ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೋಲ್ಕತ್ತಾದಲ್ಲಿ ಅಜ್ಜಿ ಪಕ್ಕ ಮಲಗಿದ್ದ 4 ವರ್ಷದ ಬಾಲಕಿಯ ಅಪಹರಿಸಿ, ಅತ್ಯಾಚಾರ!

November 9, 2025
Share on WhatsappShare on FacebookShare on Twitter

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾ ಬಳಿಯ ಹೂಗ್ಲಿಯಲ್ಲಿ ಶುಕ್ರವಾರ ರಾತ್ರಿ ಅಜ್ಜಿಯ ಪಕ್ಕದಲ್ಲಿ ಮಲಗಿದ್ದ ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ. ಸಂತ್ರಸ್ತ ಬಾಲಕಿ ಬಂಜಾರ ಸಮುದಾಯಕ್ಕೆ ಸೇರಿದ್ದು, ತಾರಕೇಶ್ವರದ ರೈಲ್ವೇ ಶೆಡ್‌ನಲ್ಲಿ ಸೊಳ್ಳೆ ಪರದೆಯ ಒಳಗೆ ತನ್ನ ಅಜ್ಜಿಯ ಜೊತೆ ಮಲಗಿದ್ದಳು ಎಂದು ಹೂಗ್ಲಿ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.

ದುಷ್ಕರ್ಮಿ ಮಗುವಿನ ಸೊಳ್ಳೆ ಪರದೆಯನ್ನು ಕತ್ತರಿಸಿ ಆಕೆಯನ್ನು ಹೊತ್ತೊಯ್ದಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಎಲ್ಲೆಡೆ ಮಗುವಿಗಾಗಿ ತೀವ್ರ ಹುಡುಕಾಟ ನಡೆಸಿದ ಬಳಿಕ, ಮಧ್ಯಾಹ್ನದ ವೇಳೆಗೆ ತಾರಕೇಶ್ವರ ರೈಲ್ವೆ ಚರಂಡಿಯ ಬಳಿ ಬಾಲಕಿ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದಾಳೆ. “ಅವಳು ನನ್ನೊಂದಿಗೆ ಮಲಗಿದ್ದಳು. ಮುಂಜಾನೆ 4 ಗಂಟೆ ಸುಮಾರಿಗೆ ಯಾರೋ ಆಕೆಯನ್ನು ಎಳೆದೊಯ್ದರು. ಅವರು ಯಾರೆಂದು ನನಗೆ ತಿಳಿದಿಲ್ಲ.

ಸೊಳ್ಳೆ ಪರದೆಯನ್ನು ಕತ್ತರಿಸಿ ಹೊತ್ತೊಯ್ದಿದ್ದು, ಮಾರನೇ ದಿನ ಆಕೆ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ” ಎಂದು ಬಾಲಕಿಯ ಅಜ್ಜಿ ಕಣ್ಣೀರು ಹಾಕುತ್ತಾ ಹರಿದ ಸೊಳ್ಳೆ ಪರದೆಯನ್ನು ತೋರಿಸಿದ್ದಾರೆ. “ನಮ್ಮ ಮನೆಗಳನ್ನು ಕೆಡವಿದ್ದರಿಂದ ನಾವು ಬೀದಿಯಲ್ಲಿ ವಾಸಿಸುತ್ತಿದ್ದೇವೆ. ನಮಗೆ ವಾಸಿಸಲು ಮನೆಯಿಲ್ಲ” ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

“ಗಂಟೆಗಳ ಕಾಲದ ತೀವ್ರ ಹುಡುಕಾಟದ ನಂತರ, ಬಾಲಕಿ ಚರಂಡಿಯ ಬಳಿ ರಕ್ತಸ್ರಾವದ ಸ್ಥಿತಿಯಲ್ಲಿ, ಬಟ್ಟೆಯಿಲ್ಲದೆ ಮತ್ತು ಕೆನ್ನೆಯ ಮೇಲೆ ಕಚ್ಚಿದ ಗಾಯಗಳೊಂದಿಗೆ ಪತ್ತೆಯಾಗಿದ್ದಾಳೆ. ಗಂಟೆಗಳ ಕಾಲ ಚಿಕಿತ್ಸೆ ನೀಡಿದರೂ, ಆಕೆಯ ಜನನಾಂಗದಿಂದ ಇನ್ನೂ ರಕ್ತಸ್ರಾವವಾಗುತ್ತಿದೆ” ಎಂದು ಬಿಜೆಪಿಯ ಅರಂಬಾಗ್ ಜಿಲ್ಲಾ ಕಾರ್ಯದರ್ಶಿ ಪರ್ಣಾ ಅದಕ್ ಹೇಳಿದ್ದಾರೆ.

ಪ್ರಕರಣ ಸಂಬಂಧ ಭಾನುವಾರ ಬೆಳಗ್ಗೆ ಓರ್ವನನ್ನು ಬಂಧಿಸಲಾಗಿದೆ. ಸಂತ್ರಸ್ತ ಬಾಲಕಿಯ ಸ್ಥಿತಿ ಗಂಭೀರವಾಗಿದ್ದು, ತಾರಕೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯ ಕುರಿತು ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಪೊಲೀಸರು ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದೆ. “ತಾರಕೇಶ್ವರದಲ್ಲಿ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಕುಟುಂಬ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ಎಫ್‌ಐಆರ್ ದಾಖಲಾಗಿಲ್ಲ. ಮಮತಾ ಬ್ಯಾನರ್ಜಿ ಆಡಳಿತದ ನಿಜವಾದ ಮುಖ ಇದೇ ಆಗಿದೆ. ಮಗುವಿನ ಜೀವನವೇ ಹಾಳಾಗಿದ್ದರೂ, ಪೊಲೀಸರು ಸತ್ಯವನ್ನು ಹತ್ತಿಕ್ಕುವ ಮೂಲಕ ರಾಜ್ಯದ ನಕಲಿ ಕಾನೂನು ಮತ್ತು ಸುವ್ಯವಸ್ಥೆಯ ವರ್ಚಸ್ಸನ್ನು ರಕ್ಷಿಸುತ್ತಿದ್ದಾರೆ” ಎಂದು ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Tags: 4-year-old girlKarnataka News beatkidnapped and rapedKolkata
SendShareTweet
Previous Post

7 ಸೀಟಿನ ಇವಿ ಕಾರನ್ನು ರಸ್ತೆಗೆ ಇಳಿಸಲಿದೆ ಮಹೀಂದ್ರಾ ; ಏನದರ ವಿಶೇಷತೆ?

Next Post

ಭಾರತದ ಇಬ್ಬರು ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್‌ಗಳು ಅಮೆರಿಕ, ಜಾರ್ಜಿಯಾದಲ್ಲಿ ಅಂದರ್

Related Posts

ಹೈಸ್ಪೀಡ್‌ನಲ್ಲಿ ಚಲಿಸುತ್ತಿದ್ದ ರೈಲಿನ ವಿಂಡ್‌ಸ್ಕ್ರೀನ್‌ಗೆ ಡಿಕ್ಕಿ ಹೊಡೆದ ಹದ್ದು | ಲೋಕೋ ಪೈಲಟ್‌ಗೆ ಗಾಯ!
ದೇಶ

ಹೈಸ್ಪೀಡ್‌ನಲ್ಲಿ ಚಲಿಸುತ್ತಿದ್ದ ರೈಲಿನ ವಿಂಡ್‌ಸ್ಕ್ರೀನ್‌ಗೆ ಡಿಕ್ಕಿ ಹೊಡೆದ ಹದ್ದು | ಲೋಕೋ ಪೈಲಟ್‌ಗೆ ಗಾಯ!

ಭಾರತದಲ್ಲಿ ದೊಡ್ಡ ಭಾಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರ ಬಂಧನ!
ದೇಶ

ಭಾರತದಲ್ಲಿ ದೊಡ್ಡ ಭಾಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರ ಬಂಧನ!

ಎಮ್ಮೆಗೂ ಬರ್ತ್‌ಡೇ ಸೆಲೆಬ್ರೇಷನ್.. ಬರೋಬ್ಬರಿ 2 ಲಕ್ಷ ಖರ್ಚು ಮಾಡಿದ ಮಾಲೀಕ
ದೇಶ

ಎಮ್ಮೆಗೂ ಬರ್ತ್‌ಡೇ ಸೆಲೆಬ್ರೇಷನ್.. ಬರೋಬ್ಬರಿ 2 ಲಕ್ಷ ಖರ್ಚು ಮಾಡಿದ ಮಾಲೀಕ

ಗುಜರಿ ಮಾರಾಟದಿಂದ ಒಂದೇ ತಿಂಗಳಲ್ಲಿ 800 ಕೋಟಿ ರೂ. ಗಳಿಸಿದ ಕೇಂದ್ರ ಸರ್ಕಾರ, ಚಂದ್ರಯಾನ-3 ವೆಚ್ಚವನ್ನೂ ಮೀರಿದ ಆದಾಯ!
ದೇಶ

ಗುಜರಿ ಮಾರಾಟದಿಂದ ಒಂದೇ ತಿಂಗಳಲ್ಲಿ 800 ಕೋಟಿ ರೂ. ಗಳಿಸಿದ ಕೇಂದ್ರ ಸರ್ಕಾರ, ಚಂದ್ರಯಾನ-3 ವೆಚ್ಚವನ್ನೂ ಮೀರಿದ ಆದಾಯ!

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇನ್ನೂ ಯಾಕೆ ನೋಂದಣಿಯಾಗಿಲ್ಲ? ಖಡಕ್​ ಉತ್ತರ ಕೊಟ್ಟ RSS ಮುಖ್ಯಸ್ಥ ಮೋಹನ್​ ಭಾಗವತ್!​
ದೇಶ

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇನ್ನೂ ಯಾಕೆ ನೋಂದಣಿಯಾಗಿಲ್ಲ? ಖಡಕ್​ ಉತ್ತರ ಕೊಟ್ಟ RSS ಮುಖ್ಯಸ್ಥ ಮೋಹನ್​ ಭಾಗವತ್!​

“ಅವರಿಗೆ ಬ್ಯಾಟ್ ಹಿಡಿಯಲೂ ಬರುವುದಿಲ್ಲ”: ಜಯ್ ಶಾ ಐಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ರಾಹುಲ್ ಗಾಂಧಿ ವ್ಯಂಗ್ಯ
ದೇಶ

“ಅವರಿಗೆ ಬ್ಯಾಟ್ ಹಿಡಿಯಲೂ ಬರುವುದಿಲ್ಲ”: ಜಯ್ ಶಾ ಐಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ರಾಹುಲ್ ಗಾಂಧಿ ವ್ಯಂಗ್ಯ

Next Post
ಭಾರತದ ಇಬ್ಬರು ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್‌ಗಳು ಅಮೆರಿಕ, ಜಾರ್ಜಿಯಾದಲ್ಲಿ ಅಂದರ್

ಭಾರತದ ಇಬ್ಬರು ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್‌ಗಳು ಅಮೆರಿಕ, ಜಾರ್ಜಿಯಾದಲ್ಲಿ ಅಂದರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಬಿಂದಾಸ್ ಲೈಫ್ | ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ!

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಬಿಂದಾಸ್ ಲೈಫ್ | ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ!

ಚಿಕ್ಕಬಳ್ಳಾಪುರ | ಬೇರೆ ಮದುವೆ ಆದ್ರೂ ಪ್ರೇಯಸಿಯ ಹಿಂದೆ ಬಿದ್ದ ಪ್ರಿಯಕರ.. ಹಿಗ್ಗಾಮುಗ್ಗಾ ಥಳಿಸಿದ ಕುಟುಂಬಸ್ಥರು

ಚಿಕ್ಕಬಳ್ಳಾಪುರ | ಬೇರೆ ಮದುವೆ ಆದ್ರೂ ಪ್ರೇಯಸಿಯ ಹಿಂದೆ ಬಿದ್ದ ಪ್ರಿಯಕರ.. ಹಿಗ್ಗಾಮುಗ್ಗಾ ಥಳಿಸಿದ ಕುಟುಂಬಸ್ಥರು

ಕೊಡಗು | ರೈತನ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯ ; ಬೆಳೆಗಳನ್ನೇ ನಾಶಮಾಡಿದ ಸಿಬ್ಬಂದಿ

ಕೊಡಗು | ರೈತನ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯ ; ಬೆಳೆಗಳನ್ನೇ ನಾಶಮಾಡಿದ ಸಿಬ್ಬಂದಿ

ಮಂಗಳೂರು | ಅಪ್ರಾಪ್ತ ಬಾಲಕಿಯರಿಗೆ ಆಟೋ ಚಾಲಕನಿಂದ ಕಿರುಕುಳ ; FIR ದಾಖಲು

ಮಂಗಳೂರು | ಅಪ್ರಾಪ್ತ ಬಾಲಕಿಯರಿಗೆ ಆಟೋ ಚಾಲಕನಿಂದ ಕಿರುಕುಳ ; FIR ದಾಖಲು

Recent News

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಬಿಂದಾಸ್ ಲೈಫ್ | ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ!

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಬಿಂದಾಸ್ ಲೈಫ್ | ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ!

ಚಿಕ್ಕಬಳ್ಳಾಪುರ | ಬೇರೆ ಮದುವೆ ಆದ್ರೂ ಪ್ರೇಯಸಿಯ ಹಿಂದೆ ಬಿದ್ದ ಪ್ರಿಯಕರ.. ಹಿಗ್ಗಾಮುಗ್ಗಾ ಥಳಿಸಿದ ಕುಟುಂಬಸ್ಥರು

ಚಿಕ್ಕಬಳ್ಳಾಪುರ | ಬೇರೆ ಮದುವೆ ಆದ್ರೂ ಪ್ರೇಯಸಿಯ ಹಿಂದೆ ಬಿದ್ದ ಪ್ರಿಯಕರ.. ಹಿಗ್ಗಾಮುಗ್ಗಾ ಥಳಿಸಿದ ಕುಟುಂಬಸ್ಥರು

ಕೊಡಗು | ರೈತನ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯ ; ಬೆಳೆಗಳನ್ನೇ ನಾಶಮಾಡಿದ ಸಿಬ್ಬಂದಿ

ಕೊಡಗು | ರೈತನ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯ ; ಬೆಳೆಗಳನ್ನೇ ನಾಶಮಾಡಿದ ಸಿಬ್ಬಂದಿ

ಮಂಗಳೂರು | ಅಪ್ರಾಪ್ತ ಬಾಲಕಿಯರಿಗೆ ಆಟೋ ಚಾಲಕನಿಂದ ಕಿರುಕುಳ ; FIR ದಾಖಲು

ಮಂಗಳೂರು | ಅಪ್ರಾಪ್ತ ಬಾಲಕಿಯರಿಗೆ ಆಟೋ ಚಾಲಕನಿಂದ ಕಿರುಕುಳ ; FIR ದಾಖಲು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಬಿಂದಾಸ್ ಲೈಫ್ | ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ!

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಬಿಂದಾಸ್ ಲೈಫ್ | ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ!

ಚಿಕ್ಕಬಳ್ಳಾಪುರ | ಬೇರೆ ಮದುವೆ ಆದ್ರೂ ಪ್ರೇಯಸಿಯ ಹಿಂದೆ ಬಿದ್ದ ಪ್ರಿಯಕರ.. ಹಿಗ್ಗಾಮುಗ್ಗಾ ಥಳಿಸಿದ ಕುಟುಂಬಸ್ಥರು

ಚಿಕ್ಕಬಳ್ಳಾಪುರ | ಬೇರೆ ಮದುವೆ ಆದ್ರೂ ಪ್ರೇಯಸಿಯ ಹಿಂದೆ ಬಿದ್ದ ಪ್ರಿಯಕರ.. ಹಿಗ್ಗಾಮುಗ್ಗಾ ಥಳಿಸಿದ ಕುಟುಂಬಸ್ಥರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat