ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಹುಲ್‌ ಗಾಂಧಿ ಕಾಂಗ್ರೆಸ್‌ನ್ನು ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೋ ಲೆಕ್ಕವೇ ಇಲ್ಲ | ಆರ್.ಅಶೋಕ್ ಲೇವಡಿ

November 14, 2025
Share on WhatsappShare on FacebookShare on Twitter

ಬೆಂಗಳೂರು : ಆಕಾಶದಲ್ಲಿರುವ ನಕ್ಷತ್ರಗಳನ್ನು ಎಣಿಸಿಬಿಡಬಹುದೇನೋ ಆದರೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷವನ್ನ ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೆ ಎನ್ನುವುದನ್ನು ಲೆಕ್ಕ ಮಾಡುವುದು ಕಷ್ಟ ಎಂದು ವಿರೋಧ ಪಕ್ಷದ ನಾಯಕ ಆರ್ .ಅಶೋಕ್ ಲೇವಡಿ ಮಾಡಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸುಶಾಸನ, ಭ್ರಷ್ಟಾಚಾರ ಮುಕ್ತ ಆಡಳಿತ, ಅಭಿವೃದ್ಧಿ ರಾಜಕಾರಣದಿಂದಾಗಿ ಜನಮನ್ನಣೆ ಗಳಿಸಿರುವ ಸನ್ಮಾನ್ಯ ನಿತೀಶ್ ಕುಮಾರ್ ಅವರ ನೇತೃತ್ವದ ಎನ್ ಡಿಎ ಸರ್ಕಾರದ ಮುಂದೆ ಜಂಗಲ್ ರಾಜ್ ಕುಖ್ಯಾತಿಯ ಆರ್ ಜೆಡಿ – ಕಾಂಗ್ರೆಸ್ ಮಹಾಘಟಬಂಧನ ಗೆಲ್ಲಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಪಕ್ಕಕ್ಕೆ ಚೆನ್ನಾಗಿ ಗೊತ್ತಿತ್ತು.

ಆದ್ದರಿಂದಲೇ ರಾಹುಲ್ ಗಾಂಧಿ ಅವರು ಮುಖಭಂಗ ತಪ್ಪಿಸಿಕೊಳ್ಳಲು ವೋಟ್ ಚೋರಿ ಎಂಬ ಕಟ್ಟುಕಥೆ ಮೂಲಕ ಜನರನ್ನ ದಿಕ್ಕು ತಪ್ಪಿಸಲು ಹೊರಟಿದ್ದು ಎಂದು ಹೇಳಿದ್ದಾರೆ.

ಸೋಲಿನ ಶತಕದೆಡೆಗೆ ಹೆಜ್ಜೆ ಹಾಕುತ್ತಿರುವ ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು!

ಆಕಾಶದಲ್ಲಿರುವ ನಕ್ಷತ್ರಗಳನ್ನು ಎಣಿಸಿಬಿಡಬಹುದೇನೋ ಆದರೆ @RahulGandhi ಅವರು ಕಾಂಗ್ರೆಸ್ ಪಕ್ಷವನ್ನ ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೆ ಎನ್ನುವುದನ್ನು ಲೆಕ್ಕ ಮಾಡುವುದು ಕಷ್ಟ.

ಸುಶಾಸನ, ಭ್ರಷ್ಟಾಚಾರ ಮುಕ್ತ ಆಡಳಿತ, ಅಭಿವೃದ್ಧಿ ರಾಜಕಾರಣದಿಂದಾಗಿ… pic.twitter.com/btOiO52zF7

— R. Ashoka (@RAshokaBJP) November 14, 2025

ಆದರೆ ಬಿಹಾರದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಅವರ “ವೋಟ್ ಚೋರಿ” ಪ್ರಹಸನವ್ನ ಸಾರಾಸಗಟಾಗಿ ತಿರಸ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ನಿತೀಶ್ ಕುಮಾರ್ ಅವರ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಮತ್ತೊಮ್ಮೆ ಸ್ಪಷ್ಟ ಜನಾದೇಶ ನೀಡಿದ್ದಾರೆ.

ಹರಿಯಾಣ, ಮಹಾರಾಷ್ಟ್ರ, ಬಿಹಾರದಲ್ಲಿ ಬಂದಿರುವ ಸ್ಥಿತಿಯೇ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲೂ ಬರುವ ದಿನ ಬಹಳ ದೂರವಿಲ್ಲ. ಈಗಾಗಲೇ ಜನಮನ್ನಣೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲೂ ಧೂಳೀಪಟ ಆಗುವುದು ನೂರಕ್ಕೆ ನೂರು ಗ್ಯಾರೆಂಟಿ. NDA ಗೆಲುವಿಗೆ ಕಾರಣೀಭೂತರಾದ ಬಿಹಾರ ಬಿಜೆಪಿ ಮತ್ತು ಜೆಡಿಯ ಸೇರಿದಂತೆ ಮೈತ್ರಿಕೂಟದ ಎಲ್ಲ ನಾಯಕರು, ಕಾರ್ಯಕರ್ತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಇದನ್ನೂ ಓದಿ : ಹಾಸನದಲ್ಲಿ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಮರಕ್ಕೆ ಡಿಕ್ಕಿ | 10ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ!

Tags: Karnataka News beat
SendShareTweet
Previous Post

ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್

Next Post

ಮೇಲುಕೋಟೆಯಲ್ಲಿ ಕೋತಿಗಳ ಸೆರೆ ; ನಿಟ್ಟೂಸಿರು ಬಿಟ್ಟ ಭಕ್ತರು

Related Posts

ಬಿಹಾರದ ಅಭಿವೃದ್ಧಿಗಾಗಿ ದಣಿವರಿಯದೇ ಕೆಲಸ ಮಾಡ್ತೇವೆ – ಪ್ರಧಾನಿ ಮೋದಿ
national

ಬಿಹಾರದ ಅಭಿವೃದ್ಧಿಗಾಗಿ ದಣಿವರಿಯದೇ ಕೆಲಸ ಮಾಡ್ತೇವೆ – ಪ್ರಧಾನಿ ಮೋದಿ

ಮತದಾರರ ತೀರ್ಪಿಗೆ ನಾವು ತಲೆಬಾಗುತ್ತೇವೆ | ಡಿಕೆ ಶಿವಕುಮಾರ್‌
ರಾಜಕೀಯ

ಮತದಾರರ ತೀರ್ಪಿಗೆ ನಾವು ತಲೆಬಾಗುತ್ತೇವೆ | ಡಿಕೆ ಶಿವಕುಮಾರ್‌

ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್
ರಾಜಕೀಯ

ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್

ಮಹಿಳೆಯರಿಗೆ 10000 ರೂಪಾಯಿ, ‘ಕಟ್ಟಾ ಸರ್ಕಾರ’ದ ಭಯ : ಬಿಹಾರದಲ್ಲಿ ಎನ್‌ಡಿಎ ಗೆಲುವಿಗೆ ಕಾರಣವಾಗಿದ್ದೇನು?
national

ಮಹಿಳೆಯರಿಗೆ 10000 ರೂಪಾಯಿ, ‘ಕಟ್ಟಾ ಸರ್ಕಾರ’ದ ಭಯ : ಬಿಹಾರದಲ್ಲಿ ಎನ್‌ಡಿಎ ಗೆಲುವಿಗೆ ಕಾರಣವಾಗಿದ್ದೇನು?

‘ಬಿಹಾರದ ಜನರು VS ಚುನಾವಣಾ ಆಯೋಗ’ : ಎನ್‌ಡಿಎ ಗೆಲುವಿನ ಬೆನ್ನಲ್ಲೇ ಎಸ್‌ಐಆರ್ ವಿಷಯ ಕೆದಕಿದ ಕಾಂಗ್ರೆಸ್
ರಾಜಕೀಯ

‘ಬಿಹಾರದ ಜನರು VS ಚುನಾವಣಾ ಆಯೋಗ’ : ಎನ್‌ಡಿಎ ಗೆಲುವಿನ ಬೆನ್ನಲ್ಲೇ ಎಸ್‌ಐಆರ್ ವಿಷಯ ಕೆದಕಿದ ಕಾಂಗ್ರೆಸ್

‘ಟೈಗರ್ ಅಭೀ ಜಿಂದಾ ಹೈ’ : 74ರ ಹರೆಯದಲ್ಲೂ ಬಿಹಾರದ ರಾಜಕೀಯ ಶಕ್ತಿಯಾಗಿ ಉಳಿದ ನಿತೀಶ್ ಕುಮಾರ್!
ರಾಜಕೀಯ

‘ಟೈಗರ್ ಅಭೀ ಜಿಂದಾ ಹೈ’ : 74ರ ಹರೆಯದಲ್ಲೂ ಬಿಹಾರದ ರಾಜಕೀಯ ಶಕ್ತಿಯಾಗಿ ಉಳಿದ ನಿತೀಶ್ ಕುಮಾರ್!

Next Post
ಮೇಲುಕೋಟೆಯಲ್ಲಿ ಕೋತಿಗಳ ಸೆರೆ ; ನಿಟ್ಟೂಸಿರು ಬಿಟ್ಟ ಭಕ್ತರು

ಮೇಲುಕೋಟೆಯಲ್ಲಿ ಕೋತಿಗಳ ಸೆರೆ ; ನಿಟ್ಟೂಸಿರು ಬಿಟ್ಟ ಭಕ್ತರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಕಟ್ಟಾ ಸರ್ಕಾರ’ ಇನ್ನೆಂದಿಗೂ ಬರೋದಿಲ್ಲ | ವಿಜಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

‘ಕಟ್ಟಾ ಸರ್ಕಾರ’ ಇನ್ನೆಂದಿಗೂ ಬರೋದಿಲ್ಲ | ವಿಜಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ರಾಯಚೂರಲ್ಲಿ ಬೈಕ್‌ಗಳ ನಡುವೆ ಭೀಕರ ಅಪಘಾತ | ಇಬ್ಬರು ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ರಾಯಚೂರಲ್ಲಿ ಬೈಕ್‌ಗಳ ನಡುವೆ ಭೀಕರ ಅಪಘಾತ | ಇಬ್ಬರು ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

‘ವಿಕಸಿತ್ ಬಿಹಾರ’ದ ಮೇಲೆ ನಂಬಿಕೆಯಿಟ್ಟ ಪ್ರತಿಯೊಬ್ಬ ಬಿಹಾರಿಗಳ ಗೆಲುವಿದು | ಅಮಿತ್ ಶಾ ಬಣ್ಣನೆ

‘ವಿಕಸಿತ್ ಬಿಹಾರ’ದ ಮೇಲೆ ನಂಬಿಕೆಯಿಟ್ಟ ಪ್ರತಿಯೊಬ್ಬ ಬಿಹಾರಿಗಳ ಗೆಲುವಿದು | ಅಮಿತ್ ಶಾ ಬಣ್ಣನೆ

ಸಾಲುಮರದ ತಿಮ್ಮಕ್ಕನಿಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭಾವುಕ ನಮನ | ಸುದೀರ್ಘ ಪೋಸ್ಟ್‌ ಮೂಲಕ ಹೇಳಿದ್ದೇನು?

ಸಾಲುಮರದ ತಿಮ್ಮಕ್ಕನಿಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭಾವುಕ ನಮನ | ಸುದೀರ್ಘ ಪೋಸ್ಟ್‌ ಮೂಲಕ ಹೇಳಿದ್ದೇನು?

Recent News

‘ಕಟ್ಟಾ ಸರ್ಕಾರ’ ಇನ್ನೆಂದಿಗೂ ಬರೋದಿಲ್ಲ | ವಿಜಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

‘ಕಟ್ಟಾ ಸರ್ಕಾರ’ ಇನ್ನೆಂದಿಗೂ ಬರೋದಿಲ್ಲ | ವಿಜಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ರಾಯಚೂರಲ್ಲಿ ಬೈಕ್‌ಗಳ ನಡುವೆ ಭೀಕರ ಅಪಘಾತ | ಇಬ್ಬರು ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ರಾಯಚೂರಲ್ಲಿ ಬೈಕ್‌ಗಳ ನಡುವೆ ಭೀಕರ ಅಪಘಾತ | ಇಬ್ಬರು ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

‘ವಿಕಸಿತ್ ಬಿಹಾರ’ದ ಮೇಲೆ ನಂಬಿಕೆಯಿಟ್ಟ ಪ್ರತಿಯೊಬ್ಬ ಬಿಹಾರಿಗಳ ಗೆಲುವಿದು | ಅಮಿತ್ ಶಾ ಬಣ್ಣನೆ

‘ವಿಕಸಿತ್ ಬಿಹಾರ’ದ ಮೇಲೆ ನಂಬಿಕೆಯಿಟ್ಟ ಪ್ರತಿಯೊಬ್ಬ ಬಿಹಾರಿಗಳ ಗೆಲುವಿದು | ಅಮಿತ್ ಶಾ ಬಣ್ಣನೆ

ಸಾಲುಮರದ ತಿಮ್ಮಕ್ಕನಿಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭಾವುಕ ನಮನ | ಸುದೀರ್ಘ ಪೋಸ್ಟ್‌ ಮೂಲಕ ಹೇಳಿದ್ದೇನು?

ಸಾಲುಮರದ ತಿಮ್ಮಕ್ಕನಿಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭಾವುಕ ನಮನ | ಸುದೀರ್ಘ ಪೋಸ್ಟ್‌ ಮೂಲಕ ಹೇಳಿದ್ದೇನು?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಕಟ್ಟಾ ಸರ್ಕಾರ’ ಇನ್ನೆಂದಿಗೂ ಬರೋದಿಲ್ಲ | ವಿಜಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

‘ಕಟ್ಟಾ ಸರ್ಕಾರ’ ಇನ್ನೆಂದಿಗೂ ಬರೋದಿಲ್ಲ | ವಿಜಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ರಾಯಚೂರಲ್ಲಿ ಬೈಕ್‌ಗಳ ನಡುವೆ ಭೀಕರ ಅಪಘಾತ | ಇಬ್ಬರು ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ರಾಯಚೂರಲ್ಲಿ ಬೈಕ್‌ಗಳ ನಡುವೆ ಭೀಕರ ಅಪಘಾತ | ಇಬ್ಬರು ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat