ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಚಿನ್ನ ಖರೀದಿದಾರರೇ ಎಚ್ಚರ : ಸೆಬಿ ಕೊಟ್ಟಿರೋ ಈ ವಾರ್ನಿಂಗ್ ನಿಮಗೆ ತಿಳಿದಿರಲಿ

November 13, 2025
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲಿ ಚಿನ್ನ ಖರೀದಿಯು ಈಗ ಕೇವಲ ಸಾಂಪ್ರದಾಯಿಕವಾಗಿ ಉಳಿದಿಲ್ಲ. ಚಿನ್ನಾಭರಣಗಳ ಖರೀದಿ ಜತೆಗೆ, ಡಿಜಿಟಲ್ ಗೋಲ್ಡ್, ಗೋಲ್ಡ್ ಇಟಿಎಫ್ ಸೇರಿ ಹಲವು ಮಾದರಿಯಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಲಾಗುತ್ತದೆ. ಆದರೆ, ಡಿಜಿಟಲ್ ಗೋಲ್ಡ್ ನಲ್ಲಿ (Digital Gold) ಹೂಡಿಕೆ ಮಾಡುವವರಿಗೆ ಭಾರತೀಯ ಷೇರು ಮಾರುಕಟ್ಟೆ ನಿಯಂತ್ರಣ ಮಂಡಳಿ (ಸೆಬಿ)ಯು ಎಚ್ಚರಿಕೆ ನೀಡಿದೆ. ಇದರಿಂದಾಗಿ ಹೂಡಿಕೆದಾರರು ಈಗ ತಮ್ಮ ಹೂಡಿಕೆಯನ್ನು ಹಿಂಪಡೆಯುತ್ತಿದ್ದಾರೆ.

ಡಿಜಿಟಲ್ ಚಿನ್ನದ ಮೇಲೆ ಮಾಡಿದ ಹೂಡಿಕೆಗೆ ಬಂಡವಾಳ ಮಾರುಕಟ್ಟೆಯಲ್ಲಿ ಯಾವುದೇ ರಕ್ಷಣೆ ಇರುವುದಿಲ್ಲ. ಇದರಿಂದ ಹೂಡಿಕೆದಾರರು ಸೆಬಿ ರಕ್ಷಣೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟನೆ ನೀಡಿರುವುದು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಹಾಗೆಯೇ, ಈಗಾಗಲೇ ಹೂಡಿಕೆ ಮಾಡಿರುವವರಿಗೆ ಆತಂಕ ಮೂಡಿದೆ.

ಕೆಲವು ಆ್ಯಪ್ ಗಳು ಅಥವಾ ಆನ್ ಲೈನ್ ವೇದಿಕೆಗಳು ಡಿಜಿಟಲ್ ಗೋಲ್ಡ್ ಅಥವಾ ಇ-ಗೋಲ್ಡ್ ಎಂಬ ಹೆಸರಿನಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಲು ಅವಕಾಶ ನೀಡುತ್ತಿವೆ. ಆದರೆ, ಇಂತಹ ಗೋಲ್ಡ್ ಖರೀದಿಯು ಸೆಬಿ ನಿಯಂತ್ರಿತ ಹೂಡಿಕೆಗಳಿಗಿಂತ ಭಿನ್ನವಾಗಿವೆ. ಇವು ಸೆಬಿಯ ನಿಯಂತ್ರಣಕ್ಕೆ ಒಳಪಡುವುದಿಲ್ಲ ಎಂದು ಸೆಬಿ ಸ್ಪಷ್ಟಪಡಿಸಿದೆ. ಅಲ್ಲಿಗೆ, ಹೂಡಿಕೆದಾರರು ಹಣ ಕಳೆದುಕೊಂಡರೆ ಕಾನೂನು ಹೋರಾಟ ಮಾಡಲು ಆಗುವುದಿಲ್ಲ ಎಂದು ಸೆಬಿ ಸ್ಪಷ್ಟವಾಗಿ ತಿಳಿಸಿದೆ.

ಆದಾಗ್ಯೂ, ಗೋಲ್ಡ್ ಇಟಿಎಫ್ ಗಳು ಹಾಗೂ ಷೇರು ಮಾರುಕಟ್ಟೆ ವಹಿವಾಟಿನಲ್ಲಿ ಬಳಸುವ ಎಲೆಕ್ಟ್ರಾನಿಕ್ ಗೋಲ್ಡ್ ರಿಸಿಪ್ಟ್ ಗಳ ಮೇಲೆ ಹೂಡಿಕೆ ಮಾಡಲು ಯಾವುದೇ ಅಪಾಯವಿಲ್ಲ ಎಂದು ತಿಳಿದುಬಂದಿದೆ. ಏಕೆಂದರೆ, ಇಟಿಫ್ ಗಳನ್ನು ನೀಡುವ ಮ್ಯೂಚುವಲ್ ಫಂಡ್ ಕಂಪನಿಗಳು ಸೆಬಿ ಅಡಿಯಲ್ಲಿ ರಿಜಿಸ್ಟರ್ ಆಗಿರುತ್ತವೆ. ಆದರೆ, ಡಿಜಿಟಲ್ ಗೋಲ್ಡ್ ಹೂಡಿಕೆಗೆ ಅವಕಾಶ ಮಾಡಿಕೊಡುವ ಕಂಪನಿಗಳು ನೋಂದಣಿ ಮಾಡಿಕೊಂಡಿರದ ಕಾರಣ ಸೆಬಿ ಹೀಗೆ ಸ್ಪಷ್ಟನೆ ನೀಡಿದೆ. ಡಿಜಿಟಲ್ ಗೋಲ್ಡ್ ಎನ್ನುವುದು ಭೌತಿಕ ಚಿನ್ನಕ್ಕಿಂತ ಭಿನ್ನವಾಗಿರುತ್ತದೆ. ಚಿನ್ನದ ಮಾರುಕಟ್ಟೆ ಬೆಲೆಯೇ ಡಿಜಿಟಲ್ ಗೋಲ್ಡ್ ಖರೀದಿಯಲ್ಲೂ ಸಿಗುತ್ತದೆ.

ಇದನ್ನೂ ಓದಿ: ವೀಸಾ, ಪಾಸ್‌ಪೋರ್ಟ್ ಅವಧಿ ಮುಗಿದಿದ್ರು ಅಕ್ರಮವಾಗಿ ಬೆಂಗಳೂರಲ್ಲಿ ನೆಲೆಸಿದ್ದ ಮಹಿಳೆ ವಶ

Tags: bengaloreBewareGold buyersKarnataka News beatwarning from SEBI
SendShareTweet
Previous Post

ವೀಸಾ, ಪಾಸ್‌ಪೋರ್ಟ್ ಅವಧಿ ಮುಗಿದಿದ್ರು ಅಕ್ರಮವಾಗಿ ಬೆಂಗಳೂರಲ್ಲಿ ನೆಲೆಸಿದ್ದ ಮಹಿಳೆ ವಶ

Next Post

ಕೊಪ್ಪಳ | ಗಾಂಜಾ ಸೇವಿಸಿ ಕಂಡ ಕಂಡಲ್ಲಿ ಉಗುಳುತ್ತಿದ್ದವರಿಗೆ ದಂಡ, ಕೋರ್ಟ್‌ ಆವರಣ ಸ್ವಚ್ಚ ಮಾಡುವ ಶಿಕ್ಷೆ

Related Posts

ಮೋಟಾರ್ ಸ್ಪೋರ್ಟ್ಸ್ ಲೋಕದಲ್ಲಿ ಸಂಚಲನ: ನಟ ಅಜಿತ್ ಕುಮಾರ್ ರೇಸಿಂಗ್ ತಂಡದೊಂದಿಗೆ ರಿಲಯನ್ಸ್ ಪಾಲುದಾರಿಕೆ!
ವ್ಯಾಪಾರ

ಮೋಟಾರ್ ಸ್ಪೋರ್ಟ್ಸ್ ಲೋಕದಲ್ಲಿ ಸಂಚಲನ: ನಟ ಅಜಿತ್ ಕುಮಾರ್ ರೇಸಿಂಗ್ ತಂಡದೊಂದಿಗೆ ರಿಲಯನ್ಸ್ ಪಾಲುದಾರಿಕೆ!

ಟೊಯೊಟಾ ಹಿಲಕ್ಸ್ : ಎಲೆಕ್ಟ್ರಿಕ್, ಹೈಬ್ರಿಡ್, ICE ಮತ್ತು ಹೈಡ್ರೋಜನ್ ಆಯ್ಕೆಗಳೊಂದಿಗೆ 9ನೇ ತಲೆಮಾರಿನ ಪಿಕ್‌ಅಪ್ ಅನಾವರಣ!
ವ್ಯಾಪಾರ

ಟೊಯೊಟಾ ಹಿಲಕ್ಸ್ : ಎಲೆಕ್ಟ್ರಿಕ್, ಹೈಬ್ರಿಡ್, ICE ಮತ್ತು ಹೈಡ್ರೋಜನ್ ಆಯ್ಕೆಗಳೊಂದಿಗೆ 9ನೇ ತಲೆಮಾರಿನ ಪಿಕ್‌ಅಪ್ ಅನಾವರಣ!

10 ವರ್ಷದಲ್ಲಿ 50 ಲಕ್ಷ ರೂ. ಗಳಿಸಲು ತಿಂಗಳಿಗೆ ಎಷ್ಟು ಹೂಡಿಕೆ ಮಾಡಬೇಕು? ಇಲ್ಲಿದೆ ಲೆಕ್ಕಾಚಾರ
ವ್ಯಾಪಾರ

10 ವರ್ಷದಲ್ಲಿ 50 ಲಕ್ಷ ರೂ. ಗಳಿಸಲು ತಿಂಗಳಿಗೆ ಎಷ್ಟು ಹೂಡಿಕೆ ಮಾಡಬೇಕು? ಇಲ್ಲಿದೆ ಲೆಕ್ಕಾಚಾರ

ಸಾಲಗಾರರಿಗೆ ಗುಡ್ ನ್ಯೂಸ್ ನೀಡಿದ RBI: ನಿಮ್ಮ EMI ಹೊರೆ ಇಳಿಕೆಯಾಗುವುದು ಹೇಗೆ ಗೊತ್ತಾ?
ವ್ಯಾಪಾರ

ಸಾಲಗಾರರಿಗೆ ಗುಡ್ ನ್ಯೂಸ್ ನೀಡಿದ RBI: ನಿಮ್ಮ EMI ಹೊರೆ ಇಳಿಕೆಯಾಗುವುದು ಹೇಗೆ ಗೊತ್ತಾ?

ವರ್ಷಕ್ಕೆ ಕೇವಲ 20 ರೂ. ಪ್ರೀಮಿಯಂ ಪಾವತಿಸಿದರೆ 2 ಲಕ್ಷ ರೂ. ವಿಮೆ: ಯಾವುದಿದು ಯೋಜನೆ?
ವ್ಯಾಪಾರ

ವರ್ಷಕ್ಕೆ ಕೇವಲ 20 ರೂ. ಪ್ರೀಮಿಯಂ ಪಾವತಿಸಿದರೆ 2 ಲಕ್ಷ ರೂ. ವಿಮೆ: ಯಾವುದಿದು ಯೋಜನೆ?

ನಿಮ್ಮ ಕಾರು, ಬೈಕ್ ಬೇರೆಯವರಿಗೆ ಮಾರಾಟ ಮಾಡ್ತಿದೀರಾ? ಮೊದ್ಲು ಈ ನಿಯಮ ತಿಳಿದುಕೊಳ್ಳಿ
ವ್ಯಾಪಾರ

ನಿಮ್ಮ ಕಾರು, ಬೈಕ್ ಬೇರೆಯವರಿಗೆ ಮಾರಾಟ ಮಾಡ್ತಿದೀರಾ? ಮೊದ್ಲು ಈ ನಿಯಮ ತಿಳಿದುಕೊಳ್ಳಿ

Next Post
ಕೊಪ್ಪಳ | ಗಾಂಜಾ ಸೇವಿಸಿ ಕಂಡ ಕಂಡಲ್ಲಿ ಉಗುಳುತ್ತಿದ್ದವರಿಗೆ ದಂಡ, ಕೋರ್ಟ್‌ ಆವರಣ ಸ್ವಚ್ಚ ಮಾಡುವ ಶಿಕ್ಷೆ

ಕೊಪ್ಪಳ | ಗಾಂಜಾ ಸೇವಿಸಿ ಕಂಡ ಕಂಡಲ್ಲಿ ಉಗುಳುತ್ತಿದ್ದವರಿಗೆ ದಂಡ, ಕೋರ್ಟ್‌ ಆವರಣ ಸ್ವಚ್ಚ ಮಾಡುವ ಶಿಕ್ಷೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ, ಸಚಿವ ಈಶ್ವರ ಖಂಡ್ರೆ ಸೇರಿ ಗಣ್ಯರಿಂದ ಸಂತಾಪ

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ, ಸಚಿವ ಈಶ್ವರ ಖಂಡ್ರೆ ಸೇರಿ ಗಣ್ಯರಿಂದ ಸಂತಾಪ

ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

ಬುಮ್ರಾ ದಾಳಿಗೆ ಹರಿಣ ಪಡೆ ಶೇಕ್‌ | ಅಶ್ವಿನ್ ದಾಖಲೆ ಉಡೀಸ್ ಮಾಡಿದ ಯಾರ್ಕರ್ ಕಿಂಗ್!

ಬುಮ್ರಾ ದಾಳಿಗೆ ಹರಿಣ ಪಡೆ ಶೇಕ್‌ | ಅಶ್ವಿನ್ ದಾಖಲೆ ಉಡೀಸ್ ಮಾಡಿದ ಯಾರ್ಕರ್ ಕಿಂಗ್!

ಮೋಟಾರ್ ಸ್ಪೋರ್ಟ್ಸ್ ಲೋಕದಲ್ಲಿ ಸಂಚಲನ: ನಟ ಅಜಿತ್ ಕುಮಾರ್ ರೇಸಿಂಗ್ ತಂಡದೊಂದಿಗೆ ರಿಲಯನ್ಸ್ ಪಾಲುದಾರಿಕೆ!

ಮೋಟಾರ್ ಸ್ಪೋರ್ಟ್ಸ್ ಲೋಕದಲ್ಲಿ ಸಂಚಲನ: ನಟ ಅಜಿತ್ ಕುಮಾರ್ ರೇಸಿಂಗ್ ತಂಡದೊಂದಿಗೆ ರಿಲಯನ್ಸ್ ಪಾಲುದಾರಿಕೆ!

Recent News

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ, ಸಚಿವ ಈಶ್ವರ ಖಂಡ್ರೆ ಸೇರಿ ಗಣ್ಯರಿಂದ ಸಂತಾಪ

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ, ಸಚಿವ ಈಶ್ವರ ಖಂಡ್ರೆ ಸೇರಿ ಗಣ್ಯರಿಂದ ಸಂತಾಪ

ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

ಬುಮ್ರಾ ದಾಳಿಗೆ ಹರಿಣ ಪಡೆ ಶೇಕ್‌ | ಅಶ್ವಿನ್ ದಾಖಲೆ ಉಡೀಸ್ ಮಾಡಿದ ಯಾರ್ಕರ್ ಕಿಂಗ್!

ಬುಮ್ರಾ ದಾಳಿಗೆ ಹರಿಣ ಪಡೆ ಶೇಕ್‌ | ಅಶ್ವಿನ್ ದಾಖಲೆ ಉಡೀಸ್ ಮಾಡಿದ ಯಾರ್ಕರ್ ಕಿಂಗ್!

ಮೋಟಾರ್ ಸ್ಪೋರ್ಟ್ಸ್ ಲೋಕದಲ್ಲಿ ಸಂಚಲನ: ನಟ ಅಜಿತ್ ಕುಮಾರ್ ರೇಸಿಂಗ್ ತಂಡದೊಂದಿಗೆ ರಿಲಯನ್ಸ್ ಪಾಲುದಾರಿಕೆ!

ಮೋಟಾರ್ ಸ್ಪೋರ್ಟ್ಸ್ ಲೋಕದಲ್ಲಿ ಸಂಚಲನ: ನಟ ಅಜಿತ್ ಕುಮಾರ್ ರೇಸಿಂಗ್ ತಂಡದೊಂದಿಗೆ ರಿಲಯನ್ಸ್ ಪಾಲುದಾರಿಕೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ, ಸಚಿವ ಈಶ್ವರ ಖಂಡ್ರೆ ಸೇರಿ ಗಣ್ಯರಿಂದ ಸಂತಾಪ

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ, ಸಚಿವ ಈಶ್ವರ ಖಂಡ್ರೆ ಸೇರಿ ಗಣ್ಯರಿಂದ ಸಂತಾಪ

ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat