ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home national

ದಕ್ಷಿಣ ಆಫ್ರಿಕಾದಲ್ಲಿ ಜಿ-20 ಶೃಂಗಾಸಭೆ | ಜಾಗತಿಕ ಅಭಿವೃದ್ಧಿಗಾಗಿ ಮೋದಿಯ ʼಪಂಚ ಸೂತ್ರʼ

November 23, 2025
Share on WhatsappShare on FacebookShare on Twitter

ದಕ್ಷಿಣ ಆಫ್ರಿಕಾದಲ್ಲಿ ನಡೆದ ಜಿ20 ಶೃಂಗಾಸಭೆಯಲ್ಲಿ ವಿಶ್ವದ ನಾನಾ ದೇಶದ ಗಣ್ಯರು ಭಾಗಿಯಾಗಿದ್ದರು. ಅಂತೆಯೇ  ಭಾರತವನ್ನ ಪ್ರತಿನಿಧಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, ಜಾಗತಿಕ ಅಭಿವೃದ್ಧಿಗಾಗಿ 5 ಸೂತ್ರಗಳನ್ನು ವಿಶ್ವದ ಮುಂದೆ ತೆರೆದಿಟ್ಟಿದ್ದಾರೆ.

 ಜಗತ್ತಿನ ರಾಜಕೀಯ–ಆರ್ಥಿಕ ವೇದಿಕೆಗಳು ದೊಡ್ಡ ಬದಲಾವಣೆಯ ಅಂಚಿನಲ್ಲಿರುವ ಸಮಯದಲ್ಲಿ.. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅಭಿವೃದ್ಧಿಗೆ 5 ಮಹತ್ವದ ಆರಂಭಿಕ ಹೆಜ್ಜೆಗಳನ್ನ ಪ್ರಸ್ತಾಪಿಸಿದರು.. ವಿಶ್ವ ಎದುರಿಸುತ್ತಿರುವ ಮೂರು ದೊಡ್ಡ ಬಿಕ್ಕಟ್ಟುಗಳಾದ ಆರ್ಥಿಕ ಅಸ್ಥಿರತೆ, ಹವಾಮಾನ ಸಂಕಟ, ತಂತ್ರಜ್ಞಾನ ಅಸಮಾನತೆಗಳಿಗೆ ಪರಿಹಾರ ಕಂಡುಕೊಳ್ಳುವುದಾಗಿದೆ. ಈ ಐದು ಸೂತ್ರಗಳು ಈಗ ಜಾಗತಿಕ ಚರ್ಚೆಗೆ ಕಾರಣವಾಗಿದೆ.

ಮೋದಿ ನೀಡಿದ ಮೊದಲ ಸೂತ್ರ : ಸಾಂಪ್ರದಾಯಿಕ ಜ್ಞಾನ ಭಂಡಾರ ಸ್ಥಾಪನೆ

  ಪ್ರಧಾನಿ ಮೋದಿಯವರು ಮೊದಲನೆಯದಾಗಿ ಸಾಂಪ್ರದಾಯಿಕ ಜ್ಞಾನ ಭಂಡಾರವನ್ನು ಸ್ಥಾಪಿಸುವ ಪ್ರಸ್ತಾವನೆಯನ್ನ ಮಂಡಿಸಿದರು.. ಇದು ಸುಸ್ಥಿರ ಜೀವನಶೈಲಿಯ ಕಾಲ ಹಾಗೂ ಪರೀಕ್ಷಿತ ಮಾದರಿಗಳನ್ನ ದಾಖಲಿಸುತ್ತದೆ. ಈ ಜ್ಞಾನವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಈ ಸೂತ್ರದ ಉದ್ದೇಶ. “ಈ ನಿಟ್ಟಿನಲ್ಲಿ ಭಾರತಕ್ಕೆ ಶ್ರೀಮಂತ ಇತಿಹಾಸವಿದೆ. ಇದು ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಮ್ಮ ಸಾಮೂಹಿಕ ಜ್ಞಾನವನ್ನು ಹಂಚಿಕೊಳ್ಳಲು ಸಹಾಯ ಮಾಡುತ್ತದೆ,” ಎಂದು ಪ್ರಧಾನಿ ಶೃಂಗಸಭೆಯಲ್ಲಿ ಹೇಳಿದರು.

ಮೋದಿ ನೀಡಿದ 2ನೇ ಸೂತ್ರ : ಆಫ್ರಿಕಾ ಕೌಶಲ್ಯ ವೃದ್ಧಿ

ಎರಡನೆಯದಾಗಿ, ಆಫ್ರಿಕಾ ಕೌಶಲ್ಯ ವೃದ್ಧಿ ಉಪಕ್ರಮವನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದರು. ಆಫ್ರಿಕಾದ ಅಭಿವೃದ್ಧಿ ಜಾಗತಿಕ ಪ್ರಗತಿಗೆ ಅತ್ಯಗತ್ಯ.. ಭಾರತ ಯಾವಾಗಲೂ ಆಫ್ರಿಕಾ ಖಂಡದೊಂದಿಗೆ ನಿಲ್ಲುತ್ತದೆ. ಈ ಉಪಕ್ರಮವು ‘ತರಬೇತುದಾರರಿಗೆ ತರಬೇತಿ’ ಮಾದರಿಯನ್ನಅನುಸರಿಸುತ್ತದೆ. ಇದರ ಗುರಿ ಮುಂದಿನ ದಶಕದಲ್ಲಿ ಆಫ್ರಿಕಾದಲ್ಲಿ ಒಂದು ಮಿಲಿಯನ್ ತರಬೇತುದಾರರನ್ನು ಸೃಷ್ಟಿಸುವುದು ಮತ್ತು ಸ್ಥಳೀಯ ಸಾಮರ್ಥ್ಯವನ್ನ ನಿರ್ಮಿಸುವುದಾಗಿದೆ. ಇದು ಆಫ್ರಿಕಾದ ದೀರ್ಘಕಾಲೀನ ಅಭಿವೃದ್ಧಿಯನ್ನ ಬಲಪಡಿಸುತ್ತದೆ ಎಂದು ತಿಳಿಸಿದರು.

3ನೇ ಸೂತ್ರ : ಆರೋಗ್ಯ ಪ್ರತಿಕ್ರಿಯೆ ತಂಡ ಸ್ಥಾಪನೆ

 ಮೂರನೆಯದಾಗಿ, ಜಿ20 ಜಾಗತಿಕ ಆರೋಗ್ಯ ಪ್ರತಿಕ್ರಿಯೆ ತಂಡವನ್ನು ಸ್ಥಾಪಿಸುವ ಪ್ರಸ್ತಾವನೆಯನ್ನು ಮುಂದಿಟ್ಟರು. “ಆರೋಗ್ಯ ತುರ್ತು ಪರಿಸ್ಥಿತಿಗಳು ಮತ್ತು ನೈಸರ್ಗಿಕ ವಿಕೋಪಗಳ ಎದುರಿಸುವಾಗ ನಾವು ಒಟ್ಟಾಗಿ ನಿಲ್ಲಬೇಕು ಆಗ ಪ್ರತಿಯೊಂದು ದೇಶವು ಬಲಶಾಲಿಗಳಾಗುತ್ತವೆ. ಜಾಗತಿಕ ಆರೋಗ್ಯ ಬಿಕ್ಕಟ್ಟು ಅಥವಾ ನೈಸರ್ಗಿಕ ವಿಕೋಪ ಸಂಭವಿಸಿದಾಗ ತ್ವರಿತವಾಗಿ ನಿಯೋಜನೆಗೆ ಸಿದ್ಧರಾಗಿರುವ ಸಹ-ಜಿ20 ರಾಷ್ಟ್ರಗಳ ತರಬೇತಿ ಪಡೆದ ವೈದ್ಯಕೀಯ ತಜ್ಞರ ತಂಡಗಳನ್ನು ರಚಿಸಲು ನಮ್ಮ ಪ್ರಯತ್ನ ಇರಬೇಕು,”ಎಂದರು

4ನೇ ಸೂತ್ರ : ಮಾದಕ ದ್ರವ್ಯ ಕಳ್ಳಸಾಗಣೆ & ಅಪಾಯಕಾರಿ ಪದಾರ್ಥಗಳ ಹರಡುವಿಕೆ ತಡೆ

 ನಾಲ್ಕನೆಯದಾಗಿ, ಮಾದಕ ದ್ರವ್ಯಗಳ ಕಳ್ಳಸಾಗಣೆ ಮತ್ತು ಫೆಂಟಾನಿಲ್ ನಂತಹ ಅಪಾಯಕಾರಿ ಪದಾರ್ಥಗಳ ಹರಡುವಿಕೆಯನ್ನ ತಡೆಯುವ ಸವಾಲುಗಳ ತಡೆಯನ್ನು ಪ್ರಸ್ತಾಪಿಸಲಾಯಿತು. ಈ ಉಪಕ್ರಮದ ಅಡಿಯಲ್ಲಿ, ನಾವು ಹಣಕಾಸು, ಆಡಳಿತ ಮತ್ತು ಭದ್ರತೆಗೆ ಸಂಬಂಧಿಸಿದ ವಿವಿಧ ಸಾಧನಗಳನ್ನು ಒಟ್ಟುಗೂಡಿಸಬಹುದು. ಆಗ ಮಾತ್ರ ಮಾದಕ ದ್ರವ್ಯ-ಭಯೋತ್ಪಾದನೆ ಅರ್ಥವ್ಯವಸ್ಥೆಯನ್ನು ದುರ್ಬಲಗೊಳಿಸಬಹುದು,” ಎಂದು ಪ್ರಧಾನಿ ಮೋದಿ ಹೇಳಿದರು.

5ನೇ ಸೂತ್ರ : ನಿರ್ಣಾಯಕ ಖನಿಜಗಳ ಚೌಕಟ್ಟಿನ ಮೇಲೆ ಒತ್ತು

 5ನೇದಾಗಿ, ಸುಸ್ಥಿರ ಅಭಿವೃದ್ಧಿ ಮತ್ತು ಸಮಗ್ರ ಆರ್ಥಿಕ ಬೆಳವಣಿಗೆಗೆ ನಿರ್ಣಾಯಕ ಖನಿಜಗಳನ್ನು ವೇಗವರ್ಧಕವಾಗಿ ಬಳಸುವ ಉದ್ದೇಶದಿಂದ ಜಿ-20 ನಿರ್ಣಾಯಕ ಖನಿಜಗಳ ಚೌಕಟ್ಟನ್ನು ರಚಿಸುವತ್ತ ಒತ್ತು ನೀಡಿದರು. ವಿಶ್ವ ಆರ್ಥಿಕತೆಯು ಸುಸ್ಥಿರ ಪರಿವರ್ತನೆಗಳು, ತ್ವರಿತ ಡಿಜಿಟಲೀಕರಣ ಮತ್ತು ಕೈಗಾರಿಕಾ ನಾವೀನ್ಯತೆಗಳು ಸೇರಿದಂತೆ ಗಮನಾರ್ಹ ಬದಲಾವಣೆ ಈ ಸೂತ್ರದಲ್ಲಿ ಆಗುತ್ತದೆ ಎಂದು ಮೋದಿ ತಿಳಿಸಿದರು.

ಈ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ G-20 ಶೃಂಗಸಭೆಯಲ್ಲಿ ಅಮೆರಿಕದ ಯಾವುದೇ ಅಧಿಕಾರಿಗಳು ಭಾಗವಹಿಸುವುದಿಲ್ಲ ಎಂದು ಘೋಷಿಸಿದ್ದರು. ಆಫ್ರಿಕಾನರ್‌ಗಳ ಹತ್ಯೆ ಮತ್ತು ಭೂಮಿ ವಶಪಡಿಸಿಕೊಳ್ಳುವಂತಹ ವಿಚಾರವಾಗಿ ಮಾನವ ಹಕ್ಕುಗಳ ಉಲ್ಲಂಘನೆಗಳು ನಿಲ್ಲೋವರೆಗೆ ಅಮೆರಿಕದ ಈ ನಿರ್ಧಾರ ಜಾರಿಯಲ್ಲಿರುತ್ತದೆ ಎಂದು ಹೇಳಿದ್ದರು. ಆದ್ರೆ, ದಕ್ಷಿಣ ಆಫ್ರಿಕಾ ಸರ್ಕಾರವು ಟ್ರಂಪ್ ನ ಈ ಎಲ್ಲ ಆರೋಪಗಳನ್ನು ತೀವ್ರವಾಗಿ ತಳ್ಳಿಹಾಕಿದೆ.

ಜಗತ್ತನ್ನು ವಿಭಜನೆಗಿಂತ ಏಕತೆಯತ್ತ, ಬಿಕ್ಕಟ್ಟಿಗಿಂತ ಬೆಳವಣಿಗೆಯತ್ತ ಕರೆದೊಯ್ಯುವ ಐದು ಮೋದಿಯ ಸೂತ್ರಗಳು ಈಗಿನ ಅಂತರರಾಷ್ಟ್ರೀಯ ಪರಿಸ್ಥಿತಿಯಲ್ಲಿ ಬಹುಮುಖ್ಯ. G-20 ಶೃಂಗಸಭೆ ಮೂಲಕ ಭಾರತ ಜಗತ್ತಿಗೆ ಹೊಸ ಮಾರ್ಗದರ್ಶನ ನೀಡಿದೆ ಎಂಬುದು ಸ್ಪಷ್ಟ.ಇದೀಗ ಮೋದಿಯ ಈ ಪಂಚ ಸೂತ್ರಗಳ ಪ್ರಸ್ತಾವನೆಯಿಂದ ಎಲ್ಲಾ ರಾಷ್ಟ್ರಗಳು ಭಾರತದತ್ತ ಗಮನಸೆಳೆದಿದೆ..  ಮುಂದಿನ ವರ್ಷಗಳಲ್ಲಿ ಈ ಸೂತ್ರಗಳು ಜಾಗತಿಕ ನೀತಿಯನ್ನು ಹೇಗೆ ಬದಲಿಸುತ್ತವೆ ಎಂಬುದು ನೋಡಬೇಕಾಗಿದೆ..
ಇದನ್ನೂ ಓದಿ : ಭಾರತಕ್ಕೆ ಕಾಲಿಟ್ಟ ಬಹುನಿರೀಕ್ಷಿತ ‘ರಾಯಲ್ ಎನ್‌ಫೀಲ್ಡ್ ಬುಲೆಟ್ 650’

Tags: G-20 Summit in South AfricaGlobal DevelopmentKarnataka News beatModi's 'Five Principles'South Africa
SendShareTweet
Previous Post

ಗುತ್ತಿಗೆ ಆಧಾರದ ನೌಕರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ಒಂದೇ ವರ್ಷಕ್ಕೆ ಸಿಗಲಿದೆ ಗ್ರ್ಯಾಚುಟಿ

Next Post

ಪತಿಯೊಂದಿಗೆ ಸಖತ್‌ ಸ್ಟೆಪ್‌ ಹಾಕಿದ ಸ್ಮೃತಿ ಮಂದಾನ : ವಿಡಿಯೋ ವೈರಲ್

Related Posts

ಪುಟಿನ್ ಇಂದು ಭಾರತಕ್ಕೆ : ಮೋದಿ ಜೊತೆ ರಕ್ಷಣೆ, ವ್ಯಾಪಾರ ವೃದ್ಧಿ ಕುರಿತು ಮಹತ್ವದ ಮಾತುಕತೆ ಸಾಧ್ಯತೆ
ವಿದೇಶ

ಪುಟಿನ್ ಇಂದು ಭಾರತಕ್ಕೆ : ಮೋದಿ ಜೊತೆ ರಕ್ಷಣೆ, ವ್ಯಾಪಾರ ವೃದ್ಧಿ ಕುರಿತು ಮಹತ್ವದ ಮಾತುಕತೆ ಸಾಧ್ಯತೆ

ದಿತ್ವಾ ಸೈಕ್ಲೋನ್​​ಗೆ ಶ್ರೀಲಂಕಾ ತತ್ತರ | ಬರೋಬ್ಬರಿ 7 ಬಿಲಿಯನ್ ಡಾಲರ್ ನಷ್ಟ
ವಿದೇಶ

ದಿತ್ವಾ ಸೈಕ್ಲೋನ್​​ಗೆ ಶ್ರೀಲಂಕಾ ತತ್ತರ | ಬರೋಬ್ಬರಿ 7 ಬಿಲಿಯನ್ ಡಾಲರ್ ನಷ್ಟ

ಗುಜರಾತ್ | 4 ಆಸ್ಪತ್ರೆಗಳಿದ್ದ ಕಟ್ಟಡದಲ್ಲಿ ಬೆಂಕಿ ಅವಘಡ ; ಕಿಟಕಿ ಮೂಲಕ ಮಕ್ಕಳ ರಕ್ಷಣೆ
national

ಗುಜರಾತ್ | 4 ಆಸ್ಪತ್ರೆಗಳಿದ್ದ ಕಟ್ಟಡದಲ್ಲಿ ಬೆಂಕಿ ಅವಘಡ ; ಕಿಟಕಿ ಮೂಲಕ ಮಕ್ಕಳ ರಕ್ಷಣೆ

ಭಾರತದಲ್ಲಿ ಗಗನಕ್ಕೇರಿದ ಡೀಸೆಲ್ ಬಳಕೆ : ಹಬ್ಬದ ಸಂಭ್ರಮ ಮತ್ತು ಜಿಎಸ್‌ಟಿ ಇಳಿಕೆಯೇ ಕಾರಣ
national

ಭಾರತದಲ್ಲಿ ಗಗನಕ್ಕೇರಿದ ಡೀಸೆಲ್ ಬಳಕೆ : ಹಬ್ಬದ ಸಂಭ್ರಮ ಮತ್ತು ಜಿಎಸ್‌ಟಿ ಇಳಿಕೆಯೇ ಕಾರಣ

ಅಫ್ಘಾನಿಸ್ತಾನದಲ್ಲಿ 13 ಮಂದಿಯನ್ನು ಕೊಂದವನಿಗೆ 13ರ ಬಾಲಕನಿಂದಲೇ ಮರಣದಂಡನೆ!
ವಿದೇಶ

ಅಫ್ಘಾನಿಸ್ತಾನದಲ್ಲಿ 13 ಮಂದಿಯನ್ನು ಕೊಂದವನಿಗೆ 13ರ ಬಾಲಕನಿಂದಲೇ ಮರಣದಂಡನೆ!

‘ದಿತ್ವಾ’ ಚಂಡಮಾರುತಕ್ಕೆ ನಲುಗಿದ ಶ್ರೀಲಂಕಾ | 70ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಯನ್ನು ಕಳುಹಿಸಿದ ಭಾರತ!
ವಿದೇಶ

‘ದಿತ್ವಾ’ ಚಂಡಮಾರುತಕ್ಕೆ ನಲುಗಿದ ಶ್ರೀಲಂಕಾ | 70ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಯನ್ನು ಕಳುಹಿಸಿದ ಭಾರತ!

Next Post
ಪತಿಯೊಂದಿಗೆ ಸಖತ್‌ ಸ್ಟೆಪ್‌ ಹಾಕಿದ ಸ್ಮೃತಿ ಮಂದಾನ : ವಿಡಿಯೋ ವೈರಲ್

ಪತಿಯೊಂದಿಗೆ ಸಖತ್‌ ಸ್ಟೆಪ್‌ ಹಾಕಿದ ಸ್ಮೃತಿ ಮಂದಾನ : ವಿಡಿಯೋ ವೈರಲ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು  ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಮೊದಲು ಭಾರತಕ್ಕೆ ಬನ್ನಿ | ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಸೂಚನೆ!

ಮೊದಲು ಭಾರತಕ್ಕೆ ಬನ್ನಿ | ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಸೂಚನೆ!

ಬೆಳಗಾವಿ ಅಧಿವೇಶನ | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

ಬೆಳಗಾವಿ ಅಧಿವೇಶನ | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

Recent News

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು  ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಮೊದಲು ಭಾರತಕ್ಕೆ ಬನ್ನಿ | ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಸೂಚನೆ!

ಮೊದಲು ಭಾರತಕ್ಕೆ ಬನ್ನಿ | ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಸೂಚನೆ!

ಬೆಳಗಾವಿ ಅಧಿವೇಶನ | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

ಬೆಳಗಾವಿ ಅಧಿವೇಶನ | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು  ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat