ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

BSNLನಿಂದ ಮತ್ತೊಂದು ಭರ್ಜರಿ ಆಫರ್ : 251 ರೂ.ಗೆ 100 ಜಿಬಿ ಡೇಟಾ, ಅನ್ ಲಿಮಿಟೆಡ್ ಕಾಲ್

November 17, 2025
Share on WhatsappShare on FacebookShare on Twitter

ಬೆಂಗಳೂರು: ದೇಶದ ಸಾರ್ವಜನಿಕ ವಲಯದ ಟೆಲಿಕಾಂ ಸಂಸ್ಥೆಯಾಗಿರುವ ಭಾರತ ಸಂಚಾರ ನಿಗಮ ಲಿಮಿಟೆಡ್ (BSNL) ಇತ್ತೀಚೆಗೆ ಹಲವು ಆಫರ್ ಗಳನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯುತ್ತಿದೆ. ದೇಶಾದ್ಯಂತ ಉತ್ತಮ ನೆಟ್ ವರ್ಕ್, 4 ಜಿ ಇಂಟರ್ ನೆಟ್ ಹೊಂದಿರುವ ಬಿಎಸ್ ಎನ್ ಎಲ್ ಈಗ 251 ರೂಪಾಯಿಗೆ 100 ಜಿಬಿ ಇಂಟರ್ ನೆಟ್ ಇರುವ ಭರ್ಜರಿ ಆಫರ್ ಘೋಷಣೆ ಮಾಡಿದೆ. ಇದು ವಿದ್ಯಾರ್ಥಿಗಳಿಗೆಂದೇ ನೀಡಿರುವ ಆಫರ್ ಆಗಿದೆ.

ಹೌದು, ನವೆಂಬರ್ 14ರ ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ “ಸ್ಪೆಷಲ್ ಸ್ಟುಡೆಂಟ್ ಆಫರ್” ಘೋಷಣೆ ಮಾಡಲಾಗಿದೆ. 251 ರೂಪಾಯಿ ರಿಚಾರ್ಜ್ ಮಾಡಿದರೆ 100 ಜಿಬಿ ಇಂಟರ್ ನೆಟ್, ಅನ್ ಲಿಮಿಟೆಡ್ ಕರೆ ಮಾಡುವ ಸೌಲಭ್ಯ ಸಿಗಲಿದೆ. ಇದು 28 ದಿನಗಳವರೆಗೆ ಇಂಟರ್ ನೆಟ್, ಉಚಿತ ಕರೆಗಳ ಸೌಲಭ್ಯಗಳನ್ನು ನೀಡುತ್ತದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ, ಅವರು ಇಂಟರ್ ನೆಟ್ ಬಳಸಿ ಉತ್ತಮವಾಗಿ ಅಧ್ಯಯನ ಮಾಡಲಿ ಎಂದು ಆಫರ್ ನೀಡಲಾಗಿದೆ.

2025ರ ನವೆಂಬರ್ 14 ರಂದು ಪ್ರಾರಂಭಿಸಲಾದ ಈ ಸ್ಟೂಡೆಂಟ್ ಸ್ಪೆಷಲ್ ಪ್ಲಾನ್ 2025ರ ಡಿಸೆಂಬರ್ 14ರವರೆಗೆ ಮಾತ್ರ ಲಭ್ಯವಿರುತ್ತದೆ. ಈ ದಿನಾಂಕದೊಳಗೆ ರಿಚಾರ್ಜ್ ಮಾಡುವವರಿಗೆ ಮಾತ್ರ 28 ದಿನಗಳ ವ್ಯಾಲಿಡಿಟಿಯೊಂದಿಗೆ 100 ಜಿಬಿ ಡೇಟಾ ಮತ್ತು ಅನಿಯಮಿತ ಕರೆಗಳು ಸಿಗುತ್ತವೆ. ಪರೀಕ್ಷೆಗಳ ಅವಧಿ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಈ ಯೋಜನೆಯು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ.

ಡಿಸೆಂಬರ್ ಕೊನೆಯಲ್ಲಿ ಜಿಯೋ, ಭಾರ್ತಿ ಏರ್ ಟೆಲ್ ಸೇರಿ ಹಲವು ಸಂಸ್ಥೆಗಳು ರಿಚಾರ್ಜ್ ಪ್ಲಾನ್ ಗಳ ಬೆಲೆಯನ್ನು ಏರಿಕೆ ಮಾಡಲಿವೆ ಎಂದು ಹೇಳಲಾಗುತ್ತಿದೆ. ರಿಚಾರ್ಜ್ ಬೆಲೆಯಲ್ಲಿ ಶೇ.10ರಷ್ಟು ಏರಿಕೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದರ ಬೆನ್ನಲ್ಲೇ, ಬಿಎಸ್ ಎನ್ ಎಲ್ ಕಡಿಮೆ ಬೆಲೆಗೆ ಉತ್ತಮ ಸೇವೆ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ.

ಇದನ್ನೂ ಓದಿ: ಬೀದರ್‌ | ಸಹಖೈದಿಗಳ ಕಿರುಕುಳಕ್ಕೆ ಬೇಸತ್ತು ವಿಚಾರಣಾಧೀನ ಖೈದಿ ಆತ್ಮಹತ್ಯೆ

Tags: 100 GB dataAnother great offer from BSNLKarnataka News beatunlimited calls for Rs. 251
SendShareTweet
Previous Post

ಗುವಾಹಟಿ ಟೆಸ್ಟ್ : ಗಾಯಾಳು ಗಿಲ್ ಸ್ಥಾನಕ್ಕೆ ಸಾಯಿ ಸುದರ್ಶನ್ ಆಯ್ಕೆ ಮಾಡಲು ಕುಂಬ್ಳೆ ಸಲಹೆ

Next Post

ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆ | ಡಿಪಿಆರ್‌ ತಯಾರಿಸಲು ಟೆಂಡರ್‌ ಕರೆದ BMRCL

Related Posts

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!
ಕ್ರೀಡೆ

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!
ಕ್ರೀಡೆ

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!

ಫೈನಲ್‌ಗೂ ಮುನ್ನ ಎಲೈಟ್ ಪಟ್ಟಿಗೆ ಸೇರಿದ ಜಸ್‌ಪ್ರೀತ್ ಬುಮ್ರಾ.. 500 ವಿಕೆಟ್‌ಗಳ ಸಾಧನೆ!
ಕ್ರೀಡೆ

ಫೈನಲ್‌ಗೂ ಮುನ್ನ ಎಲೈಟ್ ಪಟ್ಟಿಗೆ ಸೇರಿದ ಜಸ್‌ಪ್ರೀತ್ ಬುಮ್ರಾ.. 500 ವಿಕೆಟ್‌ಗಳ ಸಾಧನೆ!

2026ರ ಟಿ20 ವಿಶ್ವಕಪ್ : ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಫಾಫ್ ಡು ಪ್ಲೆಸಿಸ್
ಕ್ರೀಡೆ

2026ರ ಟಿ20 ವಿಶ್ವಕಪ್ : ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಫಾಫ್ ಡು ಪ್ಲೆಸಿಸ್

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ
ಕ್ರೀಡೆ

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್
ಕ್ರೀಡೆ

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್

Next Post
ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆ | ಡಿಪಿಆರ್‌ ತಯಾರಿಸಲು ಟೆಂಡರ್‌ ಕರೆದ BMRCL

ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆ | ಡಿಪಿಆರ್‌ ತಯಾರಿಸಲು ಟೆಂಡರ್‌ ಕರೆದ BMRCL

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

Recent News

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat