ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಶಿವಮೊಗ್ಗ | ಪತ್ನಿ ಜೊತೆ ಅನೈತಿಕ ಸಂಬಂಧ ಶಂಕೆ.. ತಮ್ಮನನ್ನೇ ಹತ್ಯೆಗೈದು ತೋಟದಲ್ಲಿ ಹೂತುಹಾಕಿದ ಅಣ್ಣ

December 17, 2025
Share on WhatsappShare on FacebookShare on Twitter

ಶಿವಮೊಗ್ಗ : ಪತ್ನಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಅಣ್ಣನೊಬ್ಬ ತನ್ನ ತಮ್ಮನನ್ನೇ ಹತ್ಯೆಗೈದು ತೋಟದಲ್ಲಿ ಹೂತುಹಾಕಿದ ಘಟನೆ ಶಿವಮೊಗ್ಗದ ಸೊರಬ ತಾಲೂಕಿನ ಜೇಡಗೇರಿ ಗ್ರಾಮದಲ್ಲಿ ನಡೆದಿದೆ. ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಅಣ್ಣ ಮಾಲತೇಶನೇ ಆರೋಪಿಯಾಗಿದ್ದಾನೆ.

ಮಿಸ್ಸಿಂಗ್​​ ಕೇಸ್​​ ಬೆನ್ನತ್ತಿ ತನಿಖೆ ನಡೆಸಿದ ಪೊಲೀಸರು ತಮ್ಮನನ್ನು ಕೊಂದು ಅಮಾಯಕನಂತೆ ನಟಿಸುತ್ತಿದ್ದ ಅಣ್ಣನ ಕಳ್ಳಾಟವನ್ನು ಕುಟುಂಬದ ಎದುರು ಬಹಿರಂಗಪಡಿಸಿದ್ದಾರೆ.

ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದ ರಾಮಚಂದ್ರ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ತನಿಖೆಗೆ ಮುಂದಾದಾಗ ಕೇಸ್​​ಗೆ ಬಿಗ್​​​ ಟ್ವಿಸ್ಟ್​​ ಸಿಕ್ಕಿದೆ. ಪತ್ನಿ ಜೊತೆಗಿನ ಅನೈತಿಕ ಸಂಬಂಧ ಕಾರಣ ರಾಮಚಂದ್ರನನ್ನು ಕೊಂದ ಮಾಲತೇಶ್​​, ಆತನನ್ನು ತೋಟದಲ್ಲಿ ಹೂತು ಹಾಕಿರೋದು ಗೊತ್ತಾಗಿದೆ. ಮಾಹಿತಿಯ ಆಧಾರದಲ್ಲಿ ತೋಟದಲ್ಲಿ ಗುಂಡಿ ತೆಗೆದು ಪರಿಶೀಲನೆ ನಡೆಸಿದಾಗ ರಾಮಚಂದ್ರನ ಶವ ಪತ್ತೆಯಾಗಿದೆ.

ಹೆಂಡತಿ ಜೊತೆಗೆ ತಮ್ಮ ರಾಮಚಂದ್ರನ ಅಕ್ರಮ ಸಂಬಂಧ ವಿಷಯಕ್ಕೆ ಅಣ್ಣ ಮಾಲತೇಶ್​​ ಸಿಟ್ಟಾಗಿದ್ದ. ಹೀಗಾಗಿ ಆತನ ಕೊಲೆಗೆ ಪ್ಲ್ಯಾನ್​​ ಮಾಡಿದ್ದ ಈತ, ಬೇಗ ಮದುವೆಯಾಗಲೆಂದು ಪೂಜೆ ನೆಪದಲ್ಲಿ ಜೇಡಿಗೆರೆ ಬಳಿ ತಾನು ಕೆಲಸ ಮಾಡುತ್ತಿದ್ದ ತೋಟಕ್ಕೆ ರಾಮಚಂದ್ರನನ್ನು ಕೆರೆದುಕೊಂಡು ಹೋಗಿದ್ದ. ಪೂಜೆ ನೆಪದಲ್ಲಿ ತಮ್ಮನಿಗೆ ಸರಿಯಾಗಿ ಮದ್ಯ ಕುಡಿಸಿ, ನಂತರ ಕಂಬಕ್ಕೆ ಕಟ್ಟಿ ಆತನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದ. ಕೊಲೆಗೂ ಮೊದಲೇ ಶವ ಹೂತು ಹಾಕಲು ಗುಂಡಿ ತೋಡಿ ಇಟ್ಟಿದ್ದ. ಬಳಿಕ ಯಾರಿಗೂ ಗೊತ್ತಾಗದಂತೆ ಶವವನ್ನು ಗುಂಡಿಯಲ್ಲಿ ಹೂತು ಹಾಕಿದ್ದ. ರಾಮಚಂದ್ರ ನಾಪತ್ತೆ ಬಗ್ಗೆ ಕುಟುಂಬ ಆತಂಕದಲ್ಲಿದ್ದರೂ ತಾನು ಅಮಾಯಕ ಎಂಬ ರೀತಿ ಓಡಾಡಿಕೊಂಡಿದ್ದ. ಆದರೆ ಮೊಬೈಲ್​​ ಟವರ್​​ ಲೊಕೇಶನ್​​ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿದಾಗ ಕೊಲೆ ವಿಚಾರ ಬಯಲಾಗಿದೆ.

ಇದನ್ನೂ ಓದಿ : ಬೆಳಗಾವಿ | ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಮಹಿಳಾ ಕಾರ್ಮಿಕರಿಬ್ಬರು ದುರ್ಮರಣ!

Tags: Karnataka News beat
SendShareTweet
Previous Post

ಬೆಳಗಾವಿ | ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಮಹಿಳಾ ಕಾರ್ಮಿಕರಿಬ್ಬರು ದುರ್ಮರಣ!

Next Post

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು | ಬೆಳಗಾವಿ ಸರ್ಕೀಟ್‌ ಹೌಸ್‌ಗೆ ರಾಜಕೀಯ ನಾಯಕರ ದಂಡು

Related Posts

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ಬೃಹತ್‌ ಪಾದಯಾತ್ರೆ
ಶಿವಮೊಗ್ಗ

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ಬೃಹತ್‌ ಪಾದಯಾತ್ರೆ

ತೀರ್ಥಹಳ್ಳಿಯಲ್ಲಿ ನಾಡಬಾಂಬ್‌ ಸ್ಫೋಟ : ವೃದ್ಧೆ ಗಂಭೀರ
ಶಿವಮೊಗ್ಗ

ತೀರ್ಥಹಳ್ಳಿಯಲ್ಲಿ ನಾಡಬಾಂಬ್‌ ಸ್ಫೋಟ : ವೃದ್ಧೆ ಗಂಭೀರ

ಗಂಡನ ಮನೆಯವರ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಬಲಿ – ಅತ್ತೆ, ಮಾವ ಸೇರಿ ನಾಲ್ವರ ಬಂಧನ
ಶಿವಮೊಗ್ಗ

ಗಂಡನ ಮನೆಯವರ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಬಲಿ – ಅತ್ತೆ, ಮಾವ ಸೇರಿ ನಾಲ್ವರ ಬಂಧನ

ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಗೆದ್ದ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲವಾಗುತ್ತೆ : ವಿಜಯೇಂದ್ರ
ಶಿವಮೊಗ್ಗ

ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಗೆದ್ದ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲವಾಗುತ್ತೆ : ವಿಜಯೇಂದ್ರ

ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು, 40,000 ದಂಡ
ಶಿವಮೊಗ್ಗ

ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು, 40,000 ದಂಡ

SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು – ಕೊಲೆ ಬಳಿಕವೂ ನಿಲ್ಲದ ದ್ವೇಷ
ಶಿವಮೊಗ್ಗ

SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು – ಕೊಲೆ ಬಳಿಕವೂ ನಿಲ್ಲದ ದ್ವೇಷ

Next Post
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು | ಬೆಳಗಾವಿ ಸರ್ಕೀಟ್‌ ಹೌಸ್‌ಗೆ ರಾಜಕೀಯ ನಾಯಕರ ದಂಡು

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು | ಬೆಳಗಾವಿ ಸರ್ಕೀಟ್‌ ಹೌಸ್‌ಗೆ ರಾಜಕೀಯ ನಾಯಕರ ದಂಡು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

ಕೊಟ್ಟಿಗೆಗೆ ನುಗ್ಗಿ ಮೇಕೆಯನ್ನು ಹೊತ್ತೊಯ್ದ ಚಿರತೆ!

ಕೊಟ್ಟಿಗೆಗೆ ನುಗ್ಗಿ ಮೇಕೆಯನ್ನು ಹೊತ್ತೊಯ್ದ ಚಿರತೆ!

ಹೆಲ್ಮೆಟ್ ಹಾಕಿಕೊಂಡು ಬಂದು ಸಿಲಿಂಡರ್ ಎಗರಿಸಿದ ಕಳ್ಳ

ಹೆಲ್ಮೆಟ್ ಹಾಕಿಕೊಂಡು ಬಂದು ಸಿಲಿಂಡರ್ ಎಗರಿಸಿದ ಕಳ್ಳ

ಕಲಬುರಗಿಯಲ್ಲಿ ದಲಿತ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ

ಕಲಬುರಗಿಯಲ್ಲಿ ದಲಿತ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ

Recent News

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

ಕೊಟ್ಟಿಗೆಗೆ ನುಗ್ಗಿ ಮೇಕೆಯನ್ನು ಹೊತ್ತೊಯ್ದ ಚಿರತೆ!

ಕೊಟ್ಟಿಗೆಗೆ ನುಗ್ಗಿ ಮೇಕೆಯನ್ನು ಹೊತ್ತೊಯ್ದ ಚಿರತೆ!

ಹೆಲ್ಮೆಟ್ ಹಾಕಿಕೊಂಡು ಬಂದು ಸಿಲಿಂಡರ್ ಎಗರಿಸಿದ ಕಳ್ಳ

ಹೆಲ್ಮೆಟ್ ಹಾಕಿಕೊಂಡು ಬಂದು ಸಿಲಿಂಡರ್ ಎಗರಿಸಿದ ಕಳ್ಳ

ಕಲಬುರಗಿಯಲ್ಲಿ ದಲಿತ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ

ಕಲಬುರಗಿಯಲ್ಲಿ ದಲಿತ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

ಕೊಟ್ಟಿಗೆಗೆ ನುಗ್ಗಿ ಮೇಕೆಯನ್ನು ಹೊತ್ತೊಯ್ದ ಚಿರತೆ!

ಕೊಟ್ಟಿಗೆಗೆ ನುಗ್ಗಿ ಮೇಕೆಯನ್ನು ಹೊತ್ತೊಯ್ದ ಚಿರತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat