ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚಂದ್ರಯಾನ ತನಕ ಹೋದ ದೇಶಕ್ಕೆ ವೀಸಾ ಅಡ್ಡಿ | ಪಾಸ್‌ಪೋರ್ಟ್ ಪವರ್‌ನಲ್ಲಿ ಭಾರತ ಯಾವ ಸ್ಥಾನದಲ್ಲಿದೆ ಗೊತ್ತಾ?

December 30, 2025
Share on WhatsappShare on FacebookShare on Twitter

ಭಾರತ ಜಗತ್ತಿನ ಅತಿದೊಡ್ಡ ಜನತಂತ್ರ.. ಐದನೇ ದೊಡ್ಡ ಆರ್ಥಿಕ ಶಕ್ತಿ. ಚಂದ್ರಯಾನದಿಂದ ಚಂದ್ರನ ಮೇಲೆ ಹೆಜ್ಜೆ ಇಟ್ಟ ದೇಶ. ಚಂದ್ರಯಾನದಿಂದ ಚಂದ್ರನ ಮೇಲೆ ಹೆಜ್ಜೆ ಇಟ್ಟ ದೇಶ.. ಆದರೆ ಇದೇ ಭಾರತದ ನಾಗರಿಕರು ವಿದೇಶಕ್ಕೆ ಪ್ರಯಾಣಿಸ ಬೇಕಾದಾಗ ಪಾಸ್‌ಪೋರ್ಟ್ ಅಡ್ಡಿ ಎದುರಾಗುತ್ತದೆ.

ಭಾರತೀಯ ಪಾಸ್‌ಪೋರ್ಟ್ ಜಾಗತಿಕ ಮಟ್ಟದಲ್ಲಿ ಇನ್ನೂ ದುರ್ಬಲವಾಗಿಯೇ ಉಳಿದಿದೆ. ಹೆನ್ಲಿ ಪಾಸ್‌ ಪೋರ್ಟ್‌ನ ಪ್ರಕಾರ, ಭಾರತ ಈಗ 85ನೇ ಸ್ಥಾನದಲ್ಲಿದೆ. ಅಂದರೆ ಜಗತ್ತಿನ ಬಹುತೇಕ ದೇಶಗಳ ನಾಗರಿಕರಿಗೆ ಸಿಗುವಷ್ಟು ಸ್ವತಂತ್ರ ಪ್ರಯಾಣ, ಭಾರತೀಯರಿಗೆ ಇಲ್ಲ ಎಂಬುದನ್ನ ಇದು ಸೂಚಿಸುತ್ತದೆ.. ಇಂದು ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರಿಗೆ ಕೇವಲ 57 ದೇಶಗಳಿಗೆ ಮಾತ್ರ ವಿಸಾ-ರಹಿತ ಪ್ರವೇಶವಿದೆ.. ಉಳಿದ ಬಹುತೇಕ ರಾಷ್ಟ್ರಗಳಿಗೆ ಮೊದಲೇ ವಿಸಾ ಪಡೆದುಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಭಾರತ ಆರ್ಥಿಕತೆಯಲ್ಲಿ ವೇಗವಾಗಿ ಬೆಳೆಯುತ್ತಿದ್ದರೂ ಪಾಸ್‌ಪೋರ್ಟ್ ಶಕ್ತಿಯಲ್ಲಿ ಅನೇಕ ಏಷ್ಯನ್ ಮತ್ತು ಆಫ್ರಿಕನ್ ರಾಷ್ಟ್ರಗಳಿಗಿಂತಲೂ ಬಹಳ ಹಿಂದುಳಿದಿದೆ..

ಭಾರತೀಯ ಪಾಸ್‌ಪೋರ್ಟ್ ದುರ್ಬಲವಾಗಿರುವುದಕ್ಕೆ ಆರ್ಥಿಕ ಶಕ್ತಿ ಮಾತ್ರ ಕಾರಣವಲ್ಲ. ಪಾಸ್‌ಪೋರ್ಟ್ ಶಕ್ತಿಯನ್ನು ನಿರ್ಧರಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವುದು ರಾಜತಾಂತ್ರಿಕ ಸಂಬಂಧಗಳು ಮತ್ತು ವಿಸಾ ಒಪ್ಪಂದಗಳು.. ಯಾವ ದೇಶದೊಂದಿಗೆ ವಿಸಾ-ರಹಿತ ಅಥವಾ ಸರಳ ವಿಸಾ ವ್ಯವಸ್ಥೆ ಇದೆ. ಆ ದೇಶಗಳ ನಾಗರಿಕರಿಗೆ ಅಂತಾರಾಷ್ಟ್ರೀಯ ಪ್ರಯಾಣ ಸುಲಭವಾಗುತ್ತದೆ. ಆದರೆ ಭಾರತ ಇನ್ನೂ ಅನೇಕ ರಾಷ್ಟ್ರಗಳೊಂದಿಗೆ ಇಂತಹ ಒಪ್ಪಂದವನ್ನ ಸಾಧಿಸಲು ಸಾಧ್ಯವಾಗಿಲ್ಲ.

ಮತ್ತೊಂದು ಪ್ರಮುಖ ಅಂಶವೆಂದರೇ  ಭದ್ರತಾ ನಂಬಿಕೆ. ಕೆಲವು ರಾಷ್ಟ್ರಗಳು ಭಾರತದಿಂದ ಹೋಗುವ ಪ್ರಯಾಣಿಕರ ಬಗ್ಗೆ ಹೆಚ್ಚುವರಿ ಪರಿಶೀಲನೆ ಅಗತ್ಯ ಎಂತ ಹೇಳುತ್ತಿದೆ. ಇದರಿಂದ ವೀಸಾ ಪ್ರಕ್ರಿಯೆಗೆ ದೀರ್ಘ ಸಮಯ ತೆಗೆದುಕೊಳ್ಳುತ್ತಿದೆ.. ಭಾರತದ ವಿದೇಶಾಂಗ ನೀತಿಯೂ  ಹಿಂದಿನ ವರ್ಷದಲ್ಲಿ ಬಲಪಡಿಸಿದ್ದರೂ . ಪಾಸ್‌ಪೋರ್ಟ್ ಶಕ್ತಿಯಲ್ಲಿ ಅದರ ಪರಿಣಾಮ ಇನ್ನೂ ಸಂಪೂರ್ಣವಾಗಿ ಕಾಣಿಸಿಕೊಳ್ಳಿಲ್ಲ. ಹಾಗಾಂತ ಇದು ಸರಿಯಾಗುವುದೇ ಇಲ್ಲ ಎಂದೂ ಹೇಳಲೂ ಸಾಧ್ಯವಿಲ್ಲ. ರಾಜತಾಂತ್ರಿಕ ಬಲ ಹೆಚ್ಚಿದಂತೆ. ಪಾಸ್‌ಪೋರ್ಟ್ ಮೌಲ್ಯವೂ ಮುಂದಿನ ದಿನಗಳಲ್ಲಿ ಹೆಚ್ಚುವ ನಿರೀಕ್ಷೆ ಇದೆ

ಭಾರತೀಯ ಪಾಸ್‌ಪೋರ್ಟ್ ದುರ್ಬಲವಾಗಿರುವುದಕ್ಕೆ ಮತ್ತೊಂದು ಕಾರಣ, ಅಕ್ರಮ ವಲಸೆ ಮತ್ತು ವಿಸಾ ದುರುಪಯೋಗದ ಬಗ್ಗೆ ಇರುವ ಭೀತಿ. ಕೆಲವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಭಾರತದಿಂದ ಹೋಗುವ ಪ್ರಯಾಣಿಕರು ವೀಸಾದಲ್ಲಿ ತೆರಳಿ ಅಲ್ಲಿಯೇ ಉಳಿಯುವ ಸಾಧ್ಯತೆ ಇದೆ. ಈ ನಂಬಿಕೆಯ ಕೊರತೆಯೇ  ಭಾರತೀಯರಿಗೆ ಕಠಿಣ ವೀಸಾ ನಿಯಮಗಳಿಗೆ ಕಾರಣವಾಗಿದೆ. ಹಾಗಾಗಿ ವಿಸಾ-ರಹಿತ ಪ್ರವೇಶ ನೀಡಲು ಇತರೆ ದೇಶಗಳು ಹಿಂದು-ಮುಂದು ನೋಡುತ್ತಿದೆ.

ಜಗತ್ತಿನ ಅತ್ಯಂತ ಶಕ್ತಿಶಾಲಿ ಪಾಸ್‌ಪೋರ್ಟ್‌ಗಳ ಪಟ್ಟಿಯಲ್ಲಿ ಜಪಾನ್, ಸಿಂಗಾಪುರ, ದಕ್ಷಿಣ ಕೊರಿಯಾ ಮತ್ತು ಯುರೋಪಿನ ಹಲವು ರಾಷ್ಟ್ರಗಳು ಮೇಲಿನ ಸ್ಥಾನಗಳಲ್ಲಿಇವೆ. ಈ ದೇಶಗಳ ನಾಗರಿಕರು170 ರಿಂದ 190ಕ್ಕೂ ಹೆಚ್ಚು ದೇಶಗಳಿಗೆ ವಿಸಾ-ರಹಿತವಾಗಿ ಸಂಚರಿಸಬಹುದಾಗಿದೆ.. ಇದು ಅವರ ಬಲವಾದ ವಿಶ್ವಾಸಾರ್ಹ ವಲಸೆ ನೀತಿ ಮತ್ತು ಅಂತಾರಾಷ್ಟ್ರೀಯ ನಂಬಿಕೆಯ ಫಲಿತಾಂಶವಾಗಿದೆ.

ಇದಕ್ಕೆ ವಿರುದ್ಧವಾಗಿ, ಭಾರತೀಯ ಪಾಸ್‌ಪೊರ್ಟ್‌ ಕೇವಲ 57 ದೇಶಗಳಿಗೆ ಮಾತ್ರ ವಿಸಾ-ರಹಿತ ಪ್ರವೇಶ ನೀಡುತ್ತದೆ. ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಜಗತ್ತಿನಲ್ಲಿ ಪ್ರಭಾವ ಹೊಂದಿರುವ ದೇಶವಾಗಿದ್ದರೂ, ವೀಸಾದಲ್ಲಿ ಭಾರತ ಇನ್ನೂ ಹಿನ್ನಡೆಯಲ್ಲಿದೆ. ಚಿಕ್ಕ ದೇಶಗಳಾದರೂ ಬಲವಾದ ವೀಸಾ ಒಪ್ಪಂದಗಳನ್ನು ಮಾಡಿಕೊಂಡಿರುವ ರಾಷ್ಟ್ರಗಳು ಭಾರತಕ್ಕಿಂತ ಮುಂದೆ ಇದೆ. ಪಾಸ್‌ಪೊರ್ಟ್‌ ಶಕ್ತಿ ಆರ್ಥಿಕತೆ ಮಾತ್ರದಿಂದಲ್ಲ ರಾಜತಾಂತ್ರಿಕ ಸಮನ್ವಯದಿಂದ ನಿರ್ಧಾರವಾಗುತ್ತದೆ ಎಂಬುದನ್ನು ತೋರಿಸುತ್ತದೆ.

ಭಾರತೀಯ ಪಾಸ್‌ಪೊರ್ಟ್‌ ಶಕ್ತಿಯನ್ನು ಹೆಚ್ಚಿಸಲು ಇದೀಗ ಸಮಯ ಬಂದಿದೆ. ಜಗತ್ತಿನೊಂದಿಗೆ ಬಲವಾದ ಸಂಪರ್ಕ ಹೊಂದಲು ಭಾರತ ಕೇವಲ ಆರ್ಥಿಕ ಶಕ್ತಿಯಲ್ಲ, ರಾಜತಾಂತ್ರಿಕ ವಿಶ್ವಾಸಗಳಿಸುವ ಅಗತ್ಯವಿದೆ. ಹೆಚ್ಚು ದೇಶಗಳೊಂದಿಗೆ ವೀಸಾ-ರಹಿತ ಒಪ್ಪಂದಗಳನ್ನು ಸಾಧಿಸುವುದು ಮೊದಲ ಆದ್ಯತೆಯಾಗಬೇಕು. ಅದರೊಂದಿಗೆ ವಲಸೆ ನಿಯಮ ಉಲ್ಲಂಘನೆಗೆ ಕಠಿಣ ಕ್ರಮ ಕೈಗೊಂಡರೆ, ಭಾರತೀಯರ ಮೇಲಿನ ನಂಬಿಕೆ ಹೆಚ್ಚಲಿದೆ. ವಿದ್ಯಾರ್ಥಿ ಮತ್ತು ಪ್ರವಾಸಿ ವೀಸಾಗಳ ದುರುಪಯೋಗ ತಡೆಯಲು ಕಟ್ಟುನಿಟ್ಟಿನ ಪರಿಶೀಲನೆ ಜಾರಿಗೊಳಿಸಿದರೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪಾಸ್‌ಪೊರ್ಟ್‌ ಮೌಲ್ಯವೂ ಏರಿಕೆಯಾಗಲಿದೆ.

ಜಗತ್ತಿನಲ್ಲಿ ಭಾರತದ ಹೆಸರು ದಿನೇ ದಿನೇ ದೊಡ್ಡದಾಗುತ್ತಿದೆ. ಆರ್ಥಿಕ ಶಕ್ತಿ, ತಂತ್ರಜ್ಞಾನ ಸಾಧನೆ, ಅಂತರಿಕ್ಷ ಯಶಸ್ಸು ಎಲ್ಲ ಕ್ಷೇತ್ರಗಳಲ್ಲೂ ಭಾರತ ಮುನ್ನಡೆಯಲ್ಲಿದೆ. ಆದರೆ ಭಾರತೀಯ ನಾಗರಿಕರ ಕೈಯಲ್ಲಿರುವ ಪಾಸ್‌ಪೊರ್ಟ್‌ ಮಾತ್ರ ಇನ್ನೂ ಅಂತರರಾಷ್ಟ್ರೀಯ ನಂಬಿಕೆಯ ಪರೀಕ್ಷೆಯಲ್ಲೇ ಇದೆ. ವಿದೇಶ ಪ್ರವಾಸ, ಶಿಕ್ಷಣ, ಉದ್ಯೋಗ ಎಲ್ಲಕ್ಕೂ ವಿಸಾ ಅಡ್ಡಿಯೇ ದೊಡ್ಡ ತಡೆ. ಬಲವಾದ ದೇಶಕ್ಕೆ ಬಲವಾದ ಪಾಸ್‌ಪೊರ್ಟ್‌ ಅಗತ್ಯ. ಮುಂದಿನ ದಿನಗಳಲ್ಲಿ ಭಾರತದ ವಿದೇಶಾಂಗ ನೀತಿ ಮತ್ತು ವಲಸೆ ಶಿಸ್ತು ಪ್ಯಾಸ್ಪೋರ್ಟ್ ಶಕ್ತಿಯನ್ನು ಎಷ್ಟು ಬದಲಾಯಿಸಲಿದೆ ಎಂಬುದೇ ಎಲ್ಲರ ಕುತೂಹಲ.

ಇದನ್ನೂ ಓದಿ : ಭಾರತ-ಪಾಕ್ ಕದನವಿರಾಮ ಸಂಧಾನ | ಟ್ರಂಪ್ ಆಪ್ತ ರಿಕಿ ಗಿಲ್‌ಗೆ ಅಮೆರಿಕದ ಗೌರವ ; ಹೊಸ ರಾಜತಾಂತ್ರಿಕ ಸಂಘರ್ಷಕ್ಕೆ ನಾಂದಿ?

Tags: Do you know where India ranks in passport power?Karnataka News beatVisa hurdle for a country that went all the way to the moon
SendShareTweet
Previous Post

NEW YEAR | ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌.. ಸೇವಾ ಅವಧಿ ವಿಸ್ತರಿಸಿದ BMRCL

Next Post

ಗಂಭೀರ್‌ಗೆ ‘ಅಭಯ ಹಸ್ತ’ – ಕೆಂಪು ಚೆಂಡಿನ ಕ್ರಿಕೆಟ್‌ನಲ್ಲಿ ಸೋತರೂ BCCI ವಿಶ್ವಾಸದ ಹಿಂದಿನ ಗುಟ್ಟೇನು?

Related Posts

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ
ದೇಶ

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ

ಮಸಾಜ್ ಬುಕ್ಕಿಂಗ್ ರದ್ದು ಮಾಡಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ | ಮುಂಬೈನಲ್ಲಿ ಥೆರಪಿಸ್ಟ್ ದರ್ಪ, ವಿಡಿಯೋ ವೈರಲ್
ದೇಶ

ಮಸಾಜ್ ಬುಕ್ಕಿಂಗ್ ರದ್ದು ಮಾಡಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ | ಮುಂಬೈನಲ್ಲಿ ಥೆರಪಿಸ್ಟ್ ದರ್ಪ, ವಿಡಿಯೋ ವೈರಲ್

ಹೋಂವರ್ಕ್ ಮಾಡಿಲ್ಲವೆಂದು 4 ವರ್ಷದ ಮಗಳನ್ನೇ ಹೊಡೆದು ಕೊಂದ ತಂದೆ |ಫರಿದಾಬಾದ್‌ನಲ್ಲಿ ಅಮಾನವೀಯ ಘಟನೆ
ದೇಶ

ಹೋಂವರ್ಕ್ ಮಾಡಿಲ್ಲವೆಂದು 4 ವರ್ಷದ ಮಗಳನ್ನೇ ಹೊಡೆದು ಕೊಂದ ತಂದೆ |ಫರಿದಾಬಾದ್‌ನಲ್ಲಿ ಅಮಾನವೀಯ ಘಟನೆ

ರೆಮೋ ಡಿಸೋಜಾಗೆ ಬೆದರಿಕೆ ಪ್ರಕರಣ | ಭೂಗತ ಪಾತಕಿ ರವಿ ಪೂಜಾರಿ ಬಂಧನ
ದೇಶ

ರೆಮೋ ಡಿಸೋಜಾಗೆ ಬೆದರಿಕೆ ಪ್ರಕರಣ | ಭೂಗತ ಪಾತಕಿ ರವಿ ಪೂಜಾರಿ ಬಂಧನ

ಯಮುನೆಯಲ್ಲಿ ಅಮೋನಿಯಾ ಮಟ್ಟ ಹೆಚ್ಚಳ | ದೆಹಲಿಯಲ್ಲಿ ಒಣಗಿದ ನಲ್ಲಿಗಳು, ತೀವ್ರಗೊಂಡ ಕುಡಿಯುವ ನೀರಿನ ಬಿಕ್ಕಟ್ಟು
ದೇಶ

ಯಮುನೆಯಲ್ಲಿ ಅಮೋನಿಯಾ ಮಟ್ಟ ಹೆಚ್ಚಳ | ದೆಹಲಿಯಲ್ಲಿ ಒಣಗಿದ ನಲ್ಲಿಗಳು, ತೀವ್ರಗೊಂಡ ಕುಡಿಯುವ ನೀರಿನ ಬಿಕ್ಕಟ್ಟು

ಸ್ಮೃತಿ ಮಂಧಾನ ಮಾಜಿ ಪ್ರಿಯತಮ ಪಲಾಶ್ ಮುಚ್ಚಲ್ ವಿರುದ್ಧ 40 ಲಕ್ಷ ರೂ. ವಂಚನೆ ಆರೋಪ
ದೇಶ

ಸ್ಮೃತಿ ಮಂಧಾನ ಮಾಜಿ ಪ್ರಿಯತಮ ಪಲಾಶ್ ಮುಚ್ಚಲ್ ವಿರುದ್ಧ 40 ಲಕ್ಷ ರೂ. ವಂಚನೆ ಆರೋಪ

Next Post
ಗಂಭೀರ್‌ಗೆ ‘ಅಭಯ ಹಸ್ತ’ – ಕೆಂಪು ಚೆಂಡಿನ ಕ್ರಿಕೆಟ್‌ನಲ್ಲಿ ಸೋತರೂ BCCI ವಿಶ್ವಾಸದ ಹಿಂದಿನ ಗುಟ್ಟೇನು?

ಗಂಭೀರ್‌ಗೆ 'ಅಭಯ ಹಸ್ತ' - ಕೆಂಪು ಚೆಂಡಿನ ಕ್ರಿಕೆಟ್‌ನಲ್ಲಿ ಸೋತರೂ BCCI ವಿಶ್ವಾಸದ ಹಿಂದಿನ ಗುಟ್ಟೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮ ಜಾರಿ | ನೀವು ತಿಳಿದುಕೊಳ್ಳಬೇಕಾಗಿರುವುದು ಇಷ್ಟು

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮ ಜಾರಿ | ನೀವು ತಿಳಿದುಕೊಳ್ಳಬೇಕಾಗಿರುವುದು ಇಷ್ಟು

ಜಮೀನು ವಿವಾದ | ಗದ್ದೆಯಲ್ಲಿ ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ದುರುಳರು

ಜಮೀನು ವಿವಾದ | ಗದ್ದೆಯಲ್ಲಿ ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ದುರುಳರು

KMFನಿಂದ ಗ್ರಾಹಕರಿಗೆ ಗುಡ್‌ನ್ಯೂಸ್ | ಇನ್ಮುಂದೆ 10ರೂ.ಗೆ ಸಿಗುತ್ತೆ ನಂದಿನಿ ಹಾಲು, ಮೊಸರು!

KMFನಿಂದ ಗ್ರಾಹಕರಿಗೆ ಗುಡ್‌ನ್ಯೂಸ್ | ಇನ್ಮುಂದೆ 10ರೂ.ಗೆ ಸಿಗುತ್ತೆ ನಂದಿನಿ ಹಾಲು, ಮೊಸರು!

ಸ್ವಿಮ್ಮಿಂಗ್ ಫೂಲ್‌ನಲ್ಲಿ‌ ಮುಳುಗಿ ಗೃಹಿಣಿ ಸಾವು | ಪತಿ ಪೊಲೀಸ್‌ ವಶಕ್ಕೆ!

ಸ್ವಿಮ್ಮಿಂಗ್ ಫೂಲ್‌ನಲ್ಲಿ‌ ಮುಳುಗಿ ಗೃಹಿಣಿ ಸಾವು | ಪತಿ ಪೊಲೀಸ್‌ ವಶಕ್ಕೆ!

Recent News

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮ ಜಾರಿ | ನೀವು ತಿಳಿದುಕೊಳ್ಳಬೇಕಾಗಿರುವುದು ಇಷ್ಟು

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮ ಜಾರಿ | ನೀವು ತಿಳಿದುಕೊಳ್ಳಬೇಕಾಗಿರುವುದು ಇಷ್ಟು

ಜಮೀನು ವಿವಾದ | ಗದ್ದೆಯಲ್ಲಿ ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ದುರುಳರು

ಜಮೀನು ವಿವಾದ | ಗದ್ದೆಯಲ್ಲಿ ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ದುರುಳರು

KMFನಿಂದ ಗ್ರಾಹಕರಿಗೆ ಗುಡ್‌ನ್ಯೂಸ್ | ಇನ್ಮುಂದೆ 10ರೂ.ಗೆ ಸಿಗುತ್ತೆ ನಂದಿನಿ ಹಾಲು, ಮೊಸರು!

KMFನಿಂದ ಗ್ರಾಹಕರಿಗೆ ಗುಡ್‌ನ್ಯೂಸ್ | ಇನ್ಮುಂದೆ 10ರೂ.ಗೆ ಸಿಗುತ್ತೆ ನಂದಿನಿ ಹಾಲು, ಮೊಸರು!

ಸ್ವಿಮ್ಮಿಂಗ್ ಫೂಲ್‌ನಲ್ಲಿ‌ ಮುಳುಗಿ ಗೃಹಿಣಿ ಸಾವು | ಪತಿ ಪೊಲೀಸ್‌ ವಶಕ್ಕೆ!

ಸ್ವಿಮ್ಮಿಂಗ್ ಫೂಲ್‌ನಲ್ಲಿ‌ ಮುಳುಗಿ ಗೃಹಿಣಿ ಸಾವು | ಪತಿ ಪೊಲೀಸ್‌ ವಶಕ್ಕೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮ ಜಾರಿ | ನೀವು ತಿಳಿದುಕೊಳ್ಳಬೇಕಾಗಿರುವುದು ಇಷ್ಟು

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮ ಜಾರಿ | ನೀವು ತಿಳಿದುಕೊಳ್ಳಬೇಕಾಗಿರುವುದು ಇಷ್ಟು

ಜಮೀನು ವಿವಾದ | ಗದ್ದೆಯಲ್ಲಿ ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ದುರುಳರು

ಜಮೀನು ವಿವಾದ | ಗದ್ದೆಯಲ್ಲಿ ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ದುರುಳರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat