್ಕೆ ಸಿಲುಕುತ್ತಾರೆ. ಹಾಗೆ, ಆಮೇಲೆ ವಾಹನದ ಮಾಲೀಕತ್ವದ ದಾಖಲೆ ಮಾಡಿಸಿಕೊಳ್ಳುತ್ತೇನೆ ಎಂದು ಹೋದವರು ಅಪಘಾತ ಮಾಡಿದರೆ, ಅವರೇ ಅಪಘಾತಕ್ಕೀಡಾದರೆ ಮಾರಾಟ ಮಾಡಿದ ಮಾಲೀಕರೇ ಹೊಣೆಗಾರರಾಗುತ್ತಾರೆ. ಹಾಗೆಯೇ, ಅವರೇ ಕಾನೂನು ಪ್ರಕ್ರಿಯೆಯನ್ನು ಎದುರಿಸಬೇಕಾಗುತ್ತದೆ.

ಇಂತಹ ಅಪಾಯ ಇರುವ ಕಾರಣ ವಾಹನದ ಮಾಲೀಕರು ಮೊದಲು ಫಾರ್ಮ್ 29 ಭರ್ತಿ ಮಾಡಿ ಆರ್ ಟಿ ಒಗೆ ಸಲ್ಲಿಸಬೇಕು. ಅಲ್ಲಿಯವರೆಗೆ ಯಾವುದೇ ಕಾರಣಕ್ಕೂ ಖರೀದಿದಾರರಿಗೆ ವಾಹನವನ್ನು ಹಸ್ತಾಂತರಿಸಬಾರದು ಎಂದು ಮೋಟಾರು ವಾಹನ ಕಾಯ್ದೆಯಲ್ಲಿಯೇ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಹಾಗಾಗಿ, ಇವುಗಳನ್ನು ವಾಹನ ಮಾರಾಟಗಾರರು ಗಮನದಲ್ಲಿ ಇಟ್ಟುಕೊಳ್ಳಬೇಕು.

ಇದನ್ನು ಓದಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 6 ಹುದ್ದೆಗಳು: 30 ಸಾವಿರ ರೂ. ಸಂಬಳ

Tags: Are you sellingKarnataka News beatKnow this rule first.someone else?your car or bike to
SendShareTweet
Previous Post

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 6 ಹುದ್ದೆಗಳು: 30 ಸಾವಿರ ರೂ. ಸಂಬಳ

Next Post

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 44 ಹುದ್ದೆಗಳ ನೇಮಕ: ಕೂಡಲೇ ಅರ್ಜಿ ಸಲ್ಲಿಸಿ

Related Posts

ಟಿಯಾಗೊ EV ಫೇಸ್‌ಲಿಫ್ಟ್ ಬಿಡುಗಡೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಬಹುನಿರೀಕ್ಷಿತ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್!
ವ್ಯಾಪಾರ

ಟಿಯಾಗೊ EV ಫೇಸ್‌ಲಿಫ್ಟ್ ಬಿಡುಗಡೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಬಹುನಿರೀಕ್ಷಿತ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್!

ಸಾರ್ವಜನಿಕರಿಗೆ ಶಾಕ್ ; ಸತತ 3 ದಿನಗಳ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ!
ವ್ಯಾಪಾರ

ಸಾರ್ವಜನಿಕರಿಗೆ ಶಾಕ್ ; ಸತತ 3 ದಿನಗಳ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ!

ಗ್ರಾಹಕರಿಗೆ ಬಿಗ್ ಶಾಕ್ : ಬಹುನಿರೀಕ್ಷಿತ ‘ಎಬೆಲ್ಲಾ’ ಎಲೆಕ್ಟ್ರಿಕ್ SUV ಬಿಡುಗಡೆ ದಿಢೀರ್ ರದ್ದು!
ವ್ಯಾಪಾರ

ಗ್ರಾಹಕರಿಗೆ ಬಿಗ್ ಶಾಕ್ : ಬಹುನಿರೀಕ್ಷಿತ ‘ಎಬೆಲ್ಲಾ’ ಎಲೆಕ್ಟ್ರಿಕ್ SUV ಬಿಡುಗಡೆ ದಿಢೀರ್ ರದ್ದು!

3-ಸಿಲಿಂಡರ್ ಎಸ್‌ಯುವಿಗಳಿಗಿಂತ 4-ಸಿಲಿಂಡರ್ ‘ಸಿಟಿ’ ಏಕೆ ಬೆಸ್ಟ್? ಇಲ್ಲಿದೆ ಡೀಟೇಲ್ಸ್
ವ್ಯಾಪಾರ

3-ಸಿಲಿಂಡರ್ ಎಸ್‌ಯುವಿಗಳಿಗಿಂತ 4-ಸಿಲಿಂಡರ್ ‘ಸಿಟಿ’ ಏಕೆ ಬೆಸ್ಟ್? ಇಲ್ಲಿದೆ ಡೀಟೇಲ್ಸ್

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!
ವ್ಯಾಪಾರ

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!

ಚಿನ್ನ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್ : ಒಂದೇ ದಿನ 2 ಸಾವಿರ ರೂ. ಇಳಿಕೆ!
ವ್ಯಾಪಾರ

ಚಿನ್ನ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್ : ಒಂದೇ ದಿನ 2 ಸಾವಿರ ರೂ. ಇಳಿಕೆ!

Next Post
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 44 ಹುದ್ದೆಗಳ ನೇಮಕ: ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 44 ಹುದ್ದೆಗಳ ನೇಮಕ: ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Recent News

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat