ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸೆಲ್ಫಿ ಸಿಗದ್ದಕ್ಕೆ ಹಾರ್ದಿಕ್‌ ಪಾಂಡ್ಯಗೆ ನಿಂದನೆ : ‘ನರಕಕ್ಕೆ ಹೋಗು’ ಎಂದ ಅಭಿಮಾನಿ! ವಿಡಿಯೋ ವೈರಲ್

December 26, 2025
Share on WhatsappShare on FacebookShare on Twitter

ನವದೆಹಲಿ: ಮೈದಾನದಲ್ಲಿ ತಮ್ಮ ಆಕ್ರಮಣಕಾರಿ ಆಟ ಮತ್ತು ವರ್ತನೆಗೆ ಹೆಸರಾಗಿರುವ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಮೈದಾನದ ಹೊರಗೆ ತಮ್ಮ ಸಂಯಮದ ಮೂಲಕ ಸುದ್ದಿಯಾಗಿದ್ದಾರೆ. ಸೆಲ್ಫಿ ನೀಡಲಿಲ್ಲ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬ ಹಾರ್ದಿಕ್ ಅವರನ್ನು ಸಾರ್ವಜನಿಕವಾಗಿ ನಿಂದಿಸಿದ್ದು, ಈ ವೇಳೆ ಹಾರ್ದಿಕ್ ತೋರಿದ ಶಾಂತ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಹಾರ್ದಿಕ್ ಪಾಂಡ್ಯ ಅವರು ತಮ್ಮ ಗೆಳತಿ ಮಹಿಕಾ ಶರ್ಮಾ ಅವರೊಂದಿಗೆ ನವದೆಹಲಿಯ ಹೋಟೆಲ್‌ವೊಂದಕ್ಕೆ ಊಟಕ್ಕೆ ತೆರಳಿದ್ದರು. ಭೋಜನ ಮುಗಿಸಿ ಹೋಟೆಲ್‌ನಿಂದ ಹೊರಬರುತ್ತಿದ್ದಂತೆ ಅಭಿಮಾನಿಗಳ ದಂಡೇ ಅವರನ್ನು ಸುತ್ತುವರಿದಿದೆ. ಈ ವೇಳೆ ಹಾರ್ದಿಕ್ ಕೆಲವೊಂದು ಅಭಿಮಾನಿಗಳೊಂದಿಗೆ ತಾಳ್ಮೆಯಿಂದಲೇ ಪೋಟೋಗೆ ಪೋಸ್ ನೀಡಿದ್ದಾರೆ.


ಜನಸಂದಣಿ ಹೆಚ್ಚಾದ ಕಾರಣ ಭದ್ರತಾ ಸಿಬ್ಬಂದಿ ಅವರನ್ನು ಕಾರಿನತ್ತ ಕರೆದೊಯ್ದಿದ್ದಾರೆ. ಈ ನೂಕುನುಗ್ಗಲಿನಲ್ಲಿ ವ್ಯಕ್ತಿಯೊಬ್ಬರಿಗೆ ಹಾರ್ದಿಕ್ ಜತೆ ಸೆಲ್ಫಿ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಇದರಿಂದ ಹತಾಶನಾದ ಆ ವ್ಯಕ್ತಿ, ಹಾರ್ದಿಕ್ ಅವರನ್ನು ಹಿಂಬಾಲಿಸುತ್ತಾ, “ನರಕಕ್ಕೆ ಹೋಗು” (Go to hell) ಎಂದು ಜೋರಾಗಿ ನಿಂದಿಸಿದ್ದಾನೆ. ಈ ದೃಶ್ಯ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ವಿಡಿಯೊ ವೈರಲ್ ಆಗಿದೆ.

ಹಾರ್ದಿಕ್ ಮೌನಕ್ಕೆ ಮೆಚ್ಚುಗೆ:

ಅಭಿಮಾನಿಯೊಬ್ಬ ಹೀಗೆ ಕಟುವಾಗಿ ನಿಂದಿಸಿದರೂ ಹಾರ್ದಿಕ್ ಪಾಂಡ್ಯ ಮಾತ್ರ ಕೊಂಚವೂ ವಿಚಲಿತರಾಗಲಿಲ್ಲ. ಹಿಂದಿರುಗಿ ನೋಡದೆ, ಆ ವ್ಯಕ್ತಿಯೊಂದಿಗೆ ಯಾವುದೇ ವಾಗ್ವಾದಕ್ಕೆ ಇಳಿಯದೆ, ಅತ್ಯಂತ ಗೌರವಯುತವಾಗಿ ಮೌನವಾಗಿಯೇ ಕಾರು ಹತ್ತಿದ್ದಾರೆ. ಸಾರ್ವಜನಿಕ ಬದುಕಿನಲ್ಲಿ ಸೆಲೆಬ್ರಿಟಿಗಳು ಇಂತಹ ಮುಜುಗರದ ಪ್ರಸಂಗಗಳನ್ನು ಎದುರಿಸುವುದು ಸಹಜ. ಆದರೆ, ಹಾರ್ದಿಕ್ ಅದನ್ನು ನಿಭಾಯಿಸಿದ ರೀತಿ ಪ್ರಬುದ್ಧವಾಗಿತ್ತು ಎಂದು ನೆಟ್ಟಿಗರು ಮತ್ತು ಮಾಜಿ ಕ್ರಿಕೆಟಿಗರು ಶ್ಲಾಘಿಸಿದ್ದಾರೆ.


ಮೈದಾನದಲ್ಲಿ ಅಬ್ಬರ:

ಒಂದೆಡೆ ಮೈದಾನದ ಹೊರಗೆ ಶಾಂತವಾಗಿರುವ ಹಾರ್ದಿಕ್, ಮೈದಾನದಲ್ಲಿ ಮಾತ್ರ ತಮ್ಮ ಬ್ಯಾಟಿಂಗ್ ಮೂಲಕ ಅಬ್ಬರಿಸುತ್ತಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದ್ದರು. ಅಂತಿಮ ಟಿ20 ಪಂದ್ಯದಲ್ಲಿ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ, ಭಾರತದ ಪರ ಎರಡನೇ ವೇಗದ ಟಿ20 ಅರ್ಧಶತಕದ ದಾಖಲೆ ಬರೆದಿದ್ದರು. ಅವರ ಆಟದ ನೆರವಿನಿಂದ ಭಾರತ ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿತ್ತು.

ಇದನ್ನೂ ಓದಿ : ಲಿಸ್ಟ್ ‘ಎ’ ಪದಾರ್ಪಣೆಯಲ್ಲೇ ವಿಶ್ವದಾಖಲೆ | ಜಾಂಟಿ ರೋಡ್ಸ್ ಹಿಂದಿಕ್ಕಿದ 24ರ ಹರೆಯದ ವಿಘ್ನೇಶ್ ಪುತ್ತೂರು!

Tags: Fan tells him to 'go to hell'! Video goes viralHardik Pandya gets insulted for not getting a selfieKarnataka News beat
SendShareTweet
Previous Post

ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ | ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು!

Next Post

ಹನಿಮೂನ್ ಟ್ರಿಪ್ ಮುಗಿಸಿ ಬಂದ ನವವಿವಾಹಿತೆ ಆತ್ಮಹತ್ಯೆಗೆ ಯತ್ನ

Related Posts

ಬಾಂಗ್ಲಾದೇಶದ ಟಿ20 ವಿಶ್ವಕಪ್ ಬಹಿಷ್ಕಾರ | ಆಟಗಾರರ ಸಮಾಲೋಚನೆ ನಡೆಸದೆ ಮಂಡಳಿ ಏಕಪಕ್ಷೀಯ ನಿರ್ಧಾರ!
ಕ್ರೀಡೆ

ಬಾಂಗ್ಲಾದೇಶದ ಟಿ20 ವಿಶ್ವಕಪ್ ಬಹಿಷ್ಕಾರ | ಆಟಗಾರರ ಸಮಾಲೋಚನೆ ನಡೆಸದೆ ಮಂಡಳಿ ಏಕಪಕ್ಷೀಯ ನಿರ್ಧಾರ!

ಲಯಕ್ಕೆ ಮರಳಿದ ‘ಮಿಸ್ಟರ್ 360’ ಮತ್ತು ಸೂರ್ಯ ಬ್ಯಾಟಿಂಗ್​ ರಹಸ್ಯಸ ವಿವರಿಸಿದ ಗವಾಸ್ಕರ್​
ಕ್ರೀಡೆ

ಲಯಕ್ಕೆ ಮರಳಿದ ‘ಮಿಸ್ಟರ್ 360’ ಮತ್ತು ಸೂರ್ಯ ಬ್ಯಾಟಿಂಗ್​ ರಹಸ್ಯಸ ವಿವರಿಸಿದ ಗವಾಸ್ಕರ್​

ದುಬಾರಿಯಾದ ಅರ್ಷದೀಪ್ ಸಿಂಗ್ ಹೆಸರಿಗೆ ಅನಗತ್ಯ ದಾಖಲೆ | ಏನದು ಕೆಟ್ಟ ದಾಖಲೆ
ಕ್ರೀಡೆ

ದುಬಾರಿಯಾದ ಅರ್ಷದೀಪ್ ಸಿಂಗ್ ಹೆಸರಿಗೆ ಅನಗತ್ಯ ದಾಖಲೆ | ಏನದು ಕೆಟ್ಟ ದಾಖಲೆ

ಪಾಕಿಸ್ತಾನದ ವಿಶ್ವ ದಾಖಲೆ ಪುಡಿಪುಡಿ | ಕಿವೀಸ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ
ಕ್ರೀಡೆ

ಪಾಕಿಸ್ತಾನದ ವಿಶ್ವ ದಾಖಲೆ ಪುಡಿಪುಡಿ | ಕಿವೀಸ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ

ನ್ಯೂಜಿಲೆಂಡ್ ವಿರುದ್ಧ ಇಶಾನ್‌ ಕಿಶನ್‌ ಅಬ್ಬರ | 21 ಎಸೆತಗಳಲ್ಲಿ ಅರ್ಧಶತಕ, ಭಾರತಕ್ಕೆ ದಾಖಲೆಯ ಜಯ
ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ಇಶಾನ್‌ ಕಿಶನ್‌ ಅಬ್ಬರ | 21 ಎಸೆತಗಳಲ್ಲಿ ಅರ್ಧಶತಕ, ಭಾರತಕ್ಕೆ ದಾಖಲೆಯ ಜಯ

ಟೀಮ್ ಇಂಡಿಯಾ ಆಯ್ಕೆಗಾರರಿಗೆ ‘ಬ್ಯಾಟ್’ ಮೂಲಕವೇ ಉತ್ತರ : ರಣಜಿಯಲ್ಲಿ ಸರ್ಫರಾಜ್ ಖಾನ್ 17ನೇ ಶತಕದ ಸಂಭ್ರಮ!
ಕ್ರೀಡೆ

ಟೀಮ್ ಇಂಡಿಯಾ ಆಯ್ಕೆಗಾರರಿಗೆ ‘ಬ್ಯಾಟ್’ ಮೂಲಕವೇ ಉತ್ತರ : ರಣಜಿಯಲ್ಲಿ ಸರ್ಫರಾಜ್ ಖಾನ್ 17ನೇ ಶತಕದ ಸಂಭ್ರಮ!

Next Post
ಹನಿಮೂನ್ ಟ್ರಿಪ್ ಮುಗಿಸಿ ಬಂದ ನವವಿವಾಹಿತೆ ಆತ್ಮಹತ್ಯೆಗೆ ಯತ್ನ

ಹನಿಮೂನ್ ಟ್ರಿಪ್ ಮುಗಿಸಿ ಬಂದ ನವವಿವಾಹಿತೆ ಆತ್ಮಹತ್ಯೆಗೆ ಯತ್ನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರ್ಕಾರಿ ಬಸ್‌ಗಳಲ್ಲಿ ಹಾಕಿದ್ದ ಗುಟ್ಕಾ, ಪಾನ್ ಜಾಹೀರಾತು ಕಿತ್ತೆಸೆದ ಯುವಕರು.. ವಿಡಿಯೋ ವೈರಲ್‌!

ಸರ್ಕಾರಿ ಬಸ್‌ಗಳಲ್ಲಿ ಹಾಕಿದ್ದ ಗುಟ್ಕಾ, ಪಾನ್ ಜಾಹೀರಾತು ಕಿತ್ತೆಸೆದ ಯುವಕರು.. ವಿಡಿಯೋ ವೈರಲ್‌!

ಬೆಂಗಳೂರಿನ ಖ್ಯಾತ ಸಮಾಜ ಸೇವಕಿ ಡಾ. ಎಸ್.ಜಿ. ಸುಶೀಲಮ್ಮಗೆ ಪದ್ಮಶ್ರೀ ಪ್ರಶಸ್ತಿ

ಬೆಂಗಳೂರಿನ ಖ್ಯಾತ ಸಮಾಜ ಸೇವಕಿ ಡಾ. ಎಸ್.ಜಿ. ಸುಶೀಲಮ್ಮಗೆ ಪದ್ಮಶ್ರೀ ಪ್ರಶಸ್ತಿ

ರಾಷ್ಟ್ರೀಯ ಹೆದ್ದಾರಿ ತಡೆ ಗೋಡೆಗೆ ಡಿಕ್ಕಿ ಹೊಡೆದ ಬೊಲೆರೋ | ಚಾಲಕ ಸ್ಥಳದಲ್ಲಿಯೇ ಸಾವು!

ರಾಷ್ಟ್ರೀಯ ಹೆದ್ದಾರಿ ತಡೆ ಗೋಡೆಗೆ ಡಿಕ್ಕಿ ಹೊಡೆದ ಬೊಲೆರೋ | ಚಾಲಕ ಸ್ಥಳದಲ್ಲಿಯೇ ಸಾವು!

‘ಅಕ್ಷರ ಯೋಗಿ’ ಅಂಕೇಗೌಡರಿಗೆ ಒಲಿದ ಪದ್ಮಶ್ರೀ ಗೌರವ!

‘ಅಕ್ಷರ ಯೋಗಿ’ ಅಂಕೇಗೌಡರಿಗೆ ಒಲಿದ ಪದ್ಮಶ್ರೀ ಗೌರವ!

Recent News

ಸರ್ಕಾರಿ ಬಸ್‌ಗಳಲ್ಲಿ ಹಾಕಿದ್ದ ಗುಟ್ಕಾ, ಪಾನ್ ಜಾಹೀರಾತು ಕಿತ್ತೆಸೆದ ಯುವಕರು.. ವಿಡಿಯೋ ವೈರಲ್‌!

ಸರ್ಕಾರಿ ಬಸ್‌ಗಳಲ್ಲಿ ಹಾಕಿದ್ದ ಗುಟ್ಕಾ, ಪಾನ್ ಜಾಹೀರಾತು ಕಿತ್ತೆಸೆದ ಯುವಕರು.. ವಿಡಿಯೋ ವೈರಲ್‌!

ಬೆಂಗಳೂರಿನ ಖ್ಯಾತ ಸಮಾಜ ಸೇವಕಿ ಡಾ. ಎಸ್.ಜಿ. ಸುಶೀಲಮ್ಮಗೆ ಪದ್ಮಶ್ರೀ ಪ್ರಶಸ್ತಿ

ಬೆಂಗಳೂರಿನ ಖ್ಯಾತ ಸಮಾಜ ಸೇವಕಿ ಡಾ. ಎಸ್.ಜಿ. ಸುಶೀಲಮ್ಮಗೆ ಪದ್ಮಶ್ರೀ ಪ್ರಶಸ್ತಿ

ರಾಷ್ಟ್ರೀಯ ಹೆದ್ದಾರಿ ತಡೆ ಗೋಡೆಗೆ ಡಿಕ್ಕಿ ಹೊಡೆದ ಬೊಲೆರೋ | ಚಾಲಕ ಸ್ಥಳದಲ್ಲಿಯೇ ಸಾವು!

ರಾಷ್ಟ್ರೀಯ ಹೆದ್ದಾರಿ ತಡೆ ಗೋಡೆಗೆ ಡಿಕ್ಕಿ ಹೊಡೆದ ಬೊಲೆರೋ | ಚಾಲಕ ಸ್ಥಳದಲ್ಲಿಯೇ ಸಾವು!

‘ಅಕ್ಷರ ಯೋಗಿ’ ಅಂಕೇಗೌಡರಿಗೆ ಒಲಿದ ಪದ್ಮಶ್ರೀ ಗೌರವ!

‘ಅಕ್ಷರ ಯೋಗಿ’ ಅಂಕೇಗೌಡರಿಗೆ ಒಲಿದ ಪದ್ಮಶ್ರೀ ಗೌರವ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರ್ಕಾರಿ ಬಸ್‌ಗಳಲ್ಲಿ ಹಾಕಿದ್ದ ಗುಟ್ಕಾ, ಪಾನ್ ಜಾಹೀರಾತು ಕಿತ್ತೆಸೆದ ಯುವಕರು.. ವಿಡಿಯೋ ವೈರಲ್‌!

ಸರ್ಕಾರಿ ಬಸ್‌ಗಳಲ್ಲಿ ಹಾಕಿದ್ದ ಗುಟ್ಕಾ, ಪಾನ್ ಜಾಹೀರಾತು ಕಿತ್ತೆಸೆದ ಯುವಕರು.. ವಿಡಿಯೋ ವೈರಲ್‌!

ಬೆಂಗಳೂರಿನ ಖ್ಯಾತ ಸಮಾಜ ಸೇವಕಿ ಡಾ. ಎಸ್.ಜಿ. ಸುಶೀಲಮ್ಮಗೆ ಪದ್ಮಶ್ರೀ ಪ್ರಶಸ್ತಿ

ಬೆಂಗಳೂರಿನ ಖ್ಯಾತ ಸಮಾಜ ಸೇವಕಿ ಡಾ. ಎಸ್.ಜಿ. ಸುಶೀಲಮ್ಮಗೆ ಪದ್ಮಶ್ರೀ ಪ್ರಶಸ್ತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat