ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ | ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ.. ಕೊಟ್ಟ ಸ್ಪಷ್ಟನೆಯೇನು? 

November 19, 2025
Share on WhatsappShare on FacebookShare on Twitter

ಬೆಂಗಳೂರು : ಯಕ್ಷಗಾನ ಕಲಾವಿದರಿಗೆ ನಾನು ಅವಮಾನ ಮಾಡಿಲ್ಲ. ನನ್ನ ಹೇಳಿಕೆಯಿಂದ ಬೇಸರವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ತನ್ನ ಹೇಳಿಕೆ ವಿವಾದವಾದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ಈಗ ಸಲಿಂಗಕಾಮ ಇಲ್ಲ. 60-70 ರ ದಶಕದಲ್ಲಿದ್ದಾಗ ಇದು ಯಕ್ಷಗಾನದಲ್ಲಿ ಇತ್ತು. ನಾನು ವಿದ್ಯಾರ್ಥಿಯಾಗಿದ್ದಾಗ ನೋಡಿದ್ದನ್ನು ಹೇಳಿದ್ದೇನೆ. ಯಾರನ್ನೂ ನೋಯಿಸುವ ಉದ್ದೇಶವನ್ನು ಈ ಹೇಳಿಕೆಯನ್ನು ನಾನು ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಾನು ಕಳೆದ 30 ವರ್ಷಗಳಿಂದ ಯಕ್ಷಗಾನವನ್ನು ಮಾಡುತ್ತಾ ಬಂದಿದ್ದೇನೆ. ಈಗಲೂ ತಾಳಮದ್ದಳೆ ಅರ್ಥವನ್ನು ಹೇಳುತ್ತಿದ್ದೇನೆ. ನನಗೆ ಯಕ್ಷಗಾನದ ಬಗ್ಗೆ ಬಹಳಷ್ಟು ಗೌರವವಿದೆ ಎಂದಿದ್ದಾರೆ.

ಬಿಳಿಮಲೆ ಏನು ಹೇಳಿದ್ದರು ?

ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ಮಂಗಳವಾರ ‘ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು’ ಹಾಗೂ ‘ನಾವು ಕೂಗುವ ಕೂಗು’ ಕೃತಿಗಳನ್ನು ಬಿಡುಗಡೆ ಮಾಡಿ ಪುರುಷೋತ್ತಮ ಬಿಳಿಮಲೆ ಮಾತನಾಡಿದ್ದರು ಈ ವೇಳೆ, ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು. ಅಲ್ಲಿ ಅಂತಹ ಅನಿವಾರ್ಯತೆ ಇತ್ತು. ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೆಯುತ್ತಿದ್ದವು. ಸಲಿಂಗಕಾಮವನ್ನು ಸ್ತ್ರೀವೇಷದ ಕಲಾವಿದ ನಿರಾಕರಿಸುತ್ತಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ನೀಡುತ್ತಿರಲಿಲ್ಲ. ಮುಂದಿನ ವರ್ಷ ಆ ಕಲಾವಿದರಿಗೆ ಮೇಳ ಸಿಗುತ್ತಿರಲಿಲ್ಲ. ವೇದಿಕೆಯ ಮೇಲೆ ಆತನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು ಎಂದಿದ್ದರು.

ಇದನ್ನೂ ಓದಿ : ಪ್ರವಾಸಿಗರೇ ಇಲ್ಲಿ ಕೇಳಿ.. ಡಿ.1ರಿಂದ 4 ದಿನ ಮುಳ್ಳಯ್ಯನಗಿರಿ ಪ್ರವೇಶ ನಿರ್ಬಂಧ | ಕಾರಣವೇನು?

Tags: Karnataka News beat
SendShareTweet
Previous Post

10ನೇ ಬಾರಿಗೆ ಸಿಎಂ ಆಗಿ ನಾಳೆ ನಿತೀಶ್ ಕುಮಾರ್ ಪ್ರಮಾಣ : ಸಂಪುಟದಲ್ಲಿ ಜಾತಿ ಸಮೀಕರಣದ ಕಸರತ್ತು

Next Post

ಭಾರತದ ಮೇಲೆ ಮತ್ತೊಂದು ‘ಫಿದಾಯಿನ್’ ದಾಳಿಗೆ ಜೈಶ್ ಸಂಚು : ಪ್ರತಿ ಉಗ್ರನಿಗೆ 6,400 ರೂ. ದೇಣಿಗೆಗೆ ಬೇಡಿಕೆ

Related Posts

ಮಂಡ್ಯ | ಮನ್ರೇಗಾ ಹೆಸರು ಬದಲಾವಣೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಮಂಡ್ಯ

ಮಂಡ್ಯ | ಮನ್ರೇಗಾ ಹೆಸರು ಬದಲಾವಣೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಪಿಯು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ | ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದ ಶಿಕ್ಷಣ ಇಲಾಖೆ
ರಾಜ್ಯ

ಪಿಯು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ | ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದ ಶಿಕ್ಷಣ ಇಲಾಖೆ

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ | ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ED ದಾಳಿ!
ರಾಜ್ಯ

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ | ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ED ದಾಳಿ!

ಶಿಕ್ಷಣ ಇಲಾಖೆಯಿಂದ ಹೊಸ ಪ್ಲಾನ್! ; ಈ ಬಾರಿ ಶಾಲಾ ಮಕ್ಕಳಿಗೆ ಶೂ ಬದಲು ಚಪ್ಪಲಿ ಭಾಗ್ಯ? 
ರಾಜ್ಯ

ಶಿಕ್ಷಣ ಇಲಾಖೆಯಿಂದ ಹೊಸ ಪ್ಲಾನ್! ; ಈ ಬಾರಿ ಶಾಲಾ ಮಕ್ಕಳಿಗೆ ಶೂ ಬದಲು ಚಪ್ಪಲಿ ಭಾಗ್ಯ? 

ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅಮಾನತು!
ರಾಜ್ಯ

ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅಮಾನತು!

ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ, ಕನ್ನಡ ಬಾವುಟಕ್ಕೆ ಅಪಮಾನ | ಕನ್ನಡಿಗರ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದ ಕಿಡಿಗೇಡಿ
ರಾಜ್ಯ

ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ, ಕನ್ನಡ ಬಾವುಟಕ್ಕೆ ಅಪಮಾನ | ಕನ್ನಡಿಗರ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದ ಕಿಡಿಗೇಡಿ

Next Post
ಭಾರತದ ಮೇಲೆ ಮತ್ತೊಂದು ‘ಫಿದಾಯಿನ್’ ದಾಳಿಗೆ ಜೈಶ್ ಸಂಚು : ಪ್ರತಿ ಉಗ್ರನಿಗೆ 6,400 ರೂ. ದೇಣಿಗೆಗೆ ಬೇಡಿಕೆ

ಭಾರತದ ಮೇಲೆ ಮತ್ತೊಂದು 'ಫಿದಾಯಿನ್' ದಾಳಿಗೆ ಜೈಶ್ ಸಂಚು : ಪ್ರತಿ ಉಗ್ರನಿಗೆ 6,400 ರೂ. ದೇಣಿಗೆಗೆ ಬೇಡಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಟೋರಿಯಸ್ ರೌಡಿ ಶಬ್ಬೀರ್ ಕೊಲೆ ಪ್ರಕರಣ | 8 ಆರೋಪಿಗಳ ಬಂಧನ!

ನಟೋರಿಯಸ್ ರೌಡಿ ಶಬ್ಬೀರ್ ಕೊಲೆ ಪ್ರಕರಣ | 8 ಆರೋಪಿಗಳ ಬಂಧನ!

ಅಕ್ರಮ ರೆಸಾರ್ಟ್ಸ್ ತೆರವಿಗೆ ಆಗ್ರಹ | 2ನೇ ದಿನವೂ ಮುಂದುವರಿದ ಪ್ರತಿಭಟನೆ

ಅಕ್ರಮ ರೆಸಾರ್ಟ್ಸ್ ತೆರವಿಗೆ ಆಗ್ರಹ | 2ನೇ ದಿನವೂ ಮುಂದುವರಿದ ಪ್ರತಿಭಟನೆ

ಉಡುಪಿ | ಸಿದ್ದಾಪುರ ಏತ ನೀರಾವರಿ ಯೋಜನೆಗೆ ಒತ್ತಾಯಿಸಿ ಜನಾಗ್ರಹ ಸಭೆ, ರೈತರ ಪ್ರತಿಭಟನೆ

ಉಡುಪಿ | ಸಿದ್ದಾಪುರ ಏತ ನೀರಾವರಿ ಯೋಜನೆಗೆ ಒತ್ತಾಯಿಸಿ ಜನಾಗ್ರಹ ಸಭೆ, ರೈತರ ಪ್ರತಿಭಟನೆ

ಮಾಕಳಿ ಬಳಿ ಸರಣಿ ಅಪಘಾತ | ಬೈಕ್ ಸವಾರ ಮೃತಪಟ್ಟರೂ ಲೆಕ್ಕಿಸದೆ ಮೂಟೆಯಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ!

ಮಾಕಳಿ ಬಳಿ ಸರಣಿ ಅಪಘಾತ | ಬೈಕ್ ಸವಾರ ಮೃತಪಟ್ಟರೂ ಲೆಕ್ಕಿಸದೆ ಮೂಟೆಯಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ!

Recent News

ನಟೋರಿಯಸ್ ರೌಡಿ ಶಬ್ಬೀರ್ ಕೊಲೆ ಪ್ರಕರಣ | 8 ಆರೋಪಿಗಳ ಬಂಧನ!

ನಟೋರಿಯಸ್ ರೌಡಿ ಶಬ್ಬೀರ್ ಕೊಲೆ ಪ್ರಕರಣ | 8 ಆರೋಪಿಗಳ ಬಂಧನ!

ಅಕ್ರಮ ರೆಸಾರ್ಟ್ಸ್ ತೆರವಿಗೆ ಆಗ್ರಹ | 2ನೇ ದಿನವೂ ಮುಂದುವರಿದ ಪ್ರತಿಭಟನೆ

ಅಕ್ರಮ ರೆಸಾರ್ಟ್ಸ್ ತೆರವಿಗೆ ಆಗ್ರಹ | 2ನೇ ದಿನವೂ ಮುಂದುವರಿದ ಪ್ರತಿಭಟನೆ

ಉಡುಪಿ | ಸಿದ್ದಾಪುರ ಏತ ನೀರಾವರಿ ಯೋಜನೆಗೆ ಒತ್ತಾಯಿಸಿ ಜನಾಗ್ರಹ ಸಭೆ, ರೈತರ ಪ್ರತಿಭಟನೆ

ಉಡುಪಿ | ಸಿದ್ದಾಪುರ ಏತ ನೀರಾವರಿ ಯೋಜನೆಗೆ ಒತ್ತಾಯಿಸಿ ಜನಾಗ್ರಹ ಸಭೆ, ರೈತರ ಪ್ರತಿಭಟನೆ

ಮಾಕಳಿ ಬಳಿ ಸರಣಿ ಅಪಘಾತ | ಬೈಕ್ ಸವಾರ ಮೃತಪಟ್ಟರೂ ಲೆಕ್ಕಿಸದೆ ಮೂಟೆಯಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ!

ಮಾಕಳಿ ಬಳಿ ಸರಣಿ ಅಪಘಾತ | ಬೈಕ್ ಸವಾರ ಮೃತಪಟ್ಟರೂ ಲೆಕ್ಕಿಸದೆ ಮೂಟೆಯಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಟೋರಿಯಸ್ ರೌಡಿ ಶಬ್ಬೀರ್ ಕೊಲೆ ಪ್ರಕರಣ | 8 ಆರೋಪಿಗಳ ಬಂಧನ!

ನಟೋರಿಯಸ್ ರೌಡಿ ಶಬ್ಬೀರ್ ಕೊಲೆ ಪ್ರಕರಣ | 8 ಆರೋಪಿಗಳ ಬಂಧನ!

ಅಕ್ರಮ ರೆಸಾರ್ಟ್ಸ್ ತೆರವಿಗೆ ಆಗ್ರಹ | 2ನೇ ದಿನವೂ ಮುಂದುವರಿದ ಪ್ರತಿಭಟನೆ

ಅಕ್ರಮ ರೆಸಾರ್ಟ್ಸ್ ತೆರವಿಗೆ ಆಗ್ರಹ | 2ನೇ ದಿನವೂ ಮುಂದುವರಿದ ಪ್ರತಿಭಟನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat