ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಯಕ್ಷಗಾನವನ್ನೇ ಉಸಿರಾಗಿಸಿಕೊಂಡ ಕಲಾವಿದೆ ಪಂಚಮಿ.. ರಾಷ್ಟ್ರಪ್ರಶಸ್ತಿ ಪುರಸ್ಕೃತೆಯಾಗಿ 10 ವರ್ಷದ ಸಡಗರ..!

November 14, 2025
Share on WhatsappShare on FacebookShare on Twitter

ಬೆಂಗಳೂರು : ಪ್ರತಿಭೆ ಯಾರಪ್ಪನ ಮನೆ ಸ್ವತ್ತು ಅಲ್ಲ.. ಈ ಮಾತನ್ನೇ ಜೀವನದ ಧ್ಯೇಯ ವಾಕ್ಯವಾಗಿಸಿಕೊಂಡಿರೋ ಪಂಚಮಿ ಈಗ ಕಲಾಕ್ಷೇತ್ರಕ್ಕೆ ಕಾಲಿಟ್ಟು 24 ವರ್ಷ. 9 ತಿಂಗಳಿಗೆ ಕಲಾರಂಗಕ್ಕೆ ಪಾದಾರ್ಪಣೆ ಮಾಡಿದ ದಿಟ್ಟ ಪ್ರತಿಭೆ. ಪಂಚಮಿ ಮಾರೂರಿನ ಶ್ರೀ ಪಾರ್ಶ್ವನಾಥ-ದೀಪಶ್ರೀ ದಂಪತಿಗಳ ಪುತ್ರಿ. ಶ್ರೀ ಯತೀಶ್.ಎಂ ಮಡದಿ.

ಹೌದು.. ಯಕ್ಷಗಾನ, ಭರತನಾಟ್ಯ, ನೃತ್ಯ, ಸಂಗೀತ, ಭಾಷಣ, ಶಿಕ್ಷಣ ಕ್ಷೇತ್ರಗಳಲ್ಲಿ ಮೇಲುಗೈ ಸಾಧಿಸಿರುವ ಈ ಬಹುಮುಖ ಪ್ರತಿಭೆ, ರಾಜ್ಯಾದ್ಯಂತ 1800ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನ ನೀಡಿದ್ದಾರೆ. ಉದಯ ಟಿವಿಯ ಚಿಣ್ಣರಲೋಕ, ಝೀ ಕನ್ನಡದ ಕುಣಿಯೋಣು ಬಾರಾ, ಸುವರ್ಣಟಿವಿಯ ಪುಟಾಣಿಪಂಟ್ರು ಮುಂತಾದ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ.

ಈಗಾಗಲೇ ಸಾಧನಾಶ್ರೀ, ಬಾಲಪ್ರತಿಭಾಶ್ರೀ, ದ.ಕ ಜಿಲ್ಲಾ ರಾಜ್ಯೋತ್ಸವ ಸಾಧಕ ಪುರಸ್ಕಾರ, ರಾಜ್ಯಮಟ್ಟದ ಜೈನ ಯುವ ಸಾಧನಾಶ್ರೀ, ರಾಜ್ಯಮಟ್ಟದ ಆಳ್ವಾಸ್ ವಿದ್ಯಾರ್ಥಿಸಿರಿ ಪುರಸ್ಕಾರ, ಕಲ್ಕೂರ ಬಾಲಸಿರಿ, ಕರ್ನಾಟಕ ಪ್ರತಿಭಾರತ್ನ, ಚೈತನ್ಯಶ್ರೀ ಪುರಸ್ಕಾರ, ಡಾ|ಕೋಟ ಶಿವರಾಮ ಕಾರಂತ ವಿದ್ಯಾರ್ಥಿ ಗೌರವ, ಕರುನಾಡ ಪದ್ಮಶ್ರೀ ಪುರಸ್ಕಾರ, ಕೀರ್ತಿಸನ್ಮಾನ ಪ್ರಶಸ್ತಿ ಮುಂತಾದ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದಾರೆ.

2015ರಲ್ಲಿ ಭಾರತ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿಯಾದ “ರಾಷ್ಟ್ರೀಯ ಅಸಾಧಾರಣ ಪ್ರತಿಭಾ ಪುರಸ್ಕಾರ”ವನ್ನು ದೆಹಲಿಯಲ್ಲಿ ಮಾನ್ಯ ರಾಷ್ಟ್ರಪತಿಗಳಾಗಿದ್ದ ಪ್ರಣವ್ ಮುಖರ್ಜಿಯವರಿಂದ ಮತ್ತು ಕರ್ನಾಟಕ ಸರ್ಕಾರದ “ರಾಜ್ಯ ಅಸಾಧಾರಣ ಪ್ರತಿಭಾ ಪುರಸ್ಕಾರ”ವನ್ನು ರಾಜ್ಯಪಾಲರಾಗಿದ್ದ ಶ್ರೀ ವಜೂಭಾಯಿವಾಲಾರಿಂದ ಏಕಕಾಲಕ್ಕೆ ಪಡೆದ ಹೆಮ್ಮೆ ಈಕೆಯದು.

2016ರಲ್ಲಿ ಕರ್ನಾಟಕ ಸರ್ಕಾರದ ಕೆಳದಿ ಚೆನ್ನಮ್ಮ ಮತ್ತು ಹೊಯ್ಸಳ ಪ್ರಶಸ್ತಿ ಯೋಜನೆಯಡಿಯಲ್ಲಿ ಸಮಾಜಸೇವಾ ಕ್ಷೇತ್ರದ ಸಾಧನೆಗಾಗಿ “ಜಿಲ್ಲಾ ಅಸಾಧಾರಣ ಪ್ರತಿಭಾ ಪುರಸ್ಕಾರ”ವನ್ನು ಸ್ವೀಕರಿಸಿದ್ದಾರೆ. 2017ರ ದೆಹಲಿಯ ರಾಷ್ಟ್ರೀಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಸಮ್ಮುಖದಲ್ಲಿ ಯಕ್ಷನಾಟ್ಯ ಪ್ರದರ್ಶಿಸಿ, ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಷ್ಟ್ರ ರಕ್ಷಾಮಂತ್ರಿಗಳನ್ನು ಭೇಟಿ ಮಾಡಿರುತ್ತಾರೆ ಹಾಗೂ 18 ಕರ್ನಾಟಕ ಬೇಟಾಲಿಯನ್ NCCಯಿಂದ “ಬೆಸ್ಟ್ ಕೆಡೆಟ್ ಅವಾರ್ಡ್-2017″ನ್ನು ಪಡೆದಿದ್ದಾರೆ.

2018ರ ಶ್ರವಣಬೆಳಗೊಳದ ಮಹಾಮಸ್ತಕಾಭಿಷೇಕ ಸಂದರ್ಭದ ರಾಷ್ಟ್ರೀಯ ಯುವ ಸಮ್ಮೇಳನದಲ್ಲಿ “ರಾಷ್ಟ್ರೀಯ ಆದರ್ಶ ಜೈನ ಯುವ ಪ್ರಶಸ್ತಿ” ಪಡೆದ ಅತ್ಯಂತ ಕಿರಿಯ ಬಾಲಕಿ ಈಕೆ. ಉತ್ತರಪ್ರದೇಶದ ಆಗ್ರಾದಲ್ಲಿ ನಡೆದ 19ನೇ ಅಖಿಲ ಭಾರತೀಯ ಜೈನ ಪ್ರತಿಭಾ ಸನ್ಮಾನ ಸಮಾರಂಭ 2018 ರಲ್ಲಿ “ರಾಷ್ಟ್ರೀಯ ಗ್ಯಾನ್ ಪ್ರತಿಭಾ ಪುರಸ್ಕಾರ”ವನ್ನು ಪಡೆದಿದ್ದಾರೆ.

2019ರಲ್ಲಿ ಮಧ್ಯಪ್ರದೇಶದ ಮೈತ್ರಿ ಸಮೂಹ ಉತ್ತರಪ್ರದೇಶದ ಹಸ್ತಿನಾಪುರದಲ್ಲಿ ನಡೆಸಿದ ಯುವ ಸಮ್ಮೇಳನದಲ್ಲಿ “ಆಲ್ ಇಂಡಿಯಾ ಯಂಗ್ ಜೈನ್ ಅವಾರ್ಡ್-2019″ನ್ನು ನೀಡಿ ಪುರಸ್ಕರಿಸಿದೆ. ಬೆಳಗಾವಿಯ ದಕ್ಷಿಣಕನ್ನಡ ಜೈನ ಮೈತ್ರಿಕೂಟದಿಂದ “ಯುವ ಮಿನುಗುತಾರೆ” ಬಿರುದು ಪಡೆದಿದ್ದಾರೆ. ಈಕೆ ಜೈನ ಪದವಿ ಪೂರ್ವ ಕಾಲೇಜ್ ನಿಂದ “ಆಲ್ ರೌಂಡರ್ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ -2019” ನ್ನು ಗಳಿಸಿದ್ದಾರೆ. 2020ರಲ್ಲಿ ಜವನೆರ್ ಬೆದ್ರ ಸಂಘಟಿಸಿದ ರಾಷ್ಟ್ರೀಯ ಯುವ ದಿವಸ್ – ವಿವೇಕೋತ್ಸವದಲ್ಲಿ “ವಿವೇಕ್ ಪುರಸ್ಕಾರ-ಯುವ ಪ್ರಶಸ್ತಿ 2020“ ಪಡೆದಿದ್ದಾರೆ. ಭಾರತ ಸರ್ಕಾರ ಸ್ವಾಮ್ಯದ ಉದ್ಯಮ ಸಂಸ್ಥೆಯಾದ “ಕೆ ಐ ಓ ಸಿ ಎಲ್ ಲಿಮಿಟೆಡ್”ನಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು “ಹಾನರ್ ಫಾರ್ ಔಟ್ ಸ್ಟ್ಯಾಂಡಿಂಗ್ ಎಕ್ಸಲೆನ್ಸ್“ ಮತ್ತು “ಸರ್ಟಿಫಿಕೇಟ್ ಆಫ್ ಎಕ್ಸಲೆನ್ಸ್” ಗೌರವವನ್ನು ನೀಡಲಾಯಿತು.

ಇಷ್ಟೆಲ್ಲ ಚಟುವಟಿಕೆಗಳ ನಡುವೆಯೂ ಬಿ.ಕಾಂ ಪದವಿ ಪಡೆದು, ಪ್ರಸ್ತುತ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದಾರೆ. ಪಂಚಮಿ ಹಾಗೂ ಯತೀಶ್ ಬೆಂಗಳೂರಿನಲ್ಲಿ ಶ್ರೀ ಪರಂಪರಾ ಹೆಜ್ಜೆ ಗೆಜ್ಜೆ ವೈ ಪಿ ಆರ್ಟ್ ಫೌಂಡೇಶನ್ ಎಂಬ ದೊಡ್ಡ ನೃತ್ಯ ಸಂಸ್ಥೆಯನ್ನು ಸಹ ನಡೆಸುತ್ತಿದ್ದಾರೆ.
ಪತಿ ಯತೀಶ್ ಸಿನಿಮಾರಂಗದಲ್ಲಿ ಡಿಜಿಟಲ್ ಪಿ.ಆರ್.ಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇಬ್ಬರು ಜೊತೆಯಾಗಿ ಯತೀ ಇವೆಂಟ್ಸ್ ಎಂಬ ಸಂಸ್ಥೆ ಯನ್ನು ಮುನ್ನಡೆಸುತ್ತಿದ್ದಾರೆ. ಅಚಲವಾದ ಸಮರ್ಪಣೆ, ನಮ್ರತೆ ಮತ್ತು ಉತ್ಸಾಹದಿಂದ ಯುವಕರನ್ನು ಪ್ರೇರೇಪಿಸುತ್ತಲೇ ಇದ್ದಾರೆ ಮತ್ತು ಭಾರತೀಯ ಕಲೆ, ಸಂಸ್ಕೃತಿ, ಶಿಕ್ಷಣ ಮತ್ತು ಯುವ ಸಬಲೀಕರಣ ಕ್ಷೇತ್ರಗಳಿಗೆ ಸಕ್ರಿಯವಾಗಿ ಕೊಡುಗೆ ನೀಡುತ್ತಿದ್ದಾರೆ. ಸಾಂಸ್ಕೃತಿಕ, ಕ್ರೀಡೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಿ, ಇನ್ನಷ್ಟು ಯುವ ಪ್ರತಿಭೆಗಳಿಗೆ ಪ್ರೇರಣೆ ಆಗಬೇಕು ಹಾಗು ನಮ್ಮ ರಾಷ್ಟ್ರವನ್ನು ಅಂತರಾಷ್ಟ್ರೀಯ ಹಾಗು ವಿಶ್ವಮಟ್ಟದಲ್ಲಿ ಬೆಳಗಿಸಬೇಕು ಎಂಬುದೇ ಪಂಚಮಿ ಮುಂದಿನ ಗುರಿಯಾಗಿದೆ.

ಇದನ್ನೂ ಓದಿ : ಬಿಬಿಕೆ 12 : ಕ್ಯಾಪ್ಟನ್ ರಘು ಟಾರ್ಚರ್​ಗೆ ಸುಸ್ತಾದ ಗಿಲ್ಲಿ

Tags: Karnataka News beat
SendShareTweet
Previous Post

ಮೊಹಮ್ಮದ್ ಶಮಿಗೆ ಶುರುವಾಯ್ತು ಸಮಸ್ಯೆ ; ಹರಾಜಿಗೂ ಮುನ್ನವೇ ತಂಡದಿಂದ ಹೊರಕ್ಕೆ

Next Post

ರಾಂಗ್ ಸೈಡ್‌ನಲ್ಲಿ ಬಂದು ಮಹಿಳೆಯ ದರ್ಪ | ಆಟೋ ಚಾಲಕನಿಗೆ ಆವಾಜ್ ; ವಿಡಿಯೋ ವೈರಲ್‌

Related Posts

ಬಾಲಿವುಡ್‌ನ ಹಿರಿಯ ನಟಿ ಕಾಮಿನಿ ಕೌಶಲ್ ನಿಧನ
ಸಿನಿಮಾ-ಮನರಂಜನೆ

ಬಾಲಿವುಡ್‌ನ ಹಿರಿಯ ನಟಿ ಕಾಮಿನಿ ಕೌಶಲ್ ನಿಧನ

ರಜನಿಕಾಂತ್‌ ನಟನೆಯ ‘ಜೈಲರ್ 2’ ಚಿತ್ರದಲ್ಲಿ  ನಟಿ ಮೇಘಾನ ರಾಜ್‌
ಸಿನಿಮಾ-ಮನರಂಜನೆ

ರಜನಿಕಾಂತ್‌ ನಟನೆಯ ‘ಜೈಲರ್ 2’ ಚಿತ್ರದಲ್ಲಿ ನಟಿ ಮೇಘಾನ ರಾಜ್‌

ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?
ಸಿನಿಮಾ-ಮನರಂಜನೆ

ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

ಬಿಬಿಕೆ 12 : ಕ್ಯಾಪ್ಟನ್ ರಘು ಟಾರ್ಚರ್​ಗೆ ಸುಸ್ತಾದ ಗಿಲ್ಲಿ
ಸಿನಿಮಾ-ಮನರಂಜನೆ

ಬಿಬಿಕೆ 12 : ಕ್ಯಾಪ್ಟನ್ ರಘು ಟಾರ್ಚರ್​ಗೆ ಸುಸ್ತಾದ ಗಿಲ್ಲಿ

‘ಹಳ್ಳಿ ಪವರ್’ ಹೊಸ ಗೂಗ್ಲಿ | ಇನ್ಮುಂದೆ ಬದಲಾದ ಸಮಯದಲ್ಲಿ.. ಎಕ್ಸ್ಟ್ರಾ ಪವರ್‌ನೊಂದಿಗೆ ಎಕ್ಸ್ಟ್ರಾ ಮನರಂಜನೆ! 
ಸಿನಿಮಾ-ಮನರಂಜನೆ

‘ಹಳ್ಳಿ ಪವರ್’ ಹೊಸ ಗೂಗ್ಲಿ | ಇನ್ಮುಂದೆ ಬದಲಾದ ಸಮಯದಲ್ಲಿ.. ಎಕ್ಸ್ಟ್ರಾ ಪವರ್‌ನೊಂದಿಗೆ ಎಕ್ಸ್ಟ್ರಾ ಮನರಂಜನೆ! 

‘Mark’ ಶೂಟಿಂಗ್ ಮುಕ್ತಾಯ.. ‘ಕಿಚ್ಚ’ನ ದಾರಿ ಇನ್ನೂ ಸುಗಮ..!
ಸಿನಿಮಾ-ಮನರಂಜನೆ

‘Mark’ ಶೂಟಿಂಗ್ ಮುಕ್ತಾಯ.. ‘ಕಿಚ್ಚ’ನ ದಾರಿ ಇನ್ನೂ ಸುಗಮ..!

Next Post
ರಾಂಗ್ ಸೈಡ್‌ನಲ್ಲಿ ಬಂದು ಮಹಿಳೆಯ ದರ್ಪ |  ಆಟೋ ಚಾಲಕನಿಗೆ ಆವಾಜ್ ; ವಿಡಿಯೋ ವೈರಲ್‌

ರಾಂಗ್ ಸೈಡ್‌ನಲ್ಲಿ ಬಂದು ಮಹಿಳೆಯ ದರ್ಪ | ಆಟೋ ಚಾಲಕನಿಗೆ ಆವಾಜ್ ; ವಿಡಿಯೋ ವೈರಲ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಲಿವುಡ್‌ನ ಹಿರಿಯ ನಟಿ ಕಾಮಿನಿ ಕೌಶಲ್ ನಿಧನ

ಬಾಲಿವುಡ್‌ನ ಹಿರಿಯ ನಟಿ ಕಾಮಿನಿ ಕೌಶಲ್ ನಿಧನ

ಮೇಲುಕೋಟೆಯಲ್ಲಿ ಕೋತಿಗಳ ಸೆರೆ ; ನಿಟ್ಟೂಸಿರು ಬಿಟ್ಟ ಭಕ್ತರು

ಮೇಲುಕೋಟೆಯಲ್ಲಿ ಕೋತಿಗಳ ಸೆರೆ ; ನಿಟ್ಟೂಸಿರು ಬಿಟ್ಟ ಭಕ್ತರು

ರಾಹುಲ್‌ ಗಾಂಧಿ ಕಾಂಗ್ರೆಸ್‌ನ್ನು ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೋ ಲೆಕ್ಕವೇ ಇಲ್ಲ | ಆರ್.ಅಶೋಕ್ ಲೇವಡಿ

ರಾಹುಲ್‌ ಗಾಂಧಿ ಕಾಂಗ್ರೆಸ್‌ನ್ನು ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೋ ಲೆಕ್ಕವೇ ಇಲ್ಲ | ಆರ್.ಅಶೋಕ್ ಲೇವಡಿ

ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್

ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್

Recent News

ಬಾಲಿವುಡ್‌ನ ಹಿರಿಯ ನಟಿ ಕಾಮಿನಿ ಕೌಶಲ್ ನಿಧನ

ಬಾಲಿವುಡ್‌ನ ಹಿರಿಯ ನಟಿ ಕಾಮಿನಿ ಕೌಶಲ್ ನಿಧನ

ಮೇಲುಕೋಟೆಯಲ್ಲಿ ಕೋತಿಗಳ ಸೆರೆ ; ನಿಟ್ಟೂಸಿರು ಬಿಟ್ಟ ಭಕ್ತರು

ಮೇಲುಕೋಟೆಯಲ್ಲಿ ಕೋತಿಗಳ ಸೆರೆ ; ನಿಟ್ಟೂಸಿರು ಬಿಟ್ಟ ಭಕ್ತರು

ರಾಹುಲ್‌ ಗಾಂಧಿ ಕಾಂಗ್ರೆಸ್‌ನ್ನು ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೋ ಲೆಕ್ಕವೇ ಇಲ್ಲ | ಆರ್.ಅಶೋಕ್ ಲೇವಡಿ

ರಾಹುಲ್‌ ಗಾಂಧಿ ಕಾಂಗ್ರೆಸ್‌ನ್ನು ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೋ ಲೆಕ್ಕವೇ ಇಲ್ಲ | ಆರ್.ಅಶೋಕ್ ಲೇವಡಿ

ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್

ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಲಿವುಡ್‌ನ ಹಿರಿಯ ನಟಿ ಕಾಮಿನಿ ಕೌಶಲ್ ನಿಧನ

ಬಾಲಿವುಡ್‌ನ ಹಿರಿಯ ನಟಿ ಕಾಮಿನಿ ಕೌಶಲ್ ನಿಧನ

ಮೇಲುಕೋಟೆಯಲ್ಲಿ ಕೋತಿಗಳ ಸೆರೆ ; ನಿಟ್ಟೂಸಿರು ಬಿಟ್ಟ ಭಕ್ತರು

ಮೇಲುಕೋಟೆಯಲ್ಲಿ ಕೋತಿಗಳ ಸೆರೆ ; ನಿಟ್ಟೂಸಿರು ಬಿಟ್ಟ ಭಕ್ತರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat