ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಕನ್ನಡ ಶಾಲೆಗಳನ್ನ ಮುಚ್ಚದಂತೆ ನೋಡ್ಕೊಳ್ಳಿ | ಕನ್ನಡಾಭಿಮಾನ ಮೆರೆದ ನಟ ಡಾಲಿ ಧನಂಜಯ್

December 2, 2025
Share on WhatsappShare on FacebookShare on Twitter

ಹಾಸನ: ಬಡವರು ಮಕ್ಕಳು ಬೆಳೀಬೇಕು ಎಂಬ ಡೈಲಾಗ್ ಮೂಲಕ ಖ್ಯಾತಿ ಹೊಂದಿದ್ದ ನಟ ಡಾಲಿ ಧನಂಜಯ್ ಕನ್ನಡ ಶಾಲೆಗಳು ಮುಚ್ಚಬಾರದು, ಬಡವರ ಮಕ್ಕಳಿಗೂ ಶಿಕ್ಷಣ ಸಿಗಬೇಕು ಎಂದು ಹೇಳಿದ್ದಾರೆ.

ತಮ್ಮ ಹುಟ್ಟೂರು ಅರಸೀಕೆರೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸಿ, ಊರಿನ ಜನರ ಮಧ್ಯೆ ನಿಂತು ಕನ್ನಡ ಹಾಗೂ ಬಡವರ ಪರ ಮಾತನಾಡಿದ ಧನಂಜಯ್‌, ಕನ್ನಡ ಶಾಲೆಗಳು ಯಾವತ್ತು ಮುಚ್ಚಬಾರದು. ನಿಮ್ಮೂರಿನ ಕನ್ನಡ ಶಾಲೆಗಳು ಮುಚ್ಚದಂತೆ ನೋಡಿಕೊಳ್ಳಿ ಎಂದು ಕರೆ ನೀಡಿದ್ದಾರೆ.

ಇಂದು ಪೋಷಕರು ಬೇರೆ ಬೇರೆ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಾರೆ. ಎಲ್ಲಾ ಹಳ್ಳಿಗಳಿಗೂ, ಊರಿಗಳಿಗೂ ಬಸ್ ಬಂದು ಮಕ್ಕಳನ್ನು ಶಾಲೆಗಳಿಗೆ ಕರೆದುಕೊಂಡು ಹೋಗುತ್ತವೆ. ಆದರೆ ಬೇರೆ ಶಾಲೆಗಳಿಗೆ ಮಕ್ಕಳನ್ನು ಕಳಿಸಲಾಗದ ಪೋಷಕರು ಇದ್ದೆ ಇರುತ್ತಾರೆ. ಕನ್ನಡ ಶಾಲೆಯಲ್ಲಿ 5 ,10, ಮಕ್ಕಳಿರಲಿ, ಎರಡು ಮಕ್ಕಳಿರಲಿ, ಒಂದೇ ಮಗುವಿರಲಿ ಆ ಒಂದು ಮಗು ಸಹ ಶಿಕ್ಷಣದಿಂದ ವಂಚಿತನಾಗಬಾರದು. ಇಬ್ಬರು ಮಕ್ಕಳಿದ್ದು ಆ ಹುಡುಗರು ಎಜುಕೇಟೇಡ್ ಆದರೆ ಮುಂದೆ ಆ ಕುಟುಂಬಕ್ಕೆ ಆಸ್ತಿಯಾಗುತ್ತಾರೆ ಎಂದು ಬಡವರ ಮಕ್ಕಳ ಬಗ್ಗೆ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ.

ಇನ್ನು, ಬಾಲ್ಯದ ಎಲ್ಲಾ ಸ್ನೇಹಿತರ ಹೆಸರು ಹೇಳಿ ಸರಳತೆ, ಸ್ನೇಹದ ಮೌಲ್ಯ ಸಾರಿದ ಡಾಲಿ ಧನಂಜಯ್ , ಬ್ರಿಗೇಡ್ ಹೆಸರಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಸಿದ್ದ ಡಾಲಿ ಬಾಲ್ಯದ ಗೆಳೆಯರು ಕಾರ್ಯಕ್ರಮ ನಂತರ ಶಾಸಕ ಶಿವಲಿಂಗೇಗೌಡ ಹಾಗೂ ಡಾಲಿ ಸ್ನೇಹಿತರು ನಟ ಧನಂಜಯ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಸಮಂತಾ-ರಾಜ್ ವಿವಾಹ : ಏನಿದು ಪವಿತ್ರ ‘ಭೂತ ಶುದ್ಧಿ ವಿವಾಹ’ ಸಂಸ್ಕಾರ?

Tags: Dolly DhananjayKannada ActorKannada schools are not closedKarnataka News beat
SendShareTweet
Previous Post

ಕೋಲಾರ | ಡಿವೈಡರ್‌ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ.. ಓರ್ವ ಮಹಿಳೆ ಸಾವು, ಹಲವರಿಗೆ ಗಾಯ

Next Post

ಪಾಕಿಸ್ತಾನದಲ್ಲಿ ಮತ್ತೆ ಹೈಡ್ರಾಮಾ : ಇಮ್ರಾನ್ ಖಾನ್ ಪರ ಪ್ರತಿಭಟನೆ ಭೀತಿ, ರಾವಲ್ಪಿಂಡಿಯಲ್ಲಿ ನಿಷೇಧಾಜ್ಞೆ ಜಾರಿ

Related Posts

ಕೆರೆಯಲ್ಲಿ ಕುರಿ ಮೈತೊಳೆಯಲು ಹೋಗಿದ್ದ ಸಹೋದರರು ನೀರುಪಾಲು!
ಹಾಸನ

ಕೆರೆಯಲ್ಲಿ ಕುರಿ ಮೈತೊಳೆಯಲು ಹೋಗಿದ್ದ ಸಹೋದರರು ನೀರುಪಾಲು!

ಕಾವಾಡಿಗನ ಮೇಲೆಯೇ ದಾಳಿ ಮಾಡಿದ ಸಾಕಾನೆ ಸುಗ್ರೀವ!
ರಾಜ್ಯ

ಕಾವಾಡಿಗನ ಮೇಲೆಯೇ ದಾಳಿ ಮಾಡಿದ ಸಾಕಾನೆ ಸುಗ್ರೀವ!

ಡಾ. BR ಅಂಬೇಡ್ಕರ್ ಜಯಂತಿ ಹಿನ್ನೆಲೆ ದಲಿತರ ಮನೆಯಲ್ಲಿ ಶಾಸಕ ಎ. ಮಂಜು ವಾಸ್ತವ್ಯ
ಹಾಸನ

ಡಾ. BR ಅಂಬೇಡ್ಕರ್ ಜಯಂತಿ ಹಿನ್ನೆಲೆ ದಲಿತರ ಮನೆಯಲ್ಲಿ ಶಾಸಕ ಎ. ಮಂಜು ವಾಸ್ತವ್ಯ

ಪತಿ ತ್ಯಜಿಸಿ ಲವರ್‌ ಜತೆ ಜೂಟ್‌.. ಕಾರಲ್ಲೇ ಪ್ರಿಯಕರನಿಂದ ತಾಳಿ ಕಟ್ಟಿಸಿಕೊಂಡ ಲೇಡಿ
ಹಾಸನ

ಪತಿ ತ್ಯಜಿಸಿ ಲವರ್‌ ಜತೆ ಜೂಟ್‌.. ಕಾರಲ್ಲೇ ಪ್ರಿಯಕರನಿಂದ ತಾಳಿ ಕಟ್ಟಿಸಿಕೊಂಡ ಲೇಡಿ

ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಐವರ ಬಾಳಿಗೆ ಬೆಳಕಾದ ಹಾಸನದ ಯುವತಿ
ಹಾಸನ

ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಐವರ ಬಾಳಿಗೆ ಬೆಳಕಾದ ಹಾಸನದ ಯುವತಿ

ಕಾಡಾನೆ ದಾಳಿಗೆ ಮತ್ತೊಂದು ಬಲಿ..! ಆತಂಕದಲ್ಲಿ ರೈತರು
ಹಾಸನ

ಕಾಡಾನೆ ದಾಳಿಗೆ ಮತ್ತೊಂದು ಬಲಿ..! ಆತಂಕದಲ್ಲಿ ರೈತರು

Next Post
ಪಾಕಿಸ್ತಾನದಲ್ಲಿ ಮತ್ತೆ ಹೈಡ್ರಾಮಾ : ಇಮ್ರಾನ್ ಖಾನ್ ಪರ ಪ್ರತಿಭಟನೆ ಭೀತಿ, ರಾವಲ್ಪಿಂಡಿಯಲ್ಲಿ ನಿಷೇಧಾಜ್ಞೆ ಜಾರಿ

ಪಾಕಿಸ್ತಾನದಲ್ಲಿ ಮತ್ತೆ ಹೈಡ್ರಾಮಾ : ಇಮ್ರಾನ್ ಖಾನ್ ಪರ ಪ್ರತಿಭಟನೆ ಭೀತಿ, ರಾವಲ್ಪಿಂಡಿಯಲ್ಲಿ ನಿಷೇಧಾಜ್ಞೆ ಜಾರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ವಿಶ್ವದ ಆರ್ಥಿಕ ಶಕ್ತಿಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದ ಭಾರತ – IMF ವರದಿಯ ಸಂಪೂರ್ಣ ವಿವರ ಇಲ್ಲಿದೆ!

ವಿಶ್ವದ ಆರ್ಥಿಕ ಶಕ್ತಿಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದ ಭಾರತ – IMF ವರದಿಯ ಸಂಪೂರ್ಣ ವಿವರ ಇಲ್ಲಿದೆ!

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!

Recent News

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ವಿಶ್ವದ ಆರ್ಥಿಕ ಶಕ್ತಿಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದ ಭಾರತ – IMF ವರದಿಯ ಸಂಪೂರ್ಣ ವಿವರ ಇಲ್ಲಿದೆ!

ವಿಶ್ವದ ಆರ್ಥಿಕ ಶಕ್ತಿಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದ ಭಾರತ – IMF ವರದಿಯ ಸಂಪೂರ್ಣ ವಿವರ ಇಲ್ಲಿದೆ!

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat