ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕುಂದಾಪುರದಲ್ಲೊಂದು ‘ಕಾರ್ಟೂನ್ ಹಬ್ಬ’.. ಲಾಠಿ, ಬಂದೂಕು ಹಿಡಿಯುತ್ತಿದ್ದ ಕೈಗಳಿಗೆ ಬಣ್ಣದ ಕಡ್ಡಿ!

November 20, 2025
Share on WhatsappShare on FacebookShare on Twitter

ಉಡುಪಿ : ಕುಂದಾಪುರ ಮೂಲದ ಖ್ಯಾತ ಕಾರ್ಟೂನಿಸ್ಟ್ ಸತೀಶ್ ಆಚಾರ್ಯ ಅವರು, ಕಳೆದ 12 ವರ್ಷಗಳಿಂದ ಯುವ ಪೀಳಿಗೆಗೆ ಸ್ಫೂರ್ತಿ ನೀಡಲು ‘ಕಾರ್ಟೂನ್ ಹಬ್ಬ’ವನ್ನು ಆಯೋಜಿಸಿ ಯಶಸ್ವಿಯಾಗಿದ್ದಾರೆ. ದೇಶ-ವಿದೇಶಗಳಲ್ಲಿ ತಮ್ಮ ತೀಕ್ಷ್ಣ ಕಾರ್ಟೂನ್‌ಗಳಿಂದ ಗುರುತಿಸಿಕೊಂಡಿರುವ ಸತೀಶ್ ಆಚಾರ್ಯ, ಕುಂದಾಪುರದ ಕಾರ್ಟೂನ್ ಪರಂಪರೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಯುವಕರಲ್ಲಿ ಕಾರ್ಟೂನ್ ಮತ್ತು ಸುದ್ದಿಗಳ ಬಗ್ಗೆ ಆಸಕ್ತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.

ಈ ಬಾರಿಯ ವಿಶೇಷತೆ ಖಾಕಿಗೊಂದು ಕಾರ್ಟೂನ್ ಸೆಲ್ಯೂಟ್. ಎಡಿಜಿಪಿ ದಯಾನಂದ್ ಇವರ ಉದ್ಘಾಟನೆಯೊಂದಿಗೆ ಪ್ರಾರಂಭವಾದ ಕಾರ್ಟೂನ್ ಹಬ್ಬದಲ್ಲಿ, ಲಾಠಿ, ಬಂದೂಕು ಹಿಡಿಯುತ್ತಿದ್ದ ಕೈಗಳು ಬಣ್ಣದ ಕಡ್ಡಿಯನ್ನು ಹಿಡಿದು ಸುಂದರ ಕಾರ್ಟೂನ್ ಚಿತ್ರಗಳನ್ನು ಬಿಡಿಸಿದ್ದಾರೆ. ನಿತ್ಯ ಜಂಜಾಟದ ನಡುವೆ ಈ ಕಾರ್ಯಕ್ರಮವೊಂದು ಪೊಲೀಸರ ಮುಖದಲ್ಲಿ ಮಂದಹಾಸ ತರಿಸಿದೆ.

ಉಡುಪಿಯಲ್ಲಿ ಇದು ಮೊದಲ ಬಾರಿಯಲ್ಲ, ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿಯಾದ ಹರಿರಾಮ್ ಶಂಕರ್ ದೈಹಿಕ ಸದೃಢತೆಗಾಗಿ ಪೊಲೀಸರಿಗೆ ಪ್ರಕೃತಿ ಚಿಕಿತ್ಸೆ, ಕರ್ತವ್ಯದ ನಡುವೆ ಮನರಂಜನೆ ಅವಶ್ಯಕ ಎಂದು ಮಹಿಳಾ ಪೊಲೀಸ್ ಪೇದೆಗಳಿಗೆ ಕಾಂತರ ಚಿತ್ರ ಪ್ರದರ್ಶನ, ಇದೀಗ ಸತೀಶ್ ಆಚಾರ್ಯ ಇವರ ಪರಿಕಲ್ಪನೆಯ ಕಾರ್ಟೂನ್‌ನೊಂದಿಗೆ ಖಾಕಿಗೆ ಸೆಲ್ಯೂಟ್ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡಿದ್ದು, ಆರಕ್ಷಕರ ಒತ್ತಡ ನಿರ್ವಹಣೆ ಯಲ್ಲಿ ಪ್ರಮುಖ ಪಾತ್ರವಹಿಸಿದೆ.

ಒಟ್ಟು ನಾಲ್ಕು ದಿನಗಳ ಕಾಲ ನಡೆದ ಕಾರ್ಟೂನ್ ಹಬ್ಬದಲ್ಲಿ ಮೂಲತಃ ಕುಂದಾಪುರದವರಾದ ಈಗ ವಿವಿಧಡೆ ಕಾರ್ಯನಿರ್ವಹಿಸುತ್ತಿರುವ ವೃತ್ತಿಪರ ಹಾಗೂ ಹವ್ಯಾಸಿ ವ್ಯಂಗ್ಯ ಚಿತ್ರಕಾರರ ಚಿತ್ರಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಕಾರ್ಟೂನ್ ಹಬ್ಬದ ಉದ್ದೇಶ ಹಾಗೂ ಈ ಬಾರಿಯ ವಿಶೇಷತೆ ಕುರಿತಾಗಿ ಆಯೋಜಕರಾದ ಸತೀಶ್ ಆಚಾರ್ಯ ಮಾಹಿತಿಯನ್ನು ನೀಡಿದ್ದಾರೆ. ಒಟ್ಟಿನಲ್ಲಿ ಪುಟಗಳಲ್ಲಿ ಹೇಳಬಹುದಾದ ಸಂದೇಶವನ್ನು ಕ್ಷಣದಲ್ಲೇ ಚಿತ್ರದ ಮೂಲಕ ತಿಳಿಸುವ ಕಾರ್ಟೂನ್ ಪರಂಪರೆ ಮುಂದುವರೆಯಲಿ ಹಾಗೂ ಆಯೋಜಕರ ಪರಿಕಲ್ಪನೆಯಂತೆ ಯುವಪೀಳಿಗೆ ಸುದ್ದಿಗಳತ್ತ ಆಕರ್ಷಿತರಾಗಲಿ ಎನ್ನುವುದು ನಮ್ಮ ಆಶಯ.

ಇದನ್ನೂ ಓದಿ : ದಾಖಲೆಯ 10ನೇ ಬಾರಿ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ : ಎನ್‌ಡಿಎ ಬೃಹತ್ ಶಕ್ತಿ ಪ್ರದರ್ಶನ

Tags: Karnataka News beatKundapuraUdupi
SendShareTweet
Previous Post

ಗೂಗಲ್ ಪಿಕ್ಸೆಲ್ 10 ಬೆಲೆ ಇಳಿಕೆ – ಇದು ಸುವರ್ಣಾವಕಾಶವೇ ಅಥವಾ ಬರೀ ಕಣ್ಣೊರೆಸುವ ತಂತ್ರವೇ?

Next Post

ಕಾರ್ಖಾನೆಯ ಕೊಠಡಿಯಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರ ನಿಗೂಢ ಸಾವು : ಇದ್ದಿಲು ಬತ್ತಿಯೇ ಶಾಪವಾಯಿತೇ?

Related Posts

ಉಡುಪಿ | ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರೇ ಗಮನಿಸಿ, ಇನ್ಮುಂದೆ ವಸ್ತ್ರ ಸಂಹಿತೆ ಜಾರಿ
ಉಡುಪಿ

ಉಡುಪಿ | ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರೇ ಗಮನಿಸಿ, ಇನ್ಮುಂದೆ ವಸ್ತ್ರ ಸಂಹಿತೆ ಜಾರಿ

ಪರ್ಯಾಯ ಮೆರವಣಿಗೆಗೆ ಕೇಸರಿ ಧ್ವಜ ಹಿಡಿದು ಚಾಲನೆಗೆ ಟೀಕೆ | ಉಡುಪಿ ಡಿಸಿ ಸ್ವರೂಪ ಟಿ.ಕೆ ಸ್ಪಷ್ಟನೆ
ಉಡುಪಿ

ಪರ್ಯಾಯ ಮೆರವಣಿಗೆಗೆ ಕೇಸರಿ ಧ್ವಜ ಹಿಡಿದು ಚಾಲನೆಗೆ ಟೀಕೆ | ಉಡುಪಿ ಡಿಸಿ ಸ್ವರೂಪ ಟಿ.ಕೆ ಸ್ಪಷ್ಟನೆ

ಉಡುಪಿಯಲ್ಲಿ ಅದ್ದೂರಿಯಾಗಿ ನೆರವೇರಿತು ಪರ್ಯಾಯ | ಪುತ್ತಿಗೆ ಮಠದಿಂದ ಶಿರೂರು ಮಠಕ್ಕೆ ಕೃಷ್ಣ ಪೂಜಾ ಕೈಂಕರ್ಯ ಹಸ್ತಾಂತರ
ಉಡುಪಿ

ಉಡುಪಿಯಲ್ಲಿ ಅದ್ದೂರಿಯಾಗಿ ನೆರವೇರಿತು ಪರ್ಯಾಯ | ಪುತ್ತಿಗೆ ಮಠದಿಂದ ಶಿರೂರು ಮಠಕ್ಕೆ ಕೃಷ್ಣ ಪೂಜಾ ಕೈಂಕರ್ಯ ಹಸ್ತಾಂತರ

ಉಡುಪಿ ಪರ್ಯಾಯಕ್ಕೆ ಹೊರೆಕಾಣಿಕೆಗಳ ಮಹಾಪೂರ | ಈವರೆಗೆ 5 ಸಾವಿರ ಕೆಜಿ ಅಕ್ಕಿ, 40 ಸಾವಿರ ಕೆಜಿ ಬೆಲ್ಲ ಸಂಗ್ರಹ!
ಉಡುಪಿ

ಉಡುಪಿ ಪರ್ಯಾಯಕ್ಕೆ ಹೊರೆಕಾಣಿಕೆಗಳ ಮಹಾಪೂರ | ಈವರೆಗೆ 5 ಸಾವಿರ ಕೆಜಿ ಅಕ್ಕಿ, 40 ಸಾವಿರ ಕೆಜಿ ಬೆಲ್ಲ ಸಂಗ್ರಹ!

ಉಡುಪಿ | ಜನ-ಜಾನುವಾರುಗಳಿಗೆ ಕಂಟಕವಾಗಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಉಡುಪಿ

ಉಡುಪಿ | ಜನ-ಜಾನುವಾರುಗಳಿಗೆ ಕಂಟಕವಾಗಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೆಸರಿನಲ್ಲಿ ನಕಲಿ ಖಾತೆ, ಹಣಕ್ಕೆ ಬೇಡಿಕೆ!
ಉಡುಪಿ

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೆಸರಿನಲ್ಲಿ ನಕಲಿ ಖಾತೆ, ಹಣಕ್ಕೆ ಬೇಡಿಕೆ!

Next Post
ಕಾರ್ಖಾನೆಯ ಕೊಠಡಿಯಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರ ನಿಗೂಢ ಸಾವು : ಇದ್ದಿಲು ಬತ್ತಿಯೇ ಶಾಪವಾಯಿತೇ?

ಕಾರ್ಖಾನೆಯ ಕೊಠಡಿಯಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರ ನಿಗೂಢ ಸಾವು : ಇದ್ದಿಲು ಬತ್ತಿಯೇ ಶಾಪವಾಯಿತೇ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಚ್ ಫೇಸ್‌ಲಿಫ್ಟ್ ನಂತರ ಟಾಟಾದ ಮುಂದಿನ ಪ್ಲಾನ್ ಏನು?

ಪಂಚ್ ಫೇಸ್‌ಲಿಫ್ಟ್ ನಂತರ ಟಾಟಾದ ಮುಂದಿನ ಪ್ಲಾನ್ ಏನು?

“ಹೌದು ಕೊಂದಿದ್ದು ನಾನೇ, ಆದರೆ ಅದು ಕೊಲೆಯಲ್ಲ” | ಆಸ್ಟ್ರೇಲಿಯಾ ನ್ಯಾಯಾಲಯದಲ್ಲಿ ಭಾರತೀಯ ಮೂಲದ ವ್ಯಕ್ತಿಯ ವಿಚಿತ್ರ ವಾದ

“ಹೌದು ಕೊಂದಿದ್ದು ನಾನೇ, ಆದರೆ ಅದು ಕೊಲೆಯಲ್ಲ” | ಆಸ್ಟ್ರೇಲಿಯಾ ನ್ಯಾಯಾಲಯದಲ್ಲಿ ಭಾರತೀಯ ಮೂಲದ ವ್ಯಕ್ತಿಯ ವಿಚಿತ್ರ ವಾದ

ಬೆಂಗಳೂರಿನಲ್ಲಿ ಮಾದಕವಸ್ತು ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ | 5.15 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

ಬೆಂಗಳೂರಿನಲ್ಲಿ ಮಾದಕವಸ್ತು ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ | 5.15 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z-ಪ್ಲಸ್ ಭದ್ರತೆ!

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z-ಪ್ಲಸ್ ಭದ್ರತೆ!

Recent News

ಪಂಚ್ ಫೇಸ್‌ಲಿಫ್ಟ್ ನಂತರ ಟಾಟಾದ ಮುಂದಿನ ಪ್ಲಾನ್ ಏನು?

ಪಂಚ್ ಫೇಸ್‌ಲಿಫ್ಟ್ ನಂತರ ಟಾಟಾದ ಮುಂದಿನ ಪ್ಲಾನ್ ಏನು?

“ಹೌದು ಕೊಂದಿದ್ದು ನಾನೇ, ಆದರೆ ಅದು ಕೊಲೆಯಲ್ಲ” | ಆಸ್ಟ್ರೇಲಿಯಾ ನ್ಯಾಯಾಲಯದಲ್ಲಿ ಭಾರತೀಯ ಮೂಲದ ವ್ಯಕ್ತಿಯ ವಿಚಿತ್ರ ವಾದ

“ಹೌದು ಕೊಂದಿದ್ದು ನಾನೇ, ಆದರೆ ಅದು ಕೊಲೆಯಲ್ಲ” | ಆಸ್ಟ್ರೇಲಿಯಾ ನ್ಯಾಯಾಲಯದಲ್ಲಿ ಭಾರತೀಯ ಮೂಲದ ವ್ಯಕ್ತಿಯ ವಿಚಿತ್ರ ವಾದ

ಬೆಂಗಳೂರಿನಲ್ಲಿ ಮಾದಕವಸ್ತು ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ | 5.15 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

ಬೆಂಗಳೂರಿನಲ್ಲಿ ಮಾದಕವಸ್ತು ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ | 5.15 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z-ಪ್ಲಸ್ ಭದ್ರತೆ!

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z-ಪ್ಲಸ್ ಭದ್ರತೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಚ್ ಫೇಸ್‌ಲಿಫ್ಟ್ ನಂತರ ಟಾಟಾದ ಮುಂದಿನ ಪ್ಲಾನ್ ಏನು?

ಪಂಚ್ ಫೇಸ್‌ಲಿಫ್ಟ್ ನಂತರ ಟಾಟಾದ ಮುಂದಿನ ಪ್ಲಾನ್ ಏನು?

“ಹೌದು ಕೊಂದಿದ್ದು ನಾನೇ, ಆದರೆ ಅದು ಕೊಲೆಯಲ್ಲ” | ಆಸ್ಟ್ರೇಲಿಯಾ ನ್ಯಾಯಾಲಯದಲ್ಲಿ ಭಾರತೀಯ ಮೂಲದ ವ್ಯಕ್ತಿಯ ವಿಚಿತ್ರ ವಾದ

“ಹೌದು ಕೊಂದಿದ್ದು ನಾನೇ, ಆದರೆ ಅದು ಕೊಲೆಯಲ್ಲ” | ಆಸ್ಟ್ರೇಲಿಯಾ ನ್ಯಾಯಾಲಯದಲ್ಲಿ ಭಾರತೀಯ ಮೂಲದ ವ್ಯಕ್ತಿಯ ವಿಚಿತ್ರ ವಾದ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat