ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರಧಾನಿ ಮೋದಿ ಪಾದಕ್ಕೆರಗಿ ಆಶೀರ್ವಾದ ಪಡೆದ ನಟಿ ಐಶ್ವರ್ಯಾ ರೈ!

November 19, 2025
Share on WhatsappShare on FacebookShare on Twitter

ಆಂಧ್ರಪ್ರದೇಶದ : ಆಂಧ್ರಪ್ರದೇಶದ ಪುಟ್ಟಪರ್ಥಿಯಲ್ಲಿ ಸತ್ಯ ಸಾಯಿಬಾಬ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್, ಕೇಂದ್ರ ಸಚಿವ ರಾಮ್ ಮೋಹನ್ ನಾಯ್ಡು ಮೊದಲಾದವರು ಭಾಗಿ ಆಗಿದ್ದರು. ಬಾಲಿವುಡ್ ನಟಿ ಐಶ್ವರ್ಯಾ ರೈ ಕೂಡ ಈ ಸಂದರ್ಭದಲ್ಲಿ ವೇದಿಕೆ ಮೇಲೆ ಹಾಜರಿದ್ದರು. ಅವರು ಪ್ರಧಾನಿ ಮೋದಿ ಅವರ ಕಾಲು ಮುಟ್ಟಿ ನಮಸ್ಕರಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ವೇದಿಕೆ ಮೇಲೆ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಹಾಜರಿ ಹಾಕಿದ್ದರು. ವೇದಿಕೆ ಏರಿದ ಐಶ್ವರ್ಯಾ ಅವರು ಪ್ರಧಾನಿ ಮೋದಿ ಬಳಿ ತೆರಳಿ ಅವರ ಕಾಲಿಗೆ ನಮಸ್ಕರಿಸಿದ್ದಾರೆ. ಮೋದಿ ಅವರು ಐಶ್ವರ್ಯಾ ತಲೆಮೇಲೆ ಕೈ ಇರಿಸಿ ಆಶೀರ್ವಾದ ಮಾಡಿದ್ದಾರೆ. ಐಶ್ವರ್ಯಾ ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸುತ್ತಿದ್ದರು.

ವೇದಿಕೆ ಮೇಲೆ ಐಶ್ವರ್ಯಾ ಅವರು ಮಾತನಾಡಿದರು. ‘ಜಗತ್ತಿನಲ್ಲಿ ಒಂದೇ ಜಾತಿ ಇರುವುದು, ಅದುವೇ ಮಾನವೀಯತೆ. ಒಂದೇ ಧರ್ಮ ಇರೋದು ಅದುವೇ ಪ್ರೀತಿ. ಒಂದೇ ಭಾಷೆ ಇರೋದು ಅದುವೆ ಹೃದಯದ ಭಾಷೆ. ದೇವ ಒಬ್ಬನೇ, ಅವನು ಸರ್ವವ್ಯಾಪಿ’ ಎಂದು ಐಶ್ವರ್ಯಾ ರೈ ಹೇಳಿದರು.

ಪ್ರಧಾನಿ ಮೋದಿ ಬಗ್ಗೆ ಅವರು ಸಂತೋಷ ಹೊರಹಾಕಿದರು. ‘ಈ ವಿಶೇಷ ಸಂದರ್ಭದಲ್ಲಿ ಇಂದು ನಮ್ಮೊಂದಿಗೆ ಇದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಿಮ್ಮ ಸ್ಫೂರ್ತಿದಾಯಕ ಮಾತುಗಳನ್ನು ಕೇಳಲು ನಾನು ಎದುರು ನೋಡುತ್ತಿದ್ದೇನೆ’ ಎಂದು ಐಶ್ವರ್ಯಾ ಹೇಳಿದರು.

ಇದನ್ನೂ ಓದಿ : ಬಾಬಾ ಸಿದ್ದಿಕಿ ಹತ್ಯೆ ಕೇಸ್‌ ಆರೋಪಿ ಅನ್ಮೋಲ್ ಬಿಷ್ಣೋಯ್‌ ಅಮೆರಿಕದಿಂದ ಗಡಿಪಾರು | ಭಾರತಕ್ಕೆ ಬಂದಿಳಿಯುತ್ತಿದ್ದಂತೆ ಬಂಧನ!

Tags: bengaloreKarnataka News beat
SendShareTweet
Previous Post

ಬಾಬಾ ಸಿದ್ದಿಕಿ ಹತ್ಯೆ ಕೇಸ್‌ ಆರೋಪಿ ಅನ್ಮೋಲ್ ಬಿಷ್ಣೋಯ್‌ ಅಮೆರಿಕದಿಂದ ಗಡಿಪಾರು | ಭಾರತಕ್ಕೆ ಬಂದಿಳಿಯುತ್ತಿದ್ದಂತೆ ಬಂಧನ!

Next Post

‘ಕಾಮಿಡಿ ಕಿಲಾಡಿ’ ಖ್ಯಾತಿಯ ಹಾಸ್ಯ ನಟಿ ನಯನಾ ವಿರುದ್ಧ FIR!

Related Posts

ಇಂದು ‘ಪುನೀತ’ ದಿನ : ನಗುಮೊಗದ ಒಡೆಯನ ಜೀವನವೇ ಪ್ರೇರಕ
ಸಿನಿಮಾ-ಮನರಂಜನೆ

ಇಂದು ‘ಪುನೀತ’ ದಿನ : ನಗುಮೊಗದ ಒಡೆಯನ ಜೀವನವೇ ಪ್ರೇರಕ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ
ದೇಶ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಬರ್ಬರ ಹತ್ಯೆ
ದೇಶ

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಬರ್ಬರ ಹತ್ಯೆ

ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!
ದೇಶ

ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!

ಆಸ್ಕರ್ ವೇದಿಕೆಯಲ್ಲಿ ಯುದ್ಧದ ವಿರುದ್ಧ ಗುಡುಗಿದ ಜೇವಿಯರ್ ಬಾರ್ಡೆಮ್ – ಪ್ರಿಯಾಂಕಾ ಚೋಪ್ರಾ ಸಮ್ಮುಖದಲ್ಲೇ ಪ್ಯಾಲೆಸ್ತೀನ್‌ಗೆ ಬೆಂಬಲ!
ಸಿನಿಮಾ-ಮನರಂಜನೆ

ಆಸ್ಕರ್ ವೇದಿಕೆಯಲ್ಲಿ ಯುದ್ಧದ ವಿರುದ್ಧ ಗುಡುಗಿದ ಜೇವಿಯರ್ ಬಾರ್ಡೆಮ್ – ಪ್ರಿಯಾಂಕಾ ಚೋಪ್ರಾ ಸಮ್ಮುಖದಲ್ಲೇ ಪ್ಯಾಲೆಸ್ತೀನ್‌ಗೆ ಬೆಂಬಲ!

ಒಡಿಶಾದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ.. 10 ರೋಗಿಗಳು ಸಾವು!
ದೇಶ

ಒಡಿಶಾದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ.. 10 ರೋಗಿಗಳು ಸಾವು!

Next Post
‘ಕಾಮಿಡಿ ಕಿಲಾಡಿ’ ಖ್ಯಾತಿಯ ಹಾಸ್ಯ ನಟಿ ನಯನಾ ವಿರುದ್ಧ FIR!

'ಕಾಮಿಡಿ ಕಿಲಾಡಿ' ಖ್ಯಾತಿಯ ಹಾಸ್ಯ ನಟಿ ನಯನಾ ವಿರುದ್ಧ FIR!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಯಚೂರು : ನಿಲ್ದಾಣದಲ್ಲೇ KSRTC ಬಸ್‌ ಹರಿದು ಮಹಿಳೆ ಸಾವು

ರಾಯಚೂರು : ನಿಲ್ದಾಣದಲ್ಲೇ KSRTC ಬಸ್‌ ಹರಿದು ಮಹಿಳೆ ಸಾವು

Recent News

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಯಚೂರು : ನಿಲ್ದಾಣದಲ್ಲೇ KSRTC ಬಸ್‌ ಹರಿದು ಮಹಿಳೆ ಸಾವು

ರಾಯಚೂರು : ನಿಲ್ದಾಣದಲ್ಲೇ KSRTC ಬಸ್‌ ಹರಿದು ಮಹಿಳೆ ಸಾವು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat