ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರಾಜ್ಯದೆಲ್ಲೆಡೆ ‘ಡೆವಿಲ್’ ಅಬ್ಬರ | ಫ್ಯಾನ್ಸ್‌ ಜೊತೆ ಮೊದಲ ಶೋ ವೀಕ್ಷಿಸಿದ ದರ್ಶನ್​ ಪತ್ನಿ, ಪುತ್ರ, ಧನ್ವೀರ್​!

December 11, 2025
Share on WhatsappShare on FacebookShare on Twitter

ಚಂದನವನದ ಚಾಲೆಂಜಿಂಗ್​ ಸ್ಟಾರ್ ದರ್ಶನ್ ತೂಗುದೀಪ ಮುಖ್ಯಭೂಮಿಕೆಯ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ಇಂದು ರಾಜ್ಯಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿಗಳಲ್ಲಿ ಬಹಳ ಅದ್ಧೂರಿಯಾಗಿ ಬಿಡುಗಡೆ ಆಗಿದೆ‌. ಪ್ರಕಾಶ್​ ವೀರ್ ನಿರ್ದೇಶನದ ಬಿಗ್​ ಬಜೆಟ್​ ಸಿನಿಮಾ ಆರಂಭಿಕವಾಗಿ ದೊಡ್ಡ ಮಟ್ಟದಲ್ಲೇ ಸದ್ದು ಮಾಡುತ್ತಿದೆ. ​​

ಪೋಸ್ಟರ್ಸ್, ಗ್ಲಿಂಪ್ಸ್, ಹಾಡುಗಳು, ಮೇಕಿಂಗ್ ವಿಡಿಯೋ ಹಾಗೂ ಟ್ರೇಲರ್​​ನಿಂದಲೇ ಅಭಿಮಾನಿ ಬಳಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದ್ದ ಚಿತ್ರ ಇಂದು ಮುಂಜಾನೆ 6:30ರ ಮಾರ್ನಿಂಗ್ ಶೋನೊಂದಿಗೆ ಶುಭಾರಂಭ ಕಂಡಿದೆ. ಅಭಿಮಾನಿಗಳು ಡೆವಿಲ್ ಸಿನಿಮಾ ಸಂಭ್ರಮವನ್ನು ಕಳೆದ ರಾತ್ರಿಯಿಂದಲೇ ಶುರು ಮಾಡಿಕೊಂಡಿದ್ದಾರೆ. ತೆರೆಕಂಡ ಎಲ್ಲಾ ಚಿತ್ರಮಂದಿರಗಳಲ್ಲಿ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ.

ಬೆಂಗಳೂರಿನ ಕೆ.ಜಿ.ರಸ್ತೆಯಲ್ಲಿರುವ ಜನಪ್ರಿಯ ನರ್ತಕಿ ಚಿತ್ರಮಂದಿರದಲ್ಲಿ ಬೆಳಗ್ಗೆ 6.30ಕ್ಕೆ ಶೋ ಆರಂಭ ಕಂಡಿದ್ದು, ನಾಯಕ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್, ಚಿತ್ರದ ನಾಯಕ ನಟಿ ರಚನಾ ರೈ ಹಾಗೂ ದರ್ಶನ್ ಆಪ್ತ, ನಟ ಧನ್ವೀರ್ ಆಗಮಿಸಿ ಅಭಿಮಾನಿಗಳ ಜೊತೆ ಕುಳಿತು ಸಿನಿಮಾ ವೀಕ್ಷಿಸಿದರು. ಈ ಹಿನ್ನೆಲೆ, ನರ್ತಕಿ ಚಿತ್ರಮಂದಿರದ ಬಳಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಬಂದು ಸೇರಿದ್ದರು. ಬೆಂಗಳೂರಿನ ಎಲ್ಲಾ ಚಿತ್ರಮಂದಿರಗಳ ಬಳಿ ಅಭಿಮಾನಿ ಸಾಗರ ಬಂದು ಸೇರಿದೆ.

ಚಿತ್ರದಲ್ಲಿ ದರ್ಶನ್ ತೂಗುದೀಪ ಅವರಿಗೆ ಜೋಡಿಯಾಗಿ ರಚನಾ ರೈ ಸ್ಕ್ರೀನ್​​ ಶೇರ್ ಮಾಡಿದ್ದಾರೆ. ಇವರ ಜೊತೆಗೆ ಚಿತ್ರಕ್ಕೆ ಶರ್ಮಿಳಾ ಮಾಂಡ್ರೆ, ತುಳಸಿ,‌ ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸ್ ಪ್ರಭು, ಶೋಭ್ ರಾಜ್, ಹುಲಿ ಕಾರ್ತಿಕ್, ಸೋನಿಯಾ, ಯುವರಾಜ್ ಸೇರಿ ಹಲವರು ನಟಿಸಿದ್ದಾರೆ.

ಸುಧಾಕರ್.ಎಸ್.ರಾಜ್ ಅವರ ಛಾಯಾಗ್ರಹಣವಿರುವ ದಿ ಡೆವಿಲ್ ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಮೋಹನ್ ಬಿ.ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿದೆ. ಕಾಂತರಾಜ್ ಸಂಭಾಷಣೆ ಬರೆದಿದ್ದಾರೆ. ತಶ್ವಿನಿ ವೀರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ತಶ್ವಿನಿ ವೀರ್​ ಹಾಗೂ ಚೇತನ್ ರಾ ಚಿತ್ರದ ಕಾಸ್ಟ್ಯೂಮ್​ ಡಿಸೈನರ್ಸ್.

ಶ್ರೀ ಜೈ ಮಾತಾ ಕಂಬೈನ್ಸ್ ಲಾಂಛನದಡಿ ಬಿಗ್​​ ಬಜೆಟ್​​​ನಲ್ಲಿ ಸಿನಿಮಾ ನಿರ್ಮಾಣಗೊಂಡಿದೆ. ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ದಿ ಡೆವಿಲ್ ಅಂದುಕೊಂಡಂತೆ ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದು, ಈ ವರ್ಷದ ಹಿಟ್ ಸಾಲಿಗೆ ಸೇರುತ್ತಾ ಅನ್ನೋದು ಒಂದೆರಡು ದಿನಗಳಲ್ಲಿ ತಿಳಿಯಲಿದೆ.

ಇದನ್ನೂ ಓದಿ : ಕಾಂಗ್ರೆಸ್​ ಮುಖಂಡ ಗಣೇಶ್​​ ಹತ್ಯೆ ಕೇಸ್‌ | ತಲೆಮರೆಸಿಕೊಂಡಿದ್ದ 6 ಮಂದಿ ಆರೋಪಿಗಳು ಮಧುರೈನಲ್ಲಿ ಅರೆಸ್ಟ್‌!

Tags: Karnataka News beat
SendShareTweet
Previous Post

ಕಾಂಗ್ರೆಸ್​ ಮುಖಂಡ ಗಣೇಶ್​​ ಹತ್ಯೆ ಕೇಸ್‌ | ತಲೆಮರೆಸಿಕೊಂಡಿದ್ದ 6 ಮಂದಿ ಆರೋಪಿಗಳು ಮಧುರೈನಲ್ಲಿ ಅರೆಸ್ಟ್‌!

Next Post

ಐಪಿಎಲ್ ಬ್ರಾಂಡ್ ಮೌಲ್ಯದಲ್ಲಿ 21,576 ಕೋಟಿ ರೂ. ಭಾರೀ ಕುಸಿತ ; ಆರ್‌ಸಿಬಿ, ಸಿಎಸ್‌ಕೆ ತಂಡಗಳಿಗೂ ಪೆಟ್ಟು

Related Posts

ಮಗನ ಸಮಾಧಿ ಮುಂದೆ ಕಣ್ಣೀರಿಟ್ಟ ಸೆಲಿನಾ ಜೇಟ್ಲಿ ; “ನನ್ನ ಮಕ್ಕಳನ್ನು ಭೇಟಿ ಮಾಡಲು ಬಿಡುತ್ತಿಲ್ಲ” ಎಂದು ಅಳಲು!
ಸಿನಿಮಾ-ಮನರಂಜನೆ

ಮಗನ ಸಮಾಧಿ ಮುಂದೆ ಕಣ್ಣೀರಿಟ್ಟ ಸೆಲಿನಾ ಜೇಟ್ಲಿ ; “ನನ್ನ ಮಕ್ಕಳನ್ನು ಭೇಟಿ ಮಾಡಲು ಬಿಡುತ್ತಿಲ್ಲ” ಎಂದು ಅಳಲು!

ಕಪೂರ್ ಕುಟುಂಬದ ಆಸ್ತಿ ಕಲಹ ; ಸಂಧಾನಕಾರರಾಗಿ ಮಾಜಿ ಮುಖ್ಯ ನ್ಯಾ. ಡಿ.ವೈ ಚಂದ್ರಚೂಡ್ ನೇಮಕ!
ಸಿನಿಮಾ-ಮನರಂಜನೆ

ಕಪೂರ್ ಕುಟುಂಬದ ಆಸ್ತಿ ಕಲಹ ; ಸಂಧಾನಕಾರರಾಗಿ ಮಾಜಿ ಮುಖ್ಯ ನ್ಯಾ. ಡಿ.ವೈ ಚಂದ್ರಚೂಡ್ ನೇಮಕ!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!
ಸಿನಿಮಾ-ಮನರಂಜನೆ

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

ಮಲಯಾಳಂ ಚಿತ್ರರಂಗಕ್ಕೆ ಆಘಾತ : ರಸ್ತೆ ಅಪಘಾತದಲ್ಲಿ ಹಿರಿಯ ನಟ ಸಂತೋಷ್ ಕೆ. ನಾಯರ್ ನಿಧನ!
ಸಿನಿಮಾ-ಮನರಂಜನೆ

ಮಲಯಾಳಂ ಚಿತ್ರರಂಗಕ್ಕೆ ಆಘಾತ : ರಸ್ತೆ ಅಪಘಾತದಲ್ಲಿ ಹಿರಿಯ ನಟ ಸಂತೋಷ್ ಕೆ. ನಾಯರ್ ನಿಧನ!

ರೇಣುಕಸ್ವಾಮಿ ಕೊಲೆ ಕೇಸ್‌ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌!
ಸಿನಿಮಾ-ಮನರಂಜನೆ

ರೇಣುಕಸ್ವಾಮಿ ಕೊಲೆ ಕೇಸ್‌ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌!

ಸಮಾಜದ ಅಪಹಾಸ್ಯಕ್ಕೆ ಮಣಿಯದ ‘ರಾಣಿ’..!
ಸಿನಿಮಾ-ಮನರಂಜನೆ

ಸಮಾಜದ ಅಪಹಾಸ್ಯಕ್ಕೆ ಮಣಿಯದ ‘ರಾಣಿ’..!

Next Post
ಐಪಿಎಲ್ ಬ್ರಾಂಡ್ ಮೌಲ್ಯದಲ್ಲಿ 21,576 ಕೋಟಿ ರೂ. ಭಾರೀ ಕುಸಿತ ; ಆರ್‌ಸಿಬಿ, ಸಿಎಸ್‌ಕೆ ತಂಡಗಳಿಗೂ ಪೆಟ್ಟು

ಐಪಿಎಲ್ ಬ್ರಾಂಡ್ ಮೌಲ್ಯದಲ್ಲಿ 21,576 ಕೋಟಿ ರೂ. ಭಾರೀ ಕುಸಿತ ; ಆರ್‌ಸಿಬಿ, ಸಿಎಸ್‌ಕೆ ತಂಡಗಳಿಗೂ ಪೆಟ್ಟು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೀರಶೈವ ಸಹಕಾರಿ ಬ್ಯಾಂಕ್‌ನಲ್ಲಿ 12 ಹುದ್ದೆಗಳ ನೇಮಕಾತಿ ; 92 ಸಾವಿರ ರೂ. ಸ್ಯಾಲರಿ

ವೀರಶೈವ ಸಹಕಾರಿ ಬ್ಯಾಂಕ್‌ನಲ್ಲಿ 12 ಹುದ್ದೆಗಳ ನೇಮಕಾತಿ ; 92 ಸಾವಿರ ರೂ. ಸ್ಯಾಲರಿ

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್‌ಗೆ ಆಘಾತ!

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್‌ಗೆ ಆಘಾತ!

50 ಕೋಟಿ ಖರ್ಚು ಮಾಡುವ ಶಕ್ತಿ ನನಗಿಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಎಚ್‌.ವಿಶ್ವನಾಥ್‌

50 ಕೋಟಿ ಖರ್ಚು ಮಾಡುವ ಶಕ್ತಿ ನನಗಿಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಎಚ್‌.ವಿಶ್ವನಾಥ್‌

ವಾಯುಪಡೆಯಿಂದ ರಾಜಕೀಯದ ಒಳಹಜಾರದವರೆಗೆ – ಸುವೇಂದು ಅಧಿಕಾರಿಯ ನೆರಳಿನಂತಿದ್ದ ಚಂದ್ರನಾಥ್ ರಥ್!

ವಾಯುಪಡೆಯಿಂದ ರಾಜಕೀಯದ ಒಳಹಜಾರದವರೆಗೆ – ಸುವೇಂದು ಅಧಿಕಾರಿಯ ನೆರಳಿನಂತಿದ್ದ ಚಂದ್ರನಾಥ್ ರಥ್!

Recent News

ವೀರಶೈವ ಸಹಕಾರಿ ಬ್ಯಾಂಕ್‌ನಲ್ಲಿ 12 ಹುದ್ದೆಗಳ ನೇಮಕಾತಿ ; 92 ಸಾವಿರ ರೂ. ಸ್ಯಾಲರಿ

ವೀರಶೈವ ಸಹಕಾರಿ ಬ್ಯಾಂಕ್‌ನಲ್ಲಿ 12 ಹುದ್ದೆಗಳ ನೇಮಕಾತಿ ; 92 ಸಾವಿರ ರೂ. ಸ್ಯಾಲರಿ

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್‌ಗೆ ಆಘಾತ!

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್‌ಗೆ ಆಘಾತ!

50 ಕೋಟಿ ಖರ್ಚು ಮಾಡುವ ಶಕ್ತಿ ನನಗಿಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಎಚ್‌.ವಿಶ್ವನಾಥ್‌

50 ಕೋಟಿ ಖರ್ಚು ಮಾಡುವ ಶಕ್ತಿ ನನಗಿಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಎಚ್‌.ವಿಶ್ವನಾಥ್‌

ವಾಯುಪಡೆಯಿಂದ ರಾಜಕೀಯದ ಒಳಹಜಾರದವರೆಗೆ – ಸುವೇಂದು ಅಧಿಕಾರಿಯ ನೆರಳಿನಂತಿದ್ದ ಚಂದ್ರನಾಥ್ ರಥ್!

ವಾಯುಪಡೆಯಿಂದ ರಾಜಕೀಯದ ಒಳಹಜಾರದವರೆಗೆ – ಸುವೇಂದು ಅಧಿಕಾರಿಯ ನೆರಳಿನಂತಿದ್ದ ಚಂದ್ರನಾಥ್ ರಥ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೀರಶೈವ ಸಹಕಾರಿ ಬ್ಯಾಂಕ್‌ನಲ್ಲಿ 12 ಹುದ್ದೆಗಳ ನೇಮಕಾತಿ ; 92 ಸಾವಿರ ರೂ. ಸ್ಯಾಲರಿ

ವೀರಶೈವ ಸಹಕಾರಿ ಬ್ಯಾಂಕ್‌ನಲ್ಲಿ 12 ಹುದ್ದೆಗಳ ನೇಮಕಾತಿ ; 92 ಸಾವಿರ ರೂ. ಸ್ಯಾಲರಿ

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್‌ಗೆ ಆಘಾತ!

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್‌ಗೆ ಆಘಾತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat