ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಂಡಿಗೋ ಬಿಕ್ಕಟ್ಟು ​| ಏರ್​ಲೈನ್ಸ್​ಗಳಿಂದ ಪ್ರಯಾಣಿಕರ ಸುಲಿಗೆಗೆ ದೆಹಲಿ ಹೈಕೋರ್ಟ್​​ ಕಿಡಿ

December 10, 2025
Share on WhatsappShare on FacebookShare on Twitter

ದೆಹಲಿ : ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನೆಲೆ ಕೇಂದ್ರ ಸರ್ಕಾರವನ್ನ ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ವಿಮಾನ ಪ್ರಯಾಣ ದರ 40 ಸಾವಿರ ಆಗಲು ಹೇಗೆ ಸಾಧ್ಯ? ಅದನ್ನ ತಡೆಯಲು ಯಾಕೆ ಆಗಲಿಲ್ಲ ಎಂದು ಪ್ರಶ್ನೆ ಮಾಡಿರುವ ನ್ಯಾಯಮೂರ್ತಿ ಡಿ.ಕೆ.ಉಪಾಧ್ಯಾಯ ಅವರದಿದ್ದ ಪೀಠ, ಪರಿಸ್ಥಿತಿಯನ್ನ ಆತಂಕಕಾರಿ ಎಂದಿದೆ.

ಬಿಕ್ಕಟ್ಟು ಸಂದರ್ಭದಲ್ಲಿ ಇತರ ವಿಮಾನಯಾನ ಸಂಸ್ಥೆಗಳಿಗೆ ಲಾಭ ಪಡೆಯಲು ಹೇಗೆ ಅನುಮತಿಸಬಹುದು? ಅದು 35-40 ಸಾವಿರ ಹಣ ಕೊಟ್ಟು ಹೇಗೆ ಹೋಗಲು ಸಾಧ್ಯ? ನೀವು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಲು ಬಿಟ್ಟಿದ್ದೀರಿ. ಇಂತಹ ಪರಿಸ್ಥಿತಿಯು ಪ್ರಯಾಣಿಕರಿಗೆ ಅನಾನುಕೂಲತೆಯನ್ನು ಉಂಟುಮಾಡುವುದಕ್ಕೆ ಸೀಮಿತವಾಗಿಲ್ಲ. ಬದಲಾಗಿ ದೇಶದ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತದೆ ಎಂದುಕೇಂದ್ರದ ನಡೆ ಬಗ್ಗೆ ದೆಹಲಿ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿರುವ ನಡುವೆ ಉಳಿದ ಏರ್​​ಲೈನ್​ಸ್ಗಳು ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದ್ದವು. ಟಿಕೆಟ್​​ ದರವನ್ನು ಮನಬಂದಂತೆ ಏರಿಸಿದ್ದ ಪರಿಣಾಮ ದುಪ್ಪಟ್ಟು ಹಣ ಕೊಟ್ಟು ಪ್ರಯಾಣಿಸಬೇಕಾದ ಸ್ಥಿತಿ ಉದ್ಭವಿಸಿತ್ತು. ಬಸ್​​ಗಳ ದರವೂ ಗಗನಮುಖಿಯಾದ ಕಾರಣ ಪ್ರಯಾಣಿಕರು ಈ ಬಗ್ಗೆ ಕಿಡಿ ಕಾರಿದ್ದರು. ಇದೇ ವಿಚಾರವಾಗಿ ಈಗ ದೆಹಲಿ ಹೈಕೋರ್ಟ್​​ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇಂಡಿಗೋ ವಿಮಾನಗಳ ಹಾರಾಟದಲ್ಲಿ ಚೇತರಿಕೆ

ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ನಿಂದ ಹಾರಾಟ ನಡೆಸುವ ಇಂಡಿಗೋ ಏರ್​ಲೈನ್ಸ್​ ವಿಮಾನಗಳ ಸಂಚಾರದಲ್ಲಿ ಚೇತರಿಕೆ ಕಂಡುಬಂದಿದೆ. ಇಂದು 58 ವಿಮಾನಗಳ ಹಾರಾಟ ಮಾತ್ರ ಕ್ಯಾನ್ಸಲ್​ ಆಗಿವೆ. ಏರ್​ಪೋರ್ಟ್​ನಿಂದ ನಿರ್ಗಮಿಸಬೇಕಿದ್ದ 26 ವಿಮಾನಗಳು ಮತ್ತು ಆಗಮಿಸಬೇಕಿದ್ದ 32 ಇಂಡಿಗೋ ಫ್ಲೈಟ್ಸ್​ ರದ್ದಾಗಿವೆ. ನಿನ್ನೆ ಒಟ್ಟು 121 ಇಂಡಿಗೋ ವಿಮಾನಗಳ ಹಾರಾಟ ಕ್ಯಾನ್ಸಲ್ ಆಗಿತ್ತು.

ಇದನ್ನೂ ಓದಿ : ಬೆಂಗಳೂರಿನಲ್ಲಿ ನಿಲ್ಲದ ರೋಡ್ ರೇಜ್ | BMTC ಚಾಲಕ, ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಕ್ಯಾಬ್ ಡ್ರೈವರ್!

Tags: Karnataka News beat
SendShareTweet
Previous Post

ಬೆಂಗಳೂರಿನಲ್ಲಿ ನಿಲ್ಲದ ರೋಡ್ ರೇಜ್ | BMTC ಚಾಲಕ, ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಕ್ಯಾಬ್ ಡ್ರೈವರ್!

Next Post

ಇಂಡಿಗೋಗೆ ಮತ್ತೊಂದು ಸಂಕಷ್ಟ | CCI ತನಿಖೆ ಆರಂಭ ಸಾಧ್ಯತೆ

Related Posts

ದೀರ್ಘ ಬಿಡುವಿನ ಬಳಿಕ ಚುರುಕುಗೊಳ್ಳುತ್ತಿದೆ ಮುಂಗಾರು : ಮಧ್ಯ ಭಾರತದಲ್ಲಿ ಮೋಡಗಳ ಚಲನೆ ಆರಂಭ
ದೇಶ

ದೀರ್ಘ ಬಿಡುವಿನ ಬಳಿಕ ಚುರುಕುಗೊಳ್ಳುತ್ತಿದೆ ಮುಂಗಾರು : ಮಧ್ಯ ಭಾರತದಲ್ಲಿ ಮೋಡಗಳ ಚಲನೆ ಆರಂಭ

ರಸ್ತೆ ದಾಟುವುದು ಕೂಡ ಮೂಲಭೂತ ಹಕ್ಕು : ಸುರಕ್ಷಿತ ಪಾದಚಾರಿ ಮಾರ್ಗ ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ದೇಶ

ರಸ್ತೆ ದಾಟುವುದು ಕೂಡ ಮೂಲಭೂತ ಹಕ್ಕು : ಸುರಕ್ಷಿತ ಪಾದಚಾರಿ ಮಾರ್ಗ ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!
ದೇಶ

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು
ದೇಶ

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

“ಅತ್ತೆ ಬೇಗ ಸಾಯಲಿ ಸ್ವಾಮಿ”: ಆಂಧ್ರ ದೇವಸ್ಥಾನದ ಹುಂಡಿಯಲ್ಲಿದ್ದ 20 ರೂ. ನೋಟಿನಲ್ಲಿ ವಿಚಿತ್ರ ಕೋರಿಕೆ!
ದೇಶ

“ಅತ್ತೆ ಬೇಗ ಸಾಯಲಿ ಸ್ವಾಮಿ”: ಆಂಧ್ರ ದೇವಸ್ಥಾನದ ಹುಂಡಿಯಲ್ಲಿದ್ದ 20 ರೂ. ನೋಟಿನಲ್ಲಿ ವಿಚಿತ್ರ ಕೋರಿಕೆ!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ
ದೇಶ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

Next Post
ಇಂಡಿಗೋಗೆ ಮತ್ತೊಂದು ಸಂಕಷ್ಟ | CCI ತನಿಖೆ ಆರಂಭ ಸಾಧ್ಯತೆ

ಇಂಡಿಗೋಗೆ ಮತ್ತೊಂದು ಸಂಕಷ್ಟ | CCI ತನಿಖೆ ಆರಂಭ ಸಾಧ್ಯತೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ

ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಮುಂದಿನ 3 ಗಂಟೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಮುಂದಿನ 3 ಗಂಟೆ ಭಾರಿ ಮಳೆ ಸಾಧ್ಯತೆ

Recent News

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ

ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಮುಂದಿನ 3 ಗಂಟೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಮುಂದಿನ 3 ಗಂಟೆ ಭಾರಿ ಮಳೆ ಸಾಧ್ಯತೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat