ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಮೈಸೂರು | ಕಳೆದ 26 ದಿನಗಳಲ್ಲಿ 5 ಮರಿಗಳ ಸಹಿತ 10 ಹುಲಿಗಳ ಸೆರೆ

November 12, 2025
Share on WhatsappShare on FacebookShare on Twitter

ಮೈಸೂರು : ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿ ಮಾಡಿ ಮೂವರನ್ನು ಬಲಿ ಪಡೆದ ನಂತರ ಅರಣ್ಯ ಇಲಾಖೆಯ ಹುಲಿಸೆರೆ ಕಾರ್ಯಾಚರಣೆಯ ಪಡೆ ಕಳೆದ 26 ದಿನಗಳಲ್ಲಿ 5 ಹುಲಿ ಮರಿಗಳು ಸೇರಿದಂತೆ 10 ಹುಲಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಮೈಸೂರು ಜಿಲ್ಲೆಯ ಸರಗೂರು, ಹೆಚ್.ಡಿ.ಕೋಟೆ ಹಾಗೂ ನಂಜನಗೂಡು ಭಾಗದ ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಯಡಿಯಾಳ, ನುಗು, ಮೊಲೆಯೂರು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಅಕ್ಟೋಬರ್ 16 ರಿಂದ ನಡೆದ ಹುಲಿ ದಾಳಿ ಪ್ರಕರಣದಲ್ಲಿ ಮೂವರು ರೈತರು ಮೃತ ಪಟ್ಟಿದ್ದರು. ಒಬ್ಬ ರೈತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ರೀತಿಯ ಹುಲಿ ದಾಳಿಗಳಿಂದ ಗ್ರಾಮದ ಜನರಲ್ಲಿ ಆತಂಕ ಉಂಟಾಗಿತ್ತು. ಇದರಿಂದ ಎಚ್ಚೆತ್ತ ಅರಣ್ಯ ಇಲಾಖೆ ಹುಲಿಗಳ ಸೆರೆಗೆ ಕಾರ್ಯಾಚರಣೆ ಆರಂಭಿಸಿ 10 ಹುಲಿಗಳನ್ನು ಸೆರೆ ಹಿಡಿದಿದೆ.

ಸರಗೂರು ತಾಲೂಕಿನ ಬಡಗಲಾಪುರ ಗ್ರಾಮದಲ್ಲಿ ಅ.16 ರಂದು ಹೊಲದಲ್ಲಿ ಕೆಲಸ ಮಾಡುತಿದ್ದ ರೈತ ಬಡಗಲಾಪುರದ ಮಹಾದೇವೇಗೌಡ ಎಂಬುವವರ ಮೇಲೆ ಹುಲಿ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮಹಾದೇವೇಗೌಡ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇವರ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ವಹಿಸಿಕೊಂಡಿದೆ. ಅರಣ್ಯ ಇಲಾಖೆ ಅ.18ರಂದು ಬಡಗಲಾಪುರ ಗ್ರಾಮದ ಬಳಿಯಲ್ಲಿ ಒಂದೂವರೆ ವರ್ಷದ ಹೆಣ್ಣು ಹುಲಿಯನ್ನು ಸೆರೆ ಹಿಡಿದಿತ್ತು. ಆ ನಂತರ ಡ್ರೋನ್ ಕ್ಯಾಮರಾದಲ್ಲಿ ಈ ಭಾಗದಲ್ಲಿ ಇನ್ನೂ ಮೂರು ಹುಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡು ಅವುಗಳ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದೆ.
ಇದನ್ನೂ ಓದಿ : RCB ಅಭಿಮಾನಿಗಳಿಗೆ ಬಿಗ್ ಶಾಕ್ | ಇನ್ಮುಂದೆ ಬೆಂಗಳೂರಲ್ಲಿ IPL ಪಂದ್ಯಗಳೇ ನಡೆಯಲ್ಲ!

Tags: 10 tigerscaptured in last 26 daysincluding 5 cubsKarnataka News beatMysore
SendShareTweet
Previous Post

ನಟ ಧ್ರುವ ಸರ್ಜಾಗೆ ಜೋಡಿಯಾದ ಕಾಲಿವುಡ್‌ ಬೆಡಗಿ ಕೀರ್ತಿ ಸುರೇಶ್‌

Next Post

ನಕ್ಸಲಿಸಂ ತೊರೆದು ಮುಖ್ಯವಾಹಿನಿಗೆ ಬಂದಿದ್ದ ಮಹಿಳೆಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್!

Related Posts

ದೆಹಲಿ ಸ್ಪೋಟ : ರಾಜ್ಯದಲ್ಲಿ ಬಿಗಿ ಭದ್ರತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಮೈಸೂರು

ದೆಹಲಿ ಸ್ಪೋಟ : ರಾಜ್ಯದಲ್ಲಿ ಬಿಗಿ ಭದ್ರತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮೈಸೂರು | ಜನ, ಜಾನುವಾರಗಳ ಸಾವಿಗೆ ಕಾರಣವಾಗಿದ್ದ ಹುಲಿ ಸೆರೆ ; ಡಿ.ಎನ್.ಎ ಪರೀಕ್ಷೆಗೆ  ಖಂಡ್ರೆ ಸೂಚನೆ
ಮೈಸೂರು

ಮೈಸೂರು | ಜನ, ಜಾನುವಾರಗಳ ಸಾವಿಗೆ ಕಾರಣವಾಗಿದ್ದ ಹುಲಿ ಸೆರೆ ; ಡಿ.ಎನ್.ಎ ಪರೀಕ್ಷೆಗೆ ಖಂಡ್ರೆ ಸೂಚನೆ

ಮೈಸೂರು ; ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ | ಕಂಗಾಲಾದ ರೈತರು
ಮೈಸೂರು

ಮೈಸೂರು ; ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ | ಕಂಗಾಲಾದ ರೈತರು

ನಂಜನಗೂಡಿನ ಹುಸ್ಕೂರು ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
ಮೈಸೂರು

ನಂಜನಗೂಡಿನ ಹುಸ್ಕೂರು ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಮೈಸೂರಿನಲ್ಲಿ ಫ್ಲೈ ಓವರ್‌ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ | ಸಿಎಂಗೆ ಪತ್ರ
ಮೈಸೂರು

ಮೈಸೂರಿನಲ್ಲಿ ಫ್ಲೈ ಓವರ್‌ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ | ಸಿಎಂಗೆ ಪತ್ರ

ಮೈಸೂರಲ್ಲಿ ಭೀಕರ ಅಪಘಾತ – ಬೈಕ್​ಗೆ ಬಸ್​ ಡಿಕ್ಕಿಯಾಗಿ ದಂಪತಿ, ಮಗ ಸಾವು!
ಮೈಸೂರು

ಮೈಸೂರಲ್ಲಿ ಭೀಕರ ಅಪಘಾತ – ಬೈಕ್​ಗೆ ಬಸ್​ ಡಿಕ್ಕಿಯಾಗಿ ದಂಪತಿ, ಮಗ ಸಾವು!

Next Post
ನಕ್ಸಲಿಸಂ ತೊರೆದು ಮುಖ್ಯವಾಹಿನಿಗೆ ಬಂದಿದ್ದ ಮಹಿಳೆಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್!

ನಕ್ಸಲಿಸಂ ತೊರೆದು ಮುಖ್ಯವಾಹಿನಿಗೆ ಬಂದಿದ್ದ ಮಹಿಳೆಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಹುಲ್‌ ಗಾಂಧಿ ಕಾಂಗ್ರೆಸ್‌ನ್ನು ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೋ ಲೆಕ್ಕವೇ ಇಲ್ಲ | ಆರ್.ಅಶೋಕ್ ಲೇವಡಿ

ರಾಹುಲ್‌ ಗಾಂಧಿ ಕಾಂಗ್ರೆಸ್‌ನ್ನು ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೋ ಲೆಕ್ಕವೇ ಇಲ್ಲ | ಆರ್.ಅಶೋಕ್ ಲೇವಡಿ

ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್

ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್

ರಜನಿಕಾಂತ್‌ ನಟನೆಯ ‘ಜೈಲರ್ 2’ ಚಿತ್ರದಲ್ಲಿ  ನಟಿ ಮೇಘಾನ ರಾಜ್‌

ರಜನಿಕಾಂತ್‌ ನಟನೆಯ ‘ಜೈಲರ್ 2’ ಚಿತ್ರದಲ್ಲಿ ನಟಿ ಮೇಘಾನ ರಾಜ್‌

ಹಾಸನದಲ್ಲಿ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಮರಕ್ಕೆ ಡಿಕ್ಕಿ | 10ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ!

ಹಾಸನದಲ್ಲಿ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಮರಕ್ಕೆ ಡಿಕ್ಕಿ | 10ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ!

Recent News

ರಾಹುಲ್‌ ಗಾಂಧಿ ಕಾಂಗ್ರೆಸ್‌ನ್ನು ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೋ ಲೆಕ್ಕವೇ ಇಲ್ಲ | ಆರ್.ಅಶೋಕ್ ಲೇವಡಿ

ರಾಹುಲ್‌ ಗಾಂಧಿ ಕಾಂಗ್ರೆಸ್‌ನ್ನು ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೋ ಲೆಕ್ಕವೇ ಇಲ್ಲ | ಆರ್.ಅಶೋಕ್ ಲೇವಡಿ

ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್

ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್

ರಜನಿಕಾಂತ್‌ ನಟನೆಯ ‘ಜೈಲರ್ 2’ ಚಿತ್ರದಲ್ಲಿ  ನಟಿ ಮೇಘಾನ ರಾಜ್‌

ರಜನಿಕಾಂತ್‌ ನಟನೆಯ ‘ಜೈಲರ್ 2’ ಚಿತ್ರದಲ್ಲಿ ನಟಿ ಮೇಘಾನ ರಾಜ್‌

ಹಾಸನದಲ್ಲಿ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಮರಕ್ಕೆ ಡಿಕ್ಕಿ | 10ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ!

ಹಾಸನದಲ್ಲಿ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಮರಕ್ಕೆ ಡಿಕ್ಕಿ | 10ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಹುಲ್‌ ಗಾಂಧಿ ಕಾಂಗ್ರೆಸ್‌ನ್ನು ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೋ ಲೆಕ್ಕವೇ ಇಲ್ಲ | ಆರ್.ಅಶೋಕ್ ಲೇವಡಿ

ರಾಹುಲ್‌ ಗಾಂಧಿ ಕಾಂಗ್ರೆಸ್‌ನ್ನು ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೋ ಲೆಕ್ಕವೇ ಇಲ್ಲ | ಆರ್.ಅಶೋಕ್ ಲೇವಡಿ

ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್

ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat