ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಕೊನೆಗೂ ನಾವು ಗೆದ್ವಿ’ | ದರ್ಶನ್​ ‘ದಿ ಡೆವಿಲ್​’​ ಚಿತ್ರಕ್ಕೆ ಪ್ರೇಕ್ಷಕರು ಕೊಟ್ಟ ವಿಮರ್ಶೆಗಳು ಇಲ್ಲಿದೆ ನೋಡಿ!

December 11, 2025
Share on WhatsappShare on FacebookShare on Twitter

ಫೈನಲಿ, ಕೋಟ್ಯಂತರ ಅಭಿಮಾನಿಗಳ ಕಾತರ ಕೊನೆಗೊಂಡಿದೆ. ಸ್ಯಾಂಡಲ್​ವುಡ್​ನ ಚಾಲೆಂಜಿಂಗ್​ ಸ್ಟಾರ್ ದರ್ಶನ್​ ತೂಗುದೀಪ ಮುಖ್ಯಭೂಮಿಕೆಯ ಬಹುನಿರೀಕ್ಷಿತ ಚಿತ್ರ​ ‘ದಿ ಡೆವಿಲ್​​’ ರಾಜ್ಯಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿಗಳಲ್ಲಿ ಇಂದು ಬಿಡುಗಡೆ ಆಗಿದೆ. ಮುಂಜಾನೆ 6:30ರ ಮಾರ್ನಿಂಗ್ ಶೋನೊಂದಿಗೆ ಸಿನಿಮಾ ಒಳ್ಳೆ ಓಪನಿಂಗ್​ ಪಡೆದುಕೊಂಡಿದೆ.

ನಿರ್ದೇಶಕ-ನಿರ್ಮಾಪಕ ಪ್ರಕಾಶ್​ ವೀರ್ ಸಾರಥ್ಯದ ಸಿನಿಮಾ ಆರಂಭಿಕವಾಗಿ ಉತ್ತಮ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ. ಸಾಮಾಜಿಕ ಜಾಲತಾಣ ವೇದಿಕೆಯಾದ ಎಕ್ಸ್​ನಲ್ಲಿ ವೀಕ್ಷಕರು ತಮ್ಮ ವಿಮರ್ಶೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ”ದಿ ಡೆವಿಲ್​​, ಬ್ಲಾಕ್​ಬಸ್ಟರ್”​ ಅನ್ನೋ ಟ್ವೀಟ್​ ಹೇರಳವಾಗಿವೆ.

ಚಿತ್ರಮಂದಿರಗಳಲ್ಲಿ ಇದ್ರೆ ನೆಮ್ದಿಯಾಗಿರ್ಬೇಕ್​​​ ಹಾಡಿಗೆ ಅಭಿಮಾನಿಗಳು ಹುಚ್ಚೆದ್ದು ಕುಣಿದಿದ್ದಾರೆ. ತಮ್ಮ ಮೆಚ್ಚಿನ ನಟನ ಮೇಲೆ ಪ್ರೀತಿಯ ಧಾರೆಯೆರೆದಿರುವ ವಿಡಿಯೋ ಹಂಚಿಕೊಂಡ ಅಭಿಮಾನಿಯೋರ್ವರು, ”ಏನೇ ಆಗೋಗ್ಲಿ, ನಿಮ್ಮನ್ನು ಬಿಡೋರ್ ನಾವಲ್ಲ, ದಿ ಡೆವಿಲ್​” ಎಂದು ಬರೆದುಕೊಂಡಿದ್ದಾರೆ.

ಏನೇ ಆಗೋಗ್ಲಿ ನಿನ್ನ ಬಿಡೋರ್ ನಾವಲ್ಲ…🔥😎@dasadarshan 👑#TheDevilFDFS #TheDevil #DBoss #BossOfSandalwood pic.twitter.com/dRhRI0NESh

— DEVIL 👿 (@boss_fan6106) December 11, 2025

ಅಭಿಮಾನಿಯೊಬ್ಬರು ಪ್ರತಿಕ್ರಿಯೆ ನೀಡಿ, ”ಬ್ಲಾಕ್​ಬಸ್ಟರ್, ಪ್ಯೂರ್​ ಫ್ಯಾಮಿಲಿ ಪ್ಯಾಕೇಜ್​​ ಎಂಟರ್​ಟೈನರ್​​, ಪಕ್ಕಾ ಪೈಸಾ ವಸೂಲ್​​” ಎಂದು ಬರೆದುಕೊಂಡಿದ್ದಾರೆ. ಇವರದ್ದೇ ಮತ್ತೊಂದು ಟ್ವೀಟ್​ನಲ್ಲಿ, ”ಡಿ ಬಾಸ್​​ ಕ್ಯಾರಕ್ಟರೈಸೇಶನ್​​ ಅಂಡ್​​​ ಆ್ಯಕ್ಟಿಂಗ್​​​ ಸೂಪರ್​​, ಸ್ಕ್ರೀನ್​ ಪ್ರೆಸೆನ್ಸ್​​​ – ಬಡಿದು ತಿಂದ್ಕೊಂಡವರೆ” ಎಂದು ತಿಳಿಸಲಾಗಿದೆ.

B-L-O-C-K-B-U-S-T-E-R ❤️‍🔥
Pure Family Package Entertainer!!
PAKKA PAISA VASOOL 🥳#TheDevil #Dboss @dasadarshan pic.twitter.com/oLPFZUzLxn

— ಆಪದ್ಬಾಂಧವ (@DbossD56) December 11, 2025

ಫೈನಲಿ, ನಾವು ಗೆದ್ವಿ. ಬ್ಲಾಕ್​ಬಸ್ಟರ್ : 

ದರ್ಶನ್​ ಲುಕ್​​ ಮತ್ತು ಬಿಜಿಎಂ ಅನ್ನು ಹಾಡಿ ಹೊಗಳಿರುವ ಅಭಿಮಾನಿಯೋರ್ವರು, ”ಫೈನಲಿ, ನಾವು ಗೆದ್ವಿ. ಬ್ಲಾಕ್​ಬಸ್ಟರ್. ದಿ ಡೆವಿಲ್​​ ಫೈಯರ್​ (ಫೈಯರ್​ ಎಮೋಜಿಯೊಂದಿಗೆ), ಬಿಜಿಎಂ ಫೈಯರ್​, ಬಾಸ್​ ಲುಕ್​​ ಫೈಯರ್, ಆಲ್​​ ಓವರ್​ ಮೂವಿ ಸೈಕ್​​” ಎಂದು ಬರೆದುಕೊಂಡಿದ್ದಾರೆ.

Finally Block Buster Reviews In All Over Karnataka 🔥

Finally We Won 🥹❤️#TheDevil | #DBoss | @dasadarshan pic.twitter.com/tWD1Fpjlc0

— 🚬ɪ ᴀᴍ ɢᴀᴊᴀ 🏴 (@gaja__7999) December 11, 2025

ಪ್ರಕಾಶ್​ ವೀರ್​ಗೆ ಪ್ರಶಂಸೆಗಳ ಮಳೆ

ಡೈರೆಕ್ಟರ್ ಪ್ರಕಾಶ್​ ವೀರ್​ ಅವರ ನಿರ್ದೇಶನಾ ಶೈಲಿಗೂ ಪ್ರಶಂಸೆಯ ಮಳೆ ಹರಿದಿದೆ. ಟ್ವೀಟ್​ ಒಂದರಲ್ಲಿ, ”ಅತ್ಯುತ್ತಮ ಸ್ಕ್ರಿಪ್ಟ್‌ಗಾಗಿ ಧನ್ಯವಾದಗಳು ಪ್ರಕಾಶ್ ಸರ್. ಇನ್ಮೇಲೆ ಮಿಲನ ಪ್ರಕಾಶ್ ಅಲ್ಲಾ, ಡೆವಿಲ್ ಪ್ರಕಾಶ್ ಅಂತಾ ಕರೆಯೋದು ಕನ್ಫರ್ಮ್​​. ಈ ಚಿತ್ರದಲ್ಲಿ ನಟ ದರ್ಶನ್ ನಟನೆ ಉತ್ತುಂಗಕ್ಕೇರಿದೆ. ಈ ಡೆವಿಲ್​ ಕ್ಯಾರೆಕ್ಟರ್ ಮತ್ತು ಸಿನಿಮಾ ಬಹಳ ಕಾಲ ನೆನಪಿನಲ್ಲಿ ಉಳಿಯಲಿದೆ” ಎಂದು ತಿಳಿಸಿದ್ದಾರೆ.

#TheDevil ❤️‍🔥#DBOSS delivered a total commercial hit! Wooh😍😍
Mass, emotion, comedy, twists everything blended perfectly and kept me hooked throughout 😭🔥
Prakash Veer’s vision the crew’s hard work shows in every frame.
Fangirl heart is FULL! 💛🔥
Go watch guys Paisa vassol pic.twitter.com/hmnvDkADV2

— Nidhi (@Nidhi_Reddy_18) December 11, 2025

ಪಾಸಿಟಿವ್​ ರಿಯಾಕ್ಷನ್​​ ಒಂದರಲ್ಲಿ, ”ದಿ ಡೆವಿಲ್​​, ಡಿ ಬಾಸ್​​ ಕಮರ್ಶಿಯಲ್​​ ಹಿಟ್​ ಕೊಟ್ಟಿದ್ದಾರೆ. ಮಾಸ್​​​, ಎಮೋಷನ್, ಕಾಮಿಡಿ, ಟ್ವಿಸ್ಟ್ ಎಲ್ಲವೂ ಸಂಪೂರ್ಣವಾಗಿ ಬೆರೆತು ನನ್ನನ್ನು ಆವರಿಸಿಕೊಂಡಿದೆ. ಪ್ರಕಾಶ್ ವೀರ್ ಅವರ ದೃಷ್ಟಿಕೋನ ಮತ್ತು ತಂಡದ ಕಠಿಣ ಪರಿಶ್ರಮ ಪ್ರತಿ ಫ್ರೇಮ್‌ನಲ್ಲೂ ಕಾಣಿಸುತ್ತಿದೆ. ಅಭಿಮಾನಿಗಳ ಹೃದಯ ತುಂಬಿ ಬಂದಿದೆ! ಗೋ ವಾಚ್​ ಗಾಯ್ಸ್​, ಪೈಸಾ ವಸೂಲ್​​” ಎಂದು ಬರೆದುಕೊಂಡಿದ್ದಾರೆ.

ಅಪ್ಪಟ ಅಭಿಮಾನಿಯೊಬ್ಬರು ದರ್ಶನ್​ ಪೋಸ್ಟರ್​ಗೆ ಮುತ್ತಿಟ್ಟು ತಮ್ಮ ಅತೀವ ಖುಷಿ ಹಂಚಿಕೊಂಡಿದ್ದಾರೆ. ”ಕೊನೆಗೂ ಕರ್ನಾಟಕದಾದ್ಯಂತ ಬ್ಲಾಕ್ ಬಸ್ಟರ್ ವಿಮರ್ಶೆಗಳು. ಕೊನೆಗೂ ನಾವು ಗೆದ್ದೆವು” ಎಂದು ಬರೆದುಕೊಂಡಿದ್ದಾರೆ. ಹೀಗೆ ಸಿನಿಮಾ ಬಹುತೇಕ ಪಾಸಿಟಿವ್ ರಿವ್ಯೂ ಪಡೆದುಕೊಳ್ಳುತ್ತಿದೆ.

‘ದಿ ಡೆವಿಲ್’​​ ಚಿತ್ರತಂಡ ಹೀಗಿದೆ :

ಶ್ರೀ ಜೈ ಮಾತಾ ಕಂಬೈನ್ಸ್ ಲಾಂಛನದಡಿ ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿ, ಅದ್ಧೂರಿಯಾಗಿ ನಿರ್ಮಿಸಿದ್ದಾರೆ. ದರ್ಶನ್ ಜೊತೆ ರಚನಾ ರೈ ಅಭಿನಯಿಸಿದ್ದಾರೆ. ಶರ್ಮಿಳಾ ಮಾಂಡ್ರೆ, ಗಿಲ್ಲಿ ನಟ, ತುಳಸಿ,‌ ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸ್ ಪ್ರಭು, ಶೋಭ್ ರಾಜ್, ಹುಲಿ ಕಾರ್ತಿಕ್, ಸೋನಿಯಾ, ಯುವರಾಜ್ ಸೇರಿ ಹಲವರು ತಾರಾಬಳಗದಲ್ಲಿದ್ದಾರೆ. ಸುಧಾಕರ್.ಎಸ್.ರಾಜ್ ಕ್ಯಾಮರಾ ಕೈಚಳಕ, ಬಿ.ಅಜನೀಶ್ ಲೋಕನಾಥ್ ಸಂಗೀತದ ಮೋಡಿ, ಹರೀಶ್ ಕೊಮ್ಮೆ ಸಂಕಲನ, ಮೋಹನ್ ಬಿ.ಕೆರೆ ಕಲಾ ನಿರ್ದೇಶನ, ರಾಮ್ ಲಕ್ಷ್ಮಣ್ ಸಾಹಸ ನಿರ್ದೇಶನ, ಕಾಂತರಾಜ್ ಡೈಲಾಗ್ಸ್​​ ಚಿತ್ರಕ್ಕಿದೆ.

ಇದನ್ನೂ ಓದಿ : ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಶಂಕೆ | MBA ವಿದ್ಯಾರ್ಥಿ ಆತ್ಮಹತ್ಯೆ

Tags: Karnataka News beat
SendShareTweet
Previous Post

ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ | ಡಾ. ಅಶ್ವತ್ಥ್‌ ನಾರಾಯಣ ಕಿಡಿ

Next Post

ವಿತ್ತ ಸಚಿವೆಯನ್ನು ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರ | ಕೊಲ್ಲೂರು ಕಾರಿಡಾರ್ ಯೋಜನೆ ಕುರಿತು ಚರ್ಚೆ

Related Posts

‘ಉಘೇ ಉಘೇ ಮಾಯ್ಕಾರ’ ಆಲ್ಬಂ ಸಾಂಗ್ ಮೆರವಣಿಗೆ!
ಸಿನಿಮಾ-ಮನರಂಜನೆ

‘ಉಘೇ ಉಘೇ ಮಾಯ್ಕಾರ’ ಆಲ್ಬಂ ಸಾಂಗ್ ಮೆರವಣಿಗೆ!

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ
ಸಿನಿಮಾ-ಮನರಂಜನೆ

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?
ಸಿನಿಮಾ-ಮನರಂಜನೆ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!
ಸಿನಿಮಾ-ಮನರಂಜನೆ

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!
ಸಿನಿಮಾ-ಮನರಂಜನೆ

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ
ಸಿನಿಮಾ-ಮನರಂಜನೆ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

Next Post
ವಿತ್ತ ಸಚಿವೆಯನ್ನು ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರ | ಕೊಲ್ಲೂರು ಕಾರಿಡಾರ್ ಯೋಜನೆ ಕುರಿತು ಚರ್ಚೆ

ವಿತ್ತ ಸಚಿವೆಯನ್ನು ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರ | ಕೊಲ್ಲೂರು ಕಾರಿಡಾರ್ ಯೋಜನೆ ಕುರಿತು ಚರ್ಚೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

Recent News

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat