ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಉತ್ತರ ಕನ್ನಡದ ಭಾಗದ ಜನಪ್ರಧಿನಿಗಳಿಗೆ ಅಭಿವೃದ್ದಿ ಬಗ್ಗೆ ಇಚ್ಚಾಶಕ್ತಿ ಕೊರತೆ ಇದೆ | ಬಸವರಾಜ ಹೊರಟ್ಟಿ

November 22, 2025
Share on WhatsappShare on FacebookShare on Twitter

ಬೆಳಗಾವಿ: ‘ಉತ್ತರ ಕರ್ನಾಟಕ ಭಾಗದ ಶಾಸಕರಿಗೆ, ಸಚಿವರಿಗೆ ಅಭಿವೃದ್ದಿ ಬಗ್ಗೆ ಇಚ್ಚಾಶಕ್ತಿ ಕೊರತೆ ಇದೆ’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಚಳಿಗಾಲದ ಅಧಿವೇಶದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಕುರಿತು ಚರ್ಚೆ ಆಗುತ್ತಾ ಎನ್ನುವ ವಿಚಾರವಾಗಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ, ಕಳೆದ ಬಾರಿ ದಕ್ಷಿಣ ಕರ್ನಾಟಕದ ಜನಪ್ರತಿನಿಧಿಗಳು ಮಾತನಾಡಿದ್ದರು, ಈ ಬಾರಿ ಉತ್ತರ ಕರ್ನಾಟಕಕ್ಕೆ ಮೊದಲ ಪ್ರಾತಿನಿಧ್ಯ ನೀಡಲಾಗಿದ್ದು, ಬುಧವಾರ ಅಥವಾ ಗುರುವಾರ ಇಡೀ ದಿನ ಉತ್ತರ ಕನ್ನಡದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ವಿಚಾರವಾಗಿ ಮಾತನಾಡಿ, ಸ್ವತಂತ್ರ ರಾಜ್ಯ ಮಾಡಿಕೊಂಡು ಏನ್ ಮಾಡುತ್ತೀರಾ?  ಅಭಿವೃದ್ದಿ ಆಗಿಲ್ಲ ಎಂಬ ಕಾರಣಕ್ಕೆ ಪ್ರತ್ಯೇಕ ರಾಜ್ಯ ಮಾಡುವುದಾದರೆ, ಅದು ಉಪಯೋಗವಿಲ್ಲ. ದುಡ್ಡು ಇಸ್ಕೊಂಡು ವೋಟ್ ಹಾಕಿದರೆ ಇದೇ ಪರಿಸ್ಥಿತಿ ಮುಂದುವರೆಯುತ್ತದೆ ಎಂದು ಕಟುವಾಗಿ ಹೇಳಿದ್ದಾರೆ.

ಸಭಾಪತಿ‌ ಹೊರಟ್ಟಿ ವಿರುದ್ಧವೇ ಅವಿಶ್ವಾಸ‌ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಶಂಕರಮೂರ್ತಿ ಬಿಟ್ಟರೇ ಸಭಾಪತಿ ವಿರುದ್ಧ ಅವಿಶ್ವಾಸ ಮಾಡಿರುವ ಇತಿಹಾಸವಿಲ್ಲ. ನಾನೇನು ಹಗರಣ ಮಾಡಿಲ್ಲ, ನನ್ನ ವಿರುದ್ಧ ಅವಿಶ್ವಾಸ ಮಾಡುತ್ತಾರೆ ಎಂದು ನನಗೆ ಅನಿಸುವದಿಲ್ಲ. ಮಾಡುವುದಾದರೇ ಸದನದ ನಿರ್ಧಾರ ಅಂತಿಮ‌ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪವರ್ ಶೇರಿಂಗ್ ಜಟಾಪಟಿ ಮಧ್ಯೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಿದ್ದು-ಡಿಕೆಶಿ

Tags: Basavaraja HorattiDevelopmentKarnataka News beatlack willpowerLeadersUttara Kannada region
SendShareTweet
Previous Post

ಚಾ.ನಗರ | ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ ದರೋಡೆ.. 1.2 ಕೆಜಿ ಚಿನ್ನ ಕಸಿದು ಪರಾರಿಯಾದ ಖದೀಮರು!

Next Post

‘ಆ್ಯಶಸ್’ ಟೆಸ್ಟ್‌ನಲ್ಲಿ 10 ವಿಕೆಟ್ ಪಡೆದು ದಾಖಲೆ ಬರೆದ ಮಿಚೆಲ್ ಸ್ಟಾರ್ಕ್!

Related Posts

ನದಿ ಬಿಟ್ಟು ಕೃಷಿ ಜಮೀನಿಗೆ ನುಗ್ಗಿದ ಬೃಹತ್‌ ಮೊಸಳೆ – ಬೆಚ್ಚಿಬಿದ್ದ ಗ್ರಾಮಸ್ಥರು!
ಬೆಳಗಾವಿ

ನದಿ ಬಿಟ್ಟು ಕೃಷಿ ಜಮೀನಿಗೆ ನುಗ್ಗಿದ ಬೃಹತ್‌ ಮೊಸಳೆ – ಬೆಚ್ಚಿಬಿದ್ದ ಗ್ರಾಮಸ್ಥರು!

ಚರಂಡಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ!
ಬೆಳಗಾವಿ

ಚರಂಡಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ!

ಹಿರಣ್ಯಕೇಶಿ ನದಿಯಲ್ಲಿ ಮುಳುಗಿ ತಾಯಿ-ಮಗ ದುರ್ಮರಣ!
ಬೆಳಗಾವಿ

ಹಿರಣ್ಯಕೇಶಿ ನದಿಯಲ್ಲಿ ಮುಳುಗಿ ತಾಯಿ-ಮಗ ದುರ್ಮರಣ!

ನೈಟಿ ಹಾಕಿಕೊಳ್ತಿದ್ಲು ಎಂದು ಪತ್ನಿಗೇ ಬೆಂಕಿ ಹಚ್ಚಿದ ಪಾಪಿ ಪತಿ!
ಬೆಳಗಾವಿ

ನೈಟಿ ಹಾಕಿಕೊಳ್ತಿದ್ಲು ಎಂದು ಪತ್ನಿಗೇ ಬೆಂಕಿ ಹಚ್ಚಿದ ಪಾಪಿ ಪತಿ!

ಬೆಳಗಾವಿಯಲ್ಲಿ ಭೀಕರ ಅಪಘಾತ.. ಇಬ್ಬರು ದುರ್ಮರಣ!
ಬೆಳಗಾವಿ

ಬೆಳಗಾವಿಯಲ್ಲಿ ಭೀಕರ ಅಪಘಾತ.. ಇಬ್ಬರು ದುರ್ಮರಣ!

ಕೌಟುಂಬಿಕ ಕಲಹ, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ಅರೆಸ್ಟ್‌!
ಬೆಳಗಾವಿ

ಕೌಟುಂಬಿಕ ಕಲಹ, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ಅರೆಸ್ಟ್‌!

Next Post
‘ಆ್ಯಶಸ್’ ಟೆಸ್ಟ್‌ನಲ್ಲಿ 10 ವಿಕೆಟ್ ಪಡೆದು ದಾಖಲೆ ಬರೆದ ಮಿಚೆಲ್ ಸ್ಟಾರ್ಕ್!

'ಆ್ಯಶಸ್' ಟೆಸ್ಟ್‌ನಲ್ಲಿ 10 ವಿಕೆಟ್ ಪಡೆದು ದಾಖಲೆ ಬರೆದ ಮಿಚೆಲ್ ಸ್ಟಾರ್ಕ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್ ಸೇಫ್‌, ಶೂಟರ್ ಸೆರೆ!

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್ ಸೇಫ್‌, ಶೂಟರ್ ಸೆರೆ!

ಅಕ್ರಮ ಗೋ ಸಾಗಾಟ ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಶಾಸಕ ಶರಣು ಸಲಗರ!

ಅಕ್ರಮ ಗೋ ಸಾಗಾಟ ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಶಾಸಕ ಶರಣು ಸಲಗರ!

Recent News

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್ ಸೇಫ್‌, ಶೂಟರ್ ಸೆರೆ!

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್ ಸೇಫ್‌, ಶೂಟರ್ ಸೆರೆ!

ಅಕ್ರಮ ಗೋ ಸಾಗಾಟ ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಶಾಸಕ ಶರಣು ಸಲಗರ!

ಅಕ್ರಮ ಗೋ ಸಾಗಾಟ ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಶಾಸಕ ಶರಣು ಸಲಗರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat