ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ತವರಲ್ಲಿದ್ದ ಹೆಂಡತಿಯನ್ನು ಅಟ್ಟಾಡಿಸಿ ಹೊಡೆದ ಕ್ರೂರಿ ಗಂಡ | ಹೆಣ್ಣು ಕೊಟ್ಟ ಅತ್ತೆ, ಮಾವನ ಮೇಲೂ ಹಲ್ಲೆ

December 17, 2025
Share on WhatsappShare on FacebookShare on Twitter

ಬೆಂಗಳೂರು : ಸಮಾಜ ಸೇವಕ ಎಂದು ಹೇಳಿಕೊಳ್ಳುವವನೇ ಕುಟುಂಬದಲ್ಲಿ ರಾಕ್ಷಸನಂತೆ ವರ್ತಿಸಿದ ಘಟನೆ ಬೆಂಗಳೂರಿನ ಚನ್ನಸಂದ್ರದಲ್ಲಿ ನಡೆದಿದೆ. ಅಖಿಲ ಭಾರತ ಜನಸೇವಾ ಸಮಿತಿಯ ಅಧ್ಯಕ್ಷ ಎಂದು ಪರಿಚಯಿಸಿಕೊಳ್ಳುವ ಸುರೇಶ್ ನಾಯ್ಡು ಎಂಬಾತ ತನ್ನ ಹೆಂಡತಿ ಜೋಶಿತಾ, ಅತ್ತೆ ಮತ್ತು ಮಾವನ ಮೇಲೆ ಕ್ರೂರ ಹಲ್ಲೆ ನಡೆಸಿದ್ದಾನೆ.

ಈ ಘಟನೆಯಲ್ಲಿ ಮಾವನಿಗೆ ಸ್ಟ್ರೋಕ್ ಬಂದರೂ ಕೂಡ ಆತನಿಗೆ ಕರುಣೆ ತೋರದೇ ದೌರ್ಜನ್ಯ ಮುಂದುವರಿಸಿದ್ದಾನೆ ಎಂಬ ಆರೋಪವಿದೆ. ಒಂದು ವರ್ಷದ ಮಗುವಿನ ಮುಂದೆಯೇ ಪತ್ನಿ ಮತ್ತು ಅತ್ತೆಗೆ ರಕ್ತ ಬರುವಂತೆ ಹೊಡೆದಿದ್ದಾನೆ. ಈ ಕೃತ್ಯ ಕುಟುಂಬದಲ್ಲಿ ಆಘಾತ ಮೂಡಿಸಿದೆ.

ಪತ್ನಿ  ಜೋಶಿತಾ ಅವರು ಕಳೆದ 10 ತಿಂಗಳಿನಿಂದ ತವರು ಮನೆಯಲ್ಲೇ ಇದ್ದರು. ಡಿಸೆಂಬರ್ 16ರ ಮಧ್ಯಾಹ್ನ ಸುರೇಶ್ ನಾಯ್ಡು ತನ್ನ ಪತ್ನಿಯನ್ನು ಮನೆಗೆ ಕರೆಸಿಕೊಂಡಿದ್ದಾನೆ. ಮನೆಗೆ ಬಂದ ನಂತರ ಸಣ್ಣ ವಿಷಯಕ್ಕೆ ಮಾತಿನ ಚಕಮಕಿ ಆರಂಭವಾಗಿದ್ದು, ಇದು ಹಲ್ಲೆಯಾಗಿ ಪರಿಣಮಿಸಿದೆ. ಸುರೇಶ್ ತನ್ನ ಪತ್ನಿ ಜೋಶಿತಾ ಅವರನ್ನು ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಇದನ್ನು ತಡೆಯಲು ಬಂದ ಅತ್ತೆ ಮತ್ತು ಮಾವನ ಮೇಲೂ ಕೈ ಎತ್ತಿದ್ದಾನೆ.  ಒಂದು ವರ್ಷದ ಮಗುವಿನ ಮುಂದೆಯೇ ನಡೆದ ಈ ಕ್ರೂರ ಘಟನೆಯು ಕುಟುಂಬದಲ್ಲಿ ಆತಂಕ ಮೂಡಿಸಿದೆ.

ಗಾಯಗೊಂಡ ಜೋಶಿತಾ ಮತ್ತು ಅತ್ತೆಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪತ್ನಿ ಜೋಶಿತಾ ಅವರು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಸುರೇಶ್ ನಾಯ್ಡು ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದಲ್ಲಿ ಪೊಲೀಸರು FIR ದಾಖಲಿಸಿ, ತನಿಖೆ ಆರಂಭಿಸಿದ್ದಾರೆ. 
ಇದನ್ನೂ ಓದಿ : ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿ ಸಾವು

Tags: Cruel husband beats wife at homefor giving daughter to wifeKarnataka News beatMother-in-law and father-in-law also attacked
SendShareTweet
Previous Post

ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿ ಸಾವು

Next Post

‘Chinni Love u… u must love me’.. ಇನ್ಸ್​ಪೆಕ್ಟರ್ ಹಿಂದೆ ಬಿದ್ದ ಮಹಿಳೆಯ ಅತಿರೇಕದ ಪ್ರೇಮ ಕಾಟ.. ಮುಂದೇನಾಯ್ತು?

Related Posts

ಮ್ಯಾಟ್ರಿಮೋನಿ ನಂಬಿ ಹೋದ ವ್ಯಕ್ತಿಗೆ ಪಂಗನಾಮ.. 2.5 ಲಕ್ಷ ದೋಚಿ ಕಿಲಾಡಿ ಲೇಡಿ ಪರಾರಿ!
ಬೆಂಗಳೂರು

ಮ್ಯಾಟ್ರಿಮೋನಿ ನಂಬಿ ಹೋದ ವ್ಯಕ್ತಿಗೆ ಪಂಗನಾಮ.. 2.5 ಲಕ್ಷ ದೋಚಿ ಕಿಲಾಡಿ ಲೇಡಿ ಪರಾರಿ!

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!
ಬೆಂಗಳೂರು

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?
ಬೆಂಗಳೂರು

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?

ಅವಳಿ ಜಿಲ್ಲೆಗಳಿಗೆ ಸಚಿವ ಸ್ಥಾನ ಇಲ್ಲ : ಸರ್ಕಾರದ ವಿರುದ್ಧ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ  ವೆಂಕಟರಮಣಪ್ಪ ಆಕ್ರೋಶ!
ಬೆಂಗಳೂರು

ಅವಳಿ ಜಿಲ್ಲೆಗಳಿಗೆ ಸಚಿವ ಸ್ಥಾನ ಇಲ್ಲ : ಸರ್ಕಾರದ ವಿರುದ್ಧ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ವೆಂಕಟರಮಣಪ್ಪ ಆಕ್ರೋಶ!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!
ಬೆಂಗಳೂರು

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

Next Post
‘Chinni Love u… u must love me’.. ಇನ್ಸ್​ಪೆಕ್ಟರ್ ಹಿಂದೆ ಬಿದ್ದ ಮಹಿಳೆಯ ಅತಿರೇಕದ ಪ್ರೇಮ ಕಾಟ..  ಮುಂದೇನಾಯ್ತು?

'Chinni Love u… u must love me'.. ಇನ್ಸ್​ಪೆಕ್ಟರ್ ಹಿಂದೆ ಬಿದ್ದ ಮಹಿಳೆಯ ಅತಿರೇಕದ ಪ್ರೇಮ ಕಾಟ.. ಮುಂದೇನಾಯ್ತು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!

ಕೊಂಕಣ ರೈಲ್ವೆಯಲ್ಲಿ 201 ಹುದ್ದೆಗಳ ನೇಮಕಾತಿ : 44 ಸಾವಿರ ರೂಪಾಯಿ ಸಂಬಳ

ಕೊಂಕಣ ರೈಲ್ವೆಯಲ್ಲಿ 201 ಹುದ್ದೆಗಳ ನೇಮಕಾತಿ : 44 ಸಾವಿರ ರೂಪಾಯಿ ಸಂಬಳ

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

Recent News

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!

ಕೊಂಕಣ ರೈಲ್ವೆಯಲ್ಲಿ 201 ಹುದ್ದೆಗಳ ನೇಮಕಾತಿ : 44 ಸಾವಿರ ರೂಪಾಯಿ ಸಂಬಳ

ಕೊಂಕಣ ರೈಲ್ವೆಯಲ್ಲಿ 201 ಹುದ್ದೆಗಳ ನೇಮಕಾತಿ : 44 ಸಾವಿರ ರೂಪಾಯಿ ಸಂಬಳ

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat