ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

‘ರಾಷ್ಟ್ರೀಯ ಪಲ್ಸ್ ಪೋಲಿಯೋ’ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

December 21, 2025
Share on WhatsappShare on FacebookShare on Twitter

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ‘ರಾಷ್ಟ್ರೀಯ ಪಲ್ಸ್ ಪೋಲಿಯೋ‘ ಲಸಿಕಾ ಕಾರ್ಯಕ್ರಮ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ರಾಷ್ಟ್ರೀಯ ಲಸಿಕಾ ದಿನವನ್ನು ಉದ್ಘಾಟಿಸಿದರು. ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮುಖ್ಯಮಂತ್ರಿ @siddaramaiah ಅವರು ಗೃಹಕಚೇರಿ ಕೃಷ್ಣಾದಲ್ಲಿ "ರಾಷ್ಟ್ರೀಯ ಲಸಿಕಾ ದಿನ"ವನ್ನು ಮಕ್ಕಳಿಗೆ ಪಲ್ಸ್ ಪೊಲೀಯೊ ಲಸಿಕೆ ಹಾಕುವ ಮೂಲಕ ಉದ್ಘಾಟಿಸಿದರು.

ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಗೃಹ ಸಚಿವರಾದ ಡಾ|| ಜಿ.ಪರಮೇಶ್ವರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು. pic.twitter.com/cUdeD9hhNk

— CM of Karnataka (@CMofKarnataka) December 21, 2025

ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ಪ್ರತಿಯೊಬ್ಬರೂ ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸುವ ಮೂಲಕ “ಪೋಲಿಯೊ ಮುಕ್ತ ಭಾರತ”ದ ನಮ್ಮ ಅಭಿಯಾನಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.

ಇಂದು ನೀವು ಮಗುವಿಗೆ ಹಾಕಿಸುವ ಎರಡು ಹನಿ‌ ಲಸಿಕೆ, ಅದರ ಭವಿಷ್ಯವನ್ನು ಶಾಶ್ವತ ಅಂಗವೈಕಲ್ಯದಿಂದ ರಕ್ಷಿಸಲಿದೆ ಎಂದು ತಿಳಿಸಿದರು. ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಪುಟ್ಟ ಮಕ್ಕಳಿದ್ದಲ್ಲಿ‌ ಇಂದಿನಿಂದ ಡಿಸೆಂಬರ್ 24ರ ಒಳಗಾಗಿ ತಪ್ಪದೇ ಸಮೀಪದ ಲಸಿಕಾ ಕೇಂದ್ರಕ್ಕೆ ತೆರಳಿ ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ಮುಕ್ತ ಭಾರತ ಅಭಿಯಾನದ ಜೊತೆಯಾಗಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಷ್ಯಾದ ಬೀದಿ ಕಸ ಗುಡಿಸುತ್ತಿರುವ ಭಾರತದ ಸಾಫ್ಟ್‌ವೇರ್ ಡೆವಲಪರ್! ಕಾರಣವೇನು ಗೊತ್ತೇ?

Tags: bengalorecampaignKarnataka News beatNationalPulse Poliovaccination
SendShareTweet
Previous Post

ರಷ್ಯಾದ ಬೀದಿ ಕಸ ಗುಡಿಸುತ್ತಿರುವ ಭಾರತದ ಸಾಫ್ಟ್‌ವೇರ್ ಡೆವಲಪರ್! ಕಾರಣವೇನು ಗೊತ್ತೇ?

Next Post

ಹಾಸನ | ಇಳಿ ವಯಸ್ಸಿನಲ್ಲಿ 2ನೇ ಮದುವೆಯಾದ ತಂದೆ ; ಅಪ್ಪನ ಮೇಲೆ ಹಲ್ಲೆ ಮಾಡಿ ದೂರು ನೀಡಿದ ಮಕ್ಕಳು

Related Posts

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!
ವಿಜಯನಗರ

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

754 ಕೋಟಿ ಸಾಲ ವಂಚನೆ ಆರೋಪ : ಶಾಸಕ ಉದಯ್ ಗರುಡಾಚಾರ್ ವಿರುದ್ಧ EDಗೆ ದೂರು!
ಬೆಂಗಳೂರು

754 ಕೋಟಿ ಸಾಲ ವಂಚನೆ ಆರೋಪ : ಶಾಸಕ ಉದಯ್ ಗರುಡಾಚಾರ್ ವಿರುದ್ಧ EDಗೆ ದೂರು!

ರೈತರಿಗೆ ಗುಡ್ ನ್ಯೂಸ್ : ಬಡ್ಡಿ ರಹಿತವಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.. ಯಾವುದಿದು ಯೋಜನೆ?
ರಾಜ್ಯ

ರೈತರಿಗೆ ಗುಡ್ ನ್ಯೂಸ್ : ಬಡ್ಡಿ ರಹಿತವಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.. ಯಾವುದಿದು ಯೋಜನೆ?

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!
ರಾಜ್ಯ

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!

ಕಬಿನಿ ಹಿನ್ನೀರಲ್ಲಿ ಪ್ರವಾಸಿಗರ ಹುಚ್ಚಾಟ ; ಫೋಟೋ ತೆಗೆಯುವ ವೇಳೆ ನೀರಲ್ಲಿ ಮುಳುಗಿದ ಕಾರು!
ಮೈಸೂರು

ಕಬಿನಿ ಹಿನ್ನೀರಲ್ಲಿ ಪ್ರವಾಸಿಗರ ಹುಚ್ಚಾಟ ; ಫೋಟೋ ತೆಗೆಯುವ ವೇಳೆ ನೀರಲ್ಲಿ ಮುಳುಗಿದ ಕಾರು!

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!
ಮಂಗಳೂರು

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!

Next Post
ಹಾಸನ | ಇಳಿ ವಯಸ್ಸಿನಲ್ಲಿ 2ನೇ ಮದುವೆಯಾದ ತಂದೆ ; ಅಪ್ಪನ ಮೇಲೆ ಹಲ್ಲೆ ಮಾಡಿ ದೂರು ನೀಡಿದ ಮಕ್ಕಳು

ಹಾಸನ | ಇಳಿ ವಯಸ್ಸಿನಲ್ಲಿ 2ನೇ ಮದುವೆಯಾದ ತಂದೆ ; ಅಪ್ಪನ ಮೇಲೆ ಹಲ್ಲೆ ಮಾಡಿ ದೂರು ನೀಡಿದ ಮಕ್ಕಳು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

ಹೈದರಾಬಾದ್‌ನಲ್ಲಿ ಜಲಕ್ಷಾಮ : ದಿನಕ್ಕೆ 20,000 ಟ್ಯಾಂಕರ್‌ಗಳಿಗೆ ಹೆಚ್ಚಿದ ಬೇಡಿಕೆ.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!

ಹೈದರಾಬಾದ್‌ನಲ್ಲಿ ಜಲಕ್ಷಾಮ : ದಿನಕ್ಕೆ 20,000 ಟ್ಯಾಂಕರ್‌ಗಳಿಗೆ ಹೆಚ್ಚಿದ ಬೇಡಿಕೆ.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!

ಟೀಮ್ ಇಂಡಿಯಾ ಟೆಸ್ಟ್ ತಂಡದ ಬದಲಾವಣೆ : ನೆಪ ಹೇಳುವುದನ್ನು ಬಿಡಿ ಎಂದ ಗವಾಸ್ಕರ್!

ಟೀಮ್ ಇಂಡಿಯಾ ಟೆಸ್ಟ್ ತಂಡದ ಬದಲಾವಣೆ : ನೆಪ ಹೇಳುವುದನ್ನು ಬಿಡಿ ಎಂದ ಗವಾಸ್ಕರ್!

Recent News

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

ಹೈದರಾಬಾದ್‌ನಲ್ಲಿ ಜಲಕ್ಷಾಮ : ದಿನಕ್ಕೆ 20,000 ಟ್ಯಾಂಕರ್‌ಗಳಿಗೆ ಹೆಚ್ಚಿದ ಬೇಡಿಕೆ.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!

ಹೈದರಾಬಾದ್‌ನಲ್ಲಿ ಜಲಕ್ಷಾಮ : ದಿನಕ್ಕೆ 20,000 ಟ್ಯಾಂಕರ್‌ಗಳಿಗೆ ಹೆಚ್ಚಿದ ಬೇಡಿಕೆ.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!

ಟೀಮ್ ಇಂಡಿಯಾ ಟೆಸ್ಟ್ ತಂಡದ ಬದಲಾವಣೆ : ನೆಪ ಹೇಳುವುದನ್ನು ಬಿಡಿ ಎಂದ ಗವಾಸ್ಕರ್!

ಟೀಮ್ ಇಂಡಿಯಾ ಟೆಸ್ಟ್ ತಂಡದ ಬದಲಾವಣೆ : ನೆಪ ಹೇಳುವುದನ್ನು ಬಿಡಿ ಎಂದ ಗವಾಸ್ಕರ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat