ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

‘ದಿತ್ವಾ’ ಚಂಡಮಾರುತಕ್ಕೆ ನಲುಗಿದ ಶ್ರೀಲಂಕಾ | 70ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಯನ್ನು ಕಳುಹಿಸಿದ ಭಾರತ!

December 3, 2025
Share on WhatsappShare on FacebookShare on Twitter

ಕೊಲೊಂಬೊ : ದಿತ್ವಾ ಚಂಡಮಾರುತದಿಂದ ಉಂಟಾದ ವಿನಾಶಕಾರಿ ಪ್ರವಾಹ ಮತ್ತು ಭೂಕುಸಿತದಿಂದ ತತ್ತರಿಸಿದ ಶ್ರೀಲಂಕಾಕ್ಕೆ ಭಾರತ ನೆರವಾಗುತ್ತಿದೆ. ಅಲ್ಲಿನ ಸಂತ್ರಸ್ತರ ಅನುಕೂಲಕ್ಕಾಗಿ ಮೊಬೈಲ್​ ಆಸ್ಪತ್ರೆ ಮತ್ತು 70ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಯನ್ನು ಕಳುಹಿಸಿದೆ.

ವ್ಯಾಪಕ ಪ್ರವಾಹ, ಭೂಕುಸಿತಕ್ಕೆ ಒಳಗಾಗಿರುವ ಶ್ರೀಲಂಕಾದಲ್ಲಿ ಮೂಲಸೌಕರ್ಯಗಳಿಗೆ ತೀವ್ರ ಸ್ವರೂಪದ ಹಾನಿಯಾಗಿದ್ದು, ಹಲವಾರು ಜಿಲ್ಲೆಗಳಲ್ಲಿ ಸಂಪರ್ಕ ಕಡಿದುಕೊಂಡಿದೆ. ದೇಶದ ವಿಪತ್ತು ಪ್ರತಿಕ್ರಿಯೆ ಸಾಮರ್ಥ್ಯ ಕುಸಿದಿದೆ. ಹವಾಮಾನ ವೈಪರೀತ್ಯದಿಂದ ಉಂಟಾದ ಭಾರಿ ಪ್ರವಾಹ ಮತ್ತು ಭೂಕುಸಿತದಿಂದ ಈವರೆಗೆ 465 ಜನರು ಸಾವನ್ನಪ್ಪಿದ್ದು, 366 ಜನರು ಕಾಣೆಯಾಗಿದ್ದಾರೆ.

ವಿಪತ್ತುಪೀಡಿತ ಪ್ರದೇಶಗಳಲ್ಲಿ ತುರ್ತು ಆರೋಗ್ಯ ಸೇವೆಯನ್ನು ಒದಗಿಸಲು ಭಾರತ 70ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಯೊಂದಿಗೆ ತ್ವರಿತವಾಗಿ ನಿಯೋಜಿಸಬಹುದಾದ ಮೊಬೈಲ್​​​ ಆಸ್ಪತ್ರೆಯನ್ನು ಕಳುಹಿಸಿಕೊಟ್ಟಿದೆ ಎಂದು ಕೊಲಂಬೋದಲ್ಲಿರುವ ಭಾರತೀಯ ಹೈಕಮಿಷನ್ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದೆ.

ಭಾರತೀಯ ವಾಯುಪಡೆಯ ಸಿ-17 ಗ್ಲೋಬ್‌ಮಾಸ್ಟರ್ ವಿಮಾನವು ಪ್ಯಾರಾ ಮೊಬೈಲ್ ಆಸ್ಪತ್ರೆಯನ್ನು ಉತ್ತರ ಪ್ರದೇಶದ ಆಗ್ರಾದಿಂದ ಉಪಕರಣಗಳು ಮತ್ತು 73 ವೈದ್ಯಕೀಯ ಸಿಬ್ಬಂದಿಯೊಂದಿಗೆ ವಿಮಾನದಲ್ಲಿ ಕಳುಹಿಸಿದೆ. ಪರಿಹಾರ ಸಾಮಗ್ರಿ ಹೊತ್ತ ವಿಮಾನ ಮಂಗಳವಾರ ಸಂಜೆ ಕೊಲಂಬೊದಲ್ಲಿ ಇಳಿಯಿತು ಎಂದು ಪಿಆರ್​ಇ ಡಿಫೆನ್ಸ್​ ಜಮ್ಮು ಪೋಸ್ಟ್​ನಲ್ಲಿ ತಿಳಿಸಿದೆ.

ಐಎಎಫ್​ ಎಂಐ-17 ಹೆಲಿಕಾಪ್ಟರ್‌ಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಎಂಟು ಟನ್‌ಗಳಿಗೂ ಹೆಚ್ಚು ಪರಿಹಾರ ಸಾಮಗ್ರಿಯನ್ನು ವಿಮಾನದ ಮೂಲಕ ಸಾಗಿಸಲಾಗುತ್ತಿದೆ. ವಿದೇಶಿ ಪ್ರಜೆಗಳು, ತೀವ್ರ ಅಸ್ವಸ್ಥ ರೋಗಿಗಳು ಮತ್ತು ಗರ್ಭಿಣಿಯರೂ ಸೇರಿದಂತೆ ಬದುಕುಳಿದವರನ್ನು ಸ್ಥಳಾಂತರಿಸಲಾಗುತ್ತಿದೆ. ಭಾರತೀಯ ರಕ್ಷಣಾ ತಂಡಗಳು ಅನೇಕ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಮಾಹಿತಿ ನೀಡಲಾಗಿದೆ.

ಎನ್​ಡಿಆರ್​ಎಫ್​ ರಕ್ಷಣಾ ಕಾರ್ಯವೂ ಸಾಗಿದ್ದು, ಕೊಲಂಬೋ ಬಳಿಯ ಸೆದಾವಟ್ಟಾ ಮತ್ತು ನದೀಗಮಾ ಪ್ರದೇಶಗಳಲ್ಲಿ ನಿಯೋಜಿಸಲಾದ ಎನ್‌ಡಿಆರ್‌ಎಫ್ ತಂಡಗಳು ಇದುವರೆಗೆ 43ಕ್ಕೂ ಹೆಚ್ಚು ಜನರನ್ನು ರಕ್ಷಿಸಿವೆ. 8ರಿಂದ 10 ಅಡಿ ಎತ್ತರದವರೆಗಿನ ಪ್ರವಾಹದ ನೀರಿನಲ್ಲಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯ ಮುಂದುವರೆದಿದೆ.

ಆಪರೇಷನ್ ಸಾಗರ್ ಬಂಧು ಅಡಿಯಲ್ಲಿ ಪ್ರವಾಹ ಮತ್ತು ಭೂಕುಸಿತದಲ್ಲಿ ಸಿಲುಕಿದವರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕಾರ್ಯ ನಡೆಸಲಾಗುತ್ತಿದೆ. ದಿತ್ವಾ ಚಂಡಮಾರುತದಿಂದ ಉಂಟಾದ ವಿನಾಶದಿಂದ ಚೇತರಿಸಿಕೊಳ್ಳಲು ಶ್ರೀಲಂಕಾಕ್ಕೆ ಸಹಾಯ ಮಾಡಲು ಭಾರತ ಆಪರೇಷನ್ ಸಾಗರ್ ಬಂಧು ಪ್ರಾರಂಭಿಸಿದ್ದು, ಇದು ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ ಉಪಕ್ರಮವಾಗಿದೆ.

ಇದನ್ನೂ ಓದಿ : ಶಿವಮೊಗ್ಗ | ಮದುವೆಯಾದ ಮರುದಿನವೇ ನವವಿವಾಹಿತ ಸಾವು.. ಆಗಿದ್ದೇನು?

Tags: Karnataka News beat
SendShareTweet
Previous Post

ಶಿವಮೊಗ್ಗ | ಮದುವೆಯಾದ ಮರುದಿನವೇ ನವವಿವಾಹಿತ ಸಾವು.. ಆಗಿದ್ದೇನು?

Next Post

ಎಸ್-400ಗಿಂತಲೂ 10 ಪಟ್ಟು ಹೆಚ್ಚು ಪವರ್‌ಫುಲ್.. ಭಾರತಕ್ಕೆ ರಷ್ಯಾದ ‘ಎಸ್-500’ ಪ್ರೊಮಿಥಿಯಸ್ ಯುದ್ಧ ಸಾಮಗ್ರಿ!

Related Posts

ಪುಟಿನ್ ಇಂದು ಭಾರತಕ್ಕೆ : ಮೋದಿ ಜೊತೆ ರಕ್ಷಣೆ, ವ್ಯಾಪಾರ ವೃದ್ಧಿ ಕುರಿತು ಮಹತ್ವದ ಮಾತುಕತೆ ಸಾಧ್ಯತೆ
ವಿದೇಶ

ಪುಟಿನ್ ಇಂದು ಭಾರತಕ್ಕೆ : ಮೋದಿ ಜೊತೆ ರಕ್ಷಣೆ, ವ್ಯಾಪಾರ ವೃದ್ಧಿ ಕುರಿತು ಮಹತ್ವದ ಮಾತುಕತೆ ಸಾಧ್ಯತೆ

ದಿತ್ವಾ ಸೈಕ್ಲೋನ್​​ಗೆ ಶ್ರೀಲಂಕಾ ತತ್ತರ | ಬರೋಬ್ಬರಿ 7 ಬಿಲಿಯನ್ ಡಾಲರ್ ನಷ್ಟ
ವಿದೇಶ

ದಿತ್ವಾ ಸೈಕ್ಲೋನ್​​ಗೆ ಶ್ರೀಲಂಕಾ ತತ್ತರ | ಬರೋಬ್ಬರಿ 7 ಬಿಲಿಯನ್ ಡಾಲರ್ ನಷ್ಟ

ಅಫ್ಘಾನಿಸ್ತಾನದಲ್ಲಿ 13 ಮಂದಿಯನ್ನು ಕೊಂದವನಿಗೆ 13ರ ಬಾಲಕನಿಂದಲೇ ಮರಣದಂಡನೆ!
ವಿದೇಶ

ಅಫ್ಘಾನಿಸ್ತಾನದಲ್ಲಿ 13 ಮಂದಿಯನ್ನು ಕೊಂದವನಿಗೆ 13ರ ಬಾಲಕನಿಂದಲೇ ಮರಣದಂಡನೆ!

ಶ್ರೀಲಂಕಾಕ್ಕೆ ಭಾರತದ ಶೀಘ್ರ ನೆರವು : ಸನತ್ ಜಯಸೂರ್ಯ ಪ್ರಧಾನಿ ಮೋದಿ ಹಾಗೂ ಜೈಶಂಕರ್‌ಗೆ ಕೃತಜ್ಞತೆ
ಕ್ರೀಡೆ

ಶ್ರೀಲಂಕಾಕ್ಕೆ ಭಾರತದ ಶೀಘ್ರ ನೆರವು : ಸನತ್ ಜಯಸೂರ್ಯ ಪ್ರಧಾನಿ ಮೋದಿ ಹಾಗೂ ಜೈಶಂಕರ್‌ಗೆ ಕೃತಜ್ಞತೆ

ಪಾಕಿಸ್ತಾನದಲ್ಲಿ ಮತ್ತೆ ಹೈಡ್ರಾಮಾ : ಇಮ್ರಾನ್ ಖಾನ್ ಪರ ಪ್ರತಿಭಟನೆ ಭೀತಿ, ರಾವಲ್ಪಿಂಡಿಯಲ್ಲಿ ನಿಷೇಧಾಜ್ಞೆ ಜಾರಿ
ವಿದೇಶ

ಪಾಕಿಸ್ತಾನದಲ್ಲಿ ಮತ್ತೆ ಹೈಡ್ರಾಮಾ : ಇಮ್ರಾನ್ ಖಾನ್ ಪರ ಪ್ರತಿಭಟನೆ ಭೀತಿ, ರಾವಲ್ಪಿಂಡಿಯಲ್ಲಿ ನಿಷೇಧಾಜ್ಞೆ ಜಾರಿ

“ನನ್ನ ಪತ್ನಿ ಅರ್ಧ ಭಾರತೀಯಳೆಂದು ನಿಮಗೆ ಗೊತ್ತೇ?” : ಭಾರತದೊಂದಿಗಿನ ಆಪ್ತ ನಂಟು ಬಿಚ್ಚಿಟ್ಟ ಎಲಾನ್ ಮಸ್ಕ್
ವಿದೇಶ

“ನನ್ನ ಪತ್ನಿ ಅರ್ಧ ಭಾರತೀಯಳೆಂದು ನಿಮಗೆ ಗೊತ್ತೇ?” : ಭಾರತದೊಂದಿಗಿನ ಆಪ್ತ ನಂಟು ಬಿಚ್ಚಿಟ್ಟ ಎಲಾನ್ ಮಸ್ಕ್

Next Post
ಎಸ್-400ಗಿಂತಲೂ 10 ಪಟ್ಟು ಹೆಚ್ಚು ಪವರ್‌ಫುಲ್.. ಭಾರತಕ್ಕೆ ರಷ್ಯಾದ ‘ಎಸ್-500’ ಪ್ರೊಮಿಥಿಯಸ್ ಯುದ್ಧ ಸಾಮಗ್ರಿ!

ಎಸ್-400ಗಿಂತಲೂ 10 ಪಟ್ಟು ಹೆಚ್ಚು ಪವರ್‌ಫುಲ್.. ಭಾರತಕ್ಕೆ ರಷ್ಯಾದ 'ಎಸ್-500' ಪ್ರೊಮಿಥಿಯಸ್ ಯುದ್ಧ ಸಾಮಗ್ರಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು  ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಮೊದಲು ಭಾರತಕ್ಕೆ ಬನ್ನಿ | ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಸೂಚನೆ!

ಮೊದಲು ಭಾರತಕ್ಕೆ ಬನ್ನಿ | ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಸೂಚನೆ!

ಬೆಳಗಾವಿ ಅಧಿವೇಶನ | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

ಬೆಳಗಾವಿ ಅಧಿವೇಶನ | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

Recent News

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು  ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಮೊದಲು ಭಾರತಕ್ಕೆ ಬನ್ನಿ | ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಸೂಚನೆ!

ಮೊದಲು ಭಾರತಕ್ಕೆ ಬನ್ನಿ | ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಸೂಚನೆ!

ಬೆಳಗಾವಿ ಅಧಿವೇಶನ | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

ಬೆಳಗಾವಿ ಅಧಿವೇಶನ | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು  ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat