ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಮಹಿಳೆಯರಿಗೆ ಯಾವ ರೀತಿ ಗೌರವ ಕೊಡಬೇಕು ಎಂದು ದರ್ಶನ್ ಫ್ಯಾನ್ಸ್‌ಗೆ ಗೊತ್ತಿದೆ’ | ಮೌನ ಮುರಿದ ವಿಜಯಲಕ್ಷ್ಮಿ!

December 14, 2025
Share on WhatsappShare on FacebookShare on Twitter

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವಾಗಲೇ ಅವರ ಬಹು ನಿರೀಕ್ಷಿತ ಸಿನಿಮಾ‘ದಿ ಡೆವಿಲ್’ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾವನ್ನು ಅಭಿಮಾನಿಗಳು ಹಾಗೂ ದರ್ಶನ್ ಕುಟುಂಬದ ಸದಸ್ಯರು ಸೇರಿ ಪ್ರಚಾರ ಕೆಲಸವನ್ನು ಮಾಡಿದ್ದರು. ಇಷ್ಟು ದಿನಗಳ ಕಾಲ ಬಹುತೇಕ ಮೌನವಾಗಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಈಗ ಮೌನ ಮುರಿದಿದ್ದಾರೆ. ಇದೇ ಮೊದಲ ಬಾರಿಗೆ ಅವರು ಸಂದರ್ಶನವೊಂದನ್ನು ನೀಡಿದ್ದಾರೆ.

ದರ್ಶನ್ ಅಭಿಮಾನಿಗಳ ‘ಡಿ ಕಂಪನಿ’ ಯೂಟ್ಯೂಬ್ ಚಾನೆಲ್​​ಗೆ ವಿಜಯಲಕ್ಷ್ಮಿ ದರ್ಶನ್ ಅವರು ಸಂದರ್ಶನ ನೀಡಿದ್ದಾರೆ. ನಟಿ ರಚನಾ ರೈ ಅವರು ಈ ಸಂದರ್ಶನ ಮಾಡಿದ್ದಾರೆ. ಇದರಲ್ಲಿ ಹಲವು ವಿಷಯಗಳ ಬಗ್ಗೆ ಅವರು ಮೌನ ಮುರಿದಿದ್ದಾರೆ. ದರ್ಶನ್ ಬದುಕಿನಲ್ಲಿ ಆದ ಕಹಿ ಘಟನೆಗಳ ಬಗ್ಗೆಯೂ ವಿಜಯಲಕ್ಷ್ಮಿ ಮಾತನಾಡಿದ್ದಾರೆ. ಅಲ್ಲದೇ, ದರ್ಶನ್ ಅಭಿಮಾನಿಗಳ ಕುರಿತು ಕೂಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಮಾಸ್ ಗು ಸೈ, ಕ್ಲಾಸ್ ಗೂ ಸೈ! ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸರ್ ರವರ ಧರ್ಮ ಪತ್ನಿ ಶ್ರೀಮತಿ “ವಿಜಯಲಕ್ಷ್ಮೀ ದರ್ಶನ್” ಅತ್ತಿಗೆ ಅವರು ನಮ್ಮ ಡಿ ಕಂಪನಿ ಯುಟ್ಯೂಬ್ ಚಾನೆಲ್ ಗೆ ನೀಡಿರುವ ವಿಶೇಷ ಸಂದರ್ಶನದ ಸಣ್ಣ ಝಲಕ್ ಇಲ್ಲಿದೆ! ಸಂಪೂರ್ಣ ಎಪಿಸೋಡ್ ನಾಳೆ ಬಿಡುಗಡೆಯಾಗಲಿದೆ

@dasadarshan @vijayaananth2 pic.twitter.com/3to1RN4vza

— D Company(R)Official (@Dcompany171) December 13, 2025

ಸೋಶಿಯಲ್ ಮೀಡಿಯಾದಲ್ಲಿ ಈ ಸಂದರ್ಶನದ ಪ್ರೋಮೋ ಹಂಚಿಕೊಳ್ಳಲಾಗಿದ್ದು, ಸದ್ಯದಲ್ಲೇ ಪೂರ್ತಿ ಸಂದರ್ಶನದ ವಿಡಿಯೋ ಬಿಡುಗಡೆ ಆಗಲಿದೆ. ಕೆಲವು ಮುಖ್ಯವಾದ ಪ್ರಶ್ನೆಗಳಿಗೆ ವಿಜಯಲಕ್ಷ್ಮಿ ದರ್ಶನ್ ಅವರು ನೇರ ಉತ್ತರ ನೀಡಿದ್ದಾರೆ. ‘ದಿ ಡೆವಿಲ್ ಸಿನಿಮಾದ ಯಶಸ್ಸಿನಿಂದ ಬಹಳ ಖುಷಿ ಆಗುತ್ತಿದೆ. ದರ್ಶನ್ ಇಲ್ಲದೇ ಇದ್ದರೂ ಕೂಡ ಅಭಿಮಾನಿಗಳು ಅವರ ಸಿನಿಮಾವನ್ನು ಮತ್ತು ಅವರನ್ನು ತಲೆ ಮೇಲೆ ಹೊತ್ತುಕೊಂಡು ಮೆರೆಸುತ್ತಾರೆ ಎಂಬುದಕ್ಕೆ ಇದು ಒಂದು ಉದಾಹರಣೆ’ ಎಂದು ವಿಜಯಲಕ್ಷ್ಮಿ ಅವರು ಹೇಳಿದ್ದಾರೆ.

ವಿಜಯಲಕ್ಷ್ಮಿ ದರ್ಶನ್ ಸಂದರ್ಶನದ ಪ್ರೋಮೋ:

ಎಲ್ಲವೂ ಚೆನ್ನಾಗಿ ನಡೆಯುತ್ತಿದ್ದಾಗ ದರ್ಶನ್ ಬದುಕಿನಲ್ಲಿ ಒಂದು ಶಾಕಿಂಗ್ ಘಟನೆ ಎದುರಾಯಿತು. ಆ ಬಗ್ಗೆ ಪ್ರತಿಕ್ರಿಯಿಸಿದ ವಿಜಯಲಕ್ಷ್ಮಿ ಅವರು, ‘ಈ ರೀತಿ ಆಗುತ್ತದೆ ಎಂದು ನಮಗೆ ಗೊತ್ತಿರಲಿಲ್ಲ. ನಾವು ಅದನ್ನು ನಿರೀಕ್ಷಿಸಿರಲಿಲ್ಲ’ ಎಂದಿದ್ದಾರೆ. ‘ಜನರು ನೆಗೆಟಿವ್ ಆಗಿ ಮಾತನಾಡಿದರೆ ನನಗೆ ಪರಿಣಾಮ ಬೀರಲ್ಲ. ಯಾಕೆಂದರೆ ಶೇಕಡ 90ರಷ್ಟು ಜನರು ಪ್ರೀತಿ ತೋರಿಸಿದ್ದಾರೆ. ಅದು ಸಾಕು. ನೆಗೆಟಿವ್ ಕಮೆಂಟ್​​ಗಳನ್ನು ನಾನು ಓದುವುದೇ ಇಲ್ಲ’ ಎಂದಿದ್ದಾರೆ ವಿಜಯಲಕ್ಷ್ಮಿ ದರ್ಶನ್.

‘ಮಹಿಳೆಯರಿಗೆ ಯಾವ ರೀತಿ ಗೌರವ ಕೊಡಬೇಕು ಎಂಬುದು ದರ್ಶನ್ ಅಭಿಮಾನಿಗಳಿಗೆ ಚೆನ್ನಾಗಿ ಗೊತ್ತಿದೆ. ನಮ್ಮ ಸೆಲೆಬ್ರಿಟಿಸ್ ಬಳಿ ಹಣ ಸಂಗ್ರಹ ಮಾಡಿ ಒಂದು ಶಾಲೆ ಶುರು ಮಾಡೋಣ. ಅವರನ್ನು ಈಗ ಅನಕ್ಷರಸ್ಥರು ಅಂತ ಯಾರೆಲ್ಲ ಹೇಳುತ್ತಿದ್ದಾರೋ ಅವರನ್ನೇ ಕರೆದುಕೊಂಡು ಬಂದು ದಯವಿಟ್ಟು ಶಿಕ್ಷಣ ನೀಡಿ ಎಂದು ಹೇಳೋಣ’ ಎಂದು ವಿಜಯಲಕ್ಷ್ಮಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಲಯಾಳಂ ಜನಪ್ರಿಯ ನಟ ಅಖಿಲ್ ವಿಶ್ವನಾಥ್ ಸಾವು : ಕಂಬನಿ ಮಿಡಿದ ಚಿತ್ರರಂಗದ

Tags: bengaloreDarshanFansKarnataka News beatVijayalakshmi
SendShareTweet
Previous Post

IPL 2026 ಮಿನಿ ಹರಾಜು : ಕಪ್ ಗೆಲ್ಲಲು ಪಂಜಾಬ್ ಕಿಂಗ್ಸ್ ಸ್ಕೆಚ್‌ ; ಈ 5 ಆಟಗಾರರೇ ಪ್ರಮುಖ ಟಾರ್ಗೆಟ್!

Next Post

ಜಾನ್ ಸೆನಾ ಯುಗಾಂತ್ಯ | 23 ವರ್ಷಗಳ ಅದ್ಭುತ ಪಯಣ.. 17 ಬಾರಿ ‘ವಿಶ್ವ ಚಾಂಪಿಯನ್’ ಆಗಿದ್ದ WWE ಸೂಪರ್‌ಸ್ಟಾರ್‌ಗೆ ಸೋಲಿನ ವಿದಾಯ!

Related Posts

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು
ಸಿನಿಮಾ-ಮನರಂಜನೆ

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

Next Post
ಜಾನ್ ಸೆನಾ ಯುಗಾಂತ್ಯ | 23 ವರ್ಷಗಳ ಅದ್ಭುತ ಪಯಣ.. 17 ಬಾರಿ ‘ವಿಶ್ವ ಚಾಂಪಿಯನ್’ ಆಗಿದ್ದ WWE ಸೂಪರ್‌ಸ್ಟಾರ್‌ಗೆ ಸೋಲಿನ ವಿದಾಯ!

ಜಾನ್ ಸೆನಾ ಯುಗಾಂತ್ಯ | 23 ವರ್ಷಗಳ ಅದ್ಭುತ ಪಯಣ.. 17 ಬಾರಿ 'ವಿಶ್ವ ಚಾಂಪಿಯನ್' ಆಗಿದ್ದ WWE ಸೂಪರ್‌ಸ್ಟಾರ್‌ಗೆ ಸೋಲಿನ ವಿದಾಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat