ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home national

ಉದ್ಯಮಿ ಕನ್ಹಯ್ಯಾಲಾಲ್‌ ಖಾತಿಕ್‌ಗೆ ದರೋಡೆಕೋರರಿಂದ ಜೀವ ಬೆದರಿಕೆ

November 28, 2025
Share on WhatsappShare on FacebookShare on Twitter

ನವದೆಹಲಿ: ಒಂದು ಕಾಲದಲ್ಲಿ ಬಡ ಜೀವನ ನಡೆಸುತ್ತಿದ್ದವರು ಬಳಿಕ ಅದೃಷ್ಟರೆಂಬಂತೆ ಶ್ರೀಮಂತರಾದ ಅನೇಕ ಸಂಗತಿಗಳನ್ನು ಕಾಣಬಹುದು. ಅಂತವರಲ್ಲಿ ಉದ್ಯಮಿ ಕನ್ಹಯ್ಯಾಲಾಲ್ ಖಾತಿಕ್ ಕೂಡ ಒಬ್ಬರಾಗಿದ್ದಾರೆ. ಇದೀಗ ಅವರಿಗೆ ಜೀವ ಬೆದರಿಕೆ ಬಂದಿದೆ.

ಒಂದು ಕಾಲದಲ್ಲಿ ಹಣ್ಣು ತರಕಾರಿ ಮಾರುತ್ತಿದ್ದ ವ್ಯಕ್ತಿ ಈಗ ಕೋಟ್ಯಾಂತರ ಮೌಲ್ಯದ ಚಿನ್ನದ ಅಂಗಡಿಯ ಮಾಲೀಕರಾಗಿದ್ದಾರೆ. ನಿತ್ಯವು ಬೆಲೆ ಬಾಳುವ ಆಭರಣಗಳನ್ನು ತೊಡುವ ಇವರು ಚಿತ್ತೋರ್‌ಗಢದ ಗೋಲ್ಡ್ ಮ್ಯಾನ್ ಎಂದೆ ಖ್ಯಾತಿ ಪಡೆದಿದ್ದಾರೆ. ಅಂತೆಯೇ ಇತ್ತೀಚೆಗಷ್ಟೇ ಉದ್ಯಮಿ ಕನ್ಹಯ್ಯಾಲಾಲ್ ಖಾತಿಕ್ ಅವರಿಗೆ ದರೋಡೆಕೋರ ರೋಹಿತ್ ಗೋದಾರರ ಸಹಚರರಿಂದ ಹಣಕ್ಕೆ ಆಮಿಷವೊಡ್ಡಿ ಕರೆಗಳು ಬರುತ್ತಿದ್ದವು. ಹೀಗಾಗಿ ಅವರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ರಾಜಸ್ಥಾನದ ಚಿತ್ತೋರ್‌ಗಢದ ಉದ್ಯಮಿ ಕನ್ಹಯ್ಯಾಲಾಲ್ ಖಾತಿಕ್ ಅವರಿಗೆ ಎರಡು ದಿನಗಳ ಹಿಂದೆ ಮಿಸ್ಡ್ ಕಾಲ್ ಒಂದು ಬಂದಿತ್ತು. ಬಳಿಕ ಅದೇ ಸಂಖ್ಯೆಯಿಂದ ವಾಟ್ಸ್ ಆ್ಯಪ್ ಕರೆ ಕೂಡ ಬಂದಿದ್ದು ಅದೇ ನಂಬರ್ ನಿಂದ ಆಡಿಯೋ ರೆಕಾರ್ಡಿಂಗ್ ಒಂದು ಕಳಿಸಲಾಗಿದೆ. 5 ಕೋಟಿ ರೂ. ಬೇಡಿಕೆ ಇಟ್ಟು ಕೊಡದಿದ್ದರೆ ಸುಲಿಗೆ ಮಾಡುದಾಗಿ ಆಡಿಯೋ ರೆಕಾರ್ಡಿಂಗ್ ನಲ್ಲಿ ಇತ್ತು. ಹೀಗಾಗಿ ಖಾಟಿಕ್ ಅವರು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ.

ದರೋಡೆಕೋರ ರೋಹಿತ್ ಗೋದಾರ ಜೊತೆ ಸಂಪರ್ಕ ಹೊಂದಿರುವುದಾಗಿ ಹೇಳಿಕೊಳ್ಳುವ ಕೆಲವೊಬ್ಬರಿಂದ ತನಗೆ ಸುಲಿಗೆ ಕರೆ ಬಂದಿದೆ ಎಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಆಡಿಯೋ ರೆಕಾರ್ಡ್ ಮಾಡಿದ್ದ ವ್ಯಕ್ತಿ ತಾನು ಹೇಳುವುದನ್ನು ನೀವು ಪಾಲಿಸದಿದ್ದರೆ ಚಿನ್ನ ಧರಿಸುವ ಸ್ಥಿತಿಯಲ್ಲಿ ನೀನೇ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.. ಹೀಗಾಗಿ ಪೊಲೀಸರು ವಿವಿಧ ಆಯಾಮದಲ್ಲಿ ಈ ಬಗ್ಗೆ ತನಿಖೆ ನಡೆಸಿದ್ದಾರೆ.

50 ವರ್ಷ ಪ್ರಾಯದ ಕನ್ಹಯ್ಯಾಲಾಲ್ ಖಾತಿಕ್ ಅವರು ಆರಂಭದಲ್ಲಿ ಕೈಗಾಡಿಯಲ್ಲಿ ತರಕಾರಿ ಗಳನ್ನು ಮಾರುತ್ತಿದ್ದರು. ವ್ಯಾಪಾರ ಚೆನ್ನಾಗಾ್ ಅನಂತರ ಅವರ ಅದೃಷ್ಟ ಬದಲಾಗಿದೆ. ಕೆಲವೇ ವರ್ಷಗಳಲ್ಲಿ ದೊಡ್ಡ ಉದ್ಯಮಿ ಆದರು. ಅವರಿಗೆ ಚಿನ್ನದ ಆಭರಣಗಳ ಬಗ್ಗೆ ಮೋಹ ಇದ್ದ ಕಾರಣ ಆಭರಣಗಳನ್ನು ಸಂಗ್ರಹಮಾಡಿ ನಿತ್ಯ ಅವರು ಧರಿಸುತ್ತಿದ್ದರು. 15 ವರ್ಷದ ಹಿಂದೆ ಸ್ನೇಹಿತ ರೊಬ್ಬರು 10 ತೊಲ ಚಿನ್ನವನ್ನು ಉಡುಗೊರೆಯಾಗಿ ನೀಡಿದ್ದು ಅಂದಿನಿಂದ ನಿತ್ಯವು ದೊಡ್ಡ ದೊಡ್ಡ ಆಭರಣ ತೊಟ್ಟುಕೊಂಡು ಸಾರ್ವಜನಿಕವಾಗಿ ಓಡಾಡುವುದನ್ನು ರೂಢಿಸಿಕೊಂಡರು. ಅವರು ಪ್ರಸ್ತುತ ಸುಮಾರು 3.5 ಕೆಜಿ ಚಿನ್ನವನ್ನು ಧರಿಸುತ್ತಿದ್ದು ಚಿತ್ತೋರ್‌ಗಢದಲ್ಲಿ ಅವರಿಗೆ ‘ಗೋಲ್ಡ್‌ಮ್ಯಾನ್’ ಎಂದೆ ಖ್ಯಾತಿ ಪಡೆದಿದ್ದಾರೆ.
ಇದನ್ನೂ ಓದಿ : ಅಮೆರಿಕಕ್ಕೆ ವಲಸೆ ಬರುವವರಿಗೆ ಆಘಾತ : ‘ಮೂರನೇ ಜಗತ್ತಿನ’ ರಾಷ್ಟ್ರಗಳ ವಲಸೆಗೆ ಶಾಶ್ವತ ತಡೆ ಒಡ್ಡಿದ ಟ್ರಂಪ್!

Tags: BusinessManfrom robbersKanhaiyalal KhatikKarnataka News beatreceives life threat
SendShareTweet
Previous Post

ಗೋವಾದಲ್ಲಿ ವಿಶ್ವದ ಅತಿ ಎತ್ತರದ ಶ್ರೀರಾಮನ ಮೂರ್ತಿ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

Next Post

ಚಿರತೆಗೆಂದು ಹಾಕಿದ ಬೋನಿನಲ್ಲಿ ಲಾಕ್ ಆದ ಕುಡುಕ! : ಉತ್ತರ ಪ್ರದೇಶದಲ್ಲಿ ವಿಚಿತ್ರ ಘಟನೆ

Related Posts

ಬಲವಂತವಾಗಿ ಮಕ್ಕಳಿಂದ ಇಟ್ಟಿಗೆ ಹೊರಸಿದ ಶಿಕ್ಷಕಿ | ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು!
national

ಬಲವಂತವಾಗಿ ಮಕ್ಕಳಿಂದ ಇಟ್ಟಿಗೆ ಹೊರಸಿದ ಶಿಕ್ಷಕಿ | ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು!

ಮದುವೆ ಮೆರವಣಿಗೆ ಮಧ್ಯೆ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ | ವಿಡಿಯೋ ವೈರಲ್‌
national

ಮದುವೆ ಮೆರವಣಿಗೆ ಮಧ್ಯೆ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ | ವಿಡಿಯೋ ವೈರಲ್‌

ಪ್ರೇಯಸಿ ಮದುವೆ ನಿರಾಕರಿಸಿದಳೆಂದು ವಿದ್ಯುತ್‌ ಟವರ್ ಏರಿದ 19 ವರ್ಷದ ಯವಕ
national

ಪ್ರೇಯಸಿ ಮದುವೆ ನಿರಾಕರಿಸಿದಳೆಂದು ವಿದ್ಯುತ್‌ ಟವರ್ ಏರಿದ 19 ವರ್ಷದ ಯವಕ

ಚಿನ್ನದ ದರ ಮತ್ತೆ ಗಗನದತ್ತ ; ಇಂದು ರೇಟ್‌ ಎಷ್ಟಿದೆ ಗೊತ್ತಾ?
ಬೆಂಗಳೂರು

ಚಿನ್ನದ ದರ ಮತ್ತೆ ಗಗನದತ್ತ ; ಇಂದು ರೇಟ್‌ ಎಷ್ಟಿದೆ ಗೊತ್ತಾ?

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌
national

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
national

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

Next Post
ಚಿರತೆಗೆಂದು ಹಾಕಿದ ಬೋನಿನಲ್ಲಿ ಲಾಕ್ ಆದ ಕುಡುಕ! : ಉತ್ತರ ಪ್ರದೇಶದಲ್ಲಿ ವಿಚಿತ್ರ ಘಟನೆ

ಚಿರತೆಗೆಂದು ಹಾಕಿದ ಬೋನಿನಲ್ಲಿ ಲಾಕ್ ಆದ ಕುಡುಕ! : ಉತ್ತರ ಪ್ರದೇಶದಲ್ಲಿ ವಿಚಿತ್ರ ಘಟನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ | 2.18 ಲಕ್ಷ ರೂಪಾಯಿ ಸ್ಯಾಲರಿ

ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ | 2.18 ಲಕ್ಷ ರೂಪಾಯಿ ಸ್ಯಾಲರಿ

ಅಬಕಾರಿ ಇಲಾಖೆಯಲ್ಲಿ‌ನ ಲಂಚಾವತಾರ ಪ್ರಕರಣ | ಉಪ್ಪು ತಿಂದವ ನೀರು ಕುಡಿಯಲೇ ಬೇಕು ಎಂದ ಸಚಿವ ಆರ್.ಬಿ.ತಿಮ್ಮಾಪುರ

ಅಬಕಾರಿ ಇಲಾಖೆಯಲ್ಲಿ‌ನ ಲಂಚಾವತಾರ ಪ್ರಕರಣ | ಉಪ್ಪು ತಿಂದವ ನೀರು ಕುಡಿಯಲೇ ಬೇಕು ಎಂದ ಸಚಿವ ಆರ್.ಬಿ.ತಿಮ್ಮಾಪುರ

ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ, ಕನ್ನಡ ಬಾವುಟಕ್ಕೆ ಅಪಮಾನ | ಕನ್ನಡಿಗರ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದ ಕಿಡಿಗೇಡಿ

ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ, ಕನ್ನಡ ಬಾವುಟಕ್ಕೆ ಅಪಮಾನ | ಕನ್ನಡಿಗರ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದ ಕಿಡಿಗೇಡಿ

3 ಲಕ್ಷದ ಗಡಿ ದಾಟಿದ ಬೆಳ್ಳಿಯಿಂದ ಹೊಸ ದಾಖಲೆ, ಚಿನ್ನದ ದರವೂ ಗಗನಕ್ಕೆ | ಹೂಡಿಕೆದಾರರಲ್ಲಿ ಸಂಚಲನ

3 ಲಕ್ಷದ ಗಡಿ ದಾಟಿದ ಬೆಳ್ಳಿಯಿಂದ ಹೊಸ ದಾಖಲೆ, ಚಿನ್ನದ ದರವೂ ಗಗನಕ್ಕೆ | ಹೂಡಿಕೆದಾರರಲ್ಲಿ ಸಂಚಲನ

Recent News

ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ | 2.18 ಲಕ್ಷ ರೂಪಾಯಿ ಸ್ಯಾಲರಿ

ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ | 2.18 ಲಕ್ಷ ರೂಪಾಯಿ ಸ್ಯಾಲರಿ

ಅಬಕಾರಿ ಇಲಾಖೆಯಲ್ಲಿ‌ನ ಲಂಚಾವತಾರ ಪ್ರಕರಣ | ಉಪ್ಪು ತಿಂದವ ನೀರು ಕುಡಿಯಲೇ ಬೇಕು ಎಂದ ಸಚಿವ ಆರ್.ಬಿ.ತಿಮ್ಮಾಪುರ

ಅಬಕಾರಿ ಇಲಾಖೆಯಲ್ಲಿ‌ನ ಲಂಚಾವತಾರ ಪ್ರಕರಣ | ಉಪ್ಪು ತಿಂದವ ನೀರು ಕುಡಿಯಲೇ ಬೇಕು ಎಂದ ಸಚಿವ ಆರ್.ಬಿ.ತಿಮ್ಮಾಪುರ

ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ, ಕನ್ನಡ ಬಾವುಟಕ್ಕೆ ಅಪಮಾನ | ಕನ್ನಡಿಗರ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದ ಕಿಡಿಗೇಡಿ

ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ, ಕನ್ನಡ ಬಾವುಟಕ್ಕೆ ಅಪಮಾನ | ಕನ್ನಡಿಗರ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದ ಕಿಡಿಗೇಡಿ

3 ಲಕ್ಷದ ಗಡಿ ದಾಟಿದ ಬೆಳ್ಳಿಯಿಂದ ಹೊಸ ದಾಖಲೆ, ಚಿನ್ನದ ದರವೂ ಗಗನಕ್ಕೆ | ಹೂಡಿಕೆದಾರರಲ್ಲಿ ಸಂಚಲನ

3 ಲಕ್ಷದ ಗಡಿ ದಾಟಿದ ಬೆಳ್ಳಿಯಿಂದ ಹೊಸ ದಾಖಲೆ, ಚಿನ್ನದ ದರವೂ ಗಗನಕ್ಕೆ | ಹೂಡಿಕೆದಾರರಲ್ಲಿ ಸಂಚಲನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ | 2.18 ಲಕ್ಷ ರೂಪಾಯಿ ಸ್ಯಾಲರಿ

ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ | 2.18 ಲಕ್ಷ ರೂಪಾಯಿ ಸ್ಯಾಲರಿ

ಅಬಕಾರಿ ಇಲಾಖೆಯಲ್ಲಿ‌ನ ಲಂಚಾವತಾರ ಪ್ರಕರಣ | ಉಪ್ಪು ತಿಂದವ ನೀರು ಕುಡಿಯಲೇ ಬೇಕು ಎಂದ ಸಚಿವ ಆರ್.ಬಿ.ತಿಮ್ಮಾಪುರ

ಅಬಕಾರಿ ಇಲಾಖೆಯಲ್ಲಿ‌ನ ಲಂಚಾವತಾರ ಪ್ರಕರಣ | ಉಪ್ಪು ತಿಂದವ ನೀರು ಕುಡಿಯಲೇ ಬೇಕು ಎಂದ ಸಚಿವ ಆರ್.ಬಿ.ತಿಮ್ಮಾಪುರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat