ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರು | ಯುವಕನನ್ನು ಲಾಡ್ಜ್​ಗೆ ಕರೆದೊಯ್ದು ಚಿನ್ನಾಭರಣ ದೋಚಿ ಪರಾರಿಯಾದ ಯುವತಿ!

November 12, 2025
Share on WhatsappShare on FacebookShare on Twitter

ಬೆಂಗಳೂರು : ಡೇಟಿಂಗ್ ಆ್ಯಪ್ ಮುಖಾಂತರ ಪರಿಚಯವಾದ ಯುವಕನನ್ನು ಯುವತಿಯೊಬ್ಬಳು ಲಾಡ್ಜ್​ಗೆ ಕರೆದೊಯ್ದು ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ 58 ಗ್ರಾಂ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡಿನ ಅವಿನಾಶ್ ಕುಮಾರ್ ವಂಚನೆಗೊಳಗಾದವ. ಈತ ನೀಡಿದ ದೂರಿನ ಮೇರೆಗೆ ಕವಿಪ್ರಿಯಾ ಎಂಬಾಕೆಯ ವಿರುದ್ಧ ಕಳ್ಳತನ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಶೋಧಕಾರ್ಯ ನಡೆಸುತ್ತಿದ್ದಾರೆ.

ಪೀಣ್ಯದ ನಾಗಸಂದ್ರದ ಪಿಜಿ(ಪೇಯಿಂಗ್ ಗೆಸ್ಟ್)ಯೊಂದರಲ್ಲಿ ವಾಸವಾಗಿದ್ದ ಅವಿನಾಶ್, ನಗರದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದೆ ಹ್ಯಾಪನ್ ಆ್ಯಪ್ ಹೆಸರಿನ ಡೇಟಿಂಗ್ ಆ್ಯಪ್​ನಲ್ಲಿ ಯುವಕನನ್ನು ಆರೋಪಿತೆ ಪರಿಚಯಿಸಿಕೊಂಡಿದ್ದಳು. ಇಬ್ಬರು ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡು ಪೋನ್​ನಲ್ಲಿ ಮಾತನಾಡುತ್ತಿದ್ದರು. ಮಾತುಕತೆಯಂತೆ ನ.1ರಂದು ಇಂದಿರಾನಗರದ ರೆಸ್ಟೋರೆಂಟ್​ವೊಂದರಲ್ಲಿ ಇಬ್ಬರೂ ಭೇಟಿಯಾಗಿ ಮದ್ಯ ಪಾರ್ಟಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ಧಾರೆ.

ದೂರಿನ ವಿವರ : ಮದ್ಯ ಸೇವಿಸಿಯದ ಬಳಿಕ ನಾನು ಪಿಜಿಗೆ ಹೋಗಲು ಸಾಧ್ಯವಿಲ್ಲ ಎಂದೆದೆ. ಹೀಗಾಗಿ ಯುವತಿ ಲಾಡ್ಜ್​ವೊಂದರಲ್ಲಿ ರೂಮ್ ಬುಕ್ ಮಾಡಿದಳು. ಆನ್‌ಲೈನ್​ನಲ್ಲಿ ಆರ್ಡರ್ ಮಾಡಿದ್ದ ಊಟವನ್ನು ಇಬ್ಬರು ಕುಳಿತುಕೊಂಡು ಸೇವಿಸಿದೆವು. ಬಳಿಕ ಯುವತಿ ಕುಡಿಯಲು ನೀರು ಕೊಟ್ಟಳು. ಸೇವಿಸಿದ ಬಳಿಕ ನನಗೆ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿತು. ಬೆಳಗ್ಗೆದ್ದು ನೋಡಿದಾಗ ಚಿನ್ನದ ಸರ, ಚಿನ್ನದ ಕೈಬಳೆ, 10 ಸಾವಿರ ನಗದು ಸೇರಿದಂತೆ ಒಟ್ಟು 6.80 ಲಕ್ಷ ರೂ ಮೌಲ್ಯದ 58 ಗ್ರಾಂ ಚಿನ್ನಾಭರಣ ಇರಲಿಲ್ಲ. ಯುವತಿ ಎಲ್ಲವನ್ನೂ ದೋಚಿ ಪರಾರಿಯಾಗಿದ್ದಾಳೆ ಎಂದು ಅವಿನಾಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ | ರೊಚ್ಚಿಗೆದ್ದ ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು!

Tags: Karnataka News beat
SendShareTweet
Previous Post

ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ | ರೊಚ್ಚಿಗೆದ್ದ ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು!

Next Post

ನಿರ್ಮಲಾ ಸೀತಾರಾಮನ್ ಅವರ ಸಹಿ ನಕಲು ಮಾಡಿ ಪುಣೆಯ ಮಹಿಳೆಗೆ 99 ಲಕ್ಷ ರೂ. ವಂಚನೆ!

Related Posts

ಸೈಡ್‌ ಕೊಡದಿದ್ದಕ್ಕೆ ಕಿರಿಕ್ | ಕಾರಿನಿಂದ ಗುದ್ದಿಸಿ ಬೈಕ್‌ನಲ್ಲಿದ್ದ ಮೂವರ ಕೊಲೆಗೆ ಯತ್ನಿಸಿದ ಟೆಕ್ಕಿ ಅರೆಸ್ಟ್‌!
ಬೆಂಗಳೂರು

ಸೈಡ್‌ ಕೊಡದಿದ್ದಕ್ಕೆ ಕಿರಿಕ್ | ಕಾರಿನಿಂದ ಗುದ್ದಿಸಿ ಬೈಕ್‌ನಲ್ಲಿದ್ದ ಮೂವರ ಕೊಲೆಗೆ ಯತ್ನಿಸಿದ ಟೆಕ್ಕಿ ಅರೆಸ್ಟ್‌!

ರಾಂಗ್ ಸೈಡ್‌ನಲ್ಲಿ ಬಂದು ಮಹಿಳೆಯ ದರ್ಪ |  ಆಟೋ ಚಾಲಕನಿಗೆ ಆವಾಜ್ ; ವಿಡಿಯೋ ವೈರಲ್‌
ಬೆಂಗಳೂರು

ರಾಂಗ್ ಸೈಡ್‌ನಲ್ಲಿ ಬಂದು ಮಹಿಳೆಯ ದರ್ಪ | ಆಟೋ ಚಾಲಕನಿಗೆ ಆವಾಜ್ ; ವಿಡಿಯೋ ವೈರಲ್‌

ಬನ್ನೇರುಘಟ್ಟ | ಸಫಾರಿ ವೇಳೆ ಮಹಿಳೆ ಮೇಲೆ ಚಿರತೆ ದಾಳಿ, ಗಂಭೀರ ಗಾಯ
ಬೆಂಗಳೂರು

ಬನ್ನೇರುಘಟ್ಟ | ಸಫಾರಿ ವೇಳೆ ಮಹಿಳೆ ಮೇಲೆ ಚಿರತೆ ದಾಳಿ, ಗಂಭೀರ ಗಾಯ

ಮದುವೆ ಸಮಾರಂಭದಲ್ಲಿ ಭರ್ಜರಿ ಸ್ಟೆಪ್ ಹಾಕಿದ ಸುಧಾಮೂರ್ತಿ, ಕಿರಣ್ ಮಜುಂದಾರ್ ಷಾ | ವಿಡಿಯೋ ವೈರಲ್
ಬೆಂಗಳೂರು

ಮದುವೆ ಸಮಾರಂಭದಲ್ಲಿ ಭರ್ಜರಿ ಸ್ಟೆಪ್ ಹಾಕಿದ ಸುಧಾಮೂರ್ತಿ, ಕಿರಣ್ ಮಜುಂದಾರ್ ಷಾ | ವಿಡಿಯೋ ವೈರಲ್

ಶಾಸಕ ಸತೀಶ್‌ ಸೈಲ್‌ ವೈದ್ಯಕೀಯ ಜಾಮೀನು ನ.20ರವರೆಗೆ ವಿಸ್ತರಣೆ!
ಬೆಂಗಳೂರು

ಶಾಸಕ ಸತೀಶ್‌ ಸೈಲ್‌ ವೈದ್ಯಕೀಯ ಜಾಮೀನು ನ.20ರವರೆಗೆ ವಿಸ್ತರಣೆ!

ಬೆಂಗಳೂರು | ಹೊತ್ತಿ ಉರಿದ  ಟಿಂಬರ್ ಲೇಔಟ್ ಗೋಡೌನ್‌
ಬೆಂಗಳೂರು

ಬೆಂಗಳೂರು | ಹೊತ್ತಿ ಉರಿದ ಟಿಂಬರ್ ಲೇಔಟ್ ಗೋಡೌನ್‌

Next Post
ನಿರ್ಮಲಾ ಸೀತಾರಾಮನ್ ಅವರ ಸಹಿ ನಕಲು ಮಾಡಿ ಪುಣೆಯ ಮಹಿಳೆಗೆ 99  ಲಕ್ಷ ರೂ. ವಂಚನೆ!

ನಿರ್ಮಲಾ ಸೀತಾರಾಮನ್ ಅವರ ಸಹಿ ನಕಲು ಮಾಡಿ ಪುಣೆಯ ಮಹಿಳೆಗೆ 99 ಲಕ್ಷ ರೂ. ವಂಚನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ವೇನಲ್ಲಿ ಡೆಡ್ಲಿ ಆಕ್ಸಿಡೆಂಟ್ | ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು – 5 ಮಂದಿ ಸಾವು

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ವೇನಲ್ಲಿ ಡೆಡ್ಲಿ ಆಕ್ಸಿಡೆಂಟ್ | ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು – 5 ಮಂದಿ ಸಾವು

ಚಾಕುವಿನಿಂದ ಇರಿದು ಯುವಕನ‌ ಕೊಲೆ | ಶವ ಕೊಂಡಯ್ಯುವಾಗ ಆಂಬುಲೆನ್ಸ್ ನಿಲ್ಲಿಸಿ ಕುಟುಂಬಸ್ಥರ ಪ್ರೊಟೆಸ್ಟ್

ಚಾಕುವಿನಿಂದ ಇರಿದು ಯುವಕನ‌ ಕೊಲೆ | ಶವ ಕೊಂಡಯ್ಯುವಾಗ ಆಂಬುಲೆನ್ಸ್ ನಿಲ್ಲಿಸಿ ಕುಟುಂಬಸ್ಥರ ಪ್ರೊಟೆಸ್ಟ್

ರಾಜ್ಯದ ಜನತೆಗೆ ‘ವೃಕ್ಷಮಾತೆ’ಯ ಭಾವನಾತ್ಮಕ ಸಂದೇಶ

ರಾಜ್ಯದ ಜನತೆಗೆ ‘ವೃಕ್ಷಮಾತೆ’ಯ ಭಾವನಾತ್ಮಕ ಸಂದೇಶ

ಬಾಲಿವುಡ್‌ನ ಹಿರಿಯ ನಟಿ ಕಾಮಿನಿ ಕೌಶಲ್ ನಿಧನ

ಬಾಲಿವುಡ್‌ನ ಹಿರಿಯ ನಟಿ ಕಾಮಿನಿ ಕೌಶಲ್ ನಿಧನ

Recent News

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ವೇನಲ್ಲಿ ಡೆಡ್ಲಿ ಆಕ್ಸಿಡೆಂಟ್ | ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು – 5 ಮಂದಿ ಸಾವು

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ವೇನಲ್ಲಿ ಡೆಡ್ಲಿ ಆಕ್ಸಿಡೆಂಟ್ | ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು – 5 ಮಂದಿ ಸಾವು

ಚಾಕುವಿನಿಂದ ಇರಿದು ಯುವಕನ‌ ಕೊಲೆ | ಶವ ಕೊಂಡಯ್ಯುವಾಗ ಆಂಬುಲೆನ್ಸ್ ನಿಲ್ಲಿಸಿ ಕುಟುಂಬಸ್ಥರ ಪ್ರೊಟೆಸ್ಟ್

ಚಾಕುವಿನಿಂದ ಇರಿದು ಯುವಕನ‌ ಕೊಲೆ | ಶವ ಕೊಂಡಯ್ಯುವಾಗ ಆಂಬುಲೆನ್ಸ್ ನಿಲ್ಲಿಸಿ ಕುಟುಂಬಸ್ಥರ ಪ್ರೊಟೆಸ್ಟ್

ರಾಜ್ಯದ ಜನತೆಗೆ ‘ವೃಕ್ಷಮಾತೆ’ಯ ಭಾವನಾತ್ಮಕ ಸಂದೇಶ

ರಾಜ್ಯದ ಜನತೆಗೆ ‘ವೃಕ್ಷಮಾತೆ’ಯ ಭಾವನಾತ್ಮಕ ಸಂದೇಶ

ಬಾಲಿವುಡ್‌ನ ಹಿರಿಯ ನಟಿ ಕಾಮಿನಿ ಕೌಶಲ್ ನಿಧನ

ಬಾಲಿವುಡ್‌ನ ಹಿರಿಯ ನಟಿ ಕಾಮಿನಿ ಕೌಶಲ್ ನಿಧನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ವೇನಲ್ಲಿ ಡೆಡ್ಲಿ ಆಕ್ಸಿಡೆಂಟ್ | ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು – 5 ಮಂದಿ ಸಾವು

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ವೇನಲ್ಲಿ ಡೆಡ್ಲಿ ಆಕ್ಸಿಡೆಂಟ್ | ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು – 5 ಮಂದಿ ಸಾವು

ಚಾಕುವಿನಿಂದ ಇರಿದು ಯುವಕನ‌ ಕೊಲೆ | ಶವ ಕೊಂಡಯ್ಯುವಾಗ ಆಂಬುಲೆನ್ಸ್ ನಿಲ್ಲಿಸಿ ಕುಟುಂಬಸ್ಥರ ಪ್ರೊಟೆಸ್ಟ್

ಚಾಕುವಿನಿಂದ ಇರಿದು ಯುವಕನ‌ ಕೊಲೆ | ಶವ ಕೊಂಡಯ್ಯುವಾಗ ಆಂಬುಲೆನ್ಸ್ ನಿಲ್ಲಿಸಿ ಕುಟುಂಬಸ್ಥರ ಪ್ರೊಟೆಸ್ಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat