ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಾಕು ನಾಯಿಯ ಅನಾರೋಗ್ಯದಿಂದ ನೊಂದು ಅಕ್ಕ-ತಂಗಿ ಆತ್ಮಹತ್ಯೆ!

December 26, 2025
Share on WhatsappShare on FacebookShare on Twitter

ಲಕ್ನೋ: ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಸಾಕು ನಾಯಿ ಅನಾರೋಗ್ಯದಿಂದ ಬಳಲುತ್ತಿರುವುದನ್ನು ನೋಡಲಾಗದೆ ಮನನೊಂದು ಇಬ್ಬರು ಸಹೋದರಿಯರು ಫಿನಾಯಿಲ್ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.


ಮೃತರನ್ನು ರಾಧಾ ಸಿಂಗ್ (24) ಮತ್ತು ಅವರ ಕಿರಿಯ ಸಹೋದರಿ ಜಿಯಾ ಸಿಂಗ್ (22) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಪದವೀಧರರಾಗಿದ್ದರು. ಲಕ್ನೋದ ಪಾರಾ ಪ್ರದೇಶದ ದೋದಾ ಖೇಡಾ ಜಲಾಲ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.


ಈ ಸಹೋದರಿಯರು ‘ಟೋನಿ’ ಹೆಸರಿನ ಜರ್ಮನ್ ಶೆಫರ್ಡ್ ನಾಯಿಯನ್ನು ಸಾಕಿದ್ದರು. ಕಳೆದ ಒಂದು ತಿಂಗಳಿನಿಂದ ಟೋನಿ ತೀವ್ರ ಅನಾರೋಗ್ಯದಿಂದ ಬಳಲುತ್ತಿತ್ತು ಮತ್ತು ಆಹಾರ ಸೇವಿಸುವುದನ್ನು ನಿಲ್ಲಿಸಿತ್ತು. ನಾಯಿಯ ನರಳಾಟವನ್ನು ನೋಡಲಾಗದೆ ಸಹೋದರಿಯರು ಮಾನಸಿಕವಾಗಿ ಕುಗ್ಗಿಹೋಗಿದ್ದರು ಮತ್ತು ತಾವೂ ಕೂಡ ಊಟ ಬಿಟ್ಟಿದ್ದರು.


ಬುಧವಾರದಂದು ಹೊರಗಿನಿಂದ ಮನೆಗೆ ಬಂದ ಸಹೋದರಿಯರು ನೋವಿನಿಂದ ಒದ್ದಾಡಲಾರಂಭಿಸಿದ್ದಾರೆ. ತಾಯಿ ಗುಲಾಬಾ ದೇವಿ ವಿಚಾರಿಸಿದಾಗ, ತಾವು ಫಿನಾಯಿಲ್ ಕುಡಿದಿರುವುದಾಗಿ ತಿಳಿಸಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ರಾಧಾ ದಾರಿಮಧ್ಯೆ ಮೃತಪಟ್ಟರೆ, ಜಿಯಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಣ್ಣೀರು ತರಿಸುವ ‘ಕೊನೆಯ ಆಸೆ’:

ಸಾವಿನ ದವಡೆಯಲ್ಲಿದ್ದಾಗಲೂ ಈ ಸಹೋದರಿಯರು ತಮ್ಮ ತಾಯಿಯ ಬಳಿ ಬೇಡಿಕೊಂಡಿದ್ದು ಆ ಮೂಕ ಪ್ರಾಣಿಯ ಬಗ್ಗೆಯೇ ಎಂಬುದು ನೋವಿನ ಸಂಗತಿ. “ನಾವು ಸತ್ತ ನಂತರ ನಾಯಿಯನ್ನು ಮನೆಯಿಂದ ಹೊರಗೆ ಓಡಿಸಬೇಡಿ. ಅದನ್ನು ಮನೆಯಲ್ಲೇ ಇಟ್ಟುಕೊಳ್ಳಿ ಮತ್ತು ಅದಕ್ಕೆ ಸಮಯಕ್ಕೆ ಸರಿಯಾಗಿ ಔಷಧಿ ನೀಡಿ,” ಎಂಬುದು ಅವರ ಕೊನೆಯ ಆಸೆಯಾಗಿತ್ತು.


ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ ಇಬ್ಬರು ಮಕ್ಕಳ ದಾರುಣ ಸಾವಿನಿಂದ ಬರಸಿಡಿಲು ಬಡಿದಂತಾಗಿದೆ. ತಂದೆ ಕೈಲಾಶ್ ಸಿಂಗ್ ಕಳೆದ ಆರು ತಿಂಗಳಿಂದ ಹಾಸಿಗೆ ಹಿಡಿದಿದ್ದಾರೆ. ಏಳು ವರ್ಷಗಳ ಹಿಂದೆ ಕಿರಿಯ ಮಗ ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟಿದ್ದ. ಈಗ ಇರುವ ಇಬ್ಬರು ಹೆಣ್ಣುಮಕ್ಕಳೂ ಪ್ರಾಣ ಕಳೆದುಕೊಂಡಿರುವುದು ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಕ್ರಿಸ್‌ಮಸ್‌ನಂದೇ ಐಸಿಸ್‌ಗೆ ಟ್ರಂಪ್ ಶಾಕ್ : ನೈಜೀರಿಯಾದಲ್ಲಿ ಉಗ್ರರ ಮೇಲೆ ವೈಮಾನಿಕ ದಾಳಿ

Tags: Karnataka News beatover pet dog's illness!Sister and brother commit suicide
SendShareTweet
Previous Post

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಗೌರವ ಸ್ವೀಕರಿಸಿದ ವೈಭವ್ ಸೂರ್ಯವಂಶಿ!

Next Post

ಬಾಂಗ್ಲಾದೇಶಿ ಎಂದು ಶಂಕಿಸಿ ಪಶ್ಚಿಮ ಬಂಗಾಳದ ಯುವಕನ ಬರ್ಬರ ಹತ್ಯೆ

Related Posts

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ
ದೇಶ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ
ದೇಶ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!
ದೇಶ

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ
ದೇಶ

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’
ದೇಶ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು
ದೇಶ

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

Next Post
ಬಾಂಗ್ಲಾದೇಶಿ ಎಂದು ಶಂಕಿಸಿ ಪಶ್ಚಿಮ ಬಂಗಾಳದ ಯುವಕನ ಬರ್ಬರ ಹತ್ಯೆ

ಬಾಂಗ್ಲಾದೇಶಿ ಎಂದು ಶಂಕಿಸಿ ಪಶ್ಚಿಮ ಬಂಗಾಳದ ಯುವಕನ ಬರ್ಬರ ಹತ್ಯೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

Recent News

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat