ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಸಾಲಗಾರರಿಗೆ ಗುಡ್ ನ್ಯೂಸ್ ನೀಡಿದ HDFC ಬ್ಯಾಂಕ್ : ಏನಿದೆ ಹೊಸ ಬೆಳವಣಿಗೆ?

November 12, 2025
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲೇ ಖಾಸಗಿ ವಲಯದ ಬೃಹತ್ ಬ್ಯಾಂಕ್ ಎನಿಸಿರುವ ಎಚ್ ಡಿ ಎಫ್ ಸಿ ಈಗ ಸಾಲಗಾರರಿಗೆ ಸಿಹಿ ಸುದ್ದಿ ನೀಡಿದೆ. ಎಂಸಿಎಲ್ಆರ್ ಆಧಾರಿತವಾಗಿ ನೀಡುವ ಸಾಲದ ಮೇಲಿನ ಬಡ್ಡಿಯಲ್ಲಿ 10 ಬೇಸಿಸ್ ಪಾಯಿಂಟ್ ಗಳನ್ನು ಎಚ್ ಡಿ ಎಫ್ ಸಿ ಕಡಿಮೆ ಮಾಡಿದೆ. ಇದರಿಂದಾಗಿ, ಗೃಹ ಸಾಲ ಸೇರಿ ಯಾವುದೇ ರೀತಿಯ ಸಾಲ ತೆಗೆದುಕೊಂಡವರಿಗೆ ಇಎಂಐ ಹೊರೆಯಲ್ಲಿ ಇಳಿಕೆಯಾಗಲಿದೆ. ಪರಿಷ್ಕೃತ ಬಡ್ಡಿದರಗಳು 2025ರ ನವೆಂಬರ್ 7 ರಿಂದಲೇ ಜಾರಿಗೆ ಬಂದಿವೆ.

ಪರಿಷ್ಕೃತ ದರಗಳ ನಂತರ, ಎಚ್ ಡಿ ಎಫ್ ಸಿ ಬ್ಯಾಂಕ್ ನಲ್ಲಿ ಎಂಸಿಎಲ್ಆರ್ ದರಗಳು ಕನಿಷ್ಠ 8.35% ರಿಂದ ಗರಿಷ್ಠ 8.60% ರಷ್ಟಿವೆ. ಇದಕ್ಕೂ ಮೊದಲು, ಇದು 8.45% ರಿಂದ 8.65%ರಷ್ಟು ಇದ್ದವು. ಎಂಸಿಎಲ್ಆರ್ ಕಡಿಮೆಯಾದರೆ, ಹೊಸದಾಗಿ ಸಾಲ ತೆಗೆದುಕೊಳ್ಳುವವರಿಗೆ ಬಡ್ಡಿ ಹೊರೆ ಕಡಿಮೆಯಾಗುತ್ತದೆ. ಫ್ಲೋಟಿಂಗ್ ದರದಲ್ಲಿ ಸಾಲ ಪಡೆದವರಿಗೆಗೂ ಇಎಂಐ ಕಡಿಮೆಯಾಗುತ್ತದೆ.

ಸಾಲಗಾರರಿಗೆ ಬ್ಯಾಂಕ್ ನೀಡುವ ಸಾಲದ ಮೇಲೆ ವಿಧಿಸುವ ಕನಿಷ್ಠ ಬಡ್ಡಿದರವನ್ನು ಎಂಸಿಎಲ್ಆರ್ ತಿಳಿಸುತ್ತದೆ. ಇದನ್ನು ಸಾಲ ಆಧಾರಿತ ಬಡ್ಡಿದರ ಎಂಬ ಹೆಸರಿನಿಂದಲೂ ಕರೆಯಲಾಗುತ್ತದೆ. ಹಾಗೆಯೇ, ಇದನ್ನು ಸಾಲದ ಮೇಲೆ ವಿಧಿಸುವ ಕನಿಷ್ಠ ಬಡ್ಡಿದರ ಎಂದು ಕರೆಯಬಹುದು. ಎಲ್ಲ ಬ್ಯಾಂಕ್ ಗಳಿಗೆ ಏಕರೂಪವಾಗಿ 2016ರಲ್ಲಿ ಆರ್ ಬಿಐ ಜಾರಿಗೆ ತಂದಿದೆ.

ಕಳೆದ ಒಂದು ವರ್ಷದ ಎಂಸಿಎಲ್ಆರ್ ದರವು ಶೇ.8.55 ರಿಂದ ಶೇ.8.50 ಕ್ಕೆ ಇಳಿದಿದೆ. ಸಾಮಾನ್ಯವಾಗಿ ಗ್ರಾಹಕ ಸಾಲಗಳು ಈ ಅವಧಿಗೆ ಲಿಂಕ್ ಆಗಿರುತ್ತವೆ ಎಂದು. ಎರಡು ಮತ್ತು ಮೂರು ವರ್ಷಗಳ ಎಂಸಿಎಲ್ಆರ್ ದರಗಳು ಕ್ರಮವಾಗಿ ಶೇ.8.55% ಮತ್ತು ಶೇ.8.60% ರಷ್ಟಿದ್ದು, ಇಲ್ಲಿ 5 ಬೇಸಿಸ್ ಪಾಯಿಂಟ್ ಗಳ ಕಡಿತ ಮಾಡಲಾಗಿದೆ.
ಇದನ್ನೂ ಓದಿ : ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆ : ನೇರ ಸಂದರ್ಶನ ಮೂಲಕ ನೇಮಕ

Tags: good news to borrowershdfc bankKarnataka News beatWhat is the new development?
SendShareTweet
Previous Post

ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆ : ನೇರ ಸಂದರ್ಶನ ಮೂಲಕ ನೇಮಕ

Next Post

RCB ಅಭಿಮಾನಿಗಳಿಗೆ ಬಿಗ್ ಶಾಕ್ | ಇನ್ಮುಂದೆ ಬೆಂಗಳೂರಲ್ಲಿ IPL ಪಂದ್ಯಗಳೇ ನಡೆಯಲ್ಲ!

Related Posts

ಯಮಹಾದಿಂದ XSR155 ಬಿಡುಗಡೆ : ರೆಟ್ರೋ ಸ್ಟೈಲ್, ಮಾಡರ್ನ್ ಪವರ್‌ನೊಂದಿಗೆ ಭಾರತದ ರಸ್ತೆಗಳಿಗೆ ಎಂಟ್ರಿ!
ವಾಣಿಜ್ಯ-ವ್ಯಾಪಾರ

ಯಮಹಾದಿಂದ XSR155 ಬಿಡುಗಡೆ : ರೆಟ್ರೋ ಸ್ಟೈಲ್, ಮಾಡರ್ನ್ ಪವರ್‌ನೊಂದಿಗೆ ಭಾರತದ ರಸ್ತೆಗಳಿಗೆ ಎಂಟ್ರಿ!

OnePlus 15 ಭಾರತದಲ್ಲಿ ಬಿಡುಗಡೆ : ಸ್ಮಾರ್ಟ್‌ಫೋನ್ ಜಗತ್ತಿನಲ್ಲಿ ಹೊಸ ಸಂಚಲನ
ವಾಣಿಜ್ಯ-ವ್ಯಾಪಾರ

OnePlus 15 ಭಾರತದಲ್ಲಿ ಬಿಡುಗಡೆ : ಸ್ಮಾರ್ಟ್‌ಫೋನ್ ಜಗತ್ತಿನಲ್ಲಿ ಹೊಸ ಸಂಚಲನ

ಯಮಹಾ ಏರಾಕ್ಸ್ ಎಲೆಕ್ಟ್ರಿಕ್ ಅನಾವರಣ : 106 ಕಿ.ಮೀ. ರೇಂಜ್, ಸ್ಪೋರ್ಟಿ ವಿನ್ಯಾಸದೊಂದಿಗೆ ಭಾರತದ ಮಾರುಕಟ್ಟೆಗೆ ಲಗ್ಗೆ!
ವಾಣಿಜ್ಯ-ವ್ಯಾಪಾರ

ಯಮಹಾ ಏರಾಕ್ಸ್ ಎಲೆಕ್ಟ್ರಿಕ್ ಅನಾವರಣ : 106 ಕಿ.ಮೀ. ರೇಂಜ್, ಸ್ಪೋರ್ಟಿ ವಿನ್ಯಾಸದೊಂದಿಗೆ ಭಾರತದ ಮಾರುಕಟ್ಟೆಗೆ ಲಗ್ಗೆ!

iQOO 15 : ನವೆಂಬರ್ 26ಕ್ಕೆ ಭಾರತಕ್ಕೆ ಲಗ್ಗೆ; 7 ವರ್ಷಗಳ ಅಪ್‌ಡೇಟ್, 7000mAh ಬ್ಯಾಟರಿಯೊಂದಿಗೆ ಹೊಸ ಕ್ರಾಂತಿ!
ವಾಣಿಜ್ಯ-ವ್ಯಾಪಾರ

iQOO 15 : ನವೆಂಬರ್ 26ಕ್ಕೆ ಭಾರತಕ್ಕೆ ಲಗ್ಗೆ; 7 ವರ್ಷಗಳ ಅಪ್‌ಡೇಟ್, 7000mAh ಬ್ಯಾಟರಿಯೊಂದಿಗೆ ಹೊಸ ಕ್ರಾಂತಿ!

ಎಟಿಎಂಗಳಲ್ಲಿ ಡೆಬಿಟ್ ಕಾರ್ಡ್ ಇಲ್ಲದೆಯೇ ಹಣ ವಿತ್ ಡ್ರಾ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ವಾಣಿಜ್ಯ-ವ್ಯಾಪಾರ

ಎಟಿಎಂಗಳಲ್ಲಿ ಡೆಬಿಟ್ ಕಾರ್ಡ್ ಇಲ್ಲದೆಯೇ ಹಣ ವಿತ್ ಡ್ರಾ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಆನ್‌ಲೈನ್ ವಂಚನೆಗೆ ಕಡಿವಾಣ : ಫೋನ್ ಪೇ ನಿಂದ ಹೊಸ ಫೀಚರ್ ಬಿಡುಗಡೆ, ನೀವೂ ಬಳಸಿ
ವಾಣಿಜ್ಯ-ವ್ಯಾಪಾರ

ಆನ್‌ಲೈನ್ ವಂಚನೆಗೆ ಕಡಿವಾಣ : ಫೋನ್ ಪೇ ನಿಂದ ಹೊಸ ಫೀಚರ್ ಬಿಡುಗಡೆ, ನೀವೂ ಬಳಸಿ

Next Post
RCB ಅಭಿಮಾನಿಗಳಿಗೆ ಬಿಗ್ ಶಾಕ್ | ಇನ್ಮುಂದೆ ಬೆಂಗಳೂರಲ್ಲಿ IPL ಪಂದ್ಯಗಳೇ ನಡೆಯಲ್ಲ!

RCB ಅಭಿಮಾನಿಗಳಿಗೆ ಬಿಗ್ ಶಾಕ್ | ಇನ್ಮುಂದೆ ಬೆಂಗಳೂರಲ್ಲಿ IPL ಪಂದ್ಯಗಳೇ ನಡೆಯಲ್ಲ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ, ಸಚಿವ ಈಶ್ವರ ಖಂಡ್ರೆ ಸೇರಿ ಗಣ್ಯರಿಂದ ಸಂತಾಪ

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ, ಸಚಿವ ಈಶ್ವರ ಖಂಡ್ರೆ ಸೇರಿ ಗಣ್ಯರಿಂದ ಸಂತಾಪ

ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

ಬುಮ್ರಾ ದಾಳಿಗೆ ಹರಿಣ ಪಡೆ ಶೇಕ್‌ | ಅಶ್ವಿನ್ ದಾಖಲೆ ಉಡೀಸ್ ಮಾಡಿದ ಯಾರ್ಕರ್ ಕಿಂಗ್!

ಬುಮ್ರಾ ದಾಳಿಗೆ ಹರಿಣ ಪಡೆ ಶೇಕ್‌ | ಅಶ್ವಿನ್ ದಾಖಲೆ ಉಡೀಸ್ ಮಾಡಿದ ಯಾರ್ಕರ್ ಕಿಂಗ್!

ಮೋಟಾರ್ ಸ್ಪೋರ್ಟ್ಸ್ ಲೋಕದಲ್ಲಿ ಸಂಚಲನ: ನಟ ಅಜಿತ್ ಕುಮಾರ್ ರೇಸಿಂಗ್ ತಂಡದೊಂದಿಗೆ ರಿಲಯನ್ಸ್ ಪಾಲುದಾರಿಕೆ!

ಮೋಟಾರ್ ಸ್ಪೋರ್ಟ್ಸ್ ಲೋಕದಲ್ಲಿ ಸಂಚಲನ: ನಟ ಅಜಿತ್ ಕುಮಾರ್ ರೇಸಿಂಗ್ ತಂಡದೊಂದಿಗೆ ರಿಲಯನ್ಸ್ ಪಾಲುದಾರಿಕೆ!

Recent News

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ, ಸಚಿವ ಈಶ್ವರ ಖಂಡ್ರೆ ಸೇರಿ ಗಣ್ಯರಿಂದ ಸಂತಾಪ

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ, ಸಚಿವ ಈಶ್ವರ ಖಂಡ್ರೆ ಸೇರಿ ಗಣ್ಯರಿಂದ ಸಂತಾಪ

ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

ಬುಮ್ರಾ ದಾಳಿಗೆ ಹರಿಣ ಪಡೆ ಶೇಕ್‌ | ಅಶ್ವಿನ್ ದಾಖಲೆ ಉಡೀಸ್ ಮಾಡಿದ ಯಾರ್ಕರ್ ಕಿಂಗ್!

ಬುಮ್ರಾ ದಾಳಿಗೆ ಹರಿಣ ಪಡೆ ಶೇಕ್‌ | ಅಶ್ವಿನ್ ದಾಖಲೆ ಉಡೀಸ್ ಮಾಡಿದ ಯಾರ್ಕರ್ ಕಿಂಗ್!

ಮೋಟಾರ್ ಸ್ಪೋರ್ಟ್ಸ್ ಲೋಕದಲ್ಲಿ ಸಂಚಲನ: ನಟ ಅಜಿತ್ ಕುಮಾರ್ ರೇಸಿಂಗ್ ತಂಡದೊಂದಿಗೆ ರಿಲಯನ್ಸ್ ಪಾಲುದಾರಿಕೆ!

ಮೋಟಾರ್ ಸ್ಪೋರ್ಟ್ಸ್ ಲೋಕದಲ್ಲಿ ಸಂಚಲನ: ನಟ ಅಜಿತ್ ಕುಮಾರ್ ರೇಸಿಂಗ್ ತಂಡದೊಂದಿಗೆ ರಿಲಯನ್ಸ್ ಪಾಲುದಾರಿಕೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ, ಸಚಿವ ಈಶ್ವರ ಖಂಡ್ರೆ ಸೇರಿ ಗಣ್ಯರಿಂದ ಸಂತಾಪ

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ, ಸಚಿವ ಈಶ್ವರ ಖಂಡ್ರೆ ಸೇರಿ ಗಣ್ಯರಿಂದ ಸಂತಾಪ

ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat